Headlines

ಈ ರೀತಿ ವಾಶ್‌ ಮಾಡಿದ್ರೆ ಜೀನ್ಸ್‌ ಬಣ್ಣ ಮಾಸೋದೇ ಇಲ್ಲ – Kannada News

ಡೆನಿಮ್‌ ಜೀನ್ಸ್‌ (jeans) ಅಂದ್ರೆ ಪ್ರತಿಯೊಬ್ಬರಿಗೂ ಇಷ್ಟ. ಇದು ಕಂಫರ್ಟ್‌ ಮಾತ್ರವಲ್ಲದೆ ಸ್ಟೈಲಿಶ್‌ ಲುಕ್‌ ಅನ್ನು ಸಹ ನೀಡುತ್ತದೆ. ಹಾಗಾಗಿ ಹೆಚ್ಚಿನವರು ಜೀನ್ಸ್‌ ಧರಿಸಲು ಇಷ್ಟಪಡುತ್ತಾರೆ. ಆದರೆ ಡೆನಿಮ್‌ ಜೀನ್ಸ್‌ಗಳ ಬಣ್ಣ ಬಹುಬೇಗನೆ ಮಾಸಿ ಹೋಗಿ ಹಳೆಯದರಂತೆ ಕಾಣಿಸುತ್ತದೆ. ಈ ರೀತಿ ಡೆನಿಮ್‌ ಬಣ್ಣ ಮಸುಕಾಗಲು ಅವುಗಳ ಗುಣಮಟ್ಟ ಮಾತ್ರವಲ್ಲ, ಅವುಗಳನ್ನು ತೊಳೆಯುವ ವಿಧಾನವೂ ಕಾರಣವಾಗುತ್ತದೆ. ಜೀನ್ಸ್‌ ಮಸುಕಾಗದೆ ದೀರ್ಘಕಾಲ ಹೊಸದರಂತೆ ಕಾಣಲು ಸರಿಯಾದ ಆರೈಕೆ ಅತ್ಯಗತ್ಯ. ಸಣ್ಣ ತಪ್ಪು ಸಹ ಅವುಗಳ ಗುಣಮಟ್ಟವನ್ನು ಹಾಳುಮಾಡಬಹುದು. ಹಾಗಾಗಿ…

Read More

ಇಬ್ಬರಿಗೆ ಅನಾರೋಗ್ಯ… ಟೀಮ್ ಇಂಡಿಯಾಗೆ ಚಿಂತೆ ಶುರು

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು 161 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು ಮೊದಲ ಪಂದ್ಯವನ್ನು 29 ರನ್​ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿನ ಹೊರತಾಗಿಯೂ ಈ ಪಂದ್ಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಭಾರತ…

Read More

ಅಮೆರಿಕ-ಇರಾನ್ ಸಂಘರ್ಷ: ಭೂತದ ಬಾಯಲ್ಲಿ ಭಗವದ್ಗೀತೆಯಂತೆ ಶೆಹಬಾಜ್ ಬಾಯಲ್ಲಿ ಶಾಂತಿ ಮಂತ್ರ

ಇಸ್ಲಾಮಾಬಾದ್, ಮಾರ್ಚ್​ 25: ಅಂದು ಭಾರತ-ಪಾಕಿಸ್ತಾನದ ನಡುವೆ ಸಂಘರ್ಷ ನಡೆಯುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಏನು ಮಾಡಿದ್ದರೂ, ಅದೇ ಕೆಲಸವನ್ನು ಈಗ ಇರಾನ್-ಅಮೆರಿಕ ಮಧ್ಯೆ ಹುಟ್ಟುಕೊಂಡಿರುವ ಉದ್ವಿಗ್ನತೆ ನಡುವೆ ಪಾಕ್ ಮಾಡಲು ಹೊರಟಿದೆ. ಯಾರೂ ಆಹ್ವಾನಿಸದಿದ್ದರೂ ಶೆಹಬಾಜ್ ಷರೀಫ್ ಮಧ್ಯಸ್ಥಿಕೆಗೆ ಬಂದು ಕುಳಿತಿದ್ದಾರೆ, ತಾವು ಶಾಂತಿ ಸ್ಥಾಪಕ ಎಂದು ಕರೆದುಕೊಳ್ಳುತ್ತಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಒಪ್ಪಂದದ ನಂತರ, ಎರಡೂ ದೇಶಗಳ ನಡುವೆ ಅರ್ಥಪೂರ್ಣ ಮತ್ತು ನಿರ್ಣಾಯಕ ಸಂವಾದವನ್ನು ಆಯೋಜಿಸಲು ಪಾಕಿಸ್ತಾನ ಸಿದ್ಧವಾಗಿದೆ ಎಂದು…

Read More

ಕೆಎಎಸ್​​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್ ಎಂದ ಸಿದ್ದರಾಮಯ್ಯ – Kannada News | KAS Officers to Be Promoted Soon: CM Siddaramaiah says at KAS Building Inauguration

