Headlines

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ – Kannada News | Gold Price Today on 17th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆ ಆಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯ ಕುಸಿತ ಹೆಚ್ಚಿನ ತೀವ್ರತೆ ಹೊಂದಿದೆ. ಗ್ರಾಮ್​ಗೆ 8 ರೂನಷ್ಟು ಇಳಿಕೆ ಆಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂಗಳಷ್ಟು ಇಳಿಕೆ ಆಗಿದೆ. ಕಳೆದ…

Read More

ಅಪಘಾತದಲ್ಲಿ ನವ ದಂಪತಿ ಸ್ಥಳದಲ್ಲೇ ದುರ್ಮರಣ: ಆಪ್ತರ ನೋವಿನ ಮಾತು

ಶಿವಮೊಗ್ಗ, (ಮಾರ್ಚ್ 30): ಪ್ರೀತಿಸಿ (Love) ಕೇವಲ ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಜೋಡಿ ದುರಂತ ಸಾವು ಕಂಡಿದೆ. ಹೌದು… ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ನವ ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಲಾರಿಗೆ ಬೈಕ್​ ಡಿಕ್ಕಿಯಾಗಿದ್ದು, ಬೈಕ್ ನಲ್ಲಿ ಇದ್ದಂತಹ ದಂಪತಿಗಳಾದ ಬಾಬು (30) ಹಾಗೂ ಸಾವಿತ್ರಿ (26) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಆರು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದ್ದರು….

Read More

Gold Rate Today: ಚಿನ್ನದ ಬೆಲೆ 10 ಗ್ರಾಮ್​ಗೆ 1,200 ರೂ ಇಳಿಕೆ; ಬೆಳ್ಳಿಯೂ ಕುಸಿತ – Kannada News | Gold Price Today on 16th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…

Read More

ಮೊನಾಲಿಸಾಗೆ ನಿಜಕ್ಕೂ 18 ವರ್ಷ ತುಂಬಿದೆಯೇ? ಇಲ್ಲಿದೆ ಉತ್ತರ

ಪ್ರಯಾಗ್‌ರಾಜ್ ಕುಂಭಮೇಳದ ಸಮಯದಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ಮೊನಾಲಿಸಾ ಭೋಸ್ಲೆ (Monalisa Bhosle), ಕೇರಳದಲ್ಲಿ ತಮ್ಮ ಗೆಳೆಯ ಫರ್ಮಾನ್ ಖಾನ್ ಅವರನ್ನು ವಿವಾಹವಾದರು. ಕೇರಳದ ಪೂವಾರ್ ಬಳಿಯ ಅರುಮನೂರಿನ ನಾಯನಾರ್ ದೇವಸ್ಥಾನದಲ್ಲಿ ಈ ಜೋಡಿ ಹಿಂದೂ ಸಂಪ್ರದಾಯಗಳ ಪ್ರಕಾರ ವಿವಾಹವಾದರು. ಈ ಮದುವೆಯ ನಂತರ ಮೊನಾಲಿಸಾ ಭೋಸ್ಲೆ ಇಸ್ಲಾಂಗೆ ಮತಾಂತರಗೊಳ್ಳುತ್ತಾರೆಯೇ ಎಂಬ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದರು. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇದಕ್ಕೆ ಉತ್ತರಿಸಿದ್ದಾರೆ. ಮದುವೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊನಾಲಿಸಾ, ‘ನಾವು ಹಿಂದೂ…

Read More

ವೈಕೋ ಮನೆಗೆ ಹೋದ ಸಿಎಂ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್ – Kannada News | Tamil Nadu CM Vijay visits Vaikos House his domestic helps cant keep calm

ಚೆನ್ನೈ, ಮೇ 11: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (Vijay) ಅವರು ಇಂದು ಚೆನ್ನೈನಲ್ಲಿರುವ ಎಂಡಿಎಂಕೆ ಮುಖ್ಯಸ್ಥ ವೈಕೋ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಆದರೆ, ಭೇಟಿ ಅನಿರೀಕ್ಷಿತವಾದ ವೈರಲ್ ದೃಶ್ಯಕ್ಕೆ ಸಾಕ್ಷಿಯಾಯಿತು. ವೈಕೋ ತಮ್ಮ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿಗೆ ಪರಿಚಯಿಸಿದರು. ಆಗ ಅಲ್ಲೇ ಇದ್ದ ಮನೆಕೆಲಸದವರು ನಾವು ಕೂಡ ನಿಮಗೇ ಮತ ಹಾಕಿದ್ದೇವೆ, ನಾವು ನಿಮ್ಮ ಅಭಿಮಾನಿಗಳು ಎಂದು ಸಿಎಂ ವಿಜಯ್ ಎದುರು ಬಂದು ಕೈಮುಗಿದರು. ಅದನ್ನು ಕೇಳಿ ಖುಷಿಯಾದ ವಿಜಯ್ ಕೂಡ ಅವರಿಗೆ ಕೈ…

