Headlines

ಅಪೋಲೋ ಆಸ್ಪತ್ರೆಗಳು 24×7 ಆರೋಗ್ಯ ಸೇವೆಗೆ ಬದ್ಧ: ಐಎಚ್​ಡಿ ಸಮಾವೇಶದಲ್ಲಿ ಘೋಷಣೆ – Kannada News | Apollo Hyderabad: 24/7 Healthcare and Future Hospital Vision from Int’l Health Dialogue

ಹೈದರಾಬಾದ್, ಫೆಬ್ರುವರಿ 01: ಅಪೋಲೋ ಹಾಸ್ಪಿಟಲ್ಸ್ (Apollo Hospitals)​​ ವತಿಯಿಂದ ಹೈದರಾಬಾದ್​​​ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ (International Health Dialogue)​​ ಸಂವಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವರ್ಷದ 365 ದಿನವೂ ತನ್ನ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಭವಿಷ್ಯದ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಅಪೋಲೋ ಘೋಷಿಸಿದೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯವಾಗಿ ಹಾಗೂ ಆನ್‌ಲೈನ್ ಮೂಲಕ 27,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜನರು ಅನಾರೋಗ್ಯಕ್ಕೆ ಒಳಗಾದಾಗ ಆರೋಗ್ಯ ಕ್ಷೇತ್ರ ನಿದ್ರಿಸಲು…

Read More

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್: ಗಣ್ಯರಿಂದ ಅಭಿನಂದನೆಗಳ ಮಹಾಪೂರ!

ಆರ್​​ಸಿಬಿ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಬೆಂಗಳೂರು, ಜೂನ್ 01: ಕ್ರಿಕೆಟ್ ಪ್ರೇಮಿಗಳ ದಶಕಗಳ ಕನಸನ್ನು ನನಸು ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗ ಸತತ ಎರಡನೇ ಬಾರಿಗೆ ಐಪಿಎಲ್  ಟ್ರೋಫಿ ಎತ್ತಿ ಹಿಡಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡದ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಆರ್​​ಸಿಬಿ, ಮತ್ತೊಮ್ಮೆ ಐಪಿಎಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ‘ಈ ಸಲವೂ ಕಪ್ ನಮ್ಮದೇ’ ಎಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 16ರ ದಿನಭವಿಷ್ಯ

ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ….

Read More

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’ – Kannada News | KPCC President Post Race: Satish Jarkiholi Rushes to Delhi Following CM Siddaramaiah and DiCM DK Shivakumar

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ…

Read More

‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’: ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಧರ್ಮ ಪ್ರಚಾರ ಮಾಡುವುದು ಎಷ್ಟು ಸರಿ?

ಬೆಂಗಳೂರು, ಮಾ.27: ನಗರದ ಜಯಮಹಲ್ ಬಡಾವಣೆಯ ರಸ್ತೆಬದಿಗಳಲ್ಲಿರುವ ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’ ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ವಿಡಿಯೋ ಮಾಡುವ ಮೂಲಕ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಮಹಲ್ ಎಕ್ಸ್‌ಟೆನ್ಷನ್‌ನ 1ನೇ ಮುಖ್ಯರಸ್ತೆಯ ಸುತ್ತಮುತ್ತಲಿನ ಸಾರ್ವಜನಿಕ ಆಸ್ತಿಗಳ ಮೇಲೆ ಸಾಲು ಸಾಲಾಗಿ ಧಾರ್ಮಿಕ ಪ್ರಚಾರದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ಕ್ಯೂಆರ್ ಕೋಡ್ (QR Code) ಮತ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ….

Read More

ವಿರಾಟ್ ಕೊಹ್ಲಿಯ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಬ್ರಿಯಾನ್ ಬೆನ್ನೆಟ್ – Kannada News | Brian bennett creates new world record in t20 world cup 2026

ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ತಂಡದ ಆರಂಭಿಕ ದಾಂಡಿಗ ಬ್ರಿಯಾನ್ ಬೆನ್ನೆಟ್ (brian bennett) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಹರಿ 180 ರನ್​ಗಳನ್ನು ಪೇರಿಸುವ ಮೂಲಕ. ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಔಟ್ ಆಗುವ ಮುನ್ನ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬ್ರಿಯಾನ್ ಹೆಸರಿಗೆ ಸೇರ್ಪಡೆಯಾಗಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಒಮಾನ್ ವಿರುದ್ಧ ಅಜೇಯ 48 ರನ್ ಬಾರಿಸಿದ್ದ ಬ್ರಿಯಾನ್ ಬೆನ್ನೆಟ್, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಅಜೇಯ 64 ರನ್​ ಗಳಿಸಿದ್ದರು….

