Headlines

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ವಿಪಕ್ಷ ನಾಯಕ ಅಶೋಕ್​​ ಸ್ಫೋಟಕ ಆರೋಪ – Kannada News | Dharwad Students Protest: R Ashok Slams Karnataka Government Over Job Vacancies

ಧಾರವಾಡ, ಫೆಬ್ರವರಿ 24: ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಉದ್ಯೋಗ ನೀಡುವಂತೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಮತ್ತು ಸಂಬಳ ನೀಡಲು ಸಹ ಹಣವಿಲ್ಲ. ರಾಜ್ಯದಲ್ಲಿ ಸುಮಾರು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಭಾರಿ ಪ್ರಶಂಸೆ ಗಳಿಸಿದ್ದ ‘ವಲವಾರ’ ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇಬ್ಬರು ಮಕ್ಕಳು ಮತ್ತು ಹಸುವಿನ ಸುತ್ತ ನಡೆಯುವ ಈ ಕತೆ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿತ್ತು. ಇದೀಗ ಈ ಸಿನಿಮಾವನ್ನು ಸನ್​​ನೆಕ್ಸ್ಟ್​​ನಲ್ಲಿ ವೀಕ್ಷಿಸಬಹುದು. ಅರ್ಜುನ್ ಸರ್ಜಾ ನಿರ್ದೇಶಿಸಿ, ಅವರ ಪುತ್ರಿ ಐಶ್ವರ್ಯಾ ನಾಯಕಿಯಾಗಿ, ಉಪೇಂದ್ರ ಅವರ ಅಣ್ಣನ ಪುತ್ರ ನಿರಂಜನ್ ನಾಯಕನಾಗಿ ನಟಿಸಿರುವ ‘ಸೀತಾಪಯಣ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಸನ್​​ನೆಕ್ಸ್ಟ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಬಹುದಾಗಿದೆ. ‘ಪೀಕಿ ಬ್ಲೈಂಡರ್ಸ್’ ಜನಪ್ರಿಯ ವೆಬ್…

Read More

ಮನ್ ಕಿ ಬಾತ್​ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು – Kannada News | What Bengaluru Dr. Asthana said about organ donation mentioned by Modi in Mann Ki Baat

ಬೆಂಗಳೂರು, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ 131ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಅಂಗಾಂಗ ದಾನದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತಾಗಿ ಲಿವರ್ ಟ್ರಾನ್ಸ್‌ಪ್ಲಾಂಟ್ ತಜ್ಞ ಡಾ. ಸೋನಲ್ ಅಸ್ಥಾನಾ ಅವರು ಪ್ರತಿಕ್ರಿಯಿಸಿದ್ದು, ‘ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಷಯ. ಪ್ರತಿವರ್ಷ ಸುಮಾರು ಐದು ಲಕ್ಷ ಭಾರತೀಯರು ಕೊನೆ ಹಂತದಲ್ಲಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ ಅಂಗಾಂಗ ದಾನ ಒಂದೇ ಜೀವ ಉಳಿಸಲು ಪರಿಹಾರವಾಗಬಹುದು. ನಮ್ಮ ದೇಶದ ಜನಸಂಖ್ಯೆ ಅಪಾರವಾಗಿದ್ದರೂ,…

Read More

ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners

ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ ದಾವಣಗೆರೆ, ಡಿಸೆಂಬರ್​ 19: ಸದ್ಯ ಇಯರ್​​ ಎಂಡ್​​ ಮೂಡ್​​ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್​, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್​​ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ…

Read More

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ…

Read More

Bedroom Vastu: ಮಲಗುವ ಕೋಣೆಯಲ್ಲಿ ಈ ವಸ್ತು ಇಡಲೇಬೇಡಿ; ದಾಂಪತ್ಯದಲ್ಲಿ ಬಿರುಕಿಗೆ ಇದೇ ಮುಖ್ಯ ಕಾರಣ!

ಬದಲಾದ ಜೀವನಶೈಲಿಯಲ್ಲಿ ಮಲಗುವ ಕೋಣೆ (Bedroom) ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಇಂದು ಪ್ರತಿಯೊಬ್ಬರಿಗೂ ವೈಯಕ್ತಿಕ ಸ್ಥಳದ (Privacy) ಅಗತ್ಯವಿರುವುದರಿಂದ, ಬೆಡ್‌ರೂಂ ವಿನ್ಯಾಸ ಮತ್ತು ಅಲ್ಲಿನ ಅಲಂಕಾರಿಕ, ಇತರ ವಸ್ತುಗಳ ಜೋಡಣೆಯನ್ನು ತಮ್ಮ ಇಷ್ಟದಂತೆ ಮಾಡಿಬಿಡುತ್ತಾರೆ. ಆದರೆ ವಾಸ್ತು ತಜ್ಞರ ಪ್ರಕಾರ, ಮಲಗುವ ಕೋಣೆಯಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ದಾಂಪತ್ಯದಲ್ಲಿ ಬಿರುಕು ಅಥವಾ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಬೆಡ್‌ರೂಂನಲ್ಲಿ ಈ 4 ವಸ್ತುಗಳಿದ್ದರೆ ಇಂದೇ ತೆಗೆಯಿರಿ: ಕನ್ನಡಿ ಮತ್ತು ಪ್ರತಿಬಿಂಬದ ಎಚ್ಚರ: ಮಲಗುವ…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಟಿ20 ಸರಣಿ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ?

ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಇದೇ ಜೂನ್ 12 ರಿಂದ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ವನಿತಾ ಪಡೆ ಇಂಗ್ಲೆಂಡ್‌ ವಿರುದ್ಧ ಟಿ20 ಸರಣಿಯನ್ನು (India vs England T20 series) ಆಡಲಿದೆ. ಟಿ20 ವಿಶ್ವಕಪ್‌ಗೆ ತಯಾರಿ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಏಕದಿನ ಕ್ರಿಕೆಟ್​ನಲ್ಲಿ ಹಾಲಿ ಚಾಂಪಿಯನ್ ಆಗಿರುವ ಹರ್ಮನ್​ಪ್ರೀತ್ ಕೌರ್ ಪಡೆ, ಇದೀಗ ಟಿ20 ವಿಶ್ವಕಪ್​ನಲ್ಲೂ ಟ್ರೋಫಿ ಎತ್ತಿಹಿಡಿಯುವ ಇರಾದೆಯಲ್ಲಿದೆ. ಅದು ಸಾಧ್ಯವಾಗಬೇಕಾದರೆ…

Read More

ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು – Kannada News | Former PM HD Deve Gowda Emotional Over His Wife Chennamma’s Demise

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Chennamma Deve Gowda…

Read More

Video: ಸಂಬಳ ಪಡೆಯುತ್ತಿದ್ದ ಕೈಗಳಿಗಿಂತ ಖಾಲಿ ಕೈಗಳು ಕಲಿಸಿದ್ದೇ ಹೆಚ್ಚು; ಜಾಬ್ ರಿಸೈನ್ ಮಾಡಿದ ವ್ಯಕ್ತಿ ಹೀಗೆಂದಿದ್ದೇಕೆ? – Kannada News

ದುಡ್ಡೇ ದೊಡ್ಡಪ್ಪ ಅನ್ನೋ ಮಾತಿದೆ. ಒಂದೇ ಒಂದು ರೂಪಾಯಿ ಇಲ್ಲದೇ ಹೋದ್ರು ಜನ ನಿಮ್ಮತ್ತ ತಿರುಗಿಯೂ ನೋಡಲ್ಲ. ಹೌದು, ಎಲ್ಲರೂ ದುಡಿಯೋದು ದುಡ್ಡಿಗಾಗಿ. ಹೀಗಿರುವಾಗ ವ್ಯಕ್ತಿಯೊಬ್ಬ ಸಂಬಳವಿಲ್ಲದೇ (salary) ಒಂದಲ್ಲ ಎರಡಲ್ಲ ಬರೋಬ್ಬರಿ 60 ದಿನಗಳನ್ನು ಕಳೆದಿದ್ದಾನೆ. ಇದೇ ವೇಳೆ ಕೆಲಸ ಹಾಗೂ ಆದಾಯವು ದೈನಂದಿನ ಜೀವನದ ಮೇಲೆ ಎಷ್ಟು ಆಳವಾಗಿ ಪ್ರಭಾವ ಬೀರುತ್ತದೆ ಎಂದು ಅರಿತುಕೊಂಡಿದ್ದಾನೆ. ವಿಡಿಯೋ ಹಂಚಿಕೊಂಡು ಸಂಬಳವಿಲ್ಲದೇ 60 ದಿನಗಳು ತಾನು ಕಲಿತ ಪಾಠಗಳನ್ನು ಬಗ್ಗೆ ಪ್ರಾಮಾಣಿಕವಾಗಿ ಹಂಚಿಕೊಂಡಿದ್ದಾನೆ. ಈ ವಿಡಿಯೋ ನೋಡಿದ…

Read More

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ: ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು – Kannada News | Iran Closes Strait of Hormuz; 37 Indian Ships Stranded in Persian Gulf with 1109 Crew Onboard

ನವದೆಹಲಿ, ಮಾರ್ಚ್ 4: ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ನಡುವೆಯೇ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇರಾನ್​​ನ ಈ ನಿರ್ಧಾರದಿಂದಾಗಿ ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ಜಲಸಂಧಿಯಲ್ಲಿ ಭಾರತದ 37 ಹಡಗುಗಳು ಸಿಲುಕಿವೆ. ಈ ಹಡಗುಗಳಲ್ಲಿ 1,109 ಸಿಬ್ಬಂದಿ ಇದ್ದು, ಸುಮಾರು 10,000 ಕೋಟಿ ರೂ. ಮೌಲ್ಯದ ಸರಕು ಸಾಗಾಟವಾಗುತ್ತಿದೆ. ಭಾರತದ ಬಂದರು ಸಚಿವಾಲಯವು ಹಡಗುಗಳಿಗೆ ನಿರಂತರ ರಾಡಾರ್ ಸಂಪರ್ಕ ಕಾಯ್ದುಕೊಳ್ಳಲು ಮತ್ತು ದೆಹಲಿಯೊಂದಿಗೆ ಟೋಲ್ ಫ್ರೀ ಸಹಾಯವಾಣಿ ಮೂಲಕ ಸಂಪರ್ಕದಲ್ಲಿರಲು ಸೂಚನೆ ನೀಡಿದೆ….

Read More