ಖ್ಯಾತ ನಿರ್ಮಾಪಕ, ಸಿಬಿಎಫ್‌ಸಿ ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ನಿಧನ – Kannada News

ಬಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಮತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (CBFC) ಮಾಜಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ (76) ಅವರು ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿಂದಿ ಚಿತ್ರರಂಗದಲ್ಲಿ ದಶಕಗಳ ಕಾಲ ಸಕ್ರಿಯರಾಗಿದ್ದ ಪಹ್ಲಾಜ್ ನಿಹಲಾನಿ (Pahlaj Nihