Headlines

ತಮಿಳುನಾಡಿಗಾಗಿ ಅವಮಾನ ಎದುರಿಸಲು ಸಿದ್ಧ; ಕಾವೇರಿ, ಮೇಕೆದಾಟು ವಿಚಾರದಲ್ಲಿ ಉದಯನಿಧಿ ವಿರುದ್ಧ ಸಿಎಂ ವಿಜಯ್ ವಾಗ್ದಾಳಿ – Kannada News | Ready To Be Humiliated For Tamil Nadu People CM Vijay hits back to Udhayanidhi Stalin Over Mekedatu

ಚೆನ್ನೈ, ಆಗಸ್ಟ್ 7: ತಮಿಳುನಾಡು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಬಿಸಿ ಬಿಸಿಯಾಗಿ ನಡೆಯುತ್ತಿರುವಾಗಲೇ, ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಮುಖ್ಯಮಂತ್ರಿ ವಿಜಯ್ (CM Joseph Vijay) ನಡುವೆ ಕಾವೇರಿ ನದಿ ನೀರಿನ ಹಕ್ಕು(Cauvery Water Dispute), ಮೇಕೆದಾಟು ಅಣೆಕಟ್ಟು (Mekedatu Dam Row) ಸಮಸ್ಯೆ ಕುರಿತು ಬಿಸಿ ಬಿಸಿ ಚರ್ಚೆ ನಡೆಯಿತು. ಕಾವೇರಿ ನೀರು ಹಂಚಿಕೆ ಹಾಗೂ ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಆಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ….

Read More

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ತನಿಖೆ ಮುಕ್ತಾಯಗೊಳಿಸಿ ಚಾರ್ಜ್‌ಶೀಟ್ ಸಲ್ಲಿಸಿದ ಸಿಬಿಐ – Kannada News | How NTA Subject Experts Leaked NEET Paper CBI submits chargesheet

ನವದೆಹಲಿ, ಆಗಸ್ಟ್ 7: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (NTA) ಮೂವರು ವಿಷಯ ತಜ್ಞರಾದ ಪಿ.ವಿ. ಕುಲಕರ್ಣಿ (ರಸಾಯನಶಾಸ್ತ್ರ), ಮನೀಷಾ ಸಂಜಯ್ ಹವಾಲ್ದಾರ್ (ಭೌತಶಾಸ್ತ್ರ) ಮತ್ತು ಮನೀಷಾ ಗುರುನಾಥ್ ಮಾಂಧರೆ (ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ (NEET Paper Leak) ಮುಖ್ಯ ಮೂಲಗಳಾಗಿದ್ದರು ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣಗಳ ವಿಚಾರಣೆ ನಡೆಸುವ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆಯು ಇತ್ತೀಚೆಗೆ ತನ್ನ ಅಂತಿಮ ವರದಿಯನ್ನು…

Read More

ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು? – Kannada News | Karnataka Television Producers association warned against artists

ಕಿರುತೆರೆ ನಿರ್ಮಾಪಕರ (Television Producers) ಸಂಘವು ಕಲಾವಿದರಿಗೆ ಎಚ್ಚರಿಕೆ ನೀಡಿದೆ, ನಿರ್ಮಾಪಕರ ಬಗ್ಗೆ ಕ್ಷುಲ್ಲಕ ಹೇಳಿಕೆಗಳನ್ನು ನೀಡುವ, ಅಗೌರವದಿಂದ ಸಾರ್ವಜನಿಕ ಹೇಳಿಕೆ ನೀಡುವ ಕಲಾವಿದರ ವಿರುದ್ಧ ಸಂಘದ ನಿಯಮಾವಳಿಗಳ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ. ಕಿರುತೆರೆ ನಿರ್ಮಾಪಕರ ಸಂಘ (ಕೆಟಿಪಿಎ) ಈ ಬಗ್ಗೆ ವಿವರವಾದ ಹೇಳಿಕೆ ಬಿಡುಗಡೆ ಮಾಡಿದ್ದು, ನಟಿ ಹಂಸಾ, ಬಿಗ್​​ಬಾಸ್ ಸ್ಪರ್ಧಿ ಧ್ರುವಂತ್, ಬರಹಗಾರ ಸುಂದರ್ ಇನ್ನಿತರರ ಹೇಳಿಕೆಗಳನ್ನು ಖಂಡಿಸಿದೆ. ಸಂಭಾವನೆ ಬಾಕಿ ಉಳಿಸಿಕೊಂಡ ನಿರ್ಮಾಪಕರ ವಿರುದ್ಧ ನಟಿ ಹಂಸಾ ಅವರು ಆಕ್ರೋಶ…

Read More

ಜುಲೈನಲ್ಲಿ ಇವಿ ಮಾರಾಟದಲ್ಲಿ ಹೊಸ ದಾಖಲೆ; ಒಂದೇ ತಿಂಗಳಲ್ಲಿ 3.28 ಲಕ್ಷ ಎಲೆಕ್ಟ್ರಿಕ್ ವಾಹನಗಳು ಸೇಲ್ – Kannada News | Electric Vehicles retail sales see 66pc rise in 2026 July, with over 3 lakh units sold in 1 month

ನವದೆಹಲಿ, ಆಗಸ್ಟ್ 7: ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ (EV) ಬಳಕೆ ದಿನದಿಂದ ದಿನಕ್ಕೆ ವೇಗವಾಗಿ ಹೆಚ್ಚಾಗುತ್ತಿದ್ದು, ಜುಲೈ ತಿಂಗಳ ರಿಟೇಲ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ಸ್ ಒಕ್ಕೂಟ (FADA) ನೀಡಿರುವ ಅಂಕಿ-ಅಂಶಗಳ ಪ್ರಕಾರ, ಜುಲೈನಲ್ಲಿ ಒಟ್ಟು 3,27,901 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ಇದು ಕಳೆದ ವರ್ಷದ (ಜುಲೈ 2025) ಮಾರಾಟಕ್ಕೆ ಹೋಲಿಸಿದರೆ ಶೇ. 66 ಕ್ಕಿಂತ ಹೆಚ್ಚು ವೃದ್ಧಿ ಕಂಡಿದೆ. ಈ ಮೂಲಕ ದೇಶದಲ್ಲಿ ಮಾರಾಟವಾದ ಪ್ರತಿ 8 ವಾಹನಗಳಲ್ಲಿ 1 ಎಲೆಕ್ಟ್ರಿಕ್…

Read More

ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ – Kannada News | Kabini Dam Inflow Increased: Water Released high Alert By Mysuru district administration

ಮೈಸೂರು, (ಆಗಸ್ಟ್ 07): ಮತ್ತೆ ಕಬಿನಿ ಡ್ಯಾಂಗೆ ಒಳಹರಿವು ಹೆಚ್ಚಳವಾಗಿದ್ದು, ನೀರು ಬಿಡುಗಡೆ ಬಗ್ಗೆ ನದಿ ಪಾತ್ರದವರಿಗೆ ಅಲರ್ಟ್ ನೀಡಲಾಗಿದೆ. ಜಲಾಶಯದ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಆರಂಭದಲ್ಲಿ 7,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಅಗತ್ಯಕ್ಕೆ ಅನುಗುಣವಾಗಿ 10,000-15,000 ಕ್ಯೂಸೆಕ್‌ವರೆಗೆ ನೀರು ಹೆಚ್ಚಳ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳಿಗೆ ತೆರಳದಂತೆ, ಜಾನುವಾರುಗಳನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಮೈಸೂರು, ನಂಜನಗೂಡು,…

Read More

ಲೋಕಾಯುಕ್ತ ಎಡಿಜಿಪಿ-ಕುಮಾರಸ್ವಾಮಿ ರಾಜಿ ಸಂಧಾನ ವಿಫಲ: ಮತ್ತೆ ವಿಚಾರಣೆ ನಿಗದಿಪಡಿಸಿದ ಕೋರ್ಟ್ – Kannada News | Karnataka High Court Fixed Hearing on August 20 after hd kumaraswamy and lokayukta adgp chandrashekhar compromised failed

ಎಂ.ಚಂದ್ರಶೇಖರ್, ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು, (ಆಗಸ್ಟ್ 07): ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ (M ChandraShekar) ಮತ್ತು ಕೇಂದ್ರ ಸಚಿವ ಹೆಚ್​​​​ಡಿ ಕುಮಾರಸ್ವಾಮಿ (HD Kumaraswamy) ನಡುವಿನ ರಾಜಿ ಯತ್ನ ಸಂಧಾನ ವಿಫಲವಾಗಿದೆ. ಚಂದ್ರಶೇಖರ್ ದಾಖಲಿಸಿರುವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಹೈಕೋರ್ಟ್ (Karnataka High Court) ಸೂಚಿಸಿದ್ದು, ಇಬ್ಬರನ್ನು ರಾಜಿ ಮಾಡಿಸಲು ಮಧ್ಯಸ್ಥಿಕರೊಬ್ಬರನ್ನು ಸಹ ನೇಮಿಸಿತ್ತು. ಆದ್ರೆ, ಇದೀಗ ರಾಜಿ ಸಂಧಾನ ಯತ್ನ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್, ಮತ್ತೆ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಆಗಸ್ಟ್ 20ಕ್ಕೆ…

