Headlines

ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್ – Kannada News

ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು….

Read More

ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲೆಂಡ್; ನಿವೃತ್ತಿ ಘೋಷಿಸಿದ ಮೂವರು ಲೆಜೆಂಡರಿ ಪ್ಲೇಯರ್ಸ್​ – Kannada News | NZ Women’s World Cup exit: Devine, Bates, Tahuhu retire after 2026 T20 World Cup disappointment

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ಲೀಗ್ ಹಂತದಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆಲ್ಲಲಷ್ಟೇ ಶಕ್ತವಾಯಿತು. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ತನ್ನ ವಿಶ್ವಕಪ್‌ ಪಯಣವನ್ನು ಮುಗಿಸಿತು. ಕಳೆದ ಆವೃತ್ತಿಯಲ್ಲಿ ವಿಶ್ವ ಚಾಂಪಿಯನ್ ಕಿರೀಟವನ್ನು ಆಲಂಕರಿಸಿದ್ದ ನ್ಯೂಜಿಲೆಂಡ್, ಈ ಆವೃತ್ತಿಯಲ್ಲಿ ಸೆಮಿಫೈನಲ್​ಗೂ ಅರ್ಹತೆ ಪಡೆಯಲಿಲ್ಲ. ಹಾಲಿ ಚಾಂಪಿಯನ್​ಗಳಿಗೆ ಈ ಆಘಾತದ ನಡುವೆ ಮತ್ತೊಂದು ಆಘಾತ…

Read More

ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು – Kannada News | Vijayapura Loan Fraud: Women Duped of Lakhs in Low Interest Loan Scam

ವಿಜಯಪುರ, ಜುಲೈ 20: “ಮೋಸ ಹೋಗುವವರು ಇರುವವರೆಗೂ ಮೋಸ ಮಾಡುವವರು ಇದ್ದೇ ಇರುತ್ತಾರೆ” ಎಂಬ ಮಾತಿಗೆ ಪುಷ್ಟಿ ನೀಡುವಂತಹ ಮತ್ತೊಂದು ವಂಚನೆ (Fraud) ಜಾಲ ವಿಜಯಪುರದಲ್ಲಿ (vijayapura) ಬಯಲಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ನೂರಾರು ಅಮಾಯಕ ಗ್ರಾಮೀಣ ಮಹಿಳೆಯರಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು, ಸಾಲದ ಆಸೆಗೆ ಬಿದ್ದ ನೂರಾರು ಜನ ಮುಂಗಾಡವಾಗಿ ಹಣ ಕಟ್ಟಿ ಲಕ್ಷ ಲಕ್ಷ ಹಣ ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಜನರನ್ನ ನಂಬಿಸಲು ಹೈಟೆಕ್ ಪ್ಲ್ಯಾನ್ ಮಾಡಿದ್ದ ಖದೀಮರು​ ವಿಜಯಪುರ…

Read More

Personality Test: ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ? ಇವರ ಯಶಸ್ಸಿನ ರಹಸ್ಯವೇನು? – Kannada News | S Letter Personality: Astrology’s Secrets and Traits Explained

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೆಸರಿನ ಮೊದಲ ಅಕ್ಷರವು ವ್ಯಕ್ತಿಯ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಅದರಲ್ಲೂ ‘S’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರು ಬಹಳ ವಿಶೇಷವಾದ ಸ್ವಭಾವವನ್ನು ಹೊಂದಿರುತ್ತಾರೆ ಮತ್ತು ಇತರರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳುತ್ತಾರೆ. ರಹಸ್ಯ ಕಾಪಾಡುವುದರಲ್ಲಿ ಇವರು ಎತ್ತಿದ ಕೈ: ‘S’ ಅಕ್ಷರದ ವ್ಯಕ್ತಿಗಳು ತಮ್ಮ ಜೀವನದ ಅನೇಕ ವಿಷಯಗಳನ್ನು ಗೌಪ್ಯವಾಗಿಡಲು ಇಷ್ಟಪಡುತ್ತಾರೆ. ವಿಶೇಷವಾಗಿ ಕುಟುಂಬದ ವಿಷಯಗಳು ಮತ್ತು ತಮ್ಮ ಯಶಸ್ಸಿನ ಹಿಂದಿನ ಗುಟ್ಟುಗಳನ್ನು ಅವರು ಯಾರೊಂದಿಗೂ ಅಷ್ಟು ಸುಲಭವಾಗಿ ಹಂಚಿಕೊಳ್ಳುವುದಿಲ್ಲ. ಈ…

Read More

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ? – Kannada News | Threatening shidlaghatta Lady Officer: Police How To Arrested Rajeev Gowda From Mangaluru businessman shelter

ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (Rajeev Gowda) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ (Mangaluru) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ…

Read More

ಬಿಎಂಟಿಸಿ ಬಸ್ ಬಳಿಕ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್ – Kannada News | Scan Scam: In Bengaluru victoria hospital: Staff Swap QR Codes, Loot Money from patients

ಬೆಂಗಳೂರು, (ಫೆಬ್ರವರಿ 04): ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದ್ರೆ, ಕೆಲ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಕಂಡಕ್ಟರ್​​ಗಳನ್ನು ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (Bengaluru victoria hospital) ಸರದಿ. ಹೌದು…ಆಸ್ಪತ್ರೆಯ ಕೆಲ…

Read More

ಇನ್ನೊಮ್ಮೆ ಇಂಥಹಾ ತಪ್ಪು ಮಾಡಲ್ಲ ಕ್ಷಮಿಸಿಬಿಡಿ: ರಾಜೇಂದ್ರ ಪ್ರಸಾದ್ ಮನವಿ

ತೆಲುಗು ಚಿತ್ರರಂಗದ (Tollywood) ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಪ್ರಸಾದ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ತಾವು ಆಡಿದ ಮಾತಿನಿಂದ ಆಗಿರುವ ವಿವಾದದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವುದು ಮಾತ್ರವೇ ಅಲ್ಲದೆ. ‘ತಾವು ಜೀವನದಲ್ಲಿ ಇನ್ನೊಮ್ಮೆ ಇಂಥಹಾ ಘೋರ ತಪ್ಪು ಮಾಡುವುದಿಲ್ಲ, ಇದೊಂದು ಬಾರಿ ನನ್ನನ್ನು ಕ್ಷಮಿಸಿಬಿಡಿ’ ಎಂದು ತಮಿಳು ಜನರ ಬಳಿ ಕೈಮುಗಿದು ಕ್ಷಮೆ ಕೇಳಿದ್ದಾರೆ. ಕೆಲ ದಿನಗಳ ಹಿಂದೆ ರಾಜೇಂದ್ರ ಪ್ರಸಾದ್ ಅವರಿಗೆ ಕಾಂತಾರಾವ್ ಪ್ರಶಸ್ತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಭಾವಾವೇಶದಿಂದ…

Read More

ಮುಂಗಡ ತೆರಿಗೆ ಪಾವತಿಯ ಇ-ಮೇಲ್ ಬರುತ್ತಿದೆಯಾ? ಆದಾಯ ತೆರಿಗೆ ಇಲಾಖೆಯ ಸ್ಪಷ್ಟೀಕರಣ ಇಲ್ಲಿದೆ

ನವದೆಹಲಿ, ಮಾರ್ಚ್ 14: ಕಳೆದೆರಡು ದಿನಗಳಿಂದ ಅನೇಕ ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ತೆರಿಗೆದಾರರಿಗೆ ಮುಂಗಡ ತೆರಿಗೆಯ ಬಗ್ಗೆ ಆದಾಯ ತೆರಿಗೆ (Income Tax) ಇಲಾಖೆಯಿಂದ ಇಮೇಲ್‌ಗಳು ಬರುತ್ತಿವೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಚರ್ಚೆಯೂ ಶುರುವಾಗಿದೆ. ಹೀಗಾಗಿ, ಮುಂಗಡ ತೆರಿಗೆ ಇ-ಅಭಿಯಾನದ ಅಡಿಯಲ್ಲಿ ಕಳುಹಿಸಲಾದ ಇ-ಮೇಲ್‌ಗಳ ಕುರಿತು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣವನ್ನು ನೀಡಿದೆ. ‘ಮಹತ್ವದ ವಹಿವಾಟುಗಳ’ ಬಗ್ಗೆ ನಕಲಿ ಮುಂಗಡ ತೆರಿಗೆ ಪಾವತಿಯ ಇ-ಮೇಲ್​ಗಳು ಕೆಲವರಿಗೆ ಬರುತ್ತಿವೆ. ಅವುಗಳನ್ನು ನಿರ್ಲಕ್ಷಿಸಲು ಆದಾಯ ತೆರಿಗೆ…

Read More

ಎಸ್ಸೆಮ್ಮೆಸ್ ಅಲರ್ಟ್​ಗಳಿಗೆ ಗ್ರಾಹಕರಿಂದ ಹಣ ಪಡೆಯುವಂತಿಲ್ಲ; ಆರ್​ಬಿಐ ನಿಯಮದಿಂದ ಬ್ಯಾಂಕುಗಳಿಗೆ 300 ಕೋಟಿ ರೂ ಆದಾಯನಷ್ಟ? – Kannada News | New RBI Rules on SMS alerts might cut banks fee income by Rs 300 crore

ನವದೆಹಲಿ, ಜುಲೈ 8: ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಕಡ್ಡಾಯ ಎಸ್‌ಎಂಎಸ್ (SMS) ಅಲರ್ಟ್‌ಗಳಿಗೆ ಗ್ರಾಹಕರಿಂದ ಶುಲ್ಕ ವಿಧಿಸುವುದನ್ನು ಆರ್‌ಬಿಐ ನಿಷೇಧಿಸಿದೆ. ಆರ್‌ಬಿಐನ ಈ ಹೊಸ ನಿಯಮದಿಂದಾಗಿ ಭಾರತದ ಒಟ್ಟಾರೆ ಬ್ಯಾಂಕಿಂಗ್ ವಲಯದ ವಾರ್ಷಿಕ ಸೇವಾ ಶುಲ್ಕದ ಆದಾಯದಲ್ಲಿ (Fee Income) ಸುಮಾರು ₹300 ಕೋಟಿ ರೂಗಳಷ್ಟು ಭಾರಿ ಕಡಿತ ಉಂಟಾಗಲಿದೆ ಎಂದು ಎಕನಾಮಿಕ್ ಟೈಮ್ಸ್ ಮೊದಲಾದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಲ್ಲಿಯವರೆಗೆ ಬಹುತೇಕ ಬ್ಯಾಂಕುಗಳು ಗ್ರಾಹಕರಿಗೆ ಕಳುಹಿಸುವ ಎಸ್‌ಎಂಎಸ್ ಅಲರ್ಟ್‌ಗಳಿಗಾಗಿ…

Read More

ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut

ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್‌ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು…

Read More