Headlines

‘ಟಾಕ್ಸಿಕ್’ಗೆ ಮತ್ತೊಂದು ಸಂಕಷ್ಟ: ಸಿಬಿಎಫ್​​ಸಿಗೆ ದೂರು ಸಲ್ಲಿಕೆ – Kannada News | Complaint to CBFC about Yash starrer Toxic movie teaser

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಟೀಸರ್ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟೀಸರ್ ತುಂಬಾ ಹಾಟ್ ಆಯ್ತೆಂದು ಕೆಲವರು, ಅನವಶ್ಯಕ ಹಾಟ್ ದೃಶ್ಯ ಸೇರಿಸಲಾಗಿದೆ ಎಂದು ಮತ್ತೊಬ್ಬರು. ಇನ್ನು ಕೆಲವರು ಟೀಸರ್​ನ ಪರವಾಗಿಯೂ ವಾದ ಮಂಡಿಸುತ್ತಿದ್ದಾರೆ. ಇದೆಲ್ಲದರ ಮಧ್ಯೆ, ಸಿನಿಮಾದ ವಿರುದ್ಧ ದೂರುಗಳು ದಾಖಲಾಗಲು ಆರಂಭವಾಗಿವೆ. ನಿನ್ನೆ ‘ಟಾಕ್ಸಿಕ್’ ಸಿನಿಮಾ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಾಗಿತ್ತು. ಮಕ್ಕಳ ಆಯೋಗವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ….

Read More

ಅಮ್ಮನ ಮಡಿಲು ಸೇರಲು ಒದ್ದಾಡಿದ ಕಂದಮ್ಮ: ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ!

ಮಡಿಕೇರಿ, ಏ.11: ಜನ್ಮ ನೀಡಿದ ಹೆತ್ತವರೇ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಕರುಣಾಜನಕ ಘಟನೆಯೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟವೊಂದರಲ್ಲಿ ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಹೆಣ್ಣು ಶಿಶುವನ್ನು ಸ್ಥಳೀಯರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರಕ್ಷಿಸಿದ್ದಾರೆ. ಇಂದು (ಏಪ್ರಿಲ್ 11) ಬೇತ್ರಿ ಗ್ರಾಮದ ಕಾಫಿ ತೋಟದಲ್ಲಿ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಹೋಗಿ ನೋಡಿದಾಗ, ಅಡಿಕೆ ಹಾಳೆಯಲ್ಲಿ ಸುತ್ತಿ ಮಲಗಿಸಲಾಗಿದ್ದ ನವಜಾತ ಶಿಶು ಕಂಡುಬಂದಿದೆ….

Read More

ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ: ನಿಧಿ ಕೊಟ್ಟಿದ್ದಕ್ಕೆ ಸೈಟ್, ರಿತ್ತಿ ಕುಟುಂಬ ಫುಲ್ ಖುಷ್ – Kannada News | Lakkundi Gram Panchayat Announces 30 40 Site to Ritti family for Gold treasure handed over to Governmnet

ಗದಗ, (ಜನವರಿ 22): ಇಂದಿನ ದಿನಗಳಲ್ಲಿ ಅಪರೂಪವಾಗುತ್ತಿರುವ ಪ್ರಾಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ (Lakkundi Gram Panchayat) ಬೆಲೆ ನೀಡಿದೆ. ಹೌದು…ಲಕ್ಕುಂಡಿ ಗ್ರಾಮದಲ್ಲಿ ರಿತ್ತಿ ಕುಟುಂಬ ಮನೆಯ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಸಿಕ್ಕಿದ್ದು, ಕೂಡಲೇ ಪ್ರಜ್ವಲ್ ಎನ್ನುವ ಬಾಲಕ ಅದನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಮಾಣಿಕತೆ ಮೆರೆದಿದ್ದಾನೆ. ಇದೀಗ ಈ ಪ್ರಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ರಿತ್ತಿ ಕುಟುಂಬಕ್ಕೆ ಸೈಟ್ ನೀಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ ಪೂಜಾರಿ ನೇತೃತ್ವದಲ್ಲಿ…

