Headlines

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ವಂದೇ ಭಾರತ್ ಸ್ಲೀಪರ್ ರೈಲಿಗೆ ಸಿಕ್ತು ಗ್ರೀನ್ ಸಿಗ್ನಲ್!

ಬೆಂಗಳೂರು, ಏಪ್ರಿಲ್ 11: ದೇಶದ ಪ್ರಮುಖ ನಗರಗಳಾದ ಬೆಂಗಳೂರು ಮತ್ತು ಮುಂಬೈ ನಡುವಿನ ರೈಲು ಸಂಪರ್ಕಕ್ಕೆ ಮಹತ್ವದ ಉತ್ತೇಜನ ದೊರೆತಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್ ಸ್ಲೀಪರ್ ರೈಲು (Vande Bharath Sleeper train) ಸೇವೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಹೊಸ ರೈಲು ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಚಲಿಸಲಿದೆ. ಪಿ ಸಿ ಮೋಹನ್ ನಿರಂತರ ಪ್ರಯತ್ನ ಈ ಹಿಂದೆ ಈ ವಿಷಯವನ್ನು ಮುನ್ನೆಲೆಗೆ ತಂದಿದ್ದ…

Read More

ಬಿಗ್​​ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್: ಯಾರು ಹೊರಕ್ಕೆ? – Kannada News | Bigg Boss Kannada season 12: Mid week eviction video

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ನಡೆಯುತ್ತಿದೆ. ಫಿನಾಲೆ ವಾರದಲ್ಲಿ ಮಜಾ, ಮೋಜು ಮಸ್ತಿಗಳ ಜೊತೆಗೆ ಮಿಡ್ ವೀಕ್ ಎಲಿಮಿನೇಷನ್ ಇದ್ದೇ ಇರುತ್ತದೆ. ಪ್ರಸ್ತುತ ಮನೆಯಲ್ಲಿ ಏಳು ಮಂದಿ ಸ್ಪರ್ಧಿಗಳಿದ್ದು, ಇವರಲ್ಲಿ ಒಬ್ಬ ಸ್ಪರ್ಧಿ ಫಿನಾಲೆ ವೇದಿಕೆ ಏರುವ ಮುಂಚೆಯೇ ಮನೆಯಿಂದ ನಿರ್ಗಮಿಸಲಿದ್ದಾರೆ. ಮಿಡ್ ವೀಕ್ ಎಲಿಮಿನೇಷನ್​​ಗೆ ಬಿಗ್​​ಬಾಸ್ ಚಾನಲೆ ನೀಡಿದ್ದಾರೆ. ಮನೆಯ ಎಲ್ಲ ಸದಸ್ಯರು ಆಕ್ಟಿವಿಟಿ ರೂಂನಲ್ಲಿ ಒಟ್ಟಿಗೆ ಸೇರಿದ್ದು, ಎಲ್ಲರನ್ನೂ ಒಬ್ಬೊಬ್ಬರನ್ನಾಗಿ ಹೊರಗೆ ಕಳಿಸಲಾಗಿದೆ. ಈ ಹೊರಗೆ ಕಳಿಸಿದವರಲ್ಲಿ…

Read More

Daily Devotional: ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ – Kannada News | Daily Devotional: Magha Purnima, Significance, Rituals, and Benefits

ಬೆಂಗಳೂರು, ಫೆಬ್ರುವರಿ​ 01: ಮಾಘ ಮಾಸದ ಹುಣ್ಣಿಮೆ ದಿನವು ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಶಸ್ತ್ಯವನ್ನು ಹೊಂದಿದೆ. ಇಂದಿಗೆ ಮಾಘ ಸ್ನಾನವು ಸಮಾಪ್ತಿಗೊಳ್ಳುತ್ತದೆ. ಮಾಗ ಎಂದರೆ ಕನ್ನಡದಲ್ಲಿ ಮಾಗಿರುವುದು ಅಥವಾ ಪರಿಪೂರ್ಣವಾಗಿರುವುದು ಎಂಬ ಅರ್ಥವಿದೆ. ಈ ದಿನ ಜಪ, ಪೂಜೆ, ಧ್ಯಾನ ಮತ್ತು ದಾನ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಮಾಘ ಹುಣ್ಣಿಮೆಯಂದು ಸಕಲ ದೇವತೆಗಳು ಭೂಮಿಗೆ ಆಗಮಿಸುತ್ತಾರೆ ಎಂಬ ನಂಬಿಕೆ ಇದೆ. ಇದರಿಂದಾಗಿ ಈ ದಿನದಂದು ಮಾಡುವ ಆಚರಣೆಗಳಿಂದ ನವಗ್ರಹ ದೋಷ, ಶನಿ ದೋಷ, ಅಕಾಲ ಮರಣ…

