Headlines

ಸುಪ್ರೀಂ ಕೋರ್ಟ್‌ನಲ್ಲಿ ಹೈಡ್ರಾಮಾ; ನ್ಯಾಯಮೂರ್ತಿಗಳನ್ನು ನಿಂದಿಸಿ, ಪೇಪರ್ ಎಸೆದ ಅರ್ಜಿದಾರ – Kannada News | Judicial Servant I Order You Petitioner Abuses Supreme Court Justice Throws Papers

ನವದೆಹಲಿ, ಜುಲೈ 10: ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಇಂದು ಅತ್ಯಂತ ಆಘಾತಕಾರಿಯಾದ ಹೈಡ್ರಾಮಾ ನಡೆದಿದೆ. ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರರೊಬ್ಬರು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ತನ್ನ ಕೈಯಲ್ಲಿದ್ದ ಕಾಗದಗಳನ್ನು ನ್ಯಾಯಪೀಠದತ್ತ ಗಾಳಿಯಲ್ಲಿ ತೂರಿದ್ದಾರೆ. ಇದರಿಂದ ಕೋರ್ಟ್​​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಆತನನ್ನು ಕೋರ್ಟ್ ಹಾಲ್‌ನಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠದ…

Read More

‘ರಾಕಾ’ ಸಿನಿಮಾದ ಬಹುತೇಕ ದೃಶ್ಯಗಳಲ್ಲಿ ಇರ್ತಾರೆ ದೀಪಿಕಾ ಪಡಿಯಚ್ಚು – Kannada News | Deepika Padukone Films ‘Raaka’ Action Scenes with Body Double Amid Pregnancy

ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಸಿಹಿ ಸುದ್ದಿ ನೀಡಿದ್ದಾರೆ. ಅವರು ತಾಯಿ ಆಗುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೆಣ್ಣು ಮಗುವಿಗೆ ಜನ್ಮನೀಡಿದರು. ಈಗ ಅವರು ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ‘ರಾಕಾ’ ಸಿನಿಮಾ ಹಾಗೂ ‘ಕಿಂಗ್’ ಚಿತ್ರಗಳ ಶೂಟ್ ಪೂರ್ಣಗೊಳಿಸಬೇಕಿದೆ. ಈ ಸಿನಿಮಾದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳಿಗೆ ಬಾಡಿ ಡಬಲ್ ಬಳಕೆ ಮಾಡಲು ತಂಡ ನಿರ್ಧರಿಸಿದೆ. ಸಾಮಾನ್ಯವಾಗಿ ಪ್ರೆಗ್ನೆಂಟ್ ಆದಾಗ ಮನೆಯಲ್ಲೇ ವಿಶ್ರಾಂತಿ ಪಡೆಯಲು ಎಲ್ಲರೂ ನಿರ್ಧರಿಸುತ್ತಾರೆ. ಆದರೆ, ದೀಪಿಕಾ ಪಡುಕೋಣೆ ಆ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More

ಹಾರ್ಮುಜ್ ಜಲಸಂಧಿ ಮುಚ್ಚಿರುತ್ತದೆ; ಮುಯ್ಯಿ ತೀರಿಸಲು ಮರೆಯಲ್ಲ: ಇರಾನ್ ಮುಖ್ಯಸ್ಥ

ನವದೆಹಲಿ, ಮಾರ್ಚ್ 12: ಭಾರತ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ಇಂಧನ ಪೂರೈಕೆಗೆ ಆಯಕಟ್ಟಿನ ಸ್ಥಳವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್​ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೆನೈ ಅವರು ಕರೆ ನೀಡಿದ್ದಾರೆ. ಹಾಗೆಯೇ, ಅಮೆರಿಕದ ಎಲ್ಲಾ ಮಿಲಿಟರಿ ನೆಲೆಗಳನ್ನು ತತ್​ಕ್ಷಣವೇ ಮುಚ್ಚಬೇಕೆಂದೂ ಗಲ್ಫ್ ದೇಶಗಳಿಗೆ ಅವರು ಅಪ್ಪಣೆ ಮಾಡಿದ್ದಾರೆ. ‘ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಕ್ರಮ ಮುಂದುವರಿಯುತ್ತದೆ’ ಎಂದು ಮೊಜ್ತಬಾ ಹೇಳಿದ್ದಾರೆ. ವೈರಿಗಳಿಗೆ ಹೊಸ ಶಾಕ್ ಕೊಡಲು ಇರಾನ್ ಅಣಿ… ಇದೇ ವೇಳೆ, ಇರಾನ್ ಮುಖ್ಯಸ್ಥರು ಅಮೆರಿಕ…

