ನಮ್ಮ ಮೆಟ್ರೋ : ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್ – Kannada News | Kannada activist vatal nagaraj deadline March 7th to BMRCL

ಬೆಂಗಳೂರು, (ಫೆಬ್ರವರಿ 09): ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಇಂದು (ಫೆಬ್​ರವರಿ 09) ಬೆಂಗಳೂರಿನ ಡಾ. ಬಿಆರ್ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು. ಮೆಟ್ರೋ ದರ ಏರಿಕೆ ಮಾಡಿ ಪ್ರಾಯಾಣಿಕರ ಹೊರೆಯನ್ನ ಹೆಚ್ಚು ಮಾಡಿ ಕನ್ನಡಿಗರನ್ನ ಕೆರಳುವಂತೆ ಮಾಡಿದೆ. ಈ ಕೂಡಲೇ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕು,ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಇಲ್ಲವಾದರೆ ನಾವು ಬೀದಿಗೆ ಇಳಿಯುತ್ತೇವೆ. ಮಾರ್ಚ್ 7ರವರೆಗೆ…

Read More

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೂ ತಟ್ಟಿದ ಯುದ್ಧದ ಬಿಸಿ: ಭಕ್ತರ ಗಮನಕ್ಕೆ ಇಂದಿನಿಂದ ಈ ಸೇವೆ ಸ್ಥಗಿತ

ಬೆಂಗಳೂರು, ಮಾ.11: ಇರಾನ್ ಇಸ್ರೇಲ್​​​, ಅಮೆರಿಕ ಯುದ್ಧ ಪರಿಣಾಮ ಇಡೀ ಜಗತ್ತಿಗೆ ಉಂಟಾಗಿದೆ. ಇದೀಗ ಭಾರತ ಕೂಡ ಇದರ ಎಫೆಕ್ಟ್​​​ನ್ನು ಅನುಭವಿಸುತ್ತಿದೆ, ಎಲ್​​​ಪಿಜಿ ಗ್ಯಾಸ್​​​ಗಳ ಬೆಲೆ ಕೂಡ ಹೆಚ್ಚಾಗಿದೆ. ಜತೆಗೆ ಕೊರತೆ ಕೂಡ ಉಂಟಾಗಿದೆ. ಈಗಾಗಲೇ ಬೆಂಗಳೂರಿನ ಹೊಟೇಲ್​​ಗಳಲ್ಲೂ ಕೂಡ ಇದರ ಪರಿಣಾ ಎದ್ದು ಕಾಣುತ್ತಿದೆ. ಇದರ ಪರಿಣಾಮ ರಾಜಧಾನಿಯ ಅತ್ಯಂತ ಪ್ರಸಿದ್ಧ ಮತ್ತು ಭಕ್ತರ ನೆಚ್ಚಿನ ಧಾರ್ಮಿಕ ಕೇಂದ್ರವಾದ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಮಾರ್ಚ್ 11) ಉಚಿತ ಅನ್ನ ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಾಣಿಜ್ಯ…

Read More

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು – Kannada News | Ullal fishermen build a First Boat Ambulance In Karavali, here Is How To Work

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ…

Read More

Video: ಮನೆ ಹೊರಗೆ ಉದ್ಯಮಿ ಮೇಲೆ ಗುಂಡಿನ ದಾಳಿ – Kannada News | Gunshots at the Gate: Fear Returns to Bihar’s Streets ,Businessman Shot Outside Home in Patna

ಪಾಟ್ನಾ, ಜನವರಿ 11: ಬಿಹಾರದ ಉದ್ಯಮಿಯೊಬ್ಬರ ಮೇಲೆ ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಉದ್ಯಮಿ ಮನೆಯ ಮುಂದೆ ಬೈಕ್​ನಲ್ಲಿ ಬಂದು ನಿಲ್ಲುತ್ತಾರೆ. ಅಷ್ಟರೊಳಗೆ ಆತನಿಗಾಗಿ ಕಾಯುತ್ತಿದ್ದ ದುಷ್ಕರ್ಮಿಗಳು ಆತನನ್ನು ಹಿಡಿದು ಥಳಿಸಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸ್ಥಳೀಯರು ಕೂಡಲೇ ಓಡಿ ಬಂದು ಉದ್ಯಮಿಯನ್ನು ವಿಚಾರಿಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಕಳ್ಳ ಬೇಟೆಯಾಡುವ ವಿಚಾರ ಪೊಲೀಸರಿಗೆ ತಿಳಿಸುವುದಾಗಿ ಧಮ್ಕಿ: ಕಂಠಪೂರ್ತಿ ಕುಡಿಸಿ ಸ್ನೇಹಿತನ ಹೆಣ ಕೆಡವಿದ ಗೆಳೆಯ – Kannada News | Chamarajanagar: a Friend killed his Friend for Threatening to inform the police about poaching

ಚಾಮರಾಜನಗರ, ಏಪ್ರಿಲ್​​ 20: ಆತ ಕೂಲಿ ಮಾಡಿಕೊಂಡು ಇದ್ದ. ಆತನ ಸ್ನೇಹಿತರು ಕಳ್ಳಬೇಟೆ ವಿಚಾರವನ್ನು ಪೊಲೀಸರಿಗೆ ತಿಳಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಇದರಿಂದ ರೊಚ್ಚಿಗೆದ್ದ ಇನ್ನೊಬ್ಬ ಸ್ನೇಹಿತ ಕಂಠಪೂರ್ತಿ ಕುಡಿಸಿ ಬಳಿಕ ರಾಡಿನಿಂದ ಹೊಡೆದು ಹತ್ಯೆ (Murder) ಮಾಡಿದ್ದಾನೆ. ಚಾಮರಾಜನಗರ (chamarajanagar) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ಘಟನೆ ನಡೆದಿದೆ. ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕುಣಗಳ್ಳಿ ಗ್ರಾಮದ ಕಳ್ಳ ಬೇಟೆಗಾರ ಮಲ್ಲಿಕಾರ್ಜುನ ಎಂಬಾತ ತನ್ನ ಸ್ನೇಹಿತ ರಾಮಕೃಷ್ಣ ಎಂಬಾತನನ್ನು ಪಾರ್ಟಿ ಹೆಸರಲ್ಲಿ ಕರೆದುಕೊಂಡು…

Read More

Hotel Close: ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !

ಬೆಂಗಳೂರು, ಮಾರ್ಚ್​ 14: ಸಾವಿರಾರು ಕಿಲೋಮೀಟರ್ ದೂರದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮ ಬೆಂಗಳೂರಿನ ಹೋಟೆಲ್ ಉದ್ಯಮದ ಮೇಲೆ ನೇರವಾಗಿ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರಿನ ಬಹುತೇಕ ಹೋಟೆಲ್‌ಗಳು ಎಲ್‌ಪಿಜಿ ಗ್ಯಾಸ್ ಪೂರೈಕೆ ವ್ಯತ್ಯಯದಿಂದಾಗಿ ಬಂದ್ ಆಗಿವೆ. ಗಾಂಧಿನಗರದಲ್ಲಿರುವ ಜನಪ್ರಿಯ ಐಡಿಸಿ (ಇಡ್ಲಿ, ದೋಸೆ, ಕಾಫಿ) ಹೋಟೆಲ್ ಕೂಡ ನಿನ್ನೆ ಮತ್ತು ಇಂದು ಬಂದ್ ಆಗಿದೆ. ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ದೊಡ್ಡ ಮಟ್ಟದ ಕೊರತೆ ಕಾಡುತ್ತಿದ್ದು, ಇದು ಹೋಟೆಲ್‌ಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ಪರಿಸ್ಥಿತಿ ಇನ್ನೂ…

Read More

Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಕೆಲಸಗಳು ಕೈಗೂಡುವುದಿಲ್ಲ. ಕುಟುಂಬದ ಸುಖಕ್ಕಾಗಿ ಹಗಲಿರುಳು ದುಡಿದರೂ, ನಿರೀಕ್ಷಿತ ಫಲಿತಾಂಶ ಮಾತ್ರ ಮರೀಚಿಕೆಯಾಗುತ್ತದೆ. ಇಂತಹ ಸಮಯದಲ್ಲಿ ನಮ್ಮ ಅರಿವಿಗೆ ಬಾರದಂತೆ ಯಾವುದೋ ಒಂದು ಅದೃಶ್ಯ ಶಕ್ತಿ ನಮ್ಮ ಏಳಿಗೆಯನ್ನು ತಡೆಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಸಮಾಜದಲ್ಲಿ ಬೆಳೆಯುತ್ತಿರುವಾಗ ನಮ್ಮನ್ನು ಸುತ್ತುವರೆದಿರುವ ಎಲ್ಲರೂ ನಮ್ಮ ಪ್ರಗತಿಯನ್ನು ಕಂಡು ಸಂತೋಷಪಡುವುದಿಲ್ಲ ಎಂಬುದು ಕಹಿ ಸತ್ಯ. ನಕಾರಾತ್ಮಕ ದೃಷ್ಟಿ ಮತ್ತು ಅದರ ಪರಿಣಾಮ: ನಮ್ಮ ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು…

Read More

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ರಫೀಕುಲ್ ಇಸ್ಲಾಂ ಪ್ರತಿಕ್ರಿಯೆ – Kannada News | AIUDF leader Rafiqul Islam says Congress needs to make a sacrifice to wipe out BJP

ಗುವಾಹಟಿ, ಫೆಬ್ರವರಿ 23: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ (Mani Shankar Aiyar) ಇಂದು ರಾಹುಲ್ ಗಾಂಧಿ ಇಂಡಿಯ ಬ್ಲಾಕ್ ನಾಯಕನ ಸ್ಥಾನದಿಂದ ಕೆಳಗೆ ಇಳಿಯಬೇಕೆಂದು ಹೇಳಿಕೆ ನೀಡಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ AIUDF ನಾಯಕ ರಫೀಕುಲ್ ಇಸ್ಲಾಂ, “ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳನ್ನು ರಾಹುಲ್ ಗಾಂಧಿ ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆಂದು ನನಗೆ ತಿಳಿದಿಲ್ಲ. ಅವರು ತುಂಬಾ ಪ್ರಬುದ್ಧರಾಗಿದ್ದಾರೆ. ರಾಹುಲ್ ಗಾಂಧಿ ಇಂಡಿಯ ಬ್ಲಾಕ್‌ನ ಅಧ್ಯಕ್ಷರಾಗಿದ್ದರೆ…

Read More

ಹೊಸಪೇಟೆಯ ಡಾಣಾಪುರ ಬಳಿ ಸರಣಿ ಅಪಘಾತ: ಬೈಕ್, ಕಾರು, ಬಸ್​ಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ; ನಾಲ್ವರು ಸಾವು? – Kannada News | 4 Feared Dead in Serial Accident Near Hosapete in Vijayanagara District

ಪಲ್ಟಿಯಾಗಿರುವ ಲಾರಿImage Credit source: Tv9 Kannada ವಿಜಯನಗರ, ಏಪ್ರಿಲ್​​ 19: ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಕಾರು, ಬಸ್​ಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಶಂಕೆ ಇದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮೇಲೆ ಲಾರಿ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್​​…

Read More

ಸಿಹಿಯಾಗಿರುವ ಆಹಾರವೊಂದೇ ಅಲ್ಲ ನೀವು ಇಷ್ಟಪಟ್ಟು ತಿನ್ನುವ ಉಪ್ಪು ಉಪ್ಪಾಗಿರುವ ಆಹಾರ ಕೂಡ ಶುಗರ್ ಲೆವೆಲ್ ಹೆಚ್ಚಿಸಬಹುದು!

ಸಾಮಾನ್ಯವಾಗಿ ಹೆಚ್ಚು ಸಿಹಿ ತಿನ್ನುವುದರಿಂದ ಮಾತ್ರ ಡಯಾಬಿಟಿಸ್ ಸಮಸ್ಯೆ ಉಂಟಾಗುತ್ತದೆ ಎಂಬುದು ಹಲವರ ನಂಬಿಕೆ. ಅದರಿಂದಲೇ ಡಯಾಬಿಟಿಸ್ (Diabetics) ಇರುವವರಿಗೆ ಸಿಹಿ ಆಹಾರಗಳಿಂದ ದೂರವಿರಲು ಸಲಹೆ ನೀಡಲಾಗುತ್ತದೆ. ಆದರೆ, ಕೆಲವು ಉಪ್ಪಿನ ಅಂಶವಿರುವ ಆಹಾರಗಳ ಸೇವನೆಯಿಂದಲೂ ಈ ರೀತಿ ಸಮಸ್ಯೆಯಾಗಬಹುದು ಎಂಬುದು ತಿಳಿದಿದೆಯೇ… ಹೌದು, ಉಪ್ಪಿನ ಅಂಶವಿರುವ ಆಹಾರ ರಕ್ತದಲ್ಲಿನ ಶುಗರ್ ಮಟ್ಟವನ್ನು ಹೆಚ್ಚಿಸಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಉಪ್ಪಿರುವ ಆಹಾರ ಹೇಗೆ ಶುಗರ್ ಲೆವೆಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ, ಯಾವ ಆಹಾರಗಳು ಆರೋಗ್ಯಕ್ಕೆ ಅಪಾಯಕಾರಿ, ಡಯಾಬಿಟಿಸ್…

Read More