Read More

Bank Job: ಬ್ಯಾಂಕ್ ಉದ್ಯೋಗ ಪಡೆಯಲು ಇನ್ಮುಂದೆ ಪರೀಕ್ಷೆಯ ಜೊತೆಗೆ ‘ಸಿಬಿಲ್ ಸ್ಕೋರ್’ ಕೂಡ ಮುಖ್ಯ!

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಬ್ಯಾಂಕಿನಲ್ಲಿ ಕೆಲಸ ಪಡೆಯುವುದು ಸುಲಭದ ಮಾತಲ್ಲ. ಇದುವರೆಗೆ ಅಭ್ಯರ್ಥಿಗಳು ಕೇವಲ ಕಠಿಣ ಅಧ್ಯಯನ, ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳ ಮೇಲೆ ಮಾತ್ರ ಗಮನ ಹರಿಸುತ್ತಿದ್ದರು. ಆದರೆ ಈಗ ಬ್ಯಾಂಕಿಂಗ್ ವಲಯವು ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳ ಕ್ರೆಡಿಟ್ ಸ್ಕೋರ್ (CIBIL Score) ಅನ್ನು ಪರಿಶೀಲಿಸುವುದು ಈಗ ಕಡ್ಡಾಯವಾಗಿದೆ. ಹಣಕಾಸಿನ ಶಿಸ್ತಿಗೆ ಆದ್ಯತೆ: ಸಾರ್ವಜನಿಕರ ಹಣ ಮತ್ತು ಬ್ಯಾಂಕಿನ ಆರ್ಥಿಕ…

Read More

ಸಹಾಯ ಮಾಡಿದ ಬಳಿಕ ಒಂದು ಕಂಡೀಷನ್ ಹಾಕುತ್ತಿದ್ದ ಪುನೀತ್ ರಾಜ್​​ಕುಮಾರ್ 

Puneeth Rajkumar Birthday: ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಇಂದು ಬದುಕಿದ್ದರೆ ಅಭಿಮಾನಿಗಳು ಅದ್ದೂರಿಯಾಗು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಪುನೀತ್ ರಾಜ್ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾಗಿದ್ದರು. ಈ ವೇಳೆ ಅವರು ಹಲವರ ಸಹಾಯಕ್ಕೆ ನಿಂತಿದ್ದರು. ಈ ಬಗ್ಗೆ ಯಾರೊಬ್ಬರಿಗೂ ಅವರು ಹೇಳಿಕೊಳ್ಳುತ್ತಾ ಇರಲಿಲ್ಲ ಎಂಬುದು ವಿಶೇಷ. ಪುನೀತ್ ರಾಜ್​​ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾದಾಗ ಹಲವು ಜನರಿಗೆ ಸಹಾಯ ಮಾಡಿದ್ದರು. ಕಷ್ಟದಲ್ಲಿದ್ದು…

Read More

ಭಾರತ vs ನ್ಯೂಝಿಲೆಂಡ್ ಸರಣಿಗೆ 4 ತಂಡಗಳು ಹೀಗಿವೆ – Kannada News | India vs New Zealand Squad For IND vs NZ Series

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್ – Kannada News | India summons US diplomat for second time over attacks on ships with India crew

ನವದೆಹಲಿ, ಜೂನ್ 12: ಅಮೆರಿಕ ಪಡೆಗಳು ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿಯಿದ್ದ ವಾಣಿಜ್ಯ ಹಡಗುಗಳ ಮೇಲೆ ನಡೆಸುತ್ತಿರುವ ಸರಣಿ ಕ್ಷಿಪಣಿ ದಾಳಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ (United States) ಹಿರಿಯ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ 2 ದಿನಗಳಲ್ಲಿ ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಪಶ್ಚಿಮ ಏಷ್ಯಾ ಮತ್ತು ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರನ್ನು ಒಳಗೊಂಡ ವಾಣಿಜ್ಯ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ನಡೆಸುತ್ತಿರುವ ಸರಣಿ ದಾಳಿಗಳು…

Read More