ಬೆಂಗಳೂರು, ಏಪ್ರಿಲ್​ 27: ನಗರದ ಇನ್ಫೆಂಟ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ KAS ಅಧಿಕಾರಿಗಳ ಸಂಘದ ನವೀಕೃತ ಕಟ್ಟಡವನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ಒಟ್ಟಿಗೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಎಎಸ್ ಅಧಿಕಾರಿಗಳಿಗೆ ಪ್ರಮೋಷನ್ ಸಂಬಂಧ 2 ಸಭೆಯಾಗಿದೆ. ಆದಷ್ಟು ಬೇಗ ಪ್ರಮೋಷನ್ ಆಗುತ್ತದೆ ಎಂದರು. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆ ನೀಡಿದ್ದಾರೆ. ಸಮಸ್ಯೆ ಹೇಳಿಕೊಂಡು ಜನ ನಿಮ್ಮ ಬಳಿ ಬರ್ತಾರೆ, ಸಮಾಧಾನದಿಂದ ಕೇಳಿ ಕೆಲಸ ಮಾಡಿದರೆ ರಾಜ್ಯಕ್ಕೂ ಕೀರ್ತಿ…

Read More

ನಿಮಗೆ 8 ಲಕ್ಷ ರೂ. ಲಾಟರಿ ಹೊಡೆದಿದೆ ಅಂದ್ರೆ ನಂಬಬೇಡಿ!: ಬೆಂಗಳೂರಿನ ಇಬ್ಬರಿಗೆ ಬಿತ್ತು 13.71 ಲಕ್ಷ ರೂ. ನಾಮ; ಹೊಸ ಆನ್‌ಲೈನ್ ಸ್ಕ್ಯಾಮ್ – Kannada News

ಬೆಂಗಳೂರು, ಜೂ.5: ಬೆಂಗಳೂರಿನಲ್ಲಿ ದಿನಕ್ಕೊಂದು ಸ್ಕ್ಯಾಮ್​​​​​ಗಳು ನಡೆಯುತ್ತಿರುತ್ತದೆ. ಇದೀಗ ಈ ವಂಚನೆಗೆ ಹೊಸ ರೂಪ ನೀಡಿದ್ದಾರೆ. “ನಿಮಗೆ 8 ಲಕ್ಷ ರೂ. ಕೇರಳ ಲಾಟರಿ ಹೊಡೆದಿದೆ” ಎಂಬ ವಂಚಕರ ನಕಲಿ ಮಾತನ್ನು ನಂಬಿ ಪಶ್ಚಿಮ ಬೆಂಗಳೂರಿನ ಇಬ್ಬರು ನಾಗರಿಕರು ಬರೋಬ್ಬರಿ 13.71 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ನಗರದ ವೆಸ್ಟ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಂಚನೆಗೊಳಗಾದವರಲ್ಲಿ ವಲಗೇರಹಳ್ಳಿಯ 60 ವರ್ಷದ ಎನ್‌ಜಿಒ (NGO) ಉದ್ಯೋಗಿ…

Read More

ಕೃನಾಲ್ ಪಾಂಡ್ಯ ಕಾಲರ್ ಪಟ್ಟಿ ಹಿಡಿದ ನಿಕೋಲಸ್ ಪೂರನ್! – Kannada News | Krunal pandya and nicholas pooran Fight video in IPL 2026

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿ ಎಂದರೆ ಅಲ್ಲಿ ಕೇವಲ ಕ್ರಿಕೆಟ್ ಮಾತ್ರವಲ್ಲ, ಹೈ-ವೋಲ್ಟೇಜ್ ಡ್ರಾಮಾಗಳು ನಡೆಯುತ್ತಿರುತ್ತವೆ. ಇತ್ತೀಚಿನ ಪಂದ್ಯದ ನಂತರವೂ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕೆರಿಬಿಯನ್ ಆಟಗಾರ ನಿಕೋಲಸ್ ಪೂರನ್ ಅವರು ಕೃನಾಲ್ ಪಾಂಡ್ಯ ಅವರ ಕಾಲರ್ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಮೈದಾನದಲ್ಲಿ ಏನಾಯಿತು? ಈ ಪಂದ್ಯದ ವೇಳೆ 10ನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ ಸತತ ಎರಡು…

Read More

2025ರಲ್ಲಿ 47 ಲಕ್ಷ ರೂ. ಖರ್ಚು ಮಾಡಿದ ಬೆಂಗಳೂರಿನ ದಂಪತಿ – Kannada News | Content Creators’ Annual Spending Goes Viral: Bengaluru Duo’s Rs 47 Lakh Budget