Read More

ಮಹಾರಾಷ್ಟ್ರ: ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ಹಲ್ಲೆ – Kannada News | Brutal Attack On Sahitya Sammelan Working President Vinod Kulkarni in Maharashtra

ಸತಾರ, ಜನವರಿ 04: ಸಾಹಿತ್ಯ ಸಮ್ಮೇಳನದ ಕಾರ್ಯಾಧ್ಯಕ್ಷ ವಿನೋದ್ ಕುಲಕರ್ಣಿ ಮೇಲೆ ಅಮಾನುಷ ದಾಳಿ(Attack) ನಡೆಸಿರುವ ಘಟನೆ ಸತಾರದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಯೊಬ್ಬರು ಅವರನ್ನು ಅಡ್ಡಗಟ್ಟಿ, ಅವರ ಕಣ್ಣು ಮತ್ತು ಮುಖಕ್ಕೆ ಕಪ್ಪು ಪುಡಿಯ ಪದಾರ್ಥವನ್ನು ಎಸೆದು, ಕೊಲೆ ಬೆದರಿಕೆ ಹಾಕಿದ್ದಾರೆಂದು ವರದಿಯಾಗಿದೆ. ದಾಳಿಯ ತೀವ್ರತೆಯು ಕುಲಕರ್ಣಿ ಅವರ ಕಣ್ಣಿಗೆ ಗಂಭೀರ ಗಾಯವನ್ನುಂಟುಮಾಡಿದೆ. ಈ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಲೋಕೋಪಯೋಗಿ ಸಚಿವ ಶಿವೇಂದ್ರಸಿಂಹ ಭೋಸಲೆ, ಇದು ‘ಹೇಡಿತನದ ಕೃತ್ಯ’ ಎಂದು ಬಣ್ಣಿಸಿದ್ದು, ನಾಗರಿಕ ಸಮಾಜದಲ್ಲಿ ಇದಕ್ಕೆ ಸ್ಥಾನವಿಲ್ಲ….

Read More

ಕರ್ನಾಟಕ ಕರಾವಳಿ ಆಗಲಿದೆ ಕೇರಳ, ಗೋವಾದಂತೆ ಟೂರಿಸಂ ಹಬ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ – Kannada News | DK Shivakumar Vows to Develop Karnataka Coast on Kerala Goa Tourism Model

ಮಂಗಳೂರು, ಜನವರಿ 10: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಕೇರಳ ಮತ್ತು ಗೋವಾದಂತೆ ಕರಾವಳಿ ಭಾಗದ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಳ್ಳುವಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳು ವಿಫಲವಾಗಿವೆ ಎಂದು ಅವರು ಒಪ್ಪಿಕೊಂಡಿದ್ದಾರೆ. ಈ ವೈಫಲ್ಯದಿಂದಾಗಿ ಮಂಗಳೂರು ಸೇರಿದಂತೆ ಕರಾವಳಿ ಭಾಗದ ಜನರು ಮುಂಬೈ,…

Read More

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ? – Kannada News | Do you know the purpose of putting the Tibetan flag on bikes?

