Headlines

ಚೆನ್ನಮ್ಮನ ಮೇಲೆ ಆಸಿಡ್‌ ದಾಳಿ: ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ – Kannada News | Lawyer chandramouli Recalls about acid Attack On HD Chennamma

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ವಿಧಿವಶರಾಗಿದ್ದಾರೆ. ಇನ್ನು 2001ರಲ್ಲಿ ಚೆನ್ನಮ್ಮ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಹರದನಹಳ್ಳಿಯಲ್ಲಿ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅವರ ಮೇಲೆ ಆ್ಯಸಿಡ್ ದಾಳಿಯಾಗಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದರು. ಆಸ್ತಿ ವಿವಾದ ಹಾಗೂ ಕುಟುಂಬದ ವೈಷಮ್ಯವೇ ಈ ದಾಳಿಗೆ ಕಾರಣವಾಗಿತ್ತು. ದೇವೇಗೌಡರ…

Read More

ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ – Kannada News | U19 World Cup Final: India Shatters Record with 411 vs England; Suryavanshi 175

ಹರಾರೆಯಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ (U19 World Cup Final) ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೋಬ್ಬರಿ 411 ರನ್ ಕಲೆಹಾಕಿದೆ. ಈ ಮೂಲಕ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್​ನಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದೆ. ಈ ವಿಶ್ವಕಪ್ ಫೈನಲ್‌ ಇತಿಹಾಸದಲ್ಲಿ ಇದುವರೆಗೂ ಯಾವ ತಂಡಕ್ಕೂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

Karnataka Air Quality: ಮಳೆರಾಯನ ಕೃಪೆಯಿಂದ ನಿಟ್ಟುಸಿರು ಬಿಟ್ಟ ಬೆಂಗಳೂರಿಗರು; ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಗಾಳಿಯ ಮಟ್ಟದಲ್ಲಿ ‘ಗ್ರೀನ್ ಜೋನ್’ – Kannada News | Post Rain Karnataka AQI Report: Major Cities See Significant Air Quality Boost

ಬೆಂಗಳೂರು, ಮೇ.21 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (Air Quality) ಗಣನೀಯವಾಗಿ ಸುಧಾರಿಸಿದೆ. ಭಾರತೀಯ ವಾಯು ಗುಣಮಟ್ಟ ಸೂಚ್ಯಂಕದ (AQI) ಇಂದಿನ ಅಧಿಕೃತ ವರದಿ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ‘ಉತ್ತಮ’ (Good – AQI 0-50) ಮತ್ತು ‘ಸಮರ್ಪಕ’ (Satisfactory – AQI 51-100) ಮಟ್ಟದಲ್ಲಿದೆ. ಸಿಲ್ಕ್ ಬೋರ್ಡ್, ಪೀಣ್ಯ…

Read More

ಬ್ಯಾಟರ್​ಗಳ ಅಬ್ಬರದ ನಡುವೆ ಗುಜರಾತ್ ಟೈಟಾನ್ಸ್ ಬೌಲರ್​ಗಳ ಪರಾಕ್ರಮ – Kannada News | GT’s Unstoppable Bowling Force Demolishes IPL 2026!

ಟಿ20 ಕ್ರಿಕೆಟ್ ಎಂದರೆ ಬ್ಯಾಟರ್‌ಗಳ ಅಬ್ಬರ ಎಂಬ ಮಾತನ್ನು ಗುಜರಾತ್ ಟೈಟಾನ್ಸ್ ಬೌಲರ್​ಗಳು ಸುಳ್ಳಾಗಿಸಿದ್ದಾರೆ. ಅದರಲ್ಲೂ ಕಳೆದ ಐದು ಪಂದ್ಯಗಳಲ್ಲಿ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ತಂಡಗಳ ಪಾಲಿಗೆ ಗುಜರಾತ್ ವೇಗಿಗಳು ದುಸ್ವಪ್ನವಾಗಿ ಪರಿಣಮಿಸಿದ್ದಾರೆ. ಕೇವಲ ರನ್ ವೇಗಕ್ಕೆ ಬ್ರೇಕ್ ಹಾಕುವುದು ಮಾತ್ರವಲ್ಲದೆ, ಎದುರಾಳಿಗಳನ್ನು ಸಂಪೂರ್ಣವಾಗಿ ಉಸಿರುಗಟ್ಟಿಸಿ ವಿಕೆಟ್ ಬೇಟೆಯಾಡುವುದನ್ನೇ ಈ ಬೌಲರ್‌ಗಳು ಹವ್ಯಾಸವಾಗಿಸಿಕೊಂಡಿದ್ದಾರೆ. ಕಳೆದ 5 ಪಂದ್ಯಗಳಲ್ಲಿ ಲಭ್ಯವಿದ್ದ 50 ವಿಕೆಟ್‌ಗಳ ಪೈಕಿ ಬರೋಬ್ಬರಿ 46 ವಿಕೆಟ್ ಉರುಳಿಸಿರುವ ಟೈಟಾನ್ಸ್ ಬೌಲರ್‌ಗಳ ಈ ಘಾತಕ ಫಾರ್ಮ್,…

Read More

ಕೆಲಸ ಮಾಡ್ತಿದ್ದ ಅಂಗಡಿಗೇ ಕನ್ನ: ಕದ್ದ ಆಭರಣ ಮಾರಿ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದವರು ಲಾಕ್!

ಬೆಂಗಳೂರು, ಮಾರ್ಚ್ 18: ಆನ್‌ಲೈನ್ ಜೂಜಿನ (Online Gambling) ವ್ಯಸನಕ್ಕೆ ಒಳಗಾಗಿ, ತಾವೇ ಕೆಲಸ ಮಾಡುತ್ತಿದ್ದ ಆಭರಣ ಪಾಲಿಷ್ ಅಂಗಡಿಯಲ್ಲಿ ವ್ಯಕ್ತಿಗಳಿಬ್ಬರು ಕಳ್ಳತನ ನಡೆಸಿದ ಘಟನೆ ಬೆಂಗಳೂರಿನಲ್ಲಿ (Bangalore) ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ನರೇಂದ್ರ ಮತ್ತು ಕುಲ್ದೀಪ್ ಎಂದು ಗುರುತಿಸಲಾಗಿದೆ. ನರೇಂದ್ರ ಕಳೆದ ಒಂದು ತಿಂಗಳಿನಿಂದ ಧನಲಕ್ಷ್ಮೀ ರೋಡಿಯಂ ಎಂಬ ಆಭರಣ…

Read More

IPL 2026: ಫೈನಲ್​ಗೂ ಮುನ್ನ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ನೋಡಿ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಪೆಂಗ್ವಿನ್ 70 ಕಿಮೀ ನಡೆದು ಹೋಗಿದ್ದೇಕೆ? ಇದರ ಹಿಂದಿನ ಅಸಲಿ ಕಥೆ ಇಲ್ಲಿದೆ – Kannada News | Viral Lonely Penguin: Unraveling the True Story Behind Instagram’s Mystery Video

ಇನ್​​ಸ್ಟಾಗ್ರಾಮ್ (Instagram) ರೀಲ್ಸ್ ಓಪನ್ ಮಾಡಿದರೆ ಸಾಕು ಎಲ್ಲ ಕಡೆಗಳಲ್ಲೂ ಒಂಟಿ ಪೆಂಗ್ವಿನ್​​ದೇ ಕಥೆ. ಒಂದು ಪೆಂಗ್ವಿನ್ ಒಂಟಿಯಾಗಿ ಪರ್ವತದ ಕಡೆ ನಡೆದು ಸಾಗುತ್ತಿದೆ. ವಿಡಿಯೋ ನೋಡಿ ಕೆಲವರು ತುಂಬಾನೇ ಮರುಗಿದ್ದರು. ಇನ್ನೂ ಕೆಲವರು ಮೀಮ್ ಮಾಡಿದ್ದರು. ‘ಈ ಪೆಂಗ್ವಿನ್​​ಗೆ ಏನಾಗಿದೆ’ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಆದರೆ, ಈ ವಿಡಿಯೋದ ಅಸಲಿ ಕಥೆಯೇ ಬೇರೆ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ಒಂಟಿ ಪೆಂಗ್ವಿನ್ ಸಮುದ್ರದ ಕಡೆಗೆ ಹಿಂಡಿನ ಹಿಂದೆ ಹೋಗದೆ ಒಂಟಿಯಾಗಿ ತೆರಳಿದೆ….

