Headlines

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ: ಚುನಾವಣಾ ಆಯೋಗದ ನಡೆ ಪ್ರಶ್ನಿಸಿದ್ದ ಅರ್ಜಿ ವಜಾ – Kannada News | Supreme Court Dismisses TMC’s Plea Against Election Commission Over West Bengal Vote Counting Staff

ಸುಪ್ರೀಂಕೋರ್ಟ್​​ನಲ್ಲೂ ಟಿಎಂಸಿಗೆ ಹಿನ್ನಡೆ ನವದೆಹಲಿ, ಮೇ 01: ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮತ ಎಣಿಕೆಯ…

Read More

‘ತ್ರಿಷಾ ಮನೆಯಲ್ಲೇ ಇರಬೇಕು’; ಪಾರ್ಥಿಬನ್ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ಕಳೆದ ಕೆಲವು ವಾರಗಳಿಂದ ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಅವರ ಹೆಸರು ಚರ್ಚೆಯಲ್ಲಿದೆ. ಅವರಿಬ್ಬರ ಸಂಬಂಧದ ಕಾರಣದಿಂದ ಸಂಗೀತಾ ಅವರು ವಿಜಯ್​​ಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತು. ವಿವಾಹ ಆರತಕ್ಷತೆಯೊಂದಕ್ಕೆ ವಿಜಯ್ ಮತ್ತು ತ್ರಿಷಾ ಒಟ್ಟಾಗಿ ತೆರಳಿದ್ದರು. ಇದರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಾದ ಬಳಿಕ ಚರ್ಚೆ ಶುರುವಾಗಿದೆ. ಈಗ ಈ ಬಗ್ಗೆ ನಟ ಹಾಗೂ ನಿರ್ದೇಶಕ ಪಾರ್ಥಿಬನ್ ಅವರು ಕುಹಕವಾಡಿದ್ದಾರೆ. ದಳಪತಿ ವಿಜಯ್ ಹಾಗೂ…

Read More

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ – Kannada News | Congress will Announce Kerala Chief Minister Name Tomorrow Jairam Ramesh Keralam CM

ನವದೆಹಲಿ, ಮೇ 13: ಕೇರಳಂನಲ್ಲಿ ಇನ್ನೂ ಮುಖ್ಯಮಂತ್ರಿಯ ಆಯ್ಕೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇಂದು ಕೇರಳಂನ (Keralam CM) ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುವುದು ಎನ್ನಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದಾರೆ. ಇದಾದ ಬಳಿಕ ಕಾಂಗ್ರೆಸ್ ಕೇರಳಂನ ಮುಖ್ಯಮಂತ್ರಿ (Kerala CM) ಹೆಸರನ್ನು ಘೋಷಿಸುವ ನಿರೀಕ್ಷೆಯಿತ್ತು. ಆದರೆ, ಮತ್ತೊಮ್ಮೆ ಸಿಎಂ ಹೆಸರು ಘೋಷಣೆ ಮುಂದೂಡಲ್ಪಟ್ಟಿದೆ. ಇಂದಿನ ಸಭೆಯಲ್ಲಿ ಸಿಎಂ ಹೆಸರು ಅಂತಿಮವಾಗಿದ್ದು, ನಾಳೆ ಅಧಿಕೃತವಾಗಿ ಹೆಸರು…

Read More

ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ… ಆಟಗಾರರ ನಡುವೆ ಮಾತಿನ ಚಕಮಕಿ – Kannada News | Vyshak vijay kumar and Qamran Iqbal Fight in Ranji Final

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಆಟಗಾರರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಪರಸ್ ಡೋಗ್ರಾ ಹಾಗೂ ಕೆವಿ ಅನೀಶ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ಕರ್ನಾಟಕ ವೇಗಿ ವೈಶಾಕ್ ವಿಜಯಕುಮಾರ್ ಹಾಗೂ ಜಮ್ಮು-ಕಾಶ್ಮೀರ ತಂಡದ ಆರಂಭಿಕ ದಾಂಡಿಗ ಖಮ್ರಾನ್ ಇಕ್ಬಾಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ನಾಲ್ಕನೇ ದಿನದಾಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡನೇ ಇನ್ನಿಂಗ್ಸ್‌ನ 49ನೇ ಓವರ್‌ನಲ್ಲಿ ವೈಶಾಕ್ ವಿಜಯಕುಮಾರ್ ಎಸೆದ ಬೌನ್ಸರ್ ಎಸೆದಿದ್ದರು. ಈ…

Read More

ಮಹಿಳೆಯರೇ… ಹಳೆಯ ನೈಟಿಗಳನ್ನು ಎಸೆಯುವ ಬದಲು ಈ ರೀತಿ ಮರು ಬಳಕೆ ಮಾಡಿ – Kannada News | Instead of throwing away old nighty, recycle that like this

ನೈಟಿ (nighty) ಆರಾಮದಾಯಕವಾದ ಉಡುಗೆಯಾಗಿದ್ದು, ಹೆಚ್ಚಿನ ಗ ಮನೆಯಲ್ಲಿ ನೈಟಿಗಳನ್ನೇ ಧರಿಸುತ್ತಾರೆ. ಈ ನೈಟಿಗಳನ್ನೇ ಧರಿಸಿ ಮನೆ ಕೆಲಸಗಳನ್ನು ಮಾಡುವುದರಿಂದ ಇವುಗಳು ಬೇಗನೇ ಹಳೆಯದಾಗಿಬಿಡುತ್ತದೆ. ಈ ಹಳೆಯದಾಗ ನೈಟಿಗಳನ್ನು ಬಹುತೇಕರು ವೇಸ್ಟ್‌ ಎಂದು ಎಸೆದು ಬಿಡುತ್ತಾರೆ. ಆದ್ರೆ ಏನು ಗೊತ್ತಾ, ಮನೆಯಲ್ಲಿರುವ ಕೆಲವೊಂದು ಹಳೆಯ ವಸ್ತುಗಳನ್ನು ಎಸೆಯದೆ ಅಲಂಕಾರಿಕ ವಸ್ತುಗಳನ್ನು ತಯಾರಿಸುವಂತೆ ಹಳೆಯ ನೈಟಿಗಳನ್ನು ಸಹ ಮರು ಬಳಕೆ ಮಾಡಬಹುದು. ಹಳೆಯ ನೈಟಿಗಳಿಂದ ಏನೆಲ್ಲಾ ಸೃಜನಶೀಲ ವಸ್ತುಗಳನ್ನು ತಯಾರಿಸಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಹಳೆಯ ನೈಟಿಯನ್ನು…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ…

Read More

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Horoscope Today: ಇಂದು ಈ ರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 28​, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿಯಾಗಿದೆ. ಇಂದು ರಾಹುಕಾಲ ಬೆಳಿಗ್ಗೆ 9:21 ರಿಂದ 10:53 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ ಮಧ್ಯಾಹ್ನ 1:56 ರಿಂದ 3:28 ರವರೆಗೆ ಇರುತ್ತದೆ. ಶನಿ ಭಗವಾನ್, ಹನುಮಾನ್ ಮತ್ತು ಶ್ರೀ ವೆಂಕಟೇಶ್ವರ…

Read More