ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ! – Kannada News | 20 year old Girl jumped from the 4th floor of Hotel in Delhi after argument with Boyfriend

ನವದೆಹಲಿ, ಫೆಬ್ರವರಿ 13: ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್​ ಫ್ರೆಂಡ್ (Boyfriend) ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕಿಟಕಿಯಿಂದ ಹಾರಿದ್ದಾಳೆ. ಆಕೆ ಹಾರಲು ಯತ್ನಿಸುತ್ತಿರುವುದನ್ನು ನೋಡಿದ ಜನರು ಕೆಳಗೆ ನಿಂತು ಆಕೆಯನ್ನು ಕಾಪಾಡಿದ್ದಾರೆ. ಹೀಗಾಗಿ, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

‘ನಿರ್ಮಿಸಿದ್ದು, ಖರೀದಿಸಿದ್ದಲ್ಲ’; ಕಟ್ಟುಮಸ್ತಾದ ದೇಹದ ಫೋಟೋ ಹಂಚಿಕೊಂಡ ಜೂನಿಯರ್ ಎನ್​​​ಟಿಆರ್

ಜೂನಿಯರ್ ಎನ್​​ಟಿಆರ್ (JR NTR) ಅವರು ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅವರು ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಈಗ ಜೂನಿಯರ್ ಎನ್​ಟಿಆರ್ ಅವರು ಕಟ್ಟುಮಸ್ತಾದ ದೇಹ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಜೂನಿಯರ್ ಎನ್​​ಟಿಆರ್ ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು ‘ದೇವರ’ ಚಿತ್ರದಲ್ಲಿ. ಈ ಸಿನಿಮಾ ಮೋಡಿ ಮಾಡುವಲ್ಲಿ ವಿಫಲವಾಯಿತು. ಆ ಬಳಿಕ ಅವರು…

Read More

ಅಮೆರಿಕದ ಬೇಹುಗಾರಿಕೆ ನೀಡಿದ ಮಾಹಿತಿಯಿಂದ ಬೆಚ್ಚಿಬಿದ್ದಿದ್ದರು ಆ್ಯಪಲ್ ಸಿಇಒ ಟಿಮ್ ಕುಕ್ – Kannada News | Apple CEO Tim Cook was shocked when CIA alerted on possible invasion of Taiwan by China

ವಾಷಿಂಗ್ಟನ್, ಫೆಬ್ರುವರಿ 25: ಸುಮಾರು 2 ವರ್ಷದ ಆ್ಯಪಲ್ ಕಂಪನಿ ಅಮೆರಿಕದಲ್ಲಿ ಚಿಪ್ ತಯಾರಿಕೆಗೆ 100 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿತ್ತು. 100 ಬಿಲಿಯನ್ ಡಾಲರ್ ಎಂದರೆ ಸುಮಾರು 9 ಲಕ್ಷ ಕೋಟಿ ರೂ. ಆ್ಯಪಲ್ ಕಂಪನಿಯ ಈ ನಿರ್ಧಾರ ಸಾಧಾರಣದ್ದಾಗಿರಲಿಲ್ಲ. ಅಮೆರಿಕದಲ್ಲಿ ಮ್ಯಾನುಫ್ಯಾಕ್ಚರಿಂಗ್ ಅಂಟೇ ಬೇಡ ಎಂದು ಸುಮ್ಮನ್ನಿದ್ದ ಆ್ಯಪಲ್ ದಿಢೀರನೇ ನಿರ್ಧಾರ ಬದಲಿಸಿದ್ದ ಆಶ್ಚರ್ಯಪಡಬೇಕಾದ ಸಂಗತಿ. ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಟಿಮ್ ಕುಕ್ ಒಳಗಾಗಿರಬಹುದು ಎನ್ನುವುದಕ್ಕೆ ಆಗಿನ್ನೂ ಟ್ರಂಪ್ ಅಧ್ಯಕ್ಷರಾಗಿರಲಿಲ್ಲ. ಹಾಗಿದ್ದರೆ ಆ್ಯಪಲ್…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ – Kannada News | Karnataka Drought Crisis: CM DK Shivakumar Writes to PM Modi; Seeks Central Team to Assess Rain Deficit Across 18 Districts

ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ ಬೆಂಗಳೂರು, ಜುಲೈ 14: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವಿಗೆ ಕ್ರಮಕೈಗೊಳ್ಳುವಂತೆಯೂ ಸಿಎಂ ಆಗ್ರಹಿಸಿದ್ದು, ರಾಜ್ಯದಲ್ಲಿ ಮಳೆಗಾಲದ ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆ ಮಳೆಗಿಂತ ಶೇ. 30ರಷ್ಟು…

Read More

ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ – Kannada News | Bigg Boss Kannada 12: Fans gathered near Bigg Boss house

