Headlines

ಲಾಡ್ಲೆ ಮಶಾಕ್ ದರ್ಗಾ ಕೇಸ್​​ ಮತ್ತೆ ಮುನ್ನೆಲೆಗೆ: ಯುಟಿ ಖಾದರ್​​ ಪತ್ರಕ್ಕೆ ಹಿಂದೂ ಸಂಘಟನೆಗಳು ಸಿಡಿದಿದ್ದೇಕೆ? – Kannada News | Aland Dargah Conflict: Speaker UT Khader’s Plea to Drop Cases Sparks Hindu Anger

ಲಾಡ್ಲೆ ಮಶಾಕ್ ದರ್ಗಾ, ಯುಟಿ ಖಾದರ್​​ ಪತ್ರImage Credit source: tv9 kannada ಕಲಬುರಗಿ, ಏಪ್ರಿಲ್​ 24: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ (ladle mashak dargah) ಗಲಭೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಅಮಾಯಕ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಗೃಹ ಸಚಿವ ಜಿ ಪರಮೇಶ್ವರ್​ಗೆ ಬರೆದಿರುವ ಪತ್ರವು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ…

Read More

ಪ್ರೆಗ್ನೆಂಟ್ ಆದ್ಮೇಲೆ ಕೈಕೊಟ್ಟವ್ನೆ: ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ – Kannada News | Victim Woman Talks about Man Cheating In Name Of Love In devanahalli

ದೇವನಹಳ್ಳಿ, (ಫೆಬ್ರವರಿ 04): ಗಂಡನಿಂದ ದೂರವಿದ್ದ ಮಹಿಳೆಯನ್ನು ಪ್ರೀತಿ (Love) ಹೆಸರಲ್ಲಿ ನಂಬಿಸಿ, ಲೈಂಗಿಕ ಸಂಪರ್ಕ ಬೆಳೆಸಿದ್ದು, ಬಳಿಕ ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಪ್ರಕರಣ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ (Doddaballapur) ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಇನ್ನು ಆರೋಪಿ…

Read More

ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ವಿಜಯನಗರ ಸಾಮ್ರಾಜ್ಯದ ಮಹತ್ವದ ಶಾಸನಗಳು ಪತ್ತೆ – Kannada News | Ancient Inscriptions from Vijayanagara Empire Discovered in Andhra Pradesh Seshachalam Forests

Inscriptions From Vijayanagara Empire Discovered In AndhraImage Credit source: TV9 ತಿರುಪತಿ, ಜೂನ್ 23: ಆಂಧ್ರಪ್ರದೇಶದ ತಿರುಮಲ ಬೆಟ್ಟಗಳನ್ನು ಒಳಗೊಂಡಿರುವ ಶೇಷಾಚಲಂ ಅರಣ್ಯ ವಲಯದಲ್ಲಿ (Seshachalam Forests) ವಿಜಯನಗರ ಸಾಮ್ರಾಜ್ಯದ (Vijayanagara Empire) ಕಾಲದ ಅತ್ಯಂತ ಅಪರೂಪದ ಐತಿಹಾಸಿಕ ಪುರಾವೆಗಳು ಮತ್ತು ಶಿಲ್ಪಕಲೆಗಳು ಪತ್ತೆಯಾಗಿವೆ. ಇತಿಹಾಸ ಸಂಶೋಧಕರು ಮತ್ತು ಪುರಾತತ್ವ ಇಲಾಖೆಯ ವಿಜ್ಞಾನಿಗಳು ನಡೆಸಿರುವ ಅನ್ವೇಷಣೆಯಲ್ಲಿ ಈ ಮಹತ್ವದ ವಿಷಯ ಬೆಳಕಿಗೆ ಬಂದಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಅಭಯಾರಣ್ಯಗಳಲ್ಲಿ ಅಡಗಿರುವ ಐತಿಹಾಸಿಕ ಸಂಪತ್ತನ್ನು…

Read More

ಸೌಂದರ್ಯ ಜೊತೆ ನಟಿಸಿದ್ದ ಆ ಸ್ಟಾರ್ ಹೀರೋ ಕೂಡ ಅಪಘಾತದಲ್ಲೇ ಮೃತಪಟ್ಟರು – Kannada News | Soundarya: Mahanati’s ‘Seethayya’ Tragedy, Harikrishna’s Fate

ಕನ್ನಡ ನೆಲದಲ್ಲಿ ಹುಟ್ಟಿ, ತೆಲುಗು, ತಮಿಳು, ಮೊದಲಾದ ಚಿತ್ರರಂಗದಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ದಕ್ಷಿಣ ಭಾರತದ ‘ಮಹಾನಟಿ’ ಎನಿಸಿಕೊಂಡವರು ನಟಿ ಸೌಂದರ್ಯ. ತಮ್ಮ ಸಹಜ ನಟನೆ, ಸೌಂದರ್ಯ ಮತ್ತು ಸಾಂಪ್ರದಾಯಿಕ ಪಾತ್ರಗಳ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದ ಈ ಸುಂದರ ತಾರೆ, ವೃತ್ತಿಜೀವನದ ಉತ್ತುಂಗದಲ್ಲಿದ್ದಾಗಲೇ ಇಹಲೋಕ ತ್ಯಜಿಸಿದ್ದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ದುರಂತ. ಸೌಂದರ್ಯ ಅವರ ಸಿನಿ ಪಯಣದ ಕೊನೆಯ ದಿನಗಳನ್ನು ತಿರುವಿ ಹಾಕಿದಾಗ, ಅವರು ನಟಿಸಿದ ಒಂದು ಬ್ಲಾಕ್‌ಬಸ್ಟರ್ ಸಿನಿಮಾ…

