Headlines

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

International Picnic Day 2026: ಫ್ರೆಂಡ್ಸ್‌, ಫ್ಯಾಮಿಲಿ ಜೊತೆ ಪಿಕ್ನಿಕ್‌ ಹೋಗುವ ಖುಷಿಯೇ ಬೇರೆ – Kannada News | International Picnic Day 2026: Why is International Picnic Day celebrated? Here’s the information

ಅಂತಾರಾಷ್ಟ್ರೀಯ ಪಿಕ್ನಿಕ್‌ ದಿನImage Credit source: Pexels ಪಿಕ್ನಿಕ್‌ (Picnic) ಹೋಗೋದು ಎಂದ್ರೆ ಎಲ್ಲರಿಗೂ ಇಷ್ಟ. ಪಿಕ್ನಿಕ್ ಎಂದರೆ ಸ್ನೇಹಿತರು, ಕುಟುಂಬ ಮತ್ತು ಆಪ್ತರೊಂದಿಗೆ ಸುಂದರವಾದ ಸ್ಥಳಕ್ಕೆ ಹೋಗುವುದು ಮತ್ತು  ಪ್ರಕೃತಿಯ ನಡುವೆ ಆನಂದಿಸುವುದು. ಇದೊಂದು ರೀತಿಯಲ್ಲಿ ಸಣ್ಣ ಪ್ರವಾಸವಾಗಿದ್ದು, ಪ್ರೀತಿಪಾತ್ರರೊಂದಿಗೆ ಹೊರಗಡೆ ಹೋಗುವ ಮೂಲಕ ಒಂದೊಳ್ಳೆ ಸಮಯವನ್ನು ಕಳೆಯಬಹುದು. ಅನೇಕರು ತಮ್ಮ ಫ್ರೆಂಡ್ಸ್‌, ಫ್ಯಾಮಿಲಿಯೊಂದಿಗೆ ಸುಂದರ ಪಾರ್ಕ್‌, ಬೀಚ್‌, ವಾಟರ್‌ಫಾಲ್ಸ್‌ನಂತಹ ಸುಂದರ ತಾಣಗಳಿಗೆ  ಊಟ ತಿಂಡಿ, ಹಣ್ಣು ಇತ್ಯಾದಿ ವಸ್ತುಗಳನ್ನು ತೆಗೆದುಕೊಂಡು ಹೋಗಿ, ಅದನ್ನು ತಿನ್ನುತ್ತಾ…

Read More

ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ – Kannada News

ಹಿಂದಿನ ಕಾಲದಿಂದಲೂ ನಿಂಬೆ ಹಣ್ಣಿನ (lemon) ಬಳಕೆ ಹೆಚ್ಚಾಗಿದೆ. ವಿಟಮಿನ್‌ ಸಿ ಹೇರಳವಾಗಿರುವ ಈ ಹಣ್ಣನಿಂದ ವಿವಿಧ ಬಗೆಯ ಪಾನೀಯ, ಉಪ್ಪಿನಕಾಯಿಯನ್ನು ತಯಾರಿಸಲಾಗುತ್ತದೆ. ಅಲ್ಲದೆ ಅಡುಗೆಯಲ್ಲೂ ಬಳಸಲಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿ ಬಾರಿ ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಜಾಸ್ತಿ ಪ್ರಮಾಣದಲ್ಲಿಯೇ ನಿಂಬೆ ಹಣ್ಣನ್ನು ಖರೀದಿ ಮಾಡುತ್ತಾರೆ. ಖರೀದಿ ಮಾಡಿ ತಂದಂತಹ ಈ ನಿಂಬೆ ಹಣ್ಣುಗಳು ಕೆಲವೇ ಕೆಲವು ದಿನಗಳಲ್ಲಿ ಒಣಗಿಬಿಡುತ್ತವೆ. ಅನೇಕ ಜನರು ಅವುಗಳನ್ನು ನಿಷ್ಪ್ರಯೋಜಕವೆಂದು ಭಾವಿಸಿ ಎಸೆಯುತ್ತಾರೆ. ವಾಸ್ತವವಾಗಿ, ಒಣಗಿದ ನಿಂಬೆಹಣ್ಣುಗಳಿಂದಲೂ ಹಲವು ಉಪಯೋಗಗಳಿವೆ. ಹೌದು…