Read More

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ KSRTC ಫ್ಲೈ ಬಸ್ ಸಂಚಾರ: ಸಮಯ, ಟಿಕೆಟ್​​ ದರದ ಮಾಹಿತಿ ಇಲ್ಲಿದೆ – Kannada News | KSRTC to Launch Bengaluru Airport Kozhikode ‘FlyBus’ Service From August 15: Check Ticket Fares and Route

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ ಫ್ಲೈ ಬಸ್ ಸಂಚಾರ ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಬೆಂಗಳೂರು- ಕೇರಳದ ಕೊಯಿಕ್ಕೋಡ್​​ ನಡುವೆ ಸಂಪರ್ಕ ಕಲ್ಪಿಸುವ ಫ್ಲೈ ಬಸ್ ಸೇವೆ ಆರಂಭವಾಗುತ್ತಿದೆ. ಆಗಸ್ಟ್ 15ರಿಂದ ಈ ನೂತನ ಮಾರ್ಗದಲ್ಲಿ ಬಸ್ ಸಂಚಾರ ಶುರುವಾಗಲಿದ್ದು, ಬಸ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯಲಹಂಕ, ಹೆಬ್ಬಾಳ ಹಾಗೂ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಮೂಲಕ ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟಾ,…

Read More

ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾದ ಹಿರಿಯ ನಟ ಮಿಥುನ್ ಚಕ್ರವರ್ತಿ: ಶಸ್ತ್ರಚಿಕಿತ್ಸೆ ಯಶಸ್ವಿ – Kannada News | Actor Mithun Chakraborty Hospitalised for Surgery in Kolkata hospital Health Update

ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಅವರು ಶುಕ್ರವಾರ (ಆಗಸ್ಟ್ 7) ಬೆಳಿಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ಮಿಥುನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಹಿಂದಿನ ಘಟನೆಯೊಂದರಲ್ಲಿ ಅಳವಡಿಸಲಾಗಿದ್ದ ಲೋಹದ ಪ್ಲೇಟ್ ಅನ್ನು ತೆಗೆದುಹಾಕಲು ಗುರುವಾರ ಮಿಥುನ್ ಚಕ್ರವರ್ತಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆ (Surgery) ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿತಿ…

Read More

IND vs SL: ಭಾರತ- ಶ್ರೀಲಂಕಾ ಅಭ್ಯಾಸ ಪಂದ್ಯ; ಉಭಯ ತಂಡಗಳಿಗೆ ಮೊದಲ ದಿನದ ಗೌರವ – Kannada News | Ndia vs Sri Lanka Warm up: SL XI Dominates Day 1 with 363/8; Spinners Shine

ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಇಲೆವೆನ್ (India vs Sri Lanka ) ನಡುವಿನ ಮೂರು ಪಂದ್ಯಗಳ ಅಭ್ಯಾಸ ಪಂದ್ಯ ಇಂದಿನಿಂದ ಕೊಲಂಬೊದ ಎನ್‌ಸಿಸಿ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಇಲೆವೆನ್ ತಂಡ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಮೊದಲ ದಿನದಾಟದಂತ್ಯಕ್ಕೆ ಆತಿಥೇಯ ಶ್ರೀಲಂಕಾ ಕ್ರಿಕೆಟ್ ಇಲೆವೆನ್ ತಂಡ 8 ವಿಕೆಟ್‌ಗಳನ್ನು ಕಳೆದುಕೊಂಡು 363 ರನ್ ಕಲೆಹಾಕಿದೆ. ಕೇಸರ ನುವಂತಾ 9 ರನ್‌ ಮತ್ತು ದಿಲುಮ್ ಸುದಿರಾ 1 ರನ್‌ಗಳಿಸಿ ಎರಡನೇ ದಿನದಾಟಕ್ಕೆ ಬ್ಯಾಟಿಂಗ್‌…

Read More

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ – Kannada News | Udupi Shootout: Businessman and Congress Leader Shot Dead

ಉಡುಪಿ, ಆಗಸ್ಟ್​​ 07: ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್​​ನಲ್ಲಿ (Shootout) ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ (death) ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ. ಗುಂಡಿಕ್ಕಿ ಕಾಂಗ್ರೆಸ್ ಮುಖಂಡನ ಹತ್ಯೆ ಕೊಲೆಯಾದ ಡೇವಿಡ್‌ ಡಿಸೋಜಾ ಮುದರಂಗಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌…

Read More