Headlines

PM Modi Speech in Rajya Sabha: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 24: ನಾವು ಇರಾನ್, ಇಸ್ರೇಲ್ ಮತ್ತು ಅಮೆರಿಕದೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.  ರಾಜ್ಯಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತನಾಡಿ,  ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವುದು ನಮ್ಮ ಗುರಿಯಾಗಿದೆ. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ನಾವು ಕರೆ ನೀಡಿದ್ದೇವೆ. ಅಲ್ಲಿನ ದಾಳಿಗಳು ಸ್ವೀಕಾರಾರ್ಹವಲ್ಲ. ನಾಗರಿಕರು, ನಾಗರಿಕ ಮೂಲಸೌಕರ್ಯ ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಭಾರತ ವಿರೋಧಿಸುತ್ತದೆ. ಹಡಗುಗಳ ಚಲನೆಯನ್ನು ಖಚಿತಪಡಿಸಿಕೊಳ್ಳಲು ಭಾರತ ನಿರಂತರ ಪ್ರಯತ್ನಗಳನ್ನು…

Read More

ಪೀಣ್ಯ ಫ್ಲೈಓವರ್​ ಬಂದ್​ನಿಂದ ವಾಹನ ಸವಾರರು ಕಂಗಾಲು: 10 ನಿಮಿಷದಲ್ಲಿ ಹೋಗೋ ದಾರಿಗೆ 1 ಗಂಟೆ ಬೇಕೆಂದು ಅಳಲು – Kannada News | Peenya Flyover Closure Causes Traffic Chaos: Commuters Spend 1 Hour for a 10 Minute Route

ಬೆಂಗಳೂರು, ಮೇ 5: ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್​ನಲ್ಲಿ ನಾಲ್ಕು ದಿನಗಳ ಕಾಲ ಸಂಚಾರ ನಿರ್ಬಂಧ ಹೇರಲಾಗಿದ್ದು, ಇದು ನಗರದಲ್ಲಿ ತೀವ್ರ ಟ್ರಾಫಿಕ್ ಸಮಸ್ಯೆಗೆ ಕಾರಣವಾಗಿದೆ. ಡಾ. ಶಿವಕುಮಾರ ಸ್ವಾಮೀಜಿ ಫ್ಲೈಓವರ್ ಮೇ 8ರ ಬೆಳಿಗ್ಗೆ 11 ಗಂಟೆಯವರೆಗೆ ಸಂಚಾರಕ್ಕೆ ಲಭ್ಯವಿರುವುದಿಲ್ಲ. ಫ್ಲೈಓವರ್‌ನಲ್ಲಿರುವ 1422 ಕೇಬಲ್‌ಗಳ ದುರಸ್ತಿ ಮತ್ತು ಲೋಡ್ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಸಂಚರಿಸಬಹುದಾದ ಮಾರ್ಗವನ್ನು ಈಗ ಕೆಳರಸ್ತೆಯಲ್ಲಿ ಸಂಚರಿಸಲು ಸುಮಾರು ಒಂದೂವರೆ ಗಂಟೆ ಬೇಕಾಗುತ್ತಿದೆ ಎಂದು ವಾಹನ ಸವಾರರು…

Read More

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ – Kannada News | Gruhalakshmi Scheme: 22 Crore Paid to Deceased Beneficiaries in Dakshina Kannada

ಮಂಗಳೂರು, ಮೇ 12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಸರಿಯಾಗಿ ಪಾವತಿಯಾಗುತ್ತಿಲ್ಲ ಎಂಬ ಜನರ ಆರೋಪದ ನಡುವೆ, ಶಾಕಿಂಗ್​​ ವಿಚಾರವೊಂದು ಬಹಿರಂಗಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದಾಗಲೇ ಮೃತಪಟ್ಟಿರುವ ಫಲಾನುಭವಿಗಳ ಖಾತೆಗಳಿಗೆ ಸುಮಾರು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ಗೊತ್ತಾಗುತ್ತಲೇ ಈ ಬಗ್ಗೆ ತಕ್ಷಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ…