Read More

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ. ಮುಖ್ಯಾಂಶಗಳು ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ  ಪ್ರತಿ…

Read More

Gold Rate Today Bangalore: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಅಲ್ಪ ಇಳಿಕೆ – Kannada News | Gold Price Today on 1st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 1: ಸತತ ಮೂರು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇಂದು ಗುರುವಾರ ಅಲ್ಪ ಏರಿಕೆ ಕಂಡಿದೆ. 15 ರೂ ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ 12,400 ಗಡಿಗಿಂತ ಕೆಳಗೆ ಇಳಿದಿದೆ. ನಿನ್ನೆ ಚಿನ್ನದ ಬೆಲೆ 120 ರೂಗಳಷ್ಟು ಇಳಿಕೆಯಾಗಿತ್ತು. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ನಿನ್ನೆ ಒಂದು ರೂ ಇಳಿದಿದ್ದ ಇದರ ಬೆಲೆ ಇವತ್ತು ಕೂಡ ಒಂದು…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

ವಿವಾಹಿತೆ ಜೊತೆ ಓಡಿಹೋದ ಯುವಕನ ಮನೆ ಮೇಲೆ 30 ಜನರ ಗ್ಯಾಂಗ್ ದಾಳಿ: ಮಕ್ಕಳೂ ಸೇರಿ 10 ಜನ ಜಸ್ಟ್ ಮಿಸ್ – Kannada News | Belagavi Outrage: 30 Member Gang Attacks Youth’s House with Weapons After He Elopes with Married Woman in Bharamyanatti

ಬೆಳಗಾವಿ, ಜೂನ್ 30: ವಿವಾಹಿತ ಮಹಿಳೆಯೊಬ್ಬಳು ಪತಿಯ ಸ್ನೇಹಿತನ ಜೊತೆ ಓಡಿಹೋದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪತಿ ಹಾಗೂ ಆಕೆಯ ಪೋಷಕರ ಬೃಹತ್ ಗುಂಪೊಂದು ಯುವಕನ ಮನೆಗೆ ನುಗ್ಗಿ ಭಾರಿ ದಾಂಧಲೆ ನಡೆಸಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವರದಿಯಾಗಿದೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿದ್ದ ಉದ್ರಿಕ್ತರ ಗುಂಪು ತಲ್ವಾರ್, ಜಂಬೆ, ಕುಡುಗೋಲು ಹಾಗೂ ಬಡಿಗೆಗಳ ಸಮೇತ ಯುವಕನ ಮನೆಗೆ ನುಗ್ಗಿ ಅಟ್ಟಹಾಸ ಮೆರೆದಿದೆ. ಈ ವೇಳೆ…

Read More

ಮೈಗ್ರೇನ್ ಬಿಪಿಯನ್ನು ಹೆಚ್ಚಿಸುತ್ತದೆಯೇ? ಮಹಿಳೆಯರೇ… ಈ ವಿಷಯಗಳ ಬಗ್ಗೆ ಗಮನ ಕೊಡಿ – Kannada News | Women and Migraine: BP Concerns and Precautions

ಇತ್ತೀಚಿನ ದಿನಗಳಲ್ಲಿ, ಮೈಗ್ರೇನ್ (Migraine) ಮತ್ತು ಅಧಿಕ ರಕ್ತದೊತ್ತಡದ (High BP) ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿರುವುದನ್ನು ಗಮನಿಸಿರಬಹುದು. ಮೈಗ್ರೇನ್ ಒಂದು ನರವೈಜ್ಞಾನಿಕ ಸಮಸ್ಯೆಯಾಗಿದ್ದು, ತಲೆಯ ಒಂದು ಭಾಗದಲ್ಲಿ ನೋವು ಕಂಡುಬರುತ್ತದೆ. ಇದರ ಜೊತೆಗೆ, ವಾಕರಿಕೆ, ವಾಂತಿ, ತಲೆತಿರುಗುವಿಕೆ ಮತ್ತು ಬೆಳಕು ಮತ್ತು ಶಬ್ದಕ್ಕೆ ಸೂಕ್ಷ್ಮತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹಾರ್ಮೋನುಗಳ ಬದಲಾವಣೆಯಿಂದಾಗಿ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ರೀತಿ ಪದೇ ಪದೇ ಬರುವ ಮೈಗ್ರೇನ್ ದೇಹದಲ್ಲಿ ಒತ್ತಡದ ಹಾರ್ಮೋನುಗಳನ್ನು ಹೆಚ್ಚಿಸುತ್ತವೆ, ರಕ್ತದೊತ್ತಡವನ್ನು ಅಡ್ಡಿಪಡಿಸುತ್ತದೆ. ಕೆಲವು ಸಂದರ್ಭಗಳಲ್ಲಿ,…

Read More

ಬೆಂಗಳೂರು ಡೇ ಕೇರ್​ನಲ್ಲಿ ಮಕ್ಕಳ ಮೇಲಿನ ಕ್ರೌರ್ಯ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ NHRC, ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ – Kannada News | Bengaluru Daycare Abuse: NHRC Takes Suo Motu Cognizance; Issues Notice to Karnataka Govt and DGP

ಡೇ ಕೇರ್​ನಲ್ಲಿ ಮಕ್ಕಳ ಮೇಲಿನ ಕ್ರೌರ್ಯ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ NHRCImage Credit source: tv9 ಬೆಂಗಳೂರು, ಜುಲೈ 4: ರಾಜಧಾನಿ ಬೆಂಗಳೂರಿನ (Bengaluru) ಐಟಿ ಕಂಪನಿಯೊಂದರ ಆವರಣದಲ್ಲಿ ನಡೆಯುತ್ತಿದ್ದ ಶಿಶುವಿಹಾರದಲ್ಲಿ (ಡೇ ಕೇರ್) ಪುಟ್ಟ ಮಕ್ಕಳ ಮೇಲೆ ದಾದಿಯರು ಎಸಗಿರುವ ಅಮಾನವೀಯ ಮತ್ತು ಕ್ರೂರ ದೌರ್ಜನ್ಯದ ಘಟನೆ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ದಿಗಿಲು ಹುಟ್ಟಿಸುವ ಘಟನೆಯನ್ನು ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸ್ವಯಂಪ್ರೇರಿತವಾಗಿ (Suo Motu)…

Read More

ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಮಾನದಂಡಗಳೇನು? ಇಲ್ಲಿದೆ ಮಾಹಿತಿ – Kannada News | Gruha Lakshmi Beneficiaries Must Submit These Documents Under Revised Guidelines

ಗೃಹಲಕ್ಷ್ಮಿ ಸೌಲಭ್ಯ ಪಡೆಯಲು ಹೊಸ ಮಾನದಂಡImage Credit source: PTI ಬೆಂಗಳೂರು, ಜೂನ್​​ 14: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಅರ್ಹತಾ ಮಾನದಂಡಗಳು ಬಹಿರಂಗಗೊಂಡಿವೆ. ಈ ಯೋಜನೆಯಡಿ, ಕುಟುಂಬದ ಯಜಮಾನಿ ಮಹಿಳೆಯರಿಗೆ ಹಣ ಸಿಗಲಿದ್ದು, ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ ಏನೆಲ್ಲ ದಾಖಲೆ ಅಗತ್ಯ? ಕುಟುಂಬದ ಯಜಮಾನಿಯ…

Read More