Read More

Ayodhya Ram Lalla: ಅಯೋಧ್ಯೆ ರಾಮಲಲ್ಲಾನಿಗೆ ಜಗತ್ತಿನ ಅತ್ಯಂತ ದುಬಾರಿ ಮಾವು ಅರ್ಪಿಸಿದ ರೈತ – Kannada News | Miyazaki Mango: Ayodhya Ram Lalla Receives World’s Costliest Mango, Grown Locally!

ಅತ್ಯಂತ ದುಬಾರಿ ‘ಮಿಯಾಜಾಕಿ’ ಮಾವಿನ ಹಣ್ಣು ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನಿಗೆ (ರಾಮಲಲ್ಲಾ) ಅತ್ಯಂತ ವಿಶೇಷ ಹಾಗೂ ಅಪರೂಪದ ಹಣ್ಣನ್ನು ಅರ್ಪಿಸಲಾಗಿದೆ. ಜಗತ್ತಿನ ಅತ್ಯಂತ ದುಬಾರಿ ಮಾವಿನ ತಳಿ ಎಂದು ಹೆಸರುವಾಸಿಯಾಗಿರುವ ‘ಮಿಯಾಜಾಕಿ’ (Miyazaki) ಮಾವಿನ ಹಣ್ಣನ್ನು ರಾಮಲಲ್ಲಾಗೆ ನೈವೇದ್ಯವಾಗಿ ನೀಡಲಾಗಿದೆ. ಅತ್ಯಂತ ಕುತೂಹಲಕಾರಿ ವಿಷಯವೆಂದರೆ, ಈ ಮಾವಿನ ಹಣ್ಣನ್ನು ಎಲ್ಲೂ ಹೊರದೇಶದಿಂದ ತರಿಸಲಾಗಿಲ್ಲ, ಬದಲಿಗೆ ಅಯೋಧ್ಯೆಯ ಸ್ಥಳೀಯ ರೈತರಾದ ಓಂಪ್ರಕಾಶ್ ಸಿಂಗ್ ಎಂಬುವವರು ತಮ್ಮದೇ ತೋಟದಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆಸಿದ್ದಾರೆ. ಓಂಪ್ರಕಾಶ್ ಅವರು…

Read More

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಜಬಲ್ಪುರ, ಮೇ 22: ರೂಪದರ್ಶಿ ಹಾಗೂ ನಟಿ ತ್ವಿಶಾ ಶರ್ಮಾ (Twisha Sharma) ಅವರ ಸಾವಿನ ಬಳಿಕ ಅವರ ಗಂಡ ಸಮರ್ಥ್ ಸಿಂಗ್ ತಲೆಮರೆಸಿಕೊಂಡಿದ್ದರು. 10 ದಿನಗಳ ಬಳಿಕ ಇಂದು ಅವರು ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹಾಗೇ, ಅವರ ಬಾರ್ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಅನುಮತಿ ಕೋರಿ ಸಮರ್ಥ್ ಸಿಂಗ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಕಳೆದ ವರ್ಷ…

