Headlines

ತೆಲಂಗಾಣದ ದೇವಸ್ಥಾನದ ಜಾತ್ರೆಯಲ್ಲಿ ಜಾತಿ ಸಂಘರ್ಷ; ಕೂದಲೆಳೆದು ಮಹಿಳೆಯರಿಗೆ ಥಳಿತ, ಮಗು ಸಾವು – Kannada News | Women Attacked in Caste Clash at Telangana Temple Fair 2 month old baby died

ಹೈದರಾಬಾದ್, ಫೆಬ್ರವರಿ 23: ತೆಲಂಗಾಣದ ನಾಗರ್ಕರ್ನೂಲ್‌ನಲ್ಲಿ ನಡೆದ ಕುಮ್ಮೇರ ಜಾತ್ರೆಯ ಸಂದರ್ಭದಲ್ಲಿ ಜಾತಿ ಘರ್ಷಣೆಯಲ್ಲಿ ಒಂದು ಕುಟುಂಬದ ಮೇಲೆ ಪುರುಷರ ಗುಂಪೊಂದು ದಾಳಿ ನಡೆಸಿದೆ. ಈ ಗಲಾಟೆಯಲ್ಲಿ 2 ತಿಂಗಳ ಮಗುವೂ ಸಾವನ್ನಪ್ಪಿದೆ. ಕೆಳ ಜಾತಿಯ ಮಹಿಳೆಯರ ಕೂದಲನ್ನು ಎಳೆದು ರಾಡ್‌ಗಳಿಂದ ಹೊಡೆಯಲಾಗಿದೆ. ಜಾತ್ರೆಗೆ ದೇವಾಲಯದೊಳಕ್ಕೆ ಪ್ರವೇಶಿಸಲು ಕೆಳ ಜಾತಿಯ ಕುಟುಂಬಸ್ಥರು 100 ರೂ. ನೀಡಲು ನಿರಾಕರಿಸಿದಾಗ ವಾಗ್ವಾದ ಪ್ರಾರಂಭವಾಯಿತು. ಇದೇ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಇದಾದ ನಂತರ ಆ ಕುಟುಂಬದ ಸದಸ್ಯರು ಪೊಲೀಸ್ ದೂರು ದಾಖಲಿಸಿದರು….

Read More

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮುಂದುವರಿಸಿದರೆ ಏನಾಗುತ್ತದೆ? ಸರ್ಕಾರ ಬಲವಂತವಾಗಿ ಆಹಾರ ನೀಡಬಹುದೇ? – Kannada News | Sonam wangchuk hunger strike; Can the government force feed him like it did Irom Sharmila?

ನವದೆಹಲಿ, ಜುಲೈ 17: ಇಂದಿಗೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಉಪವಾಸ ಸತ್ಯಾಗ್ರಹದ 20ನೇ ದಿನಕ್ಕೆ ಕಾಲಿಟ್ಟಿದೆ. ಅವರ ತೂಕ ವೇಗವಾಗಿ ಕಡಿಮೆಯಾಗುತ್ತಿದೆ. ಇಲ್ಲಿಯವರೆಗೆ 9 ಕೆಜಿ ತೂಕ ಕಳೆದುಕೊಂಡಿರುವ ಅವರ ಆರೋಗ್ಯವು ಕ್ಷೀಣಿಸುತ್ತಿದೆ. ದೀರ್ಘಕಾಲದ ಉಪವಾಸ ಸತ್ಯಾಗ್ರಹವು ಈಗಾಗಲೇ ಅವರ ಅಂಗಗಳ ಮೇಲೆ ಪರಿಣಾಮ ಬೀರಿದೆ. ಅವರ ಆರೋಗ್ಯವನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಹೈಕೋರ್ಟ್ ಕೂಡ ಹೇಳಿದೆ. ಆದರೂ ಸತ್ಯಾಗ್ರಹವನ್ನು ಮುಂದುವರಿಸುವ ಬಗ್ಗೆ ದೃಢನಿಶ್ಚಯ ಹೊಂದಿರುವ ಸೋನಮ್ ವಾಂಗ್‌ಚುಕ್ ಅವರ…

Read More

ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಇಂಥಾ ಶಿಕ್ಷೆಯೇ?

