Headlines

‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದರು. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಬಿಗ್ ಬಾಸ್​ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿನೇ ಎಂದು ಅಶ್ವಿನಿ ಹೇಳಿದ್ದರು. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ’ ಎಂದಿದ್ದಾರೆ ಗಿಲ್ಲಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ…

Read More

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು…

Read More

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು – Kannada News | Nagarahole, Bandipur Safari Resumes from Tomorrow: Good News for Tourists

ಬೆಂಗಳೂರು, ಫೆಬ್ರವರಿ 18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ನಾಳೆಯಿಂದಲೇ ಸಫಾರಿ ಪುನಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಫಾರಿ ತಾತ್ಕಾಲಿಕ ಸ್ಥಗಿತವಾದ ನಂತರ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಪುನರ್ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ…

Read More

ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ಮನೋವೈದ್ಯ: ಎನ್​ಐಎ ಚಾರ್ಜ್​ಶೀಟ್​ನಲ್ಲಿ ಸ್ಫೋಟಕ ಅಂಶ – Kannada News | NIA Chargesheet Exposes Police Psychiatrist Nexus in Parappana Agrahara Jail Terror Funding Case

ಕಾನ್ಸ್​ಟೇಬಲ್ ಚಾನ್ ಪಾಷಾ, ಅನೀಸ್ ಫಾತಿಮಾ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 3: ಅದು ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ. ಸಜಾಬಂಧಿ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ (Parappana Agrahara Jail) ಲಷ್ಕರ್ ಎ ತೊಯ್ಬಾ ಉಗ್ರ ಟಿ‌. ನಸೀರ್​​ಗೆ ನೆರವು ನೀಡಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಓರ್ವ ಎಎಸ್ಐ, ಜೈಲಿನ ಮನೋವೈದ್ಯ ಭಾಗಿಯಾಗಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ (NIA) ಅಧಿಕಾರಿಗಳು ಮೂವರು ಆರೋಪಿಗಳ ವಿರುದ್ದ ಎನ್ಐಎ…

Read More

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ – Kannada News | Bigg Boss season 10 contestant Snehit talks about life after Bigg Boss

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಪ್ರಸ್ತುತ ಚಾಲ್ತಿಯಲ್ಲಿದೆ. ಗಿಲ್ಲಿ ಮತ್ತು ಇನ್ನೂ ಕೆಲ ಸ್ಪರ್ಧಿಗಳಿಂದಾಗಿ ಈ ಸೀಸನ್ ಕುತೂಹಲ ಉಳಿಸಿಕೊಂಡಿದೆ. ಆದರೆ ಸೀಸನ್ 10 ಬಿಗ್​​ಬಾಸ್ ಇತಿಹಾಸದ ಅತ್ಯಂತ ಆಸಕ್ತಿಕರ ಸೀಸನ್​​ಗಳಲ್ಲಿ ಒಂದಾಗಿತ್ತು. ಸಂಗೀತಾ, ಕಾರ್ತಿಕ್, ವಿನಯ್, ಸ್ನೇಹಿತ್, ಮೈಖಲ್, ನಮ್ರತಾ, ವರ್ತೂರು ಸಂತು, ತನಿಷಾ ಕುಪ್ಪಂಡ, ತುಕಾಲಿ ಸಂತು, ಡ್ರೋನ್ ಪ್ರತಾಪ್ ಹೀಗೆ ಒಬ್ಬರಿಗಿಂತಲೂ ಒಬ್ಬರು ಒಳ್ಳೆಯ ಸ್ಪರ್ಧಿಗಳಿದ್ದರು. ಇದೀಗ ಆ ಸೀಸನ್​​ನ ಭಾಗವಾಗಿದ್ದ ಸ್ನೇಹಿತ್ ಟಿವಿ9 ಜೊತೆಗೆ ಮಾತನಾಡಿದ್ದು, ಬಿಗ್​​ಬಾಸ್…

Read More

ಕೊಡಗು: 24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ; ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ – Kannada News | Kodagu: Elephant Rescue Delayed, Villagers Outraged as Wild Tusker Struggles in Kannambadi Lake

