Headlines

ರೆಕಾರ್ಡ್ ಬುಕ್‌ನಿಂದ ಮಾಯವಾಯ್ತು ಅಭಿಷೇಕ್ ಶರ್ಮಾ ಅರ್ಧಶತಕ..! – Kannada News | Abhishek Sharma’s Milestone Erased Post Match

ಕ್ರಿಕೆಟ್ ಇತಿಹಾಸದಲ್ಲಿ ಅಪರೂಪದಲ್ಲಿ ಅಪರೂಪ ಎನಿಸುವ ಘಟನೆಯೊಂದಕ್ಕೆ ಭಾರತ ಮತ್ತು ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಸಾಕ್ಷಿಯಾಗಿದೆ. ಕೇವಲ 19 ಎಸೆತಗಳಲ್ಲಿ ಭರ್ಜರಿ 50 ರನ್ ಚಚ್ಚಿ ಸಂಭ್ರಮಿಸಿದ್ದ ಭಾರತದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಅರ್ಧಶತಕವನ್ನು ಪಂದ್ಯದ ನಂತರ ಅಧಿಕೃತ ದಾಖಲೆಯಿಂದ ಕೈಬಿಡಲಾಗಿದೆ. ಅಲ್ಲದೆ ಅವರ ಸ್ಕೋರ್​ ಅನ್ನು  50 ರಿಂದ 49 ರನ್‌ಗಳಿಗೆ ಪರಿಷ್ಕರಿಸಲಾಗಿದೆ. ರನ್ ಕಡಿತವೇಕೆ? ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 182…

Read More

ತಪ್ಪಿಯೂ ಇಂತಹ ಫೋಟೋಗಳನ್ನು ನಿಮ್ಮ ಮೊಬೈಲ್‌ ವಾಲ್‌ಪೇಪರ್‌ನಲ್ಲಿ ಹಾಕ್ಬೇಡಿ; ಯಾಕೆ ಗೊತ್ತಾ? – Kannada News | Putting these kind of wallpaper on your mobile phone will ruin your peace of mind

ಈ ಡಿಜಿಟಲ್‌ ಯುಗದಲ್ಲಿ ಸ್ಮಾರ್ಟ್‌ಫೋನ್‌ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಜೀವನದ ಅವಿಭಾಜ್ಯ ಅಂಗದಂತಿರುವ ಈ ಫೋನ್‌ಗಳನ್ನು ಪ್ರತಿಯೊಬ್ಬರೂ ಜೋಪಾನವಾಗಿ ನೋಡಿಕೊಳ್ಳುತ್ತಾರೆ. ಅದಕ್ಕೆ ಸ್ಕ್ರೀನ್‌ ಗಾರ್ಡ್‌, ಚೆಂದ ಚೆಂದದ ಕವರ್‌ಗಳನ್ನು ಹಾಕುತ್ತಾರೆ. ಅದೇ ರೀತಿ ಪ್ರತಿಯೊಬ್ಬರೂ ತಮ್ಮ ಮೊಬೈಲ್‌ ವಾಲ್‌ಪೇಪರ್‌ಗೆ (mobile wallpaper) ತಮ್ಮಿಷ್ಟದ ಫೋಟೋವನ್ನು ಹಾಕಿಕೊಳ್ಳುತ್ತಾರೆ. ಆದರೆ ಹೀಗೆ ಎಲ್ಲಾ ರೀತಿಯ ಫೋಟೋಗಳನ್ನು ವಾಲ್‌ಪೇಪರ್‌ ಹಾಕುವುದು ತರವಲ್ಲ ಎನ್ನುತ್ತಾರೆ ತಜ್ಞರು. ಹೌದು ನಾವು ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿ ಕಳೆಯುವ ಕಾರಣ ಪದೇ ಪದೇ ಮೊಬೈಲ್‌…

Read More

ಚಿಕ್ಕಮಗಳೂರಿನ ಹಲವೆಡೆ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ – Kannada News | Hikkamagaluru Hit by Cloudburst; Untimely Rains Damage Coffee Crops

ಚಿಕ್ಕಮಗಳೂರು, ಜನವರಿ 13: ಕಾಫಿನಾಡು ಚಿಕ್ಕಮಗಳೂರಲ್ಲಿ ಈ‌ ವರ್ಷದ ಮೊದಲ ‌ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ. ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ. ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ‌ ಹಾಕಿದ ಕಾಫಿ ಮಳೆಯಿಂದ…

