Headlines

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ – Kannada News | Such a headache to listen to Rahul Gandhi speech BJP MP Kangana Ranaut says

ನವದೆಹಲಿ, ಏಪ್ರಿಲ್ 17: ಲೋಕಸಭೆಯಲ್ಲಿ ಇಂದು ರಾಹುಲ್ ಗಾಂಧಿ (Rahul Gandhi) ಮಾಡಿದ ಭಾಷಣದ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಿದ್ದಾರೆ. “ಅವರ ಮಾತು ಕೇಳುವುದು ತುಂಬಾ ತಲೆನೋವು. ಅವರು ಬಾಲ್ಯದ ಆಘಾತಗಳನ್ನು ಅನುಭವಿಸುತ್ತಿದ್ದಾರೆ. ಅವರಿಗೆ ಅದೊಂದು ತೊಂದರೆಯಿದೆ. ಸಭಾಪತಿಯೂ ಅವರಿಗೆ ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದರೂ ಅವರು ಸಂಸತ್ತಿನ ಅಣಕ ಮಾಡುತ್ತಲೇ ಇದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ. ಅದೇ ಕಾರಣಕ್ಕೆ ಇನ್ನೂ…

Read More

LIC Recruitment 2026: ಎಲ್‌ಐಸಿ ಹೌಸಿಂಗ್ ಫೈನಾನ್ಸ್‌ನಲ್ಲಿ 180 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | LIC HFL Junior Assistant Recruitment 2026: 180 Vacancies for Graduates

ದೇಶಾದ್ಯಂತ ಇರುವ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 180 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಮತ್ತು ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಸಂಬಂಧಿತ…

Read More

ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ – Kannada News | Yogesh Gowda murder case: MLA Vinay Kulkarni and 16 others sentenced to life

ಧಾರವಾಡ, ಏ.17: ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ. ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.  ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ  ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7…

Read More

ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಶಾಕ್; ಆರು ವರ್ಷದಲ್ಲೇ ಹೆಚ್ಚು ಕುಸಿತ – Kannada News | Q1 2026 india smartphone market sees 6 year low shipments amid price increases

ನವದೆಹಲಿ, ಏಪ್ರಿಲ್ 17: ಕೌಂಟರ್‌ಪಾಯಿಂಟ್ ರಿಸರ್ಚ್ (Counterpoint Research) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ (smartphone shipments) ಗಣನೀಯ ಕುಸಿತ ಕಂಡುಬಂದಿದೆ. 2026ರ ಮೊದಲ ಕ್ವಾರ್ಟರ್ ಆದ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಲ್ಲಿ ಸ್ಮಾರ್ಟ್​ಫೋನ್ ತಯಾರಿಕೆ ಮತ್ತು ವಿತರಣೆಯಲ್ಲಿ ಶೇ. 3ರಷ್ಟು ಇಳಿಕೆ ಆಗಿದೆ. ಕಳೆದ ಆರು ವರ್ಷದಲ್ಲಿ ಯಾವುದೇ ತ್ರೈಮಾಸಿಕದಲ್ಲಿ ಸ್ಮಾರ್ಟ್​ಫೋನ್ ಮಾರುಕಟ್ಟೆ ಇಷ್ಟು ಕುಸಿದಿರಲಿಲ್ಲ. ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಕುಸಿತ 2026ರ ಮೊದಲ ತ್ರೈಮಾಸಿಕದಲ್ಲಿ (Q1) ಭಾರತದ ಸ್ಮಾರ್ಟ್‌ಫೋನ್ ಪೂರೈಕೆ…

Read More

ನೂರಾರು ಕೋಟಿ ರೂಪಾಯಿ ವಂಚನೆ ಪ್ರಕರಣ: ಅಪ್ರೂವರ್ ಆಗಲು ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ – Kannada News | Jacqueline Fernandez wants to turn Approver in Sukesh Chandrashekhar Money Laundering Case

ಬಹುಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್, ಈಗ ಈ ಪ್ರಕರಣದಲ್ಲಿ ಅಪ್ರೂವರ್ (Approver) ಆಗಲು ಇಚ್ಛಿಸಿದ್ದಾರೆ. ದೆಹಲಿ ನ್ಯಾಯಾಲಯದ ಮುಂದೆ ಅವರು ಈ ವಿಷಯ ತಿಳಿಸಿದ್ದಾರೆ. ಇದರಿಂದ ಪ್ರಕರಣದ ಗತಿಯೇ ಬದಲಾಗುವ ಸಾಧ್ಯತೆ ಇದೆ. ಜಾಕ್ವೆಲಿನ್ (Jacqueline Fernandez) ಅವರ ಮನವಿಯನ್ನು ಆಲಿಸಿದ ನ್ಯಾಯಾಲಯ, ಮೊದಲು ಜಾರಿ ನಿರ್ದೇಶನಾಲಯಕ್ಕೆ (ED) ಈ ಬಗ್ಗೆ ಅಧಿಕೃತವಾಗಿ ವಿನಂತಿ ಸಲ್ಲಿಸುವಂತೆ ಸೂಚಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಈಗ…

Read More

ಉಚ್ಛಾಟಿತ ವಚನಾನಂದ ಶ್ರೀಗೆ ಮತ್ತೊಂದು ಸಂಕಷ್ಟ, ಧ್ಯಾನದ ಮೊರೆ ಹೋದ ಸ್ವಾಮೀಜಿ – Kannada News | Harihar Panchamasa­li Petha Row: hostel students complaints to child welfare committee against vachananda swamiji

ದಾವಣಗೆರೆ, (ಏಪ್ರಿಲ್ 17):  ಹರಿಹರ ಪಂಚಮಸಾಲಿ ಗುರುಪೀಠದಿಂದ (Harihar Panchamasa­li Petha) ವಚನಾನಂದ ಶ್ರೀಗಳನ್ನು (vachananda swamiji) ಉಚ್ಛಾಟನೆ ಮಾಡಲಾಗಿದೆ. ಆದರೂ ಸಹ ಯಾವುದೇ ಕಾರಣಕ್ಕೂ ಮಠ ಬಿಟ್ಟು ಹೋಗಲು ಎಂದು ಪಟ್ಟು ಹಿಡಿದಿರುವ ವಚನಾನಂದ ಶ್ರೀಗಳ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಇದರಿಂದ ಸ್ವಾಮೀಜಿಗೆ ಸಂಕಷ್ಟ ಎದುರಾಗಿದೆ. ಇನ್ನು ವಿದ್ಯಾರ್ಥಿಗಳ ದೂರು ಬೆನ್ನಲ್ಲೇ ಮಕ್ಕಳ ಕಲ್ಯಾಣ ಸಮಿತಿಯವರು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಬಳಿ ಇರುವ ಮಠಕ್ಕೆ ಭೇಟಿ…

Read More

ಬೆಂಗಳೂರಲ್ಲಿ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಶೋಗೆ ವಿರೋಧ: ಕಾರ್ಯಕ್ರಮ ರದ್ದುಗೊಳಿಸುವಂತೆ ಪೊಲೀಸ್​​ ಆಯುಕ್ತರಿಗೆ ಮನವಿ – Kannada News | Munawar Faruqui Bengaluru Show Faces Opposition: Hindu Groups Demand Cancellation

ಬೆಂಗಳೂರು, ಏಪ್ರಿಲ್​​ 17: ನಗರದಲ್ಲಿ ಶನಿವಾರ (ನಾಳೆ) ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದೆ. ಶೋ ರದ್ದು ಪಡಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್​​ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮನವಿ ಸಲ್ಲಿಸಿದೆ. ಮುನಾವರ್ ಫಾರುಕಿ ಹಳೆಯ ವಿವಾದಗಳು ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಆತಂಕವನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. 2021ರಲ್ಲಿ ಇಂದೋರ್‌ನಲ್ಲಿ ಫಾರುಕಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನೂ ಹಿಂದೂ ಜನಜಾಗೃತಿ ಸಮಿತಿ ಉಲ್ಲೇಖಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ…

