Headlines

ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು! – Kannada News | Yadgir Family Fatal Accident: Jadcherla Highway Crash Kills 3 on Srisailam Pilgrimage

ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ ಯಾದಗಿರಿ, ಫೆಬ್ರವರಿ 14: ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ…

Read More

ದಿ ರೈಸ್ ಆಫ್ ಅಶೋಕ ವಿಮರ್ಶೆ: ಶೋಷಿತರ ದನಿಯಂತಿರುವ ಸಿನಿಮಾಗೆ ಮಾಸ್, ಕಮರ್ಷಿಯಲ್ ಸ್ಪರ್ಶ – Kannada News | The Rise of Ashoka Review: Sathish Ninasam new movie tells the story of oppressed class

ದಿ ರೈಸ್ ಆಫ್ ಅಶೋಕ UA Time – 133 Minutes Released – February 27, 2026 Language – Kannada Genre – Action, Drama Cast – ಸತೀಶ್ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಸಂಪತ್ ಮೈತ್ರೇಯಾ, ಗೋಪಾಲಕೃಷ್ಣ ದೇಶಪಾಂಡೆ, ಯಶ್ ಶೆಟ್ಟಿ ಮುಂತಾದವರು. Director – ವಿನೋದ್ ವಿ. ಧೋಂಡಲೆ ನಟ ನೀನಾಸಂ ಸತೀಶ್ (Sathish Ninasam) ಅವರು ರಂಗಭೂಮಿ ಹಿನ್ನೆಲೆ ಉಳ್ಳವರು. ಸಾಮಾಜಿಕ ಕಳಕಳಿ ಇರುವ ಕಥೆಗಳನ್ನು ಅವರು…

Read More

Chitradurga Jobs: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು – Kannada News | Chitradurga Bill Collector Jobs: GP Recruitment, Apply Online by Feb 8

ಚಿತ್ರದುರ್ಗ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಮೂಲಕ ಬಿಲ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಚಿತ್ರದುರ್ಗದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 08ರ ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪೂರ್ಣಗೊಳಿಸಬೇಕು. ವಯಸ್ಸಿನ ಮಿತಿ: ಫೆಬ್ರವರಿ 08 , 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35…

Read More

2.5 ವರ್ಷಗಳ ದಾಖಲೆಗೆ ಬ್ರೇಕ್: ಐರ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ! – Kannada News | India Fail to Win a T20I Series For First Time Since Dec 2023

ಭಾರತ ತಂಡವು ಕೊನೆಗೂ ಐರ್ಲೆಂಡ್ ವಿರುದ್ಧ ಸೋಲೊಪ್ಪಿಕೊಂಡಿದೆ. ಅದು ಕೂಡ 10 ಪಂದ್ಯಗಳ ಬಳಿಕ. ಅಂದರೆ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ 10 ಬಾರಿ ಮುಖಾಮುಖಿಯಾಗಿತ್ತು. ಈ ವೇಳೆ ಹತ್ತು ಪಂದ್ಯಗಳಲ್ಲೂ ಜಯ ಸಾಧಿಸಿತ್ತು. ಆದರೆ 11ನೇ ಮ್ಯಾಚ್​ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವಲ್ಲಿ ಐರ್ಲೆಂಡ್ ತಂಡ ಯಶಸ್ವಿಯಾಗಿದೆ. ಈ ಯಶಸ್ಸಿನೊಂದಿಗೆ ಐರಿಷ್ ಪಡೆ ಇದೇ ಮೊದಲ ಬಾರಿಗೆ ಭಾರತದ ವಿರುದ್ಧ ಸರಣಿಯನ್ನು ಡ್ರಾ ಮಾಡಿಕೊಳ್ಳಲಿದೆ. ಟೀಮ್ ಇಂಡಿಯಾ ಸರಣಿ ಗೆಲ್ಲಲ್ಲ! ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವುದು…

Read More

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ – Kannada News | Arjun Janya talks about how 45 movie story stuck to him

ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಅವರು ಸಿನಿಮಾ ನಿರ್ದೇಶಕನಾಗಿದ್ದಾರೆ. ಸಂಗೀತ ನಿರ್ದೇಶನ ಅದ್ಭುತವಾಗಿ ನಡೆಯುತ್ತಿರುವಾಗಲೇ ಅವರು ಸಿನಿಮಾ ನಿರ್ದೇಶಕನ ಟೋಪಿ ಧರಿಸಿದ್ದಾರೆ. ‘45’ ಹೆಸರಿನ ಸಿನಿಮಾ ನಿರ್ದೇಶಿಸಿದ್ದು, ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದೆ. ಸಿನಿಮಾದ ಟ್ರೈಲರ್​​ನಿಂದಲೇ ಇದೊಂದು ಭಿನ್ನವಾದ ಕತೆ ಎಂಬುದು ತಿಳಿದು ಬರುತ್ತಿದೆ. ಈ ಭಿನ್ನವಾದ ಕತೆ ಅರ್ಜುನ್ ಜನ್ಯಗೆ ಹೊಳೆದಿದ್ದು ಹೇಗೆ? ಟಿವಿ9…

Read More

ಶಿವಮೊಗ್ಗ: ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್, ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು – Kannada News | Three Members of Same Family from Sringeri Killed in Horrific Road Accident Near Thirthahalli, Shivamogga

ಶಿವಮೊಗ್ಗ, ಜನವರಿ 14: ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಕಾರು ಚಾಲಕ…

Read More

‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?

ಜೀ ಕನ್ನಡದಲ್ಲಿ ಡ್ಯಾನ್ಸ್ ಕರ್ನಾಟ ಡ್ಯಾನ್ಸ್ ಮೂಲಕ ಅನೇಕ ಪ್ರತಿಭೆಗಳಿಗೆ ವೇದಿಕೆ ಆಗಿದೆ. ಈಗ ಐದನೇ ಸೀಸನ್ ಪ್ರಸಾರ ಕಂಡಿದೆ. ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 5’ ಕ್ವಾಟರ್ ಫಿನಾಲೆಗೆ ದಿನಗಣನೆ ಶುರುವಾಗಿದೆ. ಶನಿವಾರ ಹಾಗೂ ಭಾನುವಾರ ಪ್ರಸಾರ ಕಾಣಲಿದೆ. ಅಲ್ಲದೆ, ಒಬ್ಬರಿಗೆ ಫಿನಾಲೆ ಟಿಕೆಟ್ ಸಿಗಲಿದೆ. ಅದು ಯಾರಿಗೆ ಎಂಬ ಕುತೂಹಲ ಮೂಡಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.  ಶಿವಣ್ಣ ಅವರು ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

Chanakya Niti: ತಪ್ಪಿಯೂ ಈ ರೀತಿಯ ಜನರಿಗೆ ಸಹಾಯ ಮಾಡಲು ಹೋಗ್ಬೇಡಿ – Kannada News | Chanakya Niti: Chanakya says it is a big mistake to help these few people

ಕಷ್ಟಕಾಲದಲ್ಲಿ ಒಬ್ಬರಿಗೆ ಸಹಾಯ (help) ಮಾಡುವುದು ತುಂಬಾನೇ ಒಳ್ಳೆಯ ಕೆಲಸ. ಇದು ಮಾನವೀಯತೆ ಕೂಡಾ ಹೌದು. ಹಾಗಾಗಿ ಸಹಾಯ ಮಾಡುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಹಿರಿಯರು ಹೇಳುತ್ತಿರುತ್ತಾರೆ. ಸಹಾಯ ಮಾಡ್ಬೇಕು ನಿಜ, ಆದ್ರೆ ಕುರುಡಾಗಿ ಎಲ್ಲರಿಗೂ ಸಹಾಯ ಮಾಡುವುದು ಸರಿಯಲ್ಲ ಎಂದು ಎಚ್ಚರಿಸಿದ್ದಾರೆ ಆಚಾರ್ಯ ಚಾಣಕ್ಯ. ಈ ಕೆಲವೊಂದಿಷ್ಟು ಜನರಿಗೆ ಉಪಕಾರ ಮಾಡಿದರೆ, ಅದರಿಂದ ನಮಗೆಯೇ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ತಪ್ಪಿಯೂ ಈ ರೀತಿಯ ಜನರಿಗೆ ಉಪಕಾರ ಮಾಡಬಾರದು ಎಂದಿದ್ದಾರೆ. ಎಂತಹ ಜನಗಳಿಗೆ…

