Headlines

ಮಧುಮೇಹಿಗಳಿಗೆ ಸಿಹಿ ಸುದ್ದಿ: ನೀಡಲ್ ಸಹಾಯವಿಲ್ಲದೆ ಉಸಿರಿನಿಂದಲೇ ಶುಗರ್ ಪರೀಕ್ಷೆ! – Kannada News | Nagpur University Develops Needle Free Diabetes Testing Device

ಮಧುಮೇಹ (Diabetes) ರೋಗಿಗಳಿಗೆ ದಿನನಿತ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಲು ಸೂಜಿ ಚುಚ್ಚುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ ಇದು ನೋವು ಹಾಗೂ ಕಿರಿಕಿರಿ ಉಂಟುಮಾಡುತ್ತದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯದ (RTMNU) ಸಂಶೋಧಕರು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಸಾಧನದ ಮೂಲಕ ಕೇವಲ ಉಸಿರಿನ ಸಹಾಯದಿಂದಲೇ ಶುಗರ್ ಮಟ್ಟವನ್ನು ಪರೀಕ್ಷಿಸಬಹುದಾಗಿದೆ. ಹೌದು, ಕೇಳುವಾಗ ಆಶ್ಚರ್ಯ ಹುಟ್ಟಿಸಿದರೂ ಕೂಡ ಇದರಿಂದ ಅನೇಕರಿಗೆ ಅನುಕೂಲವಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಈ ಹೊಸ ತಂತ್ರಜ್ಞಾನ…

Read More

Weekly Horoscope: ಡಿಸೆಂಬರ್ ತಿಂಗಳ ಕೊನೆಯ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ – Kannada News | Weekly Horoscope: Zodiac Predictions and Planetary Influences last week of december

ಮೇಷ ರಾಶಿ : ಉದ್ಯೋಗದಲ್ಲಿ ಒತ್ತಡ, ಮಾತಿನಿಂದ ಸಂಘರ್ಷ ಸಾಧ್ಯ. ಆತ್ಮವಿಶ್ವಾಸ ಉಳಿಯುತ್ತದೆ. ವಸ್ತುಗಳ ಉತ್ಪನ್ನ ಮಾಡುವವರಿಗೆ ನೌಕರರ ಕೊರತೆ ಕಾಣಿಸಬಹುದು. ಹಠಾತ್ ಬದಲಾವಣೆಯನ್ನು ಕುಟುಂಬ ನಿಮ್ಮಿಂದ ನಿರೀಕ್ಷಿಸದು. ಗುರು ಹಿರಿಯರಿಂದ ಸಿಕ್ಕ ಉಪದೇಶವು ಪ್ರಯೋಜನಕಾರಿಯಾಗುವುದು.‌ ತಂದೆಯಿಂದ ಮಾನಸಿಕವಾಗಿ ನೋವಾಗಲಿದೆ. ಪ್ರಯಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುವುದು. ನಿಮ್ಮನ್ನು ಅಳೆಯುವ ಜನರ ಸಂಖ್ಯೆ ಅಧಿಕವಾದೀತು. ಎಲ್ಲರೂ ನಾನಾ ಪ್ರಶ್ನೆಗಳನ್ನು ಕೇಳುವರು. ಸ್ನೇಹಿತರಿಂದ ಅಸಹಕಾರದಿಂದ ಅವರ ಮೇಲೆ ಪ್ರೀತಿ ಕಡಿಮೆ ಆಗಬಹುದು. ಆರ್ಥಿಕತೆಯ ದೃಷ್ಟಿಯಿಂದ ಕಳೆದ ಕೆಲವು ದಿನಗಳಿಗಿಂತ ಉತ್ತಮವಾಗಿದೆ.‌…

Read More

MI vs RCB: ವಾಂಖೆಡೆಯಲ್ಲಿ ಮುಂಬೈಗೆ ಮಣ್ಣು ಮುಕ್ಕಿಸಿದ ಆರ್​ಸಿಬಿ

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 20ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತ್ತು. ಈ ಲೀಗ್​ನಲ್ಲಿ ಉಭಯ ತಂಡಗಳಿಗೆ ಇದು ನಾಲ್ಕನೇ ಪಂದ್ಯವಾಗಿತ್ತು. ಅದರಂತೆ ತವರು ಮೈದಾನದಲ್ಲಿ ಆರ್​ಸಿಬಿಯನ್ನು ಮಣಿಸುವ ಇರಾದೆಯಲ್ಲಿದ್ದ ಮುಂಬೈಗೆ ಮತ್ತೆ ನಿರಾಸೆ ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೂವರ ಅರ್ಧಶತಕದ ನೆರವಿನಿಂದ 241 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 222…

