Bengaluru Air Quality: ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Bengaluru Air Quality dropped in Udupi and Kalaburagi

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಪುನಃ ಕಳಪೆ ಮಟ್ಟಕ್ಕೆ! ಬೆಂಗಳೂರು, ಏಪ್ರಿಲ್ 17: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality) ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ! – Kannada News | Chikkaballapur Chimul Election: Cash and Silver Plates Offered for Votes

ಚಿಕ್ಕಬಳ್ಳಾಪುರ, ಫೆ. 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ…

Read More

ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸಿಡಿದ ‘ಕೈ’ ಶಾಸಕ: ಗೃಹ ಸಚಿವರ ಬಳಿ ಅಸಮಾಧಾನ ತೋಡಿಕೊಂಡ ತನ್ವೀರ್​​ ಸೇಠ್ – Kannada News | MLA Tanveer Sait Upset Over CMs Son Yathindras Alleged Interference

ಮೈಸೂರು, ಫೆಬ್ರವರಿ 08: ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಕೆ.ಜೆ. ಜಾರ್ಜ್ ನಂತರ ಕಾಂಗ್ರೆಸ್​​ನ ಮತ್ತೊಬ್ಬ ನಾಯಕ ಅಸಮಾಧಾನ ಹೊರ ಹಾಕಿದ್ದಾರೆ. ಪೊಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್​ ಶಾಸಕ ತನ್ವೀರ್ ಸೇಠ್ ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿ ಹೊರ ನಡೆಯಲು ಮುಂದಾದ ಪ್ರಸಂಗ ನಡೆದಿದೆ. ಈ ವೇಳೆ ಸಚಿವ ಪರಮೇಶ್ವರ್​​ ತನ್ವೀರ್​ಸೇಠ್​ ಮನವೊಲಿಕೆ ಯತ್ನ ಮಾಡಿದ್ದು,…

Read More

ಜಿಬಿಎ ಕಚೇರಿಯಲ್ಲಿ 800 ವರ್ಷದ ಹಳೆ ದೇವಾಲಯ ಜೀರ್ಣೋದ್ಧಾರ: ನೌಕರರಿಂದ ದೇಣಿಗೆ – Kannada News | Bengaluru Ancient GBA Aadishakti Temple Reborn: Employees Fund 1.6 Cr Renovation

ಬೆಂಗಳೂರು, ಜನವರಿ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಇಂದು ಲೋಕಾರ್ಪಣೆಗೊಂಡಿದೆ. ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀ ಆದಿಶಕ್ತಿ ದೇವಾಲಯ ಜೀರ್ಣೋದ್ಧಾರ ಮಾಡಲಾಗಿದ್ದು, ಕಳೆದ ಮೂರು ದಿನಗಳಿಂದ ಜಿಬಿಎ ಕೇಂದ್ರ ಕಚೇರಿ ಕಂಗೊಳಿಸಿತು. 800 ವರ್ಷಗಳ ಸುದೀರ್ಘ ಇತಿಹಾಸ ಉದ್ಯಾನನಗರಿ ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕಾ ಸಹಿತ ಶ್ರೀ ಆದಿಶಕ್ತಿ ದೇವಾಲಯ ಸರಿ…

Read More

ಬೆಂಗಳೂರಿನಲ್ಲಿ ಬಲಿಗಾಗಿ ಕಾದಿವೆ ಅಪಾಯಕಾರಿ ಗೋಡೆಗಳು? ಜೋರು ಮಳೆ ಬಂದ್ರೆ ಕುಸಿಯುವುದು ಗ್ಯಾರಂಟಿ – Kannada News | Dangerous Walls Turning Deadly; Structures May Collapse if Heavy Rains Hit

ಬೆಂಗಳೂರು, ಮೇ 09: ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಬೋರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಮೃತಪಟ್ಟಿದ್ದರು. ಘಟನೆಯ ಬಳಿಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿ ಗೋಡೆಗಳ ಪರಿಶೀಲನೆ ಮಾಡಿದ್ದರು. ಆದರೆ ಕೆಲವು ಗೋಡೆಗಳು ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ಅತ್ತ ಕಡೆ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿವೆ ಅಪಾಯಕಾರಿ ಗೋಡೆಗಳು: GBA ನಿರ್ಲಕ್ಷ್ಯ ಏಕೆ? ಬಿರುಕು ಬಿಟ್ಟ ಕಾಂಪೌಂಡ್‌ಗಳಿಂದ ಆತಂಕ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವಂತೆ…