Read More

ದಾಖಲೆಗಳ ಮೇಲೆ ದಾಖಲೆ… ಎಲ್ಲವೂ ಕಳಪೆ ದಾಖಲೆ! – Kannada News | Team India Script Darkest T20I Records in England Defeat

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ದ್ವಿತೀಯ ಪಂದ್ಯದಲ್ಲಿ ಸೋತಿದ್ದ ಟೀಮ್ ಇಂಡಿಯಾ ಮೂರನೇ ಪಂದ್ಯದಲ್ಲೂ ಮುಗ್ಗರಿಸಿದೆ, ಆದರೆ ಈ ಬಾರಿ ಸೋತಿರುವುದು ಬರೋಬ್ಬರಿ 125 ರನ್​ಗಳಿಂದ ಎಂಬುದೇ ಅಚ್ಚರಿ. ಟ್ರೆಂಟ್‌ ಬ್ರಿಡ್ಜ್ ಮೈದಾನದಲ್ಲಿ ಕೇವಲ 76 ರನ್‌ಗಳಿಗೆ ಆಲೌಟ್ ಆದ ಭಾರತ ತಂಡ, ಸೋಲಿನ ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಹಾ ಕುಸಿತಕ್ಕೆ ಸಾಕ್ಷಿಯಾಗಿದೆ. ಈ ಹೀನಾಯ ಸೋಲಿನೊಂದಿಗೆ ಭಾರತ ತಂಡವು ಹಲವು ಅನಪೇಕ್ಷಿತ ದಾಖಲೆಗಳನ್ನು ನಿರ್ಮಿಸಿದೆ. ಆ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ…  ಅತಿ ದೊಡ್ಡ ಸೋಲು:…

Read More

Adani case: 18 ಮಿಲಿಯನ್ ಡಾಲರ್ ದಂಡ ಪಾವತಿಸುವ ಎಸ್​​ಇಸಿ ಪ್ರಸ್ತಾವಕ್ಕೆ ಅದಾನಿ ಒಪ್ಪಿಗೆ – Kannada News | Adani Group Penalty: SEC Imposes 18M USD Fine on Gautam & Sagar Adani

ವಾಷಿಂಗ್ಟನ್, ಮೇ 15: ಐದು ವರ್ಷದ ಹಿಂದಿನ ಪ್ರಕರಣ ಸಂಬಂಧ ಭಾರತದ ಉದ್ಯಮಿಗಳಾದ ಗೌತಮ್ ಅದಾನಿ (Gautam Adani) ಮತ್ತು ಅವರ ಸೋದರನ ಮಗ ಸಾಗರ್ ಅದಾನಿ (Sagar Adani) ಅವರಿಬ್ಬರಿಗೆ ಸೇರಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂ) ದಂಡ ವಿಧಿಸಲು ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ಪ್ರಸ್ತಾಪಿಸಿದೆ. ವರದಿ ಪ್ರಕಾರ ಈ ದಂಡ ಪಾವತಿಸಲು ಅದಾನಿಗಳು ಸಮ್ಮತಿಸಿದ್ದಾರೆ ಎನ್ನಲಾಗಿದೆ. 2021ರಲ್ಲಿ ಅದಾನಿ ಗ್ರೀನ್ ಎನರ್ಜಿ ಸಂಸ್ಥೆಯ ಬಾಂಡ್ ಆಫರಿಂಗ್…

Read More