Read More

WTC Final 2026-27: 4ನೇ ಆವೃತ್ತಿಯ ಡಬ್ಲ್ಯೂಟಿಸಿ ಫೈನಲ್ ವೇಳಾಪಟ್ಟಿ ಪ್ರಕಟ – Kannada News | WTC Final 2027 Schedule Announced: Oval to Host Key Clash and Ashes Dates Revealed

2025-27 ರ ನಾಲ್ಕನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final 2027) ಪಂದ್ಯದ ವೇಳಾಪಟ್ಟಿಯನ್ನು ಐಸಿಸಿ (ICC) ಇಂದು ಪ್ರಕಟಿಸಿದೆ. ಅದರಂತೆ ಈ ಆವೃತ್ತಿಯ ಫೈನಲ್ ಪಂದ್ಯ 2027 ರ ಜೂನ್ 9 ರಂದು ಆರಂಭವಾಗಲಿದ್ದು, ಜೂನ್ 13 ರವರೆಗೆ ನಡೆಯಲಿದೆ. ಐಸಿಸಿ ಈಗಾಗಲೇ 2027, 2029 ಮತ್ತು 2031 ರ ಡಬ್ಲ್ಯೂಟಿಸಿ ಫೈನಲ್‌ಗಳ ಆತಿಥ್ಯದ ಹಕ್ಕುಗಳನ್ನು ಇಂಗ್ಲೆಂಡ್‌ಗೆ ನೀಡಿದೆ. 2027ರ ಆವೃತ್ತಿಯ ಫೈನಲ್ ಪಂದ್ಯಕ್ಕೆ ಲಂಡನ್‌ನ ಐಕಾನಿಕ್ ದಿ ಓವಲ್ ಮೈದಾನ ಆತಿಥ್ಯವಹಿಸುತ್ತಿದೆ….

Read More

ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ನವದೆಹಲಿ, ಮಾರ್ಚ್ 29: ಗ್ಯಾಸೊಲಿನ್ ರಫ್ತನ್ನು ಏಪ್ರಿಲ್ 1ರಿಂದ ನಿಷೇಧಿಸುತ್ತಿರುವುದಾಗಿ ರಷ್ಯಾ (Russia) ತಿಳಿಸಿದೆ. ದೇಶೀಯವಾಗಿ ಪೆಟ್ರೋಲಿಯಂ ಉತ್ಪನ್ನಗಳ (Petroleum products) ಸರಬರಾಜು ಸಾವಶ್ಯ ಇರುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾ ತನ್ನ ಪೆಟ್ರೋಲ್ ರಫ್ತನ್ನು ನಿಲ್ಲಿಸಲು ಪ್ಲಾನ್ ಮಾಡಿದೆ. ಅಂದರೆ, ಯಾವುದೇ ರಷ್ಯನ್ ತೈಲ ಸಂಸ್ಕರಣೆ ಸಂಸ್ಥೆಗಳು (oil refineries) ಪೆಟ್ರೋಲ್ ಮತ್ತು ಡೀಸಲ್ ಅನ್ನು ಹೊರ ದೇಶಗಳಿಗೆ ರಫ್ತು ಮಾಡುವಂತಿಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ರಷ್ಯಾ ದೇಶವು ಪೆಟ್ರೋಲ್, ಡೀಸಲ್ ರಫ್ತನ್ನು ಮಾತ್ರ ನಿಲ್ಲಿಸಲು ಯೋಜಿಸಿದೆ….

Read More