ಉನಾ, ಏಪ್ರಿಲ್ 06: ಪೇರಳೆ(Guava) ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಶಿಕ್ಷೆ ನೀಡಿರುವ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗಿರುವ ಮರದಲ್ಲಿ ಪೇರಳೆ ಹಣ್ಣು ಕದ್ದಿದ್ದಕ್ಕೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಅಪ್ರಾಪ್ತ ಬಾಲಕಿಗೆ ಕಠಿಣ ಶಿಕ್ಷೆ ನೀಡಿದ್ದಾರೆ. ಆಕೆಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಮಾಹಿತಿಯ ಪ್ರಕಾರ, ಬಾಲಕಿ ವಲಸೆ ಕುಟುಂಬದ ಮಗಳು, ಆರೋಪಿಯ ನಿವಾಸದ ಬಳಿಯ ಮರದಿಂದ ಪೇರಳೆ ಹಣ್ಣುಗಳನ್ನು ಕಿತ್ತುಕೊಂಡಿದ್ದು ಆಕೆಯ ಅಪರಾಧ ಎಂದು ಹೇಳಲಾಗಿದೆ. ಆರೋಪಿಯು ಬಾಲಕಿಯನ್ನು ತನ್ನ ಮನೆಯೊಳಗೆ ಕರೆದೊಯ್ದು, ಸರಪಳಿಯಿಂದ…

Read More

ಗ್ಲಾಮರ್ ಬಿಟ್ಟು ಹಾರರ್ ಕಡೆ ಹೊರಟ ಜಾನ್ಹವಿ ಕಪೂರ್ – Kannada News

ಜಾನ್ಹವಿ ಕಪೂರ್ (Janhvi Kapoor), ರಾಮ್ ಚರಣ್ ಒಟ್ಟಿಗೆ ನಟಿಸಿರುವ ‘ಪೆದ್ದಿ’ ಸಿನಿಮಾ ಕಳೆದ ಗುರುವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸದ್ದು ಮಾಡುತ್ತಿದೆ. ಆದರೆ ಸಿನಿಮಾನಲ್ಲಿ ಜಾನ್ಹವಿ ಕಪೂರ್ ಅವರನ್ನು ತೋರಿಸುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಜಾನ್ಹವಿಯನ್ನು ಅತಿಯಾಗಿ ಗ್ಲಾಮರೈಸ್ ಮಾಡಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೆಲವರು ನಟಿ ಜಾನ್ಹವಿಯನ್ನೂ ಸಹ ಟೀಕೆ ಮಾಡಿದ್ದಾರೆ. ನಟಿಯಾದವರು ತಾವು ಇಂಥಹಾ ದೃಶ್ಯಗಳಲ್ಲಿ ನಟಿಸುವುದಿಲ್ಲ, ಇಂಥಹಾ ಉಡುಗೆ ಉಡುವುದಿಲ್ಲ ಎಂದು ಒಂದು ನಿಯಮವನ್ನು ಹೊಂದಿರಬೇಕು, ಹಾಗಿದ್ದಾಗ…

Read More

ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು? – Kannada News | Samrat Choudharys first reaction after being selected as Bihar Chief Minister

ಪಾಟ್ನಾ, ಏಪ್ರಿಲ್ 14: ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ (ಏಪ್ರಿಲ್ 15) ಬೆಳಿಗ್ಗೆ 11 ಗಂಟೆಗೆ ಅವರು ಬಿಹಾರ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ನಡೆದ ಶಾಸಕಾಂಗ ಸಭೆಯಲ್ಲಿ ಘೋಷಣೆಯಾದ ಕೂಡಲೇ ಸಾಮ್ರಾಟ್ ಚೌಧರಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಮೇಲೆ ನಂಬಿಕೆ ಇರಿಸಿ ಬಿಹಾರ ಶಾಸಕಾಂಗ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ವಹಿಸಿದ್ದಕ್ಕಾಗಿ ಬಿಜೆಪಿ ಹೈಕಮಾಂಡ್​ಗೆ…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸಿ ಹಣ ಪೀಕುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್ – Kannada News | BMTC suspends four conductors for misusing UPI ticketing system In Bengaluru

ಬೆಂಗಳೂರು, (ಜನವರಿ 20): ಚಿಲ್ಲರೆ ಸಮಸ್ಯೆ ತಪ್ಪಿಸಲು ಪ್ರಯಾಣಿರಿಗೆ ಅನುಕೂಲವಾಗಲಿ ಎಂದು ಬಿಎಂಟಿಸಿ ಕೂಡ ಬಸ್​ಗಳಲ್ಲಿ (BMTC Bus)  ಕ್ಯೂರ್ ಕೋಡ್ ಅಳವಡಿಸಿದೆ. ಆದ್ರೆ, ಇದು ಪ್ರಯಾಣಿಕರಿಗೆ ಉಪಯೋಗವಾದ್ರೆ, ಕಂಡಕ್ಟರ್​ಗಳು ಮಾತ್ರ ದುರುಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೌದು.. ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ ಗಳು ಬಿಎಂಟಿಸಿ ಬಸ್ ನಲ್ಲಿರುವ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್…

Read More

ಸಂಖ್ಯಾಶಾಸ್ತ್ರ ಭವಿಷ್ಯ; ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 19ರ ದಿನಭವಿಷ್ಯ

ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ಬಿಳಿ ಹೂವಿನಿಂದ ಕಟ್ಟಿದ ಮಾಲೆಯನ್ನು ದೇವಿಗೆ ಅರ್ಪಿಸುವುದರಿಂದ ದೀರ್ಘ ಕಾಲದಿಂದ ಬಾಕಿ ಉಳಿದ ಕೆಲಸ- ಕಾರ್ಯಗಳು ಪೂರ್ಣಗೊಳ್ಳಲಿವೆ. ಶತ್ರುಗಳ ವಿರುದ್ಧ ನಿಮ್ಮ ಕೈ ಮೇಲಾಗಲಿದೆ.   ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ ಹಾಕಿದ್ದೀರಿ ಅಂತಾದಲ್ಲಿ ಅದನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಲೋಚನೆ ಮೂಡಲಿದೆ. ಮನೆಯಲ್ಲಿ ಮಾಡಿಸಬೇಕಾದ ಕೆಲಸಗಳು ಇದ್ದಲ್ಲಿ ಅದರ…

Read More

ದರೋಡೆ ಪ್ರಕರಣ: ಇನ್​​ಸ್ಪೆಕ್ಟರ್​​ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನ; ಸವಾಲಾದ ವಿಚಾರಣೆ – Kannada News | Bengaluru Cop Robbery Case: Investigating Inspector Mahesh Kanakagiri Poses Huge Challenge as Accused Trade Blames

ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನImage Credit source: Tv9 Kannada ಬೆಂಗಳೂರು, ಜೂನ್​​ 21: ಕೇರಳ ಮೂಲದ ಉದ್ಯಮಿಯೊಬ್ಬರಿಂದ 20 ಲಕ್ಷ ರೂಪಾಯಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳಾಗಿದ್ದು, ಅವರನ್ನು ಕಸ್ಟಡಿಗೆ ಪಡೆದು ತೀವ್ರ…

Read More

IPL 2026: ಬದಲಿ ಆಟಗಾರನಾಗಿ ಸಿಎಸ್​​ಕೆ ತಂಡ ಸೇರಿದ ಕರ್ನಾಟಕದ ಕ್ರಿಕೆಟಿಗ

2026 ರ ಐಪಿಎಲ್​ನಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡದ ಆರಂಭ ಅಷ್ಟು ಉತ್ತಮವಾಗಿರಲಿಲ್ಲ. ಆದರೆ ಇದೀಗ ಗೆಲುವಿನ ಲಯಕ್ಕೆ ಮರಳಿರುವ ಸಿಎಸ್​ಕೆ ತಂಡ ಪ್ಲೇಆಫ್​ಗೇರಲು ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಇದರ ನಡುವೆ ಆಟಗಾರರ ಇಂಜುರಿ ಸಮಸ್ಯೆ ಕೂಡ ಸಿಎಸ್​ಕೆ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣವೂ ಆಗಿದೆ. ಇದೀಗ ಲೀಗ್ ಹಂತ ಮುಗಿಯುವ ಸನಿಹದಲ್ಲಿರುವಾಗ ಸಿಎಸ್​ಕೆ ಫ್ರಾಂಚೈಸಿ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಆಟಗಾರನ ಬದಲಿಗೆ ಕರ್ನಾಟಕ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ. ಚೊಚ್ಚಲ ಐಪಿಎಲ್…

Read More

Daily Horoscope: ರವಿ-ಚಂದ್ರರ ಸಂಚಾರದಿಂದ 12 ರಾಶಿಗಳ ಮೇಲಾಗುವ ಪ್ರಭಾವವೇನು? ಮಾಸ ಶಿವರಾತ್ರಿಯ ವಿಶೇಷ ಭವಿಷ್ಯ – Kannada News | Todays Zodiac Forecast: Effects on All Signs by Dr. Basavaraj Guruji

ಬೆಂಗಳೂರು, ಜೂ.13: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಜೂನ್ 13, 2026, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರದ ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತು, ಕೃಷ್ಣ ಪಕ್ಷದ ತ್ರಯೋದಶಿಯಂದು ಈ ಭವಿಷ್ಯವನ್ನು ನೀಡಲಾಗಿದೆ. ಇಂದಿನ ದಿನವು ಶನಿವಾರವಾಗಿದ್ದು, ಶನೇಶ್ವರ, ಹನುಮ, ಮತ್ತು ಸಾಕ್ಷಾತ್ ವೆಂಕಟೇಶ್ವರನಿಗೆ ಪ್ರಿಯವಾದ ದಿನವಾಗಿದೆ. ಇದರ ಜೊತೆಗೆ, ಇಂದು ಮಾಸ ಶಿವರಾತ್ರಿಯೂ ಬಂದಿರುವುದರಿಂದ, ಶಿವನ ಆರಾಧನೆ ಮತ್ತು “ಓಂ ನಮಃ ಶಿವಾಯ” ಮಂತ್ರ ಜಪದಿಂದ…

Read More