Read More

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಶಾಮನೂರು ಸಮೀಪ ಇರುವ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಸಂಕ್ರಾಂತಿ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಆವರಣವನ್ನೇ ಹಳ್ಳಿಯ ವಾತಾವರಣದಂತೆ ರೂಪಿಸಿ, ಗ್ರಾಮೀಣ ಬದುಕಿನ ಸೊಗಡು ಮತ್ತು ಸಂಸ್ಕೃತಿಯನ್ನು ಮಕ್ಕಳಿಗೆ ಪರಿಚಯಿಸುವ ಪ್ರಯತ್ನ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣಬಣ್ಣದ ರಂಗೋಲಿಗಳು ಹಾಗೂ ದವಸ ಧಾನ್ಯಗಳ ರಾಶಿಯಿಂದ ಅಲಂಕರಿಸಲಾಗಿತ್ತು. ಗೋ ಪೂಜೆ ನೆರವೇರಿಸಿ ಸಂಕ್ರಾಂತಿ ಆಚರಣೆ ಆರಂಭಿಸಲಾಯಿತು. ಹಳ್ಳಿಸೊಗಡಿನ ಸಾಂಪ್ರದಾಯಿಕ ಉಡುಗೆ ತೊಟ್ಟ ವಿದ್ಯಾರ್ಥಿಗಳು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೀಸೋಕಲ್ಲು, ಒನಕೆ ಹಿಡಿದು…

Read More

ಇವಿ ಚಾರ್ಜಿಂಗ್, ಬ್ಯಾಟರಿ ವಿನಿಮಯ ಕೇಂದ್ರ ಸ್ಥಾಪಿಸುವುದು ಇನ್ನು ಸುಲಭ; ಹೊಸ ಪೋರ್ಟಲ್ ಲಾಂಚ್ ಮಾಡಿದ ಬೆಸ್ಕಾಂ – Kannada News | BESCOM Launches EV Charging Land Aggregator Portal for Karnataka Infrastructure Boost

ಇವಿ ಚಾರ್ಜಿಂಗ್–ಬ್ಯಾಟರಿ ವಿನಿಮಯಕ್ಕೆ BESCOM ಮಹತ್ವದ ಹೆಜ್ಜೆ ಬೆಂಗಳೂರು, ಜನವರಿ 14: ರಾಜ್ಯದಲ್ಲಿ ವಿದ್ಯುತ್ ವಾಹನ (ಇವಿ) ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬೆಸ್ಕಾಂ (BESCOM) ಮಹತ್ವದ ಹೆಜ್ಜೆ ಇಟ್ಟಿದ್ದು, ಇವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆಗಾಗಿ ವಿಶೇಷ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್​ ಅನ್ನು (land aggregator portal) ಮಂಗಳವಾರ (ಜ.13) ಪ್ರಾರಂಭಿಸಿದೆ. ಬೆಸ್ಕಾಂನಿಂದ ಸಿಂಗಲ್-ವಿಂಡೋ ಪೋರ್ಟಲ್ ಈ ಪೋರ್ಟಲ್ ಮೂಲಕ ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಮತ್ತು ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಬಯಸುವ…

Read More

Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ! – Kannada News | Budget 2026 27 Impact: Essential Medicines, EVs Cheaper; Coffee, Luxury Goods Costlier

ಕಾಫಿ ರೋಸ್ಟಿಂಗ್, ಬ್ರೂಯಿಂಗ್ ಮತ್ತು ವೆಂಡಿಂಗ್ ಯಂತ್ರಗಳ ದರ ಹೆಚ್ಚಳImage Credit source: Google ನವದೆಹಲಿ, ಫೆ. 1: 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಓತ್ತು ನೀಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರು ಮತ್ತು ಸಾಮಾನ್ಯ ತೆರಿಗೆದಾರರಿಗೆ ಪರಿಹಾರ ಒದಗಿಸುವ ಹಲವು ಘೋಷಣೆಗಳನ್ನು ಮಾಡಿದೆ. ಸುಂಕದ ಏರಿಳಿಕೆಯ ಕಾರಣಕ್ಕೆ ಹಲವು ವಸ್ತುಗಳ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV), ಚರ್ಮ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಸುಂಕ…

Read More

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..! – Kannada News | Suryakumar yadav post match interview IND vs PAK 2026

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3…

Read More

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ – Kannada News | This is why Gilli Nata did not meet Darshan after Bigg Boss Kannada 12

ಕಳೆದ ವರ್ಷ ಬಿಡುಗಡೆ ಆದ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ (Gilli Nata) ಅವರು ಒಂದು ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ರಿಲೀಸ್ ಆದಾಗ ಗಿಲ್ಲಿ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ (Darshan) ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ….

Read More

‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ…

Read More

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ…

Read More