ಕೊಡಗು, ಜು.8: ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕನ್ನಂಬಾಡಿ ಗ್ರಾಮದಲ್ಲಿ ಕಾಡಾನೆಯೊಂದು ಕೆರೆಯಲ್ಲಿ ಸಿಲುಕಿ 24 ಗಂಟೆಗೂ ಹೆಚ್ಚು ಕಾಲ ನರಳಾಡುತ್ತಿದೆ. ಖಾಸಗಿ ತೋಟದ ಕೆರೆಯಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದೆ. ಆನೆಯು ಹೊರಬರಲು ಪ್ರಯತ್ನಿಸಿ ವಿಫಲವಾಗಿದ್ದು, ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರೂ, ಸುಮಾರು 24 ಗಂಟೆ ಕಳೆದರೂ ಯಾವುದೇ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಧಾವಿಸಿಲ್ಲ. ಅರಣ್ಯ ಇಲಾಖೆಯ ಈ ನಿರ್ಲಕ್ಷ್ಯದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಸರಿನಲ್ಲಿ ಹೆಚ್ಚು…

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More

ವಿಶ್ವಕಪ್​ ಫಿಕ್ಸ್ ಆಗಿದೆ.. ಈ ಬಾರಿ ಕಪ್ ಅರ್ಜೆಂಟೀನಾಗೆ! – Kannada News | World Cup Is Fixed”: Egypt Star Slams Referees After Crucial Loss

ಫಿಫಾ ವಿಶ್ವಕಪ್ ಫಿಕ್ಸ್​ ಆಗಿದೆ. ಈ ಫಿಕ್ಸಿಂಗ್​ನಂತೆ ಈ ಬಾರಿಯ ವಿಶ್ವಕಪ್​ ಅರ್ಜೆಂಟೀನಾ ತಂಡಕ್ಕೆ. ಹೀಗಂದಿರುವುದು ಮತ್ಯಾರೂ ಅಲ್ಲ. ಈಜಿಪ್ಟ್ ತಂಡದ ಸ್ಟಾರ್ ಫಾರ್ವರ್ಡ್ ಆಟಗಾರ ಮೊಸ್ತಫ ಝಿಕೊ. ಅರ್ಜೆಂಟೀನಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ಝಿಕೊ, “ಇಡೀ ಟೂರ್ನಮೆಂಟ್ ಫಿಕ್ಸ್ ಆಗಿದೆ” ಎಂದು ಅತ್ಯಂತ ಗಂಭೀರವಾದ ಆರೋಪ ಮಾಡಿದ್ದಾರೆ. ಅನ್ಯಾಯದ ವಿರುದ್ಧ ಜಿಕೊ ಆಕ್ರೋಶ! ಪಂದ್ಯ ಮುಗಿದ ತಕ್ಷಣ ಮಾಧ್ಯಮಗಳೊಂದಿಗೆ ಮಾತನಾಡಿದ ಮೊಸ್ತಫ ಝಿಕೊ, ಫ್ರೆಂಚ್ ರೆಫರಿ ಫ್ರಾಂಕೋಯಿಸ್ ಲೆಟೆಕ್ಸಿಯರ್ ಅವರ ತೀರ್ಪುಗಳು…

Read More

ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪತಿ ವಿಜಯ್ ದೇವರಕೊಂಡ ಜೊತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಬಾರಿ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ (Kodava) ಭಾಷೆಯಲ್ಲೇ ಅವರು ಗಂಡನ ಪರಿಚಯ ಮಾಡಿಸಿದರು. ವಿಜಯ್ ದೇವರಕೊಂಡ (Vijay Deverakonda) ಅವರು ಎಲ್ಲರ ಜೊತೆ ಬೆರೆತರು. ರಶ್ಮಿಕಾ ಮಂದಣ್ಣ ಅವರಿಗೆ ಹುಟ್ಟುಹಬ್ಬದ ಉಡುಗೊರೆ ರೂಪದಲ್ಲಿ ತಂದೆ ಮದನ್…

Read More