ಟಿಬೆಟಿಯನ್‌ ಪ್ರಾರ್ಥನಾ ಧ್ವಜImage Credit source: Pinterest ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್‌ ಸ್ಟೇಷನ್‌ಗಳಿ ಬೈಕ್‌ ರೈಡ್‌ ಹೋಗುವಂತಹದ್ದು ಟ್ರೆಂಡ್‌ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್‌ ಪ್ಯಾಕ್‌ ಮಾಡಿ ಈ ರೀತಿ ರೈಡ್‌ಗಳಿಗೆ ಹೋಗುತ್ತಿರುತ್ತಾರೆ. ಹೀಗೆ ದೂರದೂರುಗಳಿಗೆ ರೈಡ್‌ ಹೋಗುವವರು ತಮ್ಮ ಬೈಕ್‌ಗಳಲ್ಲಿ (bikes)ಐದು ಬಣ್ಣಗಳಿಂದ ಕೂಡಿದ ಟಿಬೆಟಿಯನ್ ಫ್ಲ್ಯಾಗ್‌ ಒಂದನ್ನು ನೇತುಹಾಕಿರುತ್ತಾರೆ. ಬಹುಶಃ ನೀವು ಕೂಡ ಇದನ್ನು ಗಮನಿಸಿರುತ್ತೀರಿ ಅಲ್ವಾ. ಸಾಕಷ್ಟು ಮಂದಿ ಇದನ್ನು ಫ್ಯಾಶನ್‌ ಮತ್ತು ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ….

Read More

ಹೆಂಡತಿಯ ಒಂದು ಕ್ಷಣದ ಸಿಟ್ಟಿಗೆ ಪತಿ ಬಲಿ: ಶವದ ಪಕ್ಕದಲ್ಲೇ ರಾತ್ರಿ ಕಳೆದ ಪತ್ನಿ

ಗುಜರಾತ್, ಏಪ್ರಿಲ್ 10: ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಘಟನೆಯು ಕೌಟುಂಬಿಕ ಕಲಹವು ಎಷ್ಟು ಭೀಕರ ರೂಪ ಪಡೆದುಕೊಳ್ಳಬಹುದು ಎಂಬುದಕ್ಕೆ ಕನ್ನಡಿಯಾಗಿದೆ. ಆ ಕ್ಷಣದ ಸಿಟ್ಟು ಮತ್ತು ಆನಂತರದ ಮೌನ ಎರಡೂ ಈ ಘಟನೆಯಲ್ಲಿದೆ. ಪ್ರೀತಿ ಮತ್ತು ವಿಶ್ವಾಸದಿಂದ ಇರಬೇಕಾದ ದಂಪತಿ ನಡುವೆ ನಡೆದ ಸಣ್ಣ ಜಗಳವೊಂದು ಅಂತಿಮವಾಗಿ ಕೊಲೆ(Murder)ಯಲ್ಲಿ ಅಂತ್ಯವಾಗಿದೆ. ಗುಜರಾತ್‌ನ ನರ್ಮದಾ ಜಿಲ್ಲೆಯಲ್ಲಿ ನಡೆದ ಈ ಭೀಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದಾರಿಯುದ್ದಕ್ಕೂ ನಡೆದ ಜಗಳ ಘಟನೆಯ ದಿನ ಪತಿ ಮತ್ತು ಪತ್ನಿ…

Read More

RSS ಬಗ್ಗೆ ಅವಹೇಳನಕಾರಿ ಮಾತು: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದ ಬಿಜೆಪಿ, ದೂರು ದಾಖಲು

ಬೆಂಗಳೂರು, (ಏಪ್ರಿಲ್ 07): ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಆರ್​​ಎಸ್​ಎಸ್ (RSS)​ ಹಾಗೂ ಬಿಜೆಪಿ ವಿರುದ್ಧ ವಿವದಾತ್ಮಕ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC President mallikarjun kharge) ವಿರುದ್ಧ ಕರ್ನಾಟಕ ಬಿಜೆಪಿ ದೂರು ನೀಡಿದೆ. ಶಾಸಕರಾದ ಸಿ.ಕೆ.ರಾಮಮೂರ್ತಿ, ಮುನಿರಾಜು ನೇತೃತ್ವದ ಬಿಜೆಪಿ (BJP) ಇಂದು (ಏಪ್ರಿಲ್ 07) ಬೆಂಗಳೂರಿನ (Bengaluru) ಡಿಜಿ & ಐಜಿಪಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ನೀಡಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಬಹಿರಂಗವಾಗಿ…

Read More

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ. ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು…

Read More