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಆರು ಮಂದಿ ಫಿನಾಲೆ ಸ್ಪರ್ಧಿಗಳ ಪೈಕಿ ಇದೀಗ ಧನುಶ್ ಮತ್ತು ರಘು ಹೊರಗೆ ಬಂದಿದ್ದಾರೆ. ಇನ್ನು ನಾಲ್ಕು ಮಂದಿ ಉಳಿದುಕೊಂಡಿದ್ದು, ಅವರಲ್ಲಿ ಒಬ್ಬರು ವಿಜೇತರಾಗಿದ್ದಾರೆ. ಗಿಲ್ಲಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಬಿಗ್​​ಬಾಸ್ ಮನೆ ಸೆಟ್ ಹಾಕಿರುವ ಜಾಲಿವುಡ್​ನ ಆವರಣದಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದು, ತಮ್ಮ ನೆಚ್ಚಿನ ಸ್ಪರ್ಧಿಗಳ ಬಗ್ಗೆ ಘೋಷಣೆ ಕೂಗಲು ಆರಂಭಿಸಿದ್ದಾರೆ. ಜಾಲಿವುಡ್ ಎದುರು ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ. ಅಲ್ಲಿನ…

Read More

ಬೆಂಕಿಯ ಉಂಡೆಗಳನ್ನೇ ಎಸೆಯಬೇಕಿತ್ತೇನೋ… ಪಾಂಡ್ಯ ಅಸಹಾಯಕತೆ! – Kannada News | Hardik pandya Post Match interview after CSK vs MI Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ (MI) ಇದೀಗ ಮತ್ತೊಂದು ಸೋಲನುಭವಿಸಿದೆ. ಈ ಸೋಲಿನೊಂದಿಗೆ ಮುಂಬೈ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಚೆನ್ನೈನಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 159 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 8…

Read More

Bank of India Recruitment: ಬ್ಯಾಂಕ್ ಆಫ್ ಇಂಡಿಯಾದಲ್ಲಿ ಭರ್ಜರಿ ಉದ್ಯೋಗವಕಾಶ; 779 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ! – Kannada News | Bank of India Recruitment 2026: 779 Credit Officer Posts Announced

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗವಕಾಶImage Credit source: Getty Images ಬ್ಯಾಂಕ್ ಆಫ್ ಇಂಡಿಯಾ (BOI) 2026ನೇ ಸಾಲಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ದೇಶದ ಪ್ರಮುಖ ಬ್ಯಾಂಕಿಂಗ್ ಸಂಸ್ಥೆಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ, ಒಟ್ಟು 779 ಕ್ರೆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ: ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು,…

Read More

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ! ಹಿಪ್ಪೋ ಹಾಗೂ ಜೀಬ್ರಾ ಮರಿಗಳ ಜನನ! – Kannada News | Bannerghatta Biological Park: Cheetahs Open for Public View, New Hippo and Zebra Calves Born

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಸೇರ್ಪಡೆ ಬೆಂಗಳೂರು, ಜೂನ್ 14: ವನ್ಯಜೀವಿ ಪ್ರಿಯರಿಗೆ ಹಾಗೂ ಪ್ರವಾಸಿಗರಿಗೆ ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ  ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾದಿಂದ ಕರೆತರಲಾಗಿದ್ದ ಚೀತಾಗಳು ಯಶಸ್ವಿಯಾಗಿ ಹೊಸ ವಾತಾವರಣಕ್ಕೆ ಹೊಂದಿಕೊಂಡಿದ್ದು, ಇಂದಿನಿಂದ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿವೆ. ಇದರೊಂದಿಗೆ ಉದ್ಯಾನದಲ್ಲಿ ಜೀಬ್ರಾ ಮತ್ತು ನೀರಾನೆ ಮರಿಗಳು ಜನಿಸಿರುವುದು ಮೃಗಾಲಯದ ಸಂತಸವನ್ನು ಇಮ್ಮಡಿಗೊಳಿಸಿದೆ. ಮುಖ್ಯಾಂಶಗಳು ಬನ್ನೇರುಘಟ್ಟ ಉದ್ಯಾನವನದಲ್ಲಿ ಹೊಸದಾಗಿ ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಮೃಗಾಲಯದ ಉದ್ಯಾನದಲ್ಲಿ ಮುದ್ದಾದ…

Read More

KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – Kannada News | Ksfes recruitment 2026 1828 fire operator and driver jobs in karnataka

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ. ಉಳಿದಂತೆ…

Read More

ರಾಮನಗರ ಕಲ್ಲು ಕ್ವಾರಿಯಲ್ಲಿ ಏಳು ಕಾರ್ಮಿಕರ ಸಾವು ಪ್ರಕರಣ: ಮೂವರು ಅರೆಸ್ಟ್ – Kannada News | Ramanagara Quarry Disaster: 3 Arrested in 7 Laborers Death Case Near Bengaluru

ರಾಮನಗರ, ಜುಲೈ 03: ಗುರುವಾರ ಬೆಳಗ್ಗಿನ ಜಾವ ಬೆಂಗಳೂರು ದಕ್ಷಿಣ (Ramanagar) ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ಕಾವೇರಿ ಕ್ವಾರಿಯಲ್ಲಿ ಏಕಾಏಕಿ ಕಲ್ಲುಬಂಡೆ ಕುಸಿದು ಬಿದ್ದ ಪರಿಣಾಮ ಏಳು ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಮಿಕನ ದೂರಿನ ಮೇರೆಗೆ ಎಫ್​ಐಆರ್ ದುರಂತ ಸಂಭವಿಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ತಾವರೆಕೆರೆ ಠಾಣೆಯ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿ ಮೂವರನ್ನು…

Read More