Read More

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 

ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಫಿನಾಲೆ ವೀಕ್ ತಲುಪಿದ್ದಾರೆ. ಕಳೆದ ವೀಕೆಂಡ್​​ನಲ್ಲಿ ಗಿಲ್ಲಿ ನಟ ಎವಿಕ್ಷನ್ ಭಾಷಣ ನೀಡಿದ್ದಾರೆ. ‘ಎವಿಕ್ಷನ್ ಆದ್ರೆ ಹೇಗೆ ಮಾತಾಡ್ತೀರಾ’ ಎಂದು ಸುದೀಪ್ ಕೇಳಿದರು. ಗಿಲ್ಲಿ ಅದ್ಭುತವಾಗಿ ಮಾತನಾಡಿದರು. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ನೆನಪಿಸಿಕೊಂಡರು. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

ಹೋಟೆಲ್ ಬಿಲ್‌ನಲ್ಲಿ ಗ್ಯಾಸ್ ಶುಲ್ಕ, ಎಲ್‌ಪಿಜಿ ಫೀಸ್ ಹಾಕುವಂತಿಲ್ಲ: ಬೆಂಗಳೂರಿನ ಹೋಟೆಲ್‌ಗಳಿಗೆ ಸಿಸಿಪಿಎ ಖಡಕ್​ ಸೂಚನೆ!

ಬೆಂಗಳೂರು, ಮಾ.30: ಬೆಂಗಳೂರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಇತ್ತೀಚೆಗೆ ಗ್ರಾಹಕರಿಗೆ ವಿಧಿಸಲಾಗುತ್ತಿದ್ದ ‘ಎಲ್‌ಪಿಜಿ ಫೀಸ್’ ಅಥವಾ ‘ಫ್ಯೂಯಲ್ ಸರ್‌ಚಾರ್ಜ್’ (ಇಂಧನ ಚೇತರಿಕೆ ಶುಲ್ಕ) ಗಳಿಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಬ್ರೇಕ್ ಹಾಕಿದೆ. ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರಿನ ಹಲವು ಹೋಟೆಲ್‌ಗಳು ಮೆನು ಬೆಲೆ ಮತ್ತು ತೆರಿಗೆಗಳ ಹೊರತಾಗಿ, ‘ಎಲ್‌ಪಿಜಿ ಚಾರ್ಜ್’ ಹೆಸರಿನಲ್ಲಿ ಪ್ರತ್ಯೇಕ ಶುಲ್ಕವನ್ನು ಬಿಲ್‌ನಲ್ಲಿ ಸೇರಿಸುತ್ತಿದ್ದವು….

Read More

ಬ್ರಾಹ್ಮಣರ ಬಗ್ಗೆ ಅನುರಾಗ್ ಕಶ್ಯಪ್ ಅವಹೇಳನಕಾರಿ ಹೇಳಿಕೆ: ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ – Kannada News | Anurag Kashyap legal trouble Surat Court orders FIR Brahmin Community Remarks

ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ (Brahmin Community) ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಾಲಿವುಡ್‌ನ ಖ್ಯಾತ ನಿರ್ದೇಶಕ ಮತ್ತು ನಟ ಅನುರಾಗ್ ಕಶ್ಯಪ್ (Anurag Kashyap) ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನುರಾಗ್ ಕಶ್ಯಪ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಗುಜರಾತ್‌ನ ಸೂರತ್ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ. ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು, ಉದ್ದೇಶಪೂರ್ವಕ ಅವಮಾನ ಮತ್ತು ದಾರಿ ತಪ್ಪಿಸುವ ಮಾಹಿತಿ ಹರಡುವಿಕೆಗೆ ಸಂಬಂಧಿಸಿದ ಸೆಕ್ಷನ್‌ಗಳ…

Read More

IPL 2026: ಐದು ತಂಡಗಳ ನಾಯಕರಿಂದ 84 ಲಕ್ಷ ರೂ. ದಂಡ ವಸೂಲಿ – Kannada News | IPL 2026 Slow Over Rate Fines: Rs 84 Lakh Collected from Captains So Far

ಈ ಐದು ತಂಡಗಳ ನಾಯಕರ ಪಟ್ಟಿಯಲ್ಲಿ ಶ್ರೇಯಸ್ ಅಯ್ಯರ್ ಅಗ್ರಸ್ಥಾನದಲ್ಲಿದ್ದು, ಎರಡು ಬಾರಿ ಈ ನಿಯಮ ಮುರಿದಿದ್ದಾರೆ. ಶ್ರೇಯಸ್ ಅಯ್ಯರ್‌ಗೆ ಇದುವರೆಗೆ 36 ಲಕ್ಷ ರೂ. ದಂಡ ವಿಧಿಸಲಾಗಿದೆ. ಅವರ ನಾಯಕತ್ವದಲ್ಲಿ, ಪಂಜಾಬ್ ತಂಡ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಿಧಾನಗತಿಯ ಓವರ್ ಬೌಲಿಂಗ್ ಮಾಡಿದೆ. ಅಯ್ಯರ್ ಅವರಿಗೆ ಮೊದಲ ಬಾರಿಗೆ 12 ಲಕ್ಷ ಮತ್ತು ಎರಡನೇ ಬಾರಿಗೆ 24 ಲಕ್ಷ ರೂಗಳನ್ನು ದಂಡ ವಿಧಿಸಲಾಗಿದೆ. Source link

Read More

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More