Read More

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ಬೆಂಗಳೂರು ಇಡಿ ಅಧಿಕಾರಿಗಳಿಂದ ದಾಳಿ, ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ – Kannada News | Bengaluru ED raids On online gaming company Games Kraft

ಬೆಂಗಳೂರು, (ಮೇ 07): ಆನ್ ಲೈನ್ ಗೇಮಿಂಗ್ ಕಂಪನಿಯ (online gaming company )ಮೇಲೆ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ದಾಳಿ (Bengaluru ED raids) ಮಾಡಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ Games Kraft ಕಂಪನಿಯ ಮೇಲೆ ದೆಹಲಿ ಹಾಗೂ ಬೆಂಗಳೂರಿನಲ್ಲಿ 16 ಕಡೆ ದಾಳಿ ನಡೆದಿದೆ. ಅಲ್ಲದೇ ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿಯಾಗಿದ್ದು, ದಾಳಿಯಲ್ಲಿ ಇಡಿ ಅಧಿಕಾರಿಗಳು ಕೋಟ್ಯಾಂತರ…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 29, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರಾಹುಕಾಲವು ಮಧ್ಯಾಹ್ನ 12:16 ರಿಂದ 1:50 ರವರೆಗೆ ಇತ್ತು. ಸರ್ವಸಿದ್ಧಿ ಸಂಕಲ್ಪ ಕಾಲವು ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:17 ರವರೆಗೆ…

Read More

ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ – Kannada News | Delhi Metro Quarters Fire: 3 Including Child Burnt Alive in Adarsh Nagar Tragedy

ನವದೆಹಲಿ, ಜನವರಿ 06: ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಬಾಲಕಿ ಸೇರಿ ಮೂವರು ಸಜೀವದಹನವಾಗಿದ್ದಾರೆ.ದೆಹಲಿಯ ಆದರ್ಶನಗರದಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಬಾಲಕಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಮೂವರ ಮೃತದೇಹಗಳನ್ನು ಸುಟ್ಟು ಕರಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಅಗ್ನಿ ಶಾಮಕದಳದ ಸಿಬ್ಬಂದಿ ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 2.39ಕ್ಕೆ ಡಿಎಂಆರ್‌ಸಿ ಕ್ವಾರ್ಟರ್‌ನಲ್ಲಿರುವ ಗೃಹೋಪಯೋಗಿ ವಸ್ತುವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ…

Read More

ಹೊಸ ‘ರಾಜರಥ’ ಸಂಚಾರ ಆರಂಭ: ಕರ್ನಾಟಕದ 6 ಜಿಲ್ಲೆಗಳ ಪ್ರಯಾಣಿಕರಿಗೆ ಗುಡ್ ನ್ಯೂಸ್ – Kannada News | Hubballi Hyderabad AC Sleeper: NWKRTC Launches Rajaratha Luxury Bus Service

ಹುಬ್ಬಳ್ಳಿ, ಏ.20: ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು, ತನ್ನ ಐಷಾರಾಮಿ ಬಸ್‌ಗಳ ಸಾಲಿಗೆ 4 ಹೊಸ ‘ರಾಜರಥ’ (Rajaratha) ಎಸಿ ಸ್ಲೀಪರ್ ಬಸ್‌ಗಳನ್ನು ಸೇರ್ಪಡೆಗೊಳಿಸಿದೆ. ಈ ಬಸ್‌ಗಳು ಪ್ರಮುಖವಾಗಿ ಕರ್ನಾಟಕದ ವಿವಿಧ ನಗರಗಳಿಂದ ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸಲಿವೆ. ಈ ಹೊಸ ಬಸ್‌ಗಳ ಸಂಚಾರದಿಂದ ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರಯಾಣಿಕರಿಗೆ ನೇರ ಅನುಕೂಲವಾಗಲಿದೆ. ಪ್ರಮುಖ ಎರಡು ಮಾರ್ಗಗಳು: ಹುಬ್ಬಳ್ಳಿ –…

Read More