Read More

ಭೂಗತ ಲೋಕದ ನಂಟಿನಿಂದ ಭಯಬಿದ್ದಿದ್ದ ‘ಗಲಾಟೆ ಅಳಿಯಂದ್ರು’ ನಟಿ; ಬಾಲಿವುಡ್ ಶಾಶ್ವತಾಗಿ ತೊರೆದರು – Kannada News | Galate Aliyandru Actress Sakshi Shivanand Quit Bollywood Fearing Underworld Nexus

90 ರ ದಶಕದಲ್ಲಿ, ಬಾಲಿವುಡ್ ಭೂಗತ ಜಗತ್ತಿನೊಂದಿಗಿನ ಸಂಪರ್ಕ ಹೊಂದಿತ್ತು. ಆ ಸಮಯದಲ್ಲಿ, ಭೂಗತ ಜಗತ್ತಿನವರು ನಿರ್ಮಾಪಕರು, ನಟರು ಮತ್ತು ಫೈನಾನ್ಸರ್ ಜೊತೆ ಸಂಬಂಧ ಹೊಂದಿದ್ದಾರೆ ಎಂಬ ನಿರಂತರ ವರದಿಗಳು ಬರುತ್ತಿದ್ದವು. ಕೆಲವು ನಟಿಯರು ಡಾನ್‌ಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬ ವದಂತಿಗಳಿದ್ದವು. ಈ ಸಮಯದಲ್ಲಿ, ಉದಯೋನ್ಮುಖ ನಟಿಯ ವೃತ್ತಿಜೀವನ ನಾಶವಾಯಿತು ಮತ್ತು ಅವರು ಎಲ್ಲವನ್ನೂ ಬಿಟ್ಟು ಹೋಗಬೇಕಾಯಿತು. ನಾವು ಮಾತನಾಡುತ್ತಿರುವ ನಟಿ ಸಾಕ್ಷಿ ಶಿವಾನಂದ್. ಅವರು 1993 ರಲ್ಲಿ ತೆಲುಗು ಚಿತ್ರ ‘ಅನ್ನಾ ವದಿನಾ’ ಮೂಲಕ ತಮ್ಮ…

Read More

Chanakya Niti: ಈ ರೀತಿಯ ಜನರಿಂದ ದೂರವಿದ್ದಷ್ಟು ಒಳ್ಳೆಯದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Never help such people, it’s better to stay away from them

ಸಹಾಯ (help) ಮಾಡುವುದು ಒಳ್ಳೆಯ ಗುಣ. ಹೌದು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮಾನವೀಯತೆ. ಆದರೆ ಇಂತಹ ಕೆಲವೊಂದಿಷ್ಟು ಜನರಿಗೆ ಯಾವುದೇ ಕಾರಣಕ್ಕೂ ಸಹಾಯ ಮಾಡಬಾರದು ಅಂತಹ ಜನರಿಂದ ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ. ಚಾಣಕ್ಯರು ಹೇಳುವಂತೆ ಯಾವ ರೀತಿಯ ಜನರಿಗೆ ಸಹಾಯ ಮಾಡಬಾರದು, ಅಂತಹ ಜನರಿಂದ ಯಾವ ಕಾರಣಕ್ಕಾಗಿ ದೂರವಿರಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿದುಕೊಳ್ಳಿ. ಇಂತಹ ಜನರಿಗೆ ಸಹಾಯ ಮಾಡಬಾರದು: ಮೂರ್ಖ ವ್ಯಕ್ತಿ: ಆಚಾರ್ಯ ಚಾಣಕ್ಯರು ಮೂರ್ಖ ವ್ಯಕ್ತಿಯಿಂದ ಆದಷ್ಟು…

Read More

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ…

Read More

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿ, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ…

