ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್ – Kannada News | Bengaluru Police Commissioner Seemanth Kumar Singh Warns Against Social Media Gimmicks in the Name of Movie Promotions

ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು….

Read More

DC vs RCB: ಡೆಲ್ಲಿ ವಿರುದ್ಧದ ಸೇಡಿನ ಸಮರವನ್ನು ಗೆದ್ದು ಬೀಗಿದ ಆರ್​ಸಿಬಿ – Kannada News | RCB Crushes DC in IPL 2026: Delhi Capitals All Out for 75, Bengaluru Wins Revenge Match

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ರ 39ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಇದು ಈ ಆವೃತ್ತಿಯಲ್ಲಿ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ವಿರುದ್ಧ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯ ಆರ್​ಸಿಬಿ ಪಾಲಿಗೆ ಸೇಡಿನ ಸಮರವಾಗಿತ್ತು. ಈ ಸೇಡಿನ ಸಮರದಲ್ಲಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಹೀನಾಯವಾಗಿ ಮಣಿಸಿದ ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ…

Read More

CSK vs DC: ಸಿಎಸ್​ಕೆ ಪರ ಮೊದಲ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್

ಈ ಆವೃತ್ತಿಯಿಂದ ಐಪಿಎಲ್​ನಿಂದ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜು ಸ್ಯಾಮನ್ಸ್​ ಕೊನೆಗೂ ತಮ್ಮ ಲಯ ಕಂಡುಕೊಂಡಿದ್ದಾರೆ. ಆವೃತ್ತಿಯ ಮೊದಲ ಮೂರು ಪಂದ್ಯಗಳಲ್ಲಿ ನಿರಾಶೆ ಮೂಡಿಸಿದ ಸಂಜು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಆರಂಭದಿಂದಲೂ ತಾಳ್ಮೆಯ ಆಟ ಪ್ರದರ್ಶಿಸಿದ ಸಂಜು ಸ್ಯಾಮ್ಸನ್, ಮುಖೇಶ್ ಕುಮಾರ್ ಎಸೆದ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನ ಮೊದಲ ಎಸೆತದಲ್ಲಿ ಸಿಂಗಲ್ ಪಡೆಯುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. ಸಂಜು ಕೇವಲ 26 ಎಸೆತಗಳಲ್ಲಿ ಒಟ್ಟು 9…

Read More

ಗರ್ಭದಲ್ಲಿರುವಾಗಲೇ ಅಮ್ಮನ ಆಕಳಿಕೆಯನ್ನು ಕಾಪಿ ಮಾಡುತ್ತಂತೆ ಮಗು! – Kannada News | Unborn babies might copy their mothers yawns new pregnancy study reveals

ನವದೆಹಲಿ, ಮೇ 18: ಈ ಬ್ರಹ್ಮಾಂಡದಲ್ಲಿ ಆಕಳಿಸದವರು ಯಾರಾದರೂ ಇದ್ದಾರಾ? ನಾವು ಯಾರದ್ದಾದರೂ ಎದುರು ಕುಳಿತಾಗ ಅವರು ಆಕಳಿಸಿದರೆ ಅಥವಾ ನಾವು ಆಕಳಿಸುವವರನ್ನು ನೋಡಿದರೆ ನಮಗೂ ಆಕಳಿಕೆ ಬರುತ್ತದೆ. ಹೀಗಾಗಿ, ಆಕಳಿಕೆಯನ್ನು ಕಂಟ್ರೋಲ್ ಮಾಡುವುದು ಬಹಳ ಕಷ್ಟ. ನಮ್ಮೆದುರು ಇರುವ ವ್ಯಕ್ತಿ ಆಕಳಿಸಿದಾಗ ಎಷ್ಟು ಬೇಗನೆ ನಮಗೂ ಆಕಳಿಕೆ ಬರುತ್ತದೆಯೋ, ಅಷ್ಟೇ ವೇಗವಾಗಿ ಪ್ರಪಂಚದ ಯಾವುದೋ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಜೂಮ್ ವಿಡಿಯೋ ಕರೆಯಲ್ಲಿ ಮಾತನಾಡುವಾಗಲೂ ಆಕಳಿಕೆ ಹರಡುತ್ತದೆ ಎಂಬುದು ಅಚ್ಚರಿಯ ಸಂಗತಿ. ಇಷ್ಟೇ ಅಲ್ಲ, ಸಂಶೋಧನೆಯ ಪ್ರಕಾರ,…

Read More

ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್; ಗಂಡು ಮಗುವಿಗೆ ಜನ್ಮ ನೀಡಿದ ನಟಿ