Read More

ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ – Kannada News | Bagalkote Stone pelting case: Hindu activists arrested; Muthalik, Kerehalli restricted

ಬಾಗಲಕೋಟೆ, ಫೆಬ್ರವರಿ 21: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಸಂಘರ್ಷಕ್ಕೆ ಬಾಗಲಕೋಟೆ (Bagalkote) ನಗರ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದೆ. ಮೊನ್ನೆ ರಾತ್ರಿಯಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಮಟನ್ ಮಾರುಕಟ್ಟೆಯ ವ್ಯಾಪ್ತಿ ಕಲ್ಲು ಎಸೆದ ಹಿನ್ನೆಲೆ ಇಬ್ಬರು ಹಿಂದೂ ಕಾರ್ಯಕರ್ತರ ಮೇಲೆ ಎಫ್​ಐಆರ್​​ ದಾಖಲಾಗಿದ್ದು, ಬಾಗಲಕೋಟೆ ನಗರ ಠಾಣೆ ಪೊಲೀಸರಿಂದ ಬಂಧಿಸಲಾಗಿದೆ. ಅಶೋಕ್ ಬಾರಕೇರ (22) ಮತ್ತು ಸಂದೀಪ ಘೆರಡೆ (38) ಬಂಧಿತರು. ಇಬ್ಬರು ಹಿಂದೂ ಕಾರ್ಯಕರ್ತ ಬಂಧನ ಗಲಭೆ ಎಬ್ಬಿಸುವ ಉದ್ದೇಶ, ಪೊಲೀಸರ‌…

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

ವೈಭವ್​ನ ಕಟ್ಟಿಹಾಕಲು ರಣತಂತ್ರ ರೆಡಿ ಇದೆ: ಹ್ಯಾರಿ ಬ್ರೂಕ್ – Kannada News | England Plots Strategy for Teen Sensation Vaibhav Sooryavanshi

ಇಂಗ್ಲೆಂಡ್ ಮತ್ತು ಭಾರತ ನಡುವಣ ಐದು ಮ್ಯಾಚ್​ಗಳ ಟಿ20 ಸರಣಿಯು ಇಂದಿನಿಂದ (ಜು.1) ಶುರುವಾಗಲಿದೆ. ಚೆಸ್ಟರ್-ಲೆ-ಸ್ಟ್ರೀಟ್‌ನ ರಿವರ್​ ಸೈಡ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಪಾದಾರ್ಪಣೆ ಮಾಡಲಿದ್ದಾರಾ ಎಂಬುದೇ ಕುತೂಹಲ. ಈ ಕುತೂಹಲದ ನಡುವೆ ಯುವ ದಾಂಡಿಗನನ್ನು ಕಟ್ಟಿಹಾಕಲು ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದಿದ್ದಾರೆ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಹ್ಯಾರಿ ಬ್ರೂಕ್​ಗೆ ವೈಭವ್ ಸೂರ್ಯವಂಶಿಯ ಬಗ್ಗೆ…

Read More

32 ತಂಡಗಳು ಔಟ್: ಫಿಫಾ ವಿಶ್ವಕಪ್​ ಪ್ರಿ-ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ – Kannada News | FIFA World Cup 2026 round of 16 schedule

FIFA World Cup 2026: ಫಿಫಾ ವಿಶ್ವಕಪ್​ನ ರೌಂಡ್ ಆಫ್-32 ಹಂತದ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಈ ನಾಕೌಟ್ ಕದನದಲ್ಲಿ ಗೆದ್ದ 16 ತಂಡಗಳು ಮುಂದಿನ ಹಂತಕ್ಕೇರಿದೆ. ಈ ಹದಿನಾರು ತಂಡಗಳು ನಡುವೆ ​ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 8 ತಂಡಗಳು ಕ್ವಾರ್ಟರ್ ಫೈನಲ್​ಗೆ ಅರ್ಹತೆ ಪಡೆಯಲಿದೆ. ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯಗಳು ಜುಲೈ 4 ರಿಂದ ಶುರುವಾಗಲಿದ್ದು, ಜುಲೈ 8 ರವರೆಗೆ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ಟೂರ್ನಿಗೆ ಆತಿಥ್ಯ…

Read More