ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ – Kannada News | Hubballi Dharwad Corporation Split Controversy: whats BJP’s demand; Here is the real reason

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Image Credit source: tv9 kannada ಧಾರವಾಡ, ಮೇ 03: ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವೇ (Hubballi-Dharwad Corporation) ದೊಡ್ಡದು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡಕ್ಕೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ನಡೆಯಿತು. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಧಾರವಾಡ (Dharwad) ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ಸರಕಾರಕ್ಕೆ ಕಳಿಸಲಾಗಿತ್ತು. ಒತ್ತಡ ಹೆಚ್ಚಾಗಿದ್ದರಿಂದಾಗಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷವಷ್ಟೇ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆ…

Read More

ಟಿಎಂಸಿ ಅಭ್ಯರ್ಥಿಯ ಭದ್ರಕೋಟೆಯಲ್ಲಿ ಇವಿಎಂ ಮೇಲಿನ ಬಿಜೆಪಿ ಬಟನ್​​ಗೆ ಟೇಪ್! ಮರು ಮತದಾನಕ್ಕೆ ಆಗ್ರಹ – Kannada News | West Bengal Elections Tape on BJP button on EVM in West Bengal Falta BJP demands immediate repoll

ಕೊಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections) ಈ ಬಾರಿ ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಪೈಪೋಟಿ ನಡೆಯುತ್ತಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಕುತೂಹಲಕ್ಕೆ ಮೇ 4ರಂದು ತೆರೆ ಬೀಳಲಿದೆ. ಟಿಎಂಸಿ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುವ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಸ್ಥಾನವಾದ ಫಾಲ್ಟಾ ಭಾರೀ ಸುದ್ದಿಯಲ್ಲಿದೆ. ಫಾಲ್ಟಾ ಕ್ಷೇತ್ರದ ಕೆಲವು ಭಾಗಗಳಲ್ಲಿ ತಕ್ಷಣ ಮರು ಮತದಾನಕ್ಕೆ ಭಾರತೀಯ ಜನತಾ ಪಕ್ಷ ಒತ್ತಾಯಿಸಿದ…

Read More

ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ – Kannada News | Minister S Jaishankar told Polish Foreign Minister Dont fuel terrorism in our neighbourhood

ನವದೆಹಲಿ, ಜನವರಿ 19: ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar), ಪೋಲೆಂಡ್ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಯಾವುದೇ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡದಂತೆ ಮನವಿ ಮಾಡಿದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೋಲೆಂಡ್ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಸಮಸ್ಯೆಯ ಬಗ್ಗೆ ಮಾತನಾಡಿದ್ದರು….

Read More

Shani Mahadasha: ಶನಿಯ ಮಹಾದಶಾ ಪ್ರಾರಂಭವಾಗುವ ಮುನ್ನ ಕಂಡುಬರುವ ಲಕ್ಷಣಗಳಿವು! – Kannada News | Shani Mahadasha: Understand Its Impact and Effective Remedies for Challenges

ಹಿಂದೂ ಧರ್ಮದಲ್ಲಿ ಶನಿ ದೇವರನ್ನು ನ್ಯಾಯದ ದೇವರು ಹಾಗೂ ಕರ್ಮಫಲದ ದಾತನೆಂದು ಪರಿಗಣಿಸಲಾಗುತ್ತದೆ. ವ್ಯಕ್ತಿಯು ಜೀವನದಲ್ಲಿ ಮಾಡಿದ ಸತ್ಕರ್ಮ ಮತ್ತು ದುಷ್ಕರ್ಮಗಳಿಗೆ ಅನುಗುಣವಾಗಿ ಫಲ ನೀಡುವವನೆಂಬ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ನವಗ್ರಹಗಳಲ್ಲಿ ಅತ್ಯಂತ ಪ್ರಭಾವಶಾಲಿ ಗ್ರಹವೆಂದು ಪರಿಗಣಿಸಲಾಗಿದ್ದು, ಅವರ ಸಂಚಾರ, ಸಾಡೇ ಸತಿ, ಧೈಯ್ಯಾ ಹಾಗೂ ಮಹಾದಶೆಗಳು ಮಾನವನ ಜೀವನದ ಮೇಲೆ ಆಳವಾದ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ಶನಿಯ ಹೆಸರು ಕೇಳಿದಾಗ ಕೆಲವರು ಭಯಪಡುತ್ತಾರೆ, ಆದರೆ ಜ್ಯೋತಿಷ್ಯವು ಶನಿ ದಂಡನೆ ಮಾತ್ರ ನೀಡುವುದಿಲ್ಲ,…

Read More

Nitish Rana Out: ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ನಿತೀಶ್ ರಾಣ: ಕ್ರಿಕೆಟ್‌ನಲ್ಲಿ ಅಪರೂಪದ ಘಟನೆ – Kannada News | Nitish Rana was dismissed twice in the same ball in DC vs CSK IPL 2026 Match Watch Video

ಬೆಂಗಳೂರು (ಮೇ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 48ನೇ ಪಂದ್ಯ ಮೇ 5 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ತಂಡವು ದೆಹಲಿಯನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್‌ಕೆಗೆ 156 ರನ್‌ಗಳ ಗುರಿಯನ್ನು ನೀಡಿತ್ತು, ಇದನ್ನು ರುತುರಾಜ್ ಪಡೆ 17.3 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ನಿತೀಶ್ ರಾಣ…

Read More

ನಿಜ್ಜರ್ ಹತ್ಯೆ, ಭಾರತಕ್ಕೆ ಕ್ಲೀನ್ ಚಿಟ್, ಸಂಪೂರ್ಣ ಚಿತ್ರಣವನ್ನೇ ಬದಲಿಸಿದ ಆಪರೇಷನ್ ಹಾರ್ಡ್ ಬಾಲ್ – Kannada News | Operation Hardball: US Led Global Crackdown Dismantles Lawrence Bishnoi Gangster Network

ವಾಷಿಂಗ್ಟನ್, ಜುಲೈ 08: ಭಾರತದ ಜೈಲಿನಲ್ಲಿ ಕುಳಿತು ಜಾಗತಿಕ ಅಪರಾಧ ಜಾಲವನ್ನು ನಿರ್ವಹಿಸುತ್ತಿದ್ದ ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi) ಮತ್ತು ಆತನ ಸಹಚರರಿಗೆ ಅಮೆರಿಕ ಭಾರಿ ಹೊಡೆತ ನೀಡಿದೆ. ಅಮರಿಕ, ಕೆನಡಾ ಮತ್ತು ಯುರೋಪ್​ನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಆಪರೇಷನ್ ಹಾರ್ಡ್​ ಬಾಲ್ ಎಂಬ ಜಾಗತಿಕ ಕಾರ್ಯಾಚರಣೆಯಲ್ಲಿ ಬಿಷ್ಣೋಯ್ ಸಿಂಡಿಕೇಟ್​​ನ 24 ಅಂತಾರಾಷ್ಟ್ರೀಯ ಶೂಟರ್​ಗಳು ಹಾಗೂ ಅಪರಾಧಿಗಳನ್ನು ಬಂಧಿಸಲಾಗಿದೆ. 2023 ರಲ್ಲಿ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾದಾಗ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ…

Read More

ಎನ್​ಎಸ್​ಇ ಮೂಲಕ ಬರಲಿದೆ ಭಾರತದ ಅತಿದೊಡ್ಡ ಐಪಿಒ; ಹಣ ಹೂಡುವ ಮುನ್ನ ಈ ಪ್ರಮುಖ ಸಂಗತಿಗಳನ್ನು ತಿಳಿದಿರಿ – Kannada News | National Stock Exchange NSE, things to know before investing in India’s biggest IPO

ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ಫೈಲ್ ಚಿತ್ರImage Credit source: PTI ನವದೆಹಲಿ, ಜೂನ್ 18: ಭಾರತದ ಷೇರು ಮಾರುಕಟ್ಟೆ (Indian Stock Market) ಇತಿಹಾಸದಲ್ಲೆ ಅತಿದೊಡ್ಡ ಐಪಿಒ ಆಗಮಿಸುತ್ತಿದೆ. ಸುಮಾರು ಒಂದು ದಶಕದ ಸುದೀರ್ಘ ಕಾಯುವಿಕೆ ಮತ್ತು ಕಾನೂನು ಪ್ರಕ್ರಿಯೆಗಳ ನಂತರ, ದೇಶದ ಅತಿ ದೊಡ್ಡ ಸ್ಟಾಕ್ ಎಕ್ಸ್‌ಚೇಂಜ್ ಆದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE) ತನ್ನ ಐಪಿಒನತ್ತ ಪ್ರಮುಖ ಹೆಜ್ಜೆ ಹಾಕಿದೆ. ಐಪಿಒಗಾಗಿ (IPO) ಸೆಬಿಗೆ ಪ್ರಾಥಮಿಕ ದಾಖಲೆಗಳನ್ನು (DRHP) ಸಲ್ಲಿಸಿದೆ. ಈ ಮೂಲಕ ಎನ್‌ಎಸ್‌ಇ…

Read More

ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ

ಬೆಂಗಳೂರು, ಮೇ 30: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್​ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್​ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ. ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್​ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು…

Read More

ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು? – Kannada News | IND vs NZ: ishan kishan post match interview

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 208 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಸುವಷ್ಟೆರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಕೇವಲ 32 ಎಸೆತಗಳಲ್ಲಿ 11 ಫೋರ್…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More