Read More

ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿದ ಬಾಬಿ ಡಿಯೋಲ್ ‘ಬಂದರ್’; ಮೊದಲ ದಿನ ಲಕ್ಷಗಳಲ್ಲಿ ಗಳಿಕೆ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಹಾಗೂ ಬಾಲಿವುಡ್ ನಟ ಬಾಬಿ ಡಿಯೋಲ್ ಕಾಂಬಿನೇಷನ್‌ನ ‘ಬಂದರ್’ ಚಿತ್ರ (Bandar Movie) ಶುಕ್ರವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆದರೆ, ಈ ಇಬ್ಬರು ದಿಗ್ಗಜರ ಮೊದಲ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ನಿರಾಶಾದಾಯಕ ಪ್ರತಿಕ್ರಿಯೆ ಪಡೆದುಕೊಂಡಿದೆ. ಬಾಕ್ಸ್ ಆಫೀಸ್ ಟ್ರ್ಯಾಕರ್ ಸಾಕ್ನಿಲ್ಕ್ ಪ್ರಕಾರ, ಚಿತ್ರವು ತನ್ನ ಮೊದಲ ದಿನ ದೇಶಾದ್ಯಂತ ಕೇವಲ 50 ಲಕ್ಷ ನೆಟ್ ಕಲೆಕ್ಷನ್ ಮಾಡಿದ್ದು, ಕನಿಷ್ಠ 1 ಕೋಟಿ ರೂಪಾಯಿ ಗಡಿ ದಾಟಲು ಕೂಡ ವಿಫಲವಾಗಿದೆ. ಚಿತ್ರದ ಒಟ್ಟು…

Read More

‘ಧುರಂಧಂರ್ 2’ ಟೀಸರ್ 9 ಮಿಲಿಯನ್, ‘ಟಾಕ್ಸಿಕ್’ ಟೀಸರ್ 97 ಮಿಲಿಯನ್; ಅಜಗಜಾಂತರ ವ್ಯತ್ಯಾಸ – Kannada News | Toxic Teaser vs Dhurandhar 2: Yash’s Film Dominates with 97M Views, What Went Wrong?

‘ಟಾಕ್ಸಿಕ್’ ಟೀಸರ್ (Toxic Movie) ರಿಲೀಸ್ ಆದಾಗ ಶುರುವಾದ ಒಂದು ಹಲ್​ಚಲ್ ಇದೆಯಲ್ಲ ಅದು ತುಂಬಾನೇ ದೊಡ್ಡದು. ಈ ಟೀಸರ್​​ನಲ್ಲಿ ಬಂದ ಯಾರೂ ಊಹಿಸದ ದೃಶ್ಯದಿಂದ ಟೀಸರ್ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಆಯಿತು. ಆದರೆ, ‘ಧುರಂಧರ್ 2’ ಸಿನಿಮಾದ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿದೆ. ಎರಡೂ ಟೀಸರ್ ವೀಕ್ಷಣೆಯ ವೀವ್ಸ್ ನೋಡಿದರೆ ಅಜಗಜಾಂತರ ವ್ಯತ್ಯಾಸ ಇದೆ. ಹೀಗಾಗಿ, ಯಾವ ಸಿನಿಮಾಗೆ ಹೆಚ್ಚು ಬೇಡಿಕೆ ಇದೆ ಎಂಬುದು ಸ್ಪಷ್ಟವಾಗಿದೆ. ‘ಟಾಕ್ಸಿಕ್’ ಟೀಸರ್ ಜನವರಿ 8ರಂದು ರಿಲೀಸ್…

Read More

ಬೂದಿ ಮುಚ್ಚಿದ ಕೆಂಡದಂತಾಗಿದೆ ಭಟ್ಕಳ, ಮೂರಿನ್ ಕಟ್ಟೆ ಧ್ವಂಸಗೊಳಿಸಿದ್ದಕ್ಕೆ ಸಮರ್ಥಿಸಿಕೊಂಡ ಮುಸ್ಲಿಂ ಮುಖಂಡ – Kannada News | Bhatkal Murin Katte Row: Muslim Leader Talks about Why opposed

ಕಾರವಾರ, (ಮೇ 25): ತಣ್ಣಗಾಗಿದ್ದ ಕರಾವಳಿಯ ಸೂಕ್ಷ್ಮ ಪ್ರದೇಶ ಭಟ್ಕಳದಲ್ಲಿ ಮೂರಿನಕಟ್ಟೆ ವಿವಾದ ಮತ್ತೆ ಕಿಚ್ಚು ಹೊತ್ತಿಸಿದೆ. ಭಟ್ಕಳದ ವೆಂಕಟಾಪುರದ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಪುನರ್ ನಿರ್ಮಾಣ ಮಾಡಲಾಗಿದ್ದ ಮೂರಿನಕಟ್ಟೆಯನ್ನು ಭಾನುವಾರ ರಾತ್ರಿ ಅನ್ಯಕೋಮಿನ ಯುವಕರು ಸೇರಿ ಧ್ವಂಸಗೊಳಿಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಭಟ್ಕಳ ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಿಷೇಧಾಜ್ಞೆ…

Read More