ನಟಿ ಸೋನಂ ಕಪೂರ್ ಹಾಗೂ ಉದ್ಯಮಿ ಆನಂದ್ ಅಹೂಜಾ ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟಿದ್ದಾರೆ. ಸೋನಂ ಎರಡನೇ ಬಾರಿಗೆ ತಾಯಿ ಆಗಿದ್ದಾರೆ. ಅವರಿಗೆ ಗಂಡು ಮಗು ಜನಿಸಿದೆ. ಮಾರ್​ಚ್​ 29ರಂದು ಮಗು ಜನಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೋನಂ ಕಪೂರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಸೋನಂ ಕುಟುಂಬ ಮತ್ತಷ್ಟು ವಿಸ್ತೃತವಾಗಿದೆ. ಸೋನಂ ಕಪೂರ್ ಅವರು ಇನ್​​ಸ್ಟಾಗ್ರಾಮ್ ಅಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಮ್ಮ ಕುಟುಂಬ ಹಿರಿದಾಗಿದೆ. ಅವನ ಆಗಮನದಿಂದ ನಮ್ಮ ಹೃದಯದಲ್ಲಿ…

Read More

PM Modi speech: ಸಾಧ್ಯವಿರುವೆಡೆಯೆಲ್ಲಾ ತೈಲ ಮತ್ತು ಅನಿಲ ಪಡೆಯುತ್ತಿದ್ದೇವೆ- ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜಾಗತಿಕವಾಗಿ ಆಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆತಂಕ ವ್ಯಕ್ತಪಡಿಸಿದ್ದಾರೆ. ಸಂಸತ್​ನಲ್ಲಿ ಇಂದು ಪ್ರಧಾನಿಗಳು ಪಶ್ಚಿಮ ಏಷ್ಯಾ ಯುದ್ಧ ಹಾಗೂ ತೈಲ ಬಿಕ್ಕಟ್ಟಿನ ಕುರಿತು ಮಾತನಾಡುತ್ತಾ, ತಮ್ಮ ಸರ್ಕಾರ ಈ ಬಿಕ್ಕಟ್ಟು ಎದುರಿಸಲು ಮಾಡುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಹಾರ್ಮುಜ್ ಸ್ಟ್ರೇಟ್​ಗೆ ತಡೆಯಾಗಿರುವುದರಿಂದ ತೈಲ ಮತ್ತು ಅನಿಲ ಪೂರೈಕೆಯನ್ನು ಸಾಧ್ಯವಿರುವೆಡೆಯೆಲ್ಲಾ ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಯುದ್ಧ ನಡೆಯುತ್ತಿರುವ ಪ್ರದೇಶದಲ್ಲಿ ಭಾರತದ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಇದೆ. ಭಾರತಕ್ಕೆ…

Read More

ವೇದಿಕೆ ಮೇಲೆ ದೌರ್ಜನ್ಯ, ಅವಮಾನ ಆರೋಪ, ದೂರು ನೀಡಿದ ಖ್ಯಾತ ನಟಿ – Kannada News | Actress Mimi Chakraborty gave complaint alleging harassment

ಪಶ್ಚಿಮ ಬಂಗಾಳದ (West Bengal) ಖ್ಯಾತ ನಟಿ, ಟಿಎಂಸಿಯ ಮಾಜಿ ಸಂಸದೆ ಮಿಮಿ ಚಕ್ರವರ್ತಿ (Mimi Chakraborty) ಅವರು ದೌರ್ಜನ್ಯದ ಆರೋಪ ಮಾಡಿದ್ದು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ಜಿಲ್ಲೆಯೊಂದರಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ವೇದಿಕೆ ಮೇಲೆ ತಮ್ಮ ಮೇಲೆ ದೌರ್ಜನ್ಯ ಎಸಗಲಾಯ್ತು, ಬಲವಂತದಿಂದ ನನ್ನ ಕಾರ್ಯಕ್ರಮವನ್ನು ನಿಲ್ಲಿಸಲಾಯ್ತು ಎಲ್ಲರೆದುರು ಅವಮಾನ ಮಾಡಲಾಯ್ತು ಎಂದು ನಟಿ ಮಿಮಿ ಚಕ್ರವರ್ತಿ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಬಂಗಾಳದ ನಯಾಗ್ರಾಂನ ಬೋಂಗೋನ್ ನಗರದಲ್ಲಿ…

Read More

ಟ್ರಂಪ್ ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – Kannada News | Trump’s Air Force One Glitch: Technical Snag Delays Davos Trip to Switzerland

ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಸ್ವಿಟ್ಜರ್‌ಲ್ಯಾಂಡ್​ಗೆ ಪ್ರಯಾಣಿಸುತ್ತಿದ್ದ ಏರ್ ಫೋರ್ಸ್ ಒನ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಾಷಿಂಗ್ಟನ್‌ಗೆ ಮರಳಿದೆ. ವಿಮಾನದಲ್ಲಿ ಸಿಬ್ಬಂದಿಗೆ ಸಣ್ಣ ವಿದ್ಯುತ್ ಸಮಸ್ಯೆ ಕಂಡುಬಂದಿತ್ತು. ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ವಿಶ್ವದ ಅನೇಕ ನಾಯಕರನ್ನು ಭೇಟಿಯಾಗಲು ಅಧ್ಯಕ್ಷರು ಹೊರಟಿದ್ದರು. ವಿಮಾನ ಹಾರಾಟ ಆರಂಭಿಸಿದ ಬಳಿಕ AF1 ಸಿಬ್ಬಂದಿ ಸಣ್ಣ ವಿದ್ಯುತ್ ಸಮಸ್ಯೆಯನ್ನು ಪತ್ತೆ ಹಚ್ಚಿದ್ದರು. ಅಧ್ಯಕ್ಷರು…

Read More

ಗ್ಲಾಮರ್ ಲೋಕದಿಂದ ಅಧ್ಯಾತ್ಮದತ್ತ ಮಮತಾ ಕುಲಕರ್ಣಿ: ವಿವಾದಗಳ ಸುಳಿಯಲ್ಲೇ ಕಳೆದುಹೋದ ನಟಿಯ ಕಥೆ – Kannada News | From Bollywood Diva to Sanyasini: The Turbulent Life of Mamta Kulkarni

90ರ ದಶಕದಲ್ಲಿ ಬಾಲಿವುಡ್‌ನ ಟಾಪ್ ನಟಿಯಾಗಿ ಮೆರೆದವರು ಮಮತಾ ಕುಲಕರ್ಣಿ. ಸಲ್ಮಾನ್ ಖಾನ್, ಶಾರುಖ್ ಖಾನ್ ಅವರಂತಹ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದ ಈ ನಟಿ, ತಮ್ಮ ಸೌಂದರ್ಯ ಮತ್ತು ಧೈರ್ಯವಂತ ನಿರ್ಧಾರಗಳಿಂದಲೇ ಸುದ್ದಿಯಲ್ಲಿದ್ದರು. ಆದರೆ, ಉತ್ತುಂಗದಲ್ಲಿದ್ದಾಗಲೇ ಚಿತ್ರರಂಗದಿಂದ ಮಾಯವಾದ ಮಮತಾ, ದಶಕಗಳ ಕಾಲ ವಿದೇಶದಲ್ಲಿ ನೆಲೆಸಿದ್ದರು. ಅಧ್ಯಾತ್ಮದ ಹಾದಿ ಮತ್ತು ಮಹಾಕುಂಭ ಮೇಳದ ಸಂಚಲನ: 2025ರಲ್ಲಿ ಭಾರತಕ್ಕೆ ಮರಳಿದ ಮಮತಾ ಕುಲಕರ್ಣಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದು ತಮ್ಮ ಬದಲಾದ ಜೀವನಶೈಲಿಯಿಂದ. ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ…

Read More

TET Mandatory: ಶಿಕ್ಷಕರ ಉದ್ಯೋಗ ಮತ್ತು ಬಡ್ತಿಗೆ TET ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುImage Credit source: Pinterest ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ತೀರ್ಪು ದೇಶಾದ್ಯಂತ ಲಕ್ಷಾಂತರ ಶಿಕ್ಷಕರಲ್ಲಿ ತೀವ್ರ ಕಳವಳ ಮತ್ತು ಆತಂಕವನ್ನು ಹುಟ್ಟುಹಾಕಿದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಶಿಕ್ಷಕರ ಸೇವೆಯನ್ನು ಮುಂದುವರಿಸಲು ಮತ್ತು ಅವರಿಗೆ ಬಡ್ತಿ (Promotion) ನೀಡಲು ಟಿಇಟಿ (TET) ಪರೀಕ್ಷೆಯು ಕಡ್ಡಾಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದರೆ, ಈಗಾಗಲೇ ಸೇವೆಯಲ್ಲಿರುವ ಟಿಇಟಿ ಅಲ್ಲದ ಶಿಕ್ಷಕರಿಗೆ ಸಮಾಧಾನಕರ ಸುದ್ದಿಯೊಂದನ್ನು ನೀಡಿರುವ ಕೋರ್ಟ್,…

Read More