Read More

IND vs ENG: 2ನೇ ಟಿ20 ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್‌; ತಂಡದಲ್ಲಿ 2 ಬದಲಾವಣೆ – Kannada News | IND vs ENG 2nd T20: Jofra Archer and Josh Tongue Named in England’s Playing XI

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ನಾಳೆ ಅಂದರೆ, ಜುಲೈ 4 ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಸರ್ವ ತಯಾರಿ ಮಾಡಿಕೊಂಡಿವೆ. ಏಕೆಂದರೆ ಮೊದಲ ಪಂದ್ಯ ಮಳೆಯಿಂದ ರದ್ದಾದ ಕಾರಣದಿಂದಾಗಿ ಎರಡೂ ತಂಡಗಳಿಗೆ ಗೆಲವಿನ ಖಾತೆ ತೆರೆಯಲು ಈ ಪಂದ್ಯ ಬಹಳ ಮುಖ್ಯವಾಗಿದೆ. ಇನ್ನು ಎಂದಿನಂತೆ ಪಂದ್ಯಕ್ಕೆ ಒಂದು ದಿನ ಮುಂಚಿತವಾಗಿಯೇ ಇಂಗ್ಲೆಂಡ್‌ ತಂಡ ತನ್ನ ಆಡುವ ಹನ್ನೊಂದರ…

Read More

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…

Read More

Video: ಗೊಂಬೆಗೆ ಸ್ನಾನ ಮಾಡಿಸಿ ಆರೈಕೆ ಮಾಡಿದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News

ಮನೆಯಲ್ಲಿ ಪುಟಾಣಿ ಮಕ್ಕಳಿದ್ದರೆ (little girl) ಗೊಂಬೆಯಾಟ ಆಡುತ್ತಾರೆ. ಹೆಣ್ಣು ಮಕ್ಕಳು ಈ ಗೊಂಬೆಗಳಿಗೆ ಬಟ್ಟೆ ತೊಡಿಸುವುದು, ತಲೆ ಬಾಚುವುದು ಮತ್ತು ಆರೈಕೆ ಮಾಡುವ ಮೂಲಕ ಮಗುವಿನಂತೆ ನೋಡಿಕೊಳ್ಳುತ್ತಾರೆ. ಈ ದೃಶ್ಯ ನೋಡಿದಾಗ ದೊಡ್ಡವರ ಮುಖದಲ್ಲಿ ನಗು ಮೂಡುತ್ತದೆ. ಇದೀಗ ಇಂತಹದ್ದೇ ಮುದ್ದಾದ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಪುಟಾಣಿಯೊಂದು ಗೊಂಬೆಗೆ ಸ್ನಾನ ಮಾಡಿಸಿ ಆರೈಕೆ ಮಾಡುವ ದೃಶ್ಯವಿದೆ. ಈ ಪುಟಾಣಿಯ ಗೊಂಬೆಯಾಟ ನೋಡಿ ನೆಟ್ಟಿಗರು ತಮ್ಮ ಬಾಲ್ಯವನ್ನು ನೆನಪಿಸಿಕೊಂಡಿದ್ದಾರೆ. ಶೋಭಾ (shobha) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಮಂಗಳೂರಿನಲ್ಲಿ ಕೆಂಡದಂತಹ ಬಿಸಿಲು: ಕರಾವಳಿ ಕರ್ನಾಟಕಕ್ಕೆ ಶಾಖಾಘಾತದ ಎಚ್ಚರಿಕೆ

ಮಂಗಳೂರು, ಏಪ್ರಿಲ್ 3: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರಣಬಿಸಿಲು ಜನರನ್ನು ಹೈರಾಣಾಗಿಸಿದೆ. ದಿನದಿಂದ ದಿನಕ್ಕೆ ತಾಪಮಾನ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಸಾರ್ವಜನಿಕರು ಉರಿ ಸೆಕೆಗೆ ಬೆವೆತು ಹೋಗಿದ್ದಾರೆ. ಈ ನಡುವೆ ಉಷ್ಣಾಂಶ ಹೆಚ್ಚಳದಿಂದಾಗಿ ‘ಶಾಖಾಘಾತ (Heat Stroke)’ ಸಂಭವಿಸುವ ಸಾಧ್ಯತೆ ಇರುವ ಬಗ್ಗೆ ಆರೋಗ್ಯ ಇಲಾಖೆ ತೀವ್ರ ಮುನ್ನೆಚ್ಚರಿಕೆ ನೀಡಿದೆ. ಒಂದು ಪ್ರದೇಶದ ಸಾಮಾನ್ಯ ಉಷ್ಣತೆಗಿಂತ 4.5 ಡಿಗ್ರಿ ಸೆಲ್ಶಿಯಸ್​ನಿಂದ 6.4 ಡಿಗ್ರಿ ಸೆಲ್ಶಿಯಸ್​​ನಷ್ಟು ತಾಪಮಾನ ಹೆಚ್ಚಾದಲ್ಲಿ ಶಾಖಾಘಾತ ಸಂಭವಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಈಗಾಗಲೇ…

Read More

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 25 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ, 17 ಪೆಡ್ಲರ್‌ಗಳ ಬಂಧನ – Kannada News | Mega Drug Bust in Bengaluru: CCB and Police Seize MDMA and Ganja Worth Rs 25 Crore, 17 Pedlars Including Arrested

ಬೆಂಗಳೂರು, ಜೂನ್ 29: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ನೆರೆಹೊರೆಯ ರಾಜ್ಯ ಹಾಗೂ ವಿದೇಶಗಳಿಂದ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ಡ್ರಗ್ಸ್ ಜಾಲವನ್ನು ಸಿಸಿಬಿ (CCB) ಹಾಗೂ ನಗರ ಪೊಲೀಸರು (Bengaluru Police) ಜಂಟಿ ಕಾರ್ಯಾಚರಣೆಯ ಮೂಲಕ ಧ್ವಂಸಗೊಳಿಸಿದ್ದಾರೆ. ನಗರದಾದ್ಯಂತ ನಡೆಸಲಾದ ಈ ಮೆಗಾ ಆಪರೇಷನ್‌ನಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 17 ಮಂದಿ ಕುಖ್ಯಾತ ಪೆಡ್ಲರ್‌ಗಳನ್ನು…

Read More

ಎಂಎಸ್ ಧೋನಿಗಾಗಿ ಕಾದ ಅಭಿಮಾನಿಗಳಿಗೆ ಸಿಕ್ತು ಮತ್ತೊಂದು ಬ್ಯಾಡ್ ನ್ಯೂಸ್ – Kannada News | MS Dhoni’s IPL Return: CSK Coach Reveals Injury Update, Fans Await Comeback

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಟ್ಸಮನ್ ಹಾಗೂ ಕೀಪರ್ ಎಂಸ್ ಧೋನಿಗೆ ಸ್ನಾಯು ಸೆಳೆತವಿದ್ದು, ಐಪಿಎಲ್ ಆರಂಭ ಆದ ಮೊದಲ ಎರಡು ವಾರ ಅವರು ಲಭ್ಯವಿರುವುದಿಲ್ಲ ಎಂದು ಕೇಳಿ ಅಭಿಮಾನಿಗಳು ಬೇಸರಗೊಂಡರು. ಆದರೆ, ಈಗ ಧೋನಿ ಈಗ ಸತತ ಏಳು ಮ್ಯಾಚ್​​ಗಳನ್ನು ಮಿಸ್ ಮಾಡಿಕೊಂಡಿದ್ದಾರೆ. ಈಗ ಅವರ ಬರುವಿಕೆಗಾಗಿ ಕಾದು ಕುಳಿತ ಫ್ಯಾನ್ಸ್​​ಗೆ ಬೇಸರ ಆಗುವ ಸುದ್ದಿಯೊಂದು ಬಂದಿದೆ. ಧೋನಿ ಅವರು ಇತ್ತೀಚೆಗೆ ಪ್ರ್ಯಾಕ್ಟಿಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಧೋನಿ ಮುಂಬೈ…

Read More

ನಾಳೆ ರಾಜೀನಾಮೆ ಕೊಡ್ತೀನಿ ಎಂದು CM ಹೇಳಿದ್ದಾರೆ: ಬಹಿರಂಗ ಪಡಿಸಿದ ಕಾಂಗ್ರೆಸ್ ಹಿರಿಯ ಶಾಸಕ

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ  (Karnataka Congress) ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಿದ್ದರಾಮಯ್ಯನವರು (Siddaramaiah) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಸದ್ಯ ಕಾಂಗ್ರೆಸ್​​ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದ್ರೆ ನಾಳೆಯೇ (ಮೇ 28) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಇದರ ಮಧ್ಯೆ ಇದೀಗ ಕಾಂಗ್ರೆಸ್ ಹಿರಿಯ ಶಾಸಕ ಆರ್ ವಿ…

Read More