ಬೆಂಗಳೂರು, ಜ.5: ಬೆಂಗಳೂರು ಮೂಲದ ಕಂಟೆಂಟ್ ಕ್ರಿಯೇಟರ್ ದಂಪತಿ (Bengaluru couple expenses) ತಮ್ಮ ವರ್ಷದ ಖರ್ಚಿನ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ವಾರ್ಷಿಕ ಖರ್ಚಿನ ಬಗ್ಗೆ ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ. ಪ್ರಕೃತಿ ಅರೋರಾ ಮತ್ತು ಆಶಿಶ್ ಕುಮಾರ್ ಅವರು ಕಳೆದ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಡಿಗೆ ಮತ್ತು ಪ್ರಯಾಣದಿಂದ ಹಿಡಿದು ಫಿಟ್‌ನೆಸ್ ಮತ್ತು ಶಾಪಿಂಗ್‌ವರೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿರುವ ಇವರ ವಾರ್ಷಿಕ…

Read More

ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ: ಶೀಘ್ರದಲ್ಲೇ ಆರಂಭವಾಗಲಿದೆ ಚತುಷ್ಪಥ ರೈಲು ಮಾರ್ಗ ಕಾಮಗಾರಿ – Kannada News | Bengaluru Tumakuru Quadruple Railway Line: Rs 6000 Crore Action Plan Ready, Land Acquisition Soon Says Minister V Somanna

ತುಮಕೂರು, ಜೂನ್ 20: ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಸದ್ಯ ಕೇವಲ ಎರಡು ಪಥಗಳ (Double Track) ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ. ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು…

Read More

ಪದ್ಮ ಪ್ರಶಸ್ತಿ ಪ್ರಕಟ: ರಾಜ್ಯದ ಶತಾವಧಾನಿ ಆರ್​​. ಗಣೇಶ್​​ಗೆ​​ ಪದ್ಮ ಭೂಷಣ, 7 ಮಂದಿಗೆ ಪದ್ಮಶ್ರೀ ಅವಾರ್ಡ್​​ – Kannada News | Padma Awards 2026: Shatavadhani R Ganesh Gets Padma Bhushan, Seven from Karnataka Honoured with Padma Shri

ನವದೆಹಲಿ, ಜನವರಿ 25: ಪ್ರತಿ ವರ್ಷ ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ, ಇಂಜಿನಿಯರಿಂಗ್, ವ್ಯಾಪಾರ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಭಾರತೀಯ ನಾಗರಿಕರಿಗೆ ಭಾರತ ಸರ್ಕಾರದಿಂದ ನೀಡಲ್ಪಡುವ ಪದ್ಮ ಪ್ರಶಸ್ತಿಗಳ 2026ನೇ ಸಾಲಿನ ಪಟ್ಟಿ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 5 ಜನರು ಪದ್ಮ ವಿಭೂಷಣ, 13 ಜನ ಪದ್ಮ ಭೂಷಣ ಮತ್ತು 113 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪೈಕಿ ಕಲಾ ಕ್ಷೇತ್ರದಲ್ಲಿನ ಸೇವೆಗಾಗಿ ಕರ್ನಾಟಕದ…

Read More

ಫ್ಲೈ 91 ವಿಮಾನಕ್ಕೆ ಮತ್ತೆ ಲ್ಯಾಂಡಿಂಗ್​​ ಸಮಸ್ಯೆ: ವಾರ ಕಳೆಯುವುದರ ಒಳಗೆ ಹುಬ್ಬಳ್ಳಿಯಲ್ಲಿ ಮೂರನೇ ಘಟನೆ – Kannada News | Fly91 Hubballi Landing Problems: Third Incident in a Week Raises Safety Concerns

ಹುಬ್ಬಳ್ಳಿ, ಏಪ್ರಿಲ್​​ 26: ಕಳೆದ ಒಂದು ವಾರದ ಅವಧಿಯಲ್ಲಿ ಮೂರನೇ ಬಾರಿಗೆ ಫ್ಲೈ 91 ವಿಮಾನಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್​​ ಸಮಸ್ಯೆ ಉಂಟಾಗಿದೆ. ನಿನ್ನೆ ಮಧ್ಯಾಹ್ನ 3.13ಕ್ಕೆ ಹೈದರಾಬಾದ್​​ನಿಂಗ ಹೊರಟಿದ್ದ ವಿಮಾನ ಸಂಜೆ 4.30ಕ್ಕೆ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆಗಸದಲ್ಲಿಯೇ ಕೆಲ ಸಮಯ ವಿಮಾನ ಸುತ್ತುಹೊಡೆದಿದೆ. ಅಂತಿಮವಾಗಿ ನಲವತ್ತು ನಿಮಿಷಗಳ ಕಾಲ ಆಕಾಶದಲ್ಲಿ ಹಾರಾಡಿ ಸಂಜೆ 5.09ಕ್ಕೆ ಫ್ಲೈ 91 ಸಂಸ್ಥೆಯ ಜಿಒಎ 3401 ಪ್ಲೈಟ್ ಲ್ಯಾಂಡ್​​ ಆಗಿದೆ. ಅಷ್ಟಕ್ಕೂ ಫ್ಲೈ 91…

Read More