Read More

ಮಳೆ ಅವಾಂತರಕ್ಕೆ ಬೆಂಗಳೂರಲ್ಲಿ ಬಲಿಯಾದವರ ಸಂಖ್ಯೆ 10ಕ್ಕೆ ಏರಿಕೆ: ಮನೆಯ ಮೇಲ್ಚಾವಣಿ, ಸಿಮೆಂಟ್​ ಇಟ್ಟಿಗೆ ಬಿದ್ದು ವ್ಯಕ್ತಿ ಸಾವು – Kannada News | Bengaluru Rain Havoc: Death Toll Hits 10 After Fresh Fatality; Past Tragedies Detailed

ಹಾರಿಬಿದ್ದಿರುವ ಮನೆಯ ಶೀಟ್​​ಗಳುImage Credit source: Tv9 Kannada ಬೆಂಗಳೂರು, ಏಪ್ರಿಲ್​​ 30: ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ (Bengaluru) ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮನೆಯ ಮೇಲ್ಚಾವಣಿ, ಸಿಮೆಂಟ್​ ಇಟ್ಟಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್​ ಎಂದು ಗುರುತಿಸಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಮಂಜುನಾಥ್​ ಮೃತದೇಹ ಶಿಫ್ಟ್ ಮಾಡಲಾಗಿದೆ. ಮನೆಯ ಮೇಲಿನ ಶೀಟ್​​ ಹಾರದಂತೆ ಕಲ್ಲು ಇಡಲಾಗಿತ್ತು. ಗಾಳಿ ಮಳೆಗೆ ಶೀಟ್​​ ಬಿದ್ದಿದ್ದು ಈ ವೇಳೆ ಶೀಟ್​​…

Read More

SA vs WI: ವಿಂಡೀಸ್ ಮಣಿಸಿ ಸೆಮಿಫೈನಲ್​ಗೇರಿದ ಆಫ್ರಿಕಾ; ನಿಟ್ಟುಸಿರು ಬಿಟ್ಟ ಟೀಂ ಇಂಡಿಯಾ

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಸುತ್ತಿನಲ್ಲಿ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿತ್ತು. ಮೊದಲ ಪಂದ್ಯದಲ್ಲಿ ಎರಡು ತಂಡಗಳು ಗೆಲುವು ಸಾಧಿಸಿದ್ದರಿಂದ ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಸೆಮಿಫೈನಲ್​ನಲ್ಲಿ ಸ್ಥಾನ ಖಚಿತವಾಗುತ್ತಿತ್ತು. ಹೀಗಾಗಿ ಉಭಯ ತಂಡಗಳ ನಡುವೆ ನಡೆದ ಈ ಪಂದ್ಯವನ್ನು ದಕ್ಷಿಣ ಆಫ್ರಿಕಾ ತಂಡ ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಮೂಲಕ ಸೆಮಿಫೈನಲ್ ಟಿಕೆಟ್ ಪಡೆದುಕೊಂಡಿತು….

Read More

ಬ್ಯಾನರ್​​ ಗಲಭೆ: ನಾಳೆ ಬಳ್ಳಾರಿಗೆ ಬಿಜೆಪಿ ನಾಯಕರ ದಂಡು; ಮದ್ಯ ಮಾರಾಟ ಬ್ಯಾನ್ – Kannada News | BJP rally condemns banner riots: Sale of liquor banned in Bellari tomorrow

ಬಳ್ಳಾರಿ, ಜನವರಿ 16: ಬಳ್ಳಾರಿ ಬ್ಯಾನರ್ ಗಲಾಟೆ (Bellari Riots) ಬಿಜೆಪಿಗೆ ದೊಡ್ಡ ಅಸ್ತ್ರವಾಗಿದೆ. ಗುಂಡೇಟಿಗೆ ಓರ್ವ ಕಾರ್ಯಕರ್ತ ಸಾವನ್ನಪ್ಪಿರುವ ವಿಚಾರವನ್ನೇ ಮುಂದಿಟ್ಕೊಂಡು ಸರ್ಕಾರದ ವಿರುದ್ಧ ಸಮರಕ್ಕೆ ರೆಡ್ಡಿ ಮತ್ತು ಶ್ರೀರಾಮುಲು ಸಜ್ಜಾಗಿದ್ದಾರೆ. ಹೀಗಾಗಿ ನಗರದಲ್ಲಿ ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ (liquor ban) ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಬಳ್ಳಾರಿ…

Read More