Read More

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್ – Kannada News | Bike Rider Ties Soppu on Head instead of helmet In Chamarajanagar for temperature heatwave, video Goes viral

ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ‌ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ…

Read More

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಮಹತ್ವದ ಆದೇಶ – Kannada News | Karnataka Government doctors cannot treat inpatients in private hospitals

ಪ್ರಾತಿನಿಧಿಕ ಚಿತ್ರImage Credit source: ehealth.com ಬೆಂಗಳೂರು, ಜನವರಿ 28: ಸರ್ಕಾರಿ ವೈದ್ಯರು (government doctors) ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ಸರ್ಕಾರ ನಿರ್ಬಂಧ ವಿಧಿಸಿದೆ. ಆ ಮೂಲಕ ಸರ್ಕಾರಿ ವೈದ್ಯರಿಗೆ ರಾಜ್ಯ ಸರ್ಕಾರ ಶಾಕ್​ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ…

Read More

Optical Illusion: ನೀವು ಬುದ್ಧಿವಂತರಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಗೂಬೆಗಳನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ (optical Illusion) ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಕೆಲವು ಒಗಟಿನ ಚಿತ್ರಗಳನ್ನು ಬಿಡಿಸುವಾಗ ಟ್ರಿಕ್ಕಿ ಅನಿಸುತ್ತದೆ. ಆದರೆ ಕೆಲವರು ತಮ್ಮ ಬುದ್ಧಿವಂತಿಕೆ ಬಳಸಿ ಸುಲಭವಾಗಿ ಒಗಟು ಬಿಡಿಸುತ್ತಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಇಂತಹದ್ದೇ ಒಗಟಿನ ಚಿತ್ರ ವೈರಲ್ ಆಗಿದೆ. ಇದರಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಮೂರು ಗೂಬೆಗಳನ್ನು ಗುರುತಿಸಬೇಕು. ಈ ಒಗಟು ಬಿಡಿಸಲು ನಿಮಗಿರುವ ಸಮಯ ಹತ್ತು ಸೆಕೆಂಡುಗಳು ಮಾತ್ರ ಎನ್ನುವುದು ನೆನಪಿರಲಿ. ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ…

Read More

ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು – Kannada News

ನವದೆಹಲಿ, ಜೂನ್ 5: ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು (Forex Reserve) ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರಯತ್ನ ಮುಂದುವರಿಸಿದೆ. ಈ ನಿಟ್ಟಿನಲ್ಲಿ ದೇಶಕ್ಕೆ ವಿದೇಶಿ ಬಂಡವಾಳದ ಒಳಹರಿವನ್ನು ಹೆಚ್ಚಿಸಲು 5 ಪ್ರಮುಖ ಕ್ರಮಗಳನ್ನು ಪ್ರಕಟಿಸಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹಣಕಾಸು ನೀತಿ ಸಮಿತಿ (MPC) ಸಭೆಯ ನಂತರ ಈ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಆರ್‌ಬಿಐ ಪ್ರಕಟಿಸಿದ ಆ 5…

Read More

‘ಧುರಂಧರ್ 2’ ಬಗ್ಗೆ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡ ನಟ ರಾಮ್ ಚರಣ್ – Kannada News | Ram Charan being trolled for talking about Dhurandhar movie

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಮೂರು ವಾರದ ಹಿಂದೆ ಬಿಡುಗಡೆ ಆಗಿದ್ದು ಹಿಟ್ ಎನಿಸಿಕೊಂಡಿದೆ. ಬಿಡುಗಡೆ ಆದ 18 ದಿನಗಳಲ್ಲಿ ಸುಮಾರು 350 ಕೋಟಿಗೂ ಹೆಚ್ಚು ಮೊತ್ತವನ್ನು ಈ ಸಿನಿಮಾ ಗಳಿಕೆ ಮಾಡಿದೆ. ‘ಆರ್​​ಆರ್​​ಆರ್’ ಬಳಿಕ ಸತತ ಸೋಲಿನಿಂದ ಕಂಗೆಟ್ಟಿದ್ದ ನಟ ರಾಮ್ ಚರಣ್, ‘ಪೆದ್ದಿ’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತೀಚೆಗೆ ರಾಮ್ ಚರಣ್, ತಮ್ಮ ಮಾತುಗಳಿಂದ ಟ್ರೋಲ್​​ಗೆ ಗುರಿ ಆಗುತ್ತಿದ್ದಾರೆ. ‘ಪೆದ್ದಿ’ ಪ್ರಚಾರದ ಸಮಯದಲ್ಲಿ ಜಸ್ಪೀತ್ ಬುಮ್ರಾ ಅವರನ್ನು…

Read More

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಬಿಡುತ್ತಿಲ್ಲ: ಪ್ರಕಾಶ್ ರಾಜ್ ಅಸಮಾಧಾನ – Kannada News | Central Govt not allowing screening of Palestinian films: Prakash Raj expresses displeasure

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (BIFFes) ಉದ್ಘಾಟನೆ ಆಗಿದೆ. ಈ ಸಿನಿಮೋತ್ಸವಕ್ಕೆ ನಟ ಪ್ರಕಾಶ್ ರಾಜ್ ಅವರು ರಾಯಭಾರಿ ಆಗಿದ್ದಾರೆ. ಉದ್ಘಾಟನಾ ವೇದಿಕೆಯಲ್ಲಿ ಪ್ರಕಾಶ್ ರಾಜ್ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ಸುಮಾರು 16 ವರ್ಷಗಳ ಹಿಂದೆ ಈ ಸಿನಿಮೋತ್ಸವವನ್ನು ನಾನು ಉದ್ಘಾಟನೆ ಮಾಡಿದ್ದೆ. ಆಗ ಒಂದು ಚೈತನ್ಯ ಇತ್ತು. ರಂಗನತಿಟ್ಟಿಗೆ ಬೇರೆ ಬೇರೆ ದೇಶದ ಹಕ್ಕಿಗಳು ಬರುವ ರೀತಿಯಲ್ಲಿ ಉತ್ಸವ ಆಗಬೇಕು ಎಂಬ ಚೈತನ್ಯದಿಂದ ಶುರುಮಾಡಿದ ಉತ್ಸವ ಇದು. 16 ವರ್ಷದ ಬಳಿಕ ನಟನಾಗಿ,…

Read More

ಪ್ರಸಿದ್ಧ ರಾಜರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನಂತ್ ಅಂಬಾನಿಯಿಂದ 12 ಕೋಟಿ ರೂ; ಶಿಥಿಲಗೊಂಡ ಗೋಪುರದ ಪುನಃಸ್ಥಾಪನೆಗೆ ನೆರವು

ಮುಂಬೈ: ಭಾರತದ ಗಣ್ಯ ಉದ್ಯಮಿಯಾದ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ (Anant Ambani) ಅವರು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿರುವ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ (Rajarajeshwara temple) ಕಳೆದ ವಾರ (ಏಪ್ರಿಲ್ 2) ಭೇಟಿ ನೀಡಿದರು. ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನದ ಭಕ್ತರು ಮತ್ತು ಅವರ ಹಿತೈಷಿಗಳು ಗುರುವಾರ ಸಂಜೆ 8 ಗಂಟೆಗೆ ಅವರ ಭೇಟಿಗೆ ಸಾಕ್ಷಿಯಾಗಿದ್ದರು. ಮುಕೇಶ್ ಅಂಬಾನಿಯವರ ಕಿರಿಯ ಮಗನಾದ ಅನಂತ್ ಅಂಬಾನಿ ಅವರು ದೇವಸ್ಥಾನದಲ್ಲಿ ವಿವಿಧ ಸೇವೆಗಳನ್ನು ಸಲ್ಲಿಸಿದರು. ಪೊನ್ನುಂಕುಡಂ, ಪಟ್ಟಂ,…

Read More