Headlines

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್

ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ  ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…

Read More

ಮನೆ ನಿರ್ಮಿಸದೇ 23 ಕೋಟಿ ರೂ.ಗುಳುಂ:ಕೊಳಚೆ ನಿರ್ಮೂಲನಾ ಮಂಡಳಿ ಮೇಲೆ ಲೋಕಾಯುಕ್ತ ದಾಳಿ – Kannada News | Lokayukta raids On Belagavi Slum Development Board office over money scam

ಬೆಳಗಾವಿ/ಬೆಂಗಳೂರು, (ಮೇ 19): ಕೋಟ್ಯಾಂತರ ರೂಪಾಯಿ ಅನುದಾನ ದುರ್ಬಳಕೆ ಆರೋಪ ಮೇಲೆ ಬೆಳಗಾವಿ (Belagavi) ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯಕ್ತ (Lokayukta) ದಾಳಿಯಾಗಿದೆ. 600 ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡದೇ 33 ಕೋಟಿ ರೂ. ಅನುದಾನದಲ್ಲಿ 23 ಕೋಟಿ ರೂ.ಲೂಟಿ ಮಾಡಿದ್ದಾರೆ ಎನ್ನುವ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಇಂದು (ಮೇ 19) ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ…

Read More

ಕೋಲ್ಡ್ ಡ್ರಿಂಕ್ ಜೊತೆ ಚಿಪ್ಸ್ ತಿನ್ನುವ ಅಭ್ಯಾಸವಿದ್ಯಾ? ಹಾಗಿದ್ರೆ ನೀವು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ – Kannada News | Cold Drink and Chips Side Effects: What AIIMS Nutrition Experts Say

ಬೇಸಿಗೆಯ (Summer) ತಾಪಮಾನ ಹೆಚ್ಚಾದಂತೆ ಜನ ತಂಪಾದ ಪಾನೀಯಗಳತ್ತ ಹೆಚ್ಚು ಆಕರ್ಷಿತರಾಗುತ್ತಾರೆ. ಮಾರುಕಟ್ಟೆಯಲ್ಲಿ ಬಗೆಬಗೆಯ ಕೋಲ್ಡ್ ಡ್ರಿಂಕ್‌ಗಳು ಇರುವುದರಿಂದ ಅದನ್ನು ಕುಡಿದು ಆನಂದಿಸುತ್ತಾರೆ. ಅದರಲ್ಲಿ ಕೆಲವರು ಅವುಗಳ ಜೊತೆ ಚಿಪ್ಸ್ ಕೂಡ ತಿನ್ನುತ್ತಾರೆ. ಇದು ಕೆಲವರಿಗೆ ಸಾಮಾನ್ಯ ಅಭ್ಯಾಸಗಳಲ್ಲಿ ಒಂದು. ಆದರೆ ಆರೋಗ್ಯ ತಜ್ಞರ ಪ್ರಕಾರ, ಈ ಆಹಾರ ಸಂಯೋಜನೆ ಒಳ್ಳೆಯದಲ್ಲ. ಇದು ದೇಹಕ್ಕೆ ಹಾನಿಕಾರಕವಾಗಬಹುದು ಎನ್ನುತ್ತಾರೆ. ಈ ರೀತಿ ಅಭ್ಯಾಸ ನಿಮಗೂ ಇದ್ದಲ್ಲಿ ನೀವು ಕೆಲವು ವಿಷಯಗಳನ್ನು ತಿಳಿದುಕೊಳ್ಳಲೇಬೇಕು ಜೊತೆಗೆ ಈ ರೀತಿ ಕೋಲ್ಡ್ ಡ್ರಿಂಕ್‌…

Read More

ಎಸ್​. ಜಾನಕಿ ನಿಧನ: ಗಾನಕೋಗಿಲೆ ನೆನೆದು ದುಃಖಿತರಾದ ಶಾಸಕ ಜಿ.ಟಿ. ದೇವೇಗೌಡ – Kannada News | Tributes Pour In As Legendary Singer S. Janaki Passes Away; MLA GT Devegowda Remembers Her Legacy

ಮೈಸೂರು, ಜು.11: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್​. ಜಾನಕಿ ಅವರ ನಿಧನಕ್ಕೆ ಶಾಸಕ ಜಿ.ಟಿ. ದೇವೇಗೌಡ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇಡೀ ರಾಷ್ಟ್ರದಲ್ಲಿ ಜನಪ್ರಿಯತೆ, ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದ ಎಸ್​. ಜಾನಕಿ ಅವರ ಅಗಲಿಕೆ ಕಲಾ ಲೋಕಕ್ಕೆ ತುಂಬಲಾರದ ನಷ್ಟ ಎಂದು ಅವರು ಬಣ್ಣಿಸಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ, 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿರುವ ಜಾನಕಿ ಅವರು ನಾಲ್ಕು ರಾಷ್ಟ್ರ ಪ್ರಶಸ್ತಿಗಳು ಸೇರಿದಂತೆ 28-30ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತ…

Read More

ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಬೆಂಗಳೂರು, (ಮಾರ್ಚ್ 10): ಕರ್ನಾಟಕ ವಿಧಾನಪರಿಷತ್ (Karnataka Legislative Council) ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ (BJP)  ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಒಟ್ಟು ನಾಲ್ಕು ಸೀಟುಗಳ ಪೈಕಿ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ ಮೂರು ಈಶಾನ್ಯ ಶಿಕ್ಷಕರ ಕ್ಷೇತ್ರ, ಪೂರ್ವ ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.  ಇನ್ನುಳಿದ 1  ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. ಇದರೊಂದಿಗೆ ಲೋಕಸಭಾ…

Read More

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ? ಮಾಹಿತಿ ನೀಡಿದ ಕುಮಾರಸ್ವಾಮಿ – Kannada News | HD Kumaraswamy talks about HMT watches manufacturing In Bengaluru

ಬೆಂಗಳೂರು, (ಜುಲೈ 06): ಬೆಂಗಳೂರಿನಲ್ಲಿರುವ ಹೆಚ್​​​ಎಂಟಿ ಕಾರ್ಖಾನೆ ಬಗ್ಗೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೆಚ್ ಎಂ ಟಿ ಜಮೀನಿನಲ್ಲಿ ರಿಯಲ್ ಎಸ್ಟೇಟ್ ಮಾಡೋಕೆ ಹೊರಟಿದ್ದಿರಾ? ನಾನು ಆಕಸ್ಮಿಕವಾಗಿ ಕೇಂದ್ರದಲ್ಲಿ ಕೈಗಾರಿಕೆ ಸಚಿವನಾಗಿದ್ದೇನೆ. ನನ್ನ‌ಕರ್ತವ್ಯ ನಿರ್ವಹಿಸುತ್ತೇನೆ. ನಾನು ಮಂತ್ರಿ ಆದ ಬಳಿಕ ಹೆಚ್ ಎಂಟಿ‌ದು ಶುರು ಮಾಡಿದ್ದಾರೆ. ಹೇಗೆ ನಾಶ ಮಾಡಬೇಕಂತ ಹೊರಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More

ಯಾದಗಿರಿಯಲ್ಲಿ 16 ಸಾವಿರಕ್ಕೂ ಹೆಚ್ಚು ಗರ್ಭಧಾರಣೆಗಳ ಮುಂದಿನ ಮಾಹಿತಿಯೇ ಇಲ್ಲ! ತಜ್ಞರ ಸಮಿತಿ ವರದಿಯಲ್ಲಿ ಆಘಾತಕಾರಿ ಅಂಶ ಬಯಲು – Kannada News | Yadgir Pregnancy Tracking Gaps Raise Concern: Expert Panel Flags Missing Follow up in Over 16,000 Cases

ಯಾದಗಿರಿ ಜಿಲ್ಲಾಸ್ಪತ್ರೆ (ಸಾಂದರ್ಭಿಕ ಚಿತ್ರ)Image Credit source: tv9 ಯಾದಗಿರಿ, ಜುಲೈ 14: ಯಾದಗಿರಿ (Yadgir) ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 53,595 ಮಹಿಳೆಯರು ಗರ್ಭಧಾರಣೆ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ 35,424 ಮಹಿಳೆಯರಿಗೆ ಹೆರಿಗೆ ಆಗಿದ್ದು, 2,055 ಪ್ರಕರಣಗಳಲ್ಲಿ ಗರ್ಭಪಾತ ದಾಖಲಾಗಿದೆ. ಆದರೆ ಉಳಿದ 16,116 ಗರ್ಭಧಾರಣೆ ಪ್ರಕರಣಗಳ ಅಂತಿಮ ಫಲಿತಾಂಶ ಅಥವಾ ಮುಂದಿನ ಮಾಹಿತಿ ದಾಖಲೆಗಳಲ್ಲಿ ಲಭ್ಯವಾಗಿಲ್ಲ ಎಂಬ ಆಘಾತಕಾರಿ ವಿಚಾರ ಬಯಲಾಗಿದೆ. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಗರ್ಭಧಾರಣೆ ಮೇಲ್ವಿಚಾರಣೆ ಕುರಿತಂತೆ ಕೇಳಿಬಂದಿದ್ದ ಆರೋಪಗಳ…

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More