Read More

ಒಗ್ಗಟ್ಟಾಗಿ ಇತಿಹಾಸ ಸೃಷ್ಟಿಸೋಣ; ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸಲು ಸಂಸದರಿಗೆ ಮೋದಿ ಮನವಿ – Kannada News | Let us together create history PM Modi urges MPs to vote in favour of women’s quota bill

ನವದೆಹಲಿ, ಏಪ್ರಿಲ್ 17: ಲಕ್ಷಾಂತರ ಭಾರತೀಯ ಮಹಿಳೆಯರ ನಿರೀಕ್ಷೆಗಳು ಲೋಕಸಭೆಯ ಮೇಲಿವೆ. ಎಲ್ಲ ಪಕ್ಷಗಳೂ ಸೇರಿ ಇತಿಹಾಸ ನಿರ್ಮಿಸೋಣ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi), ಕೇಂದ್ರ ಸರ್ಕಾರವು ಮೇಲ್ಮನೆಯಲ್ಲಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿ ಇಂದು ಮತ ಚಲಾಯಿಸುವಂತೆ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಲೋಕಸಭೆಯ ಸ್ಥಾನಗಳನ್ನು ಮರುವಿಂಗಡಿಸಲು ಮತ್ತು ಹೆಚ್ಚಿಸಲು ಪ್ರಸ್ತಾವಿತ ಸೀಮಾ ನಿರ್ಣಯ ಪ್ರಕ್ರಿಯೆಗೆ ಮೀಸಲಾತಿಯನ್ನು ಲಿಂಕ್ ಮಾಡಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಿದ್ದುಪಡಿಯನ್ನು ಸ್ವಂತವಾಗಿ…

Read More

Optical Illusion: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ – Kannada News | Optical illusion: Can you identify the rhinos in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ನೀವು ಬುದ್ಧಿವಂತರೇ, ಹಾಗಾದ್ರೆ ಮೆದುಳು ಹಾಗೂ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಸಮಯ. ವೀಕ್ಷಣಾ ಸಾಮರ್ಥ್ಯ ಹಾಗೂ ಬುದ್ಧಿವಂತಿಕೆಯ ಮಟ್ಟವನ್ನು ಪರೀಕ್ಷಿಸಲು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಕೆಲವೊಂದು ಟ್ರಿಕ್ಕಿ ಒಗಟುಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಈ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಎಂದು ಹೇಳಬೇಕು. 10 ಸೆಕೆಂಡುಗಳಲ್ಲಿ ಈ ಪ್ರಾಣಿಗಳನ್ನು ಗುರುತಿಸಲು…

Read More

ಗಾಜಿಯಾಬಾದ್‌ನಲ್ಲಿ 150 ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ

ನವದೆಹಲಿ, ಏಪ್ರಿಲ್ 17: ಗಾಜಿಯಾಬಾದ್‌ನ ಹಳ್ಳಿಯೊಂದರಲ್ಲಿ ಬೆಂಕಿ ಅವಘಡದಿಂದ ಸುಮಾರು 150 ಗುಡಿಸಲುಗಳು ಸುಟ್ಟುಹೋದ ನಂತರ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾದ ತಂಡವು ತಕ್ಷಣ ಅಲ್ಲಿಗೆ ಧಾವಿಸಿ ಹಲವಾರು ಪ್ರಾಣಿಗಳನ್ನು ರಕ್ಷಿಸಿ ಚಿಕಿತ್ಸೆ ನೀಡಿದೆ. ಸ್ಕ್ರ್ಯಾಪ್ ಕೆಲಸ ನಡೆಯುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಇಲ್ಲಿಯವರೆಗೆ ಯಾವುದೇ ಮನುಷ್ಯರ ಪ್ರಾಣಕ್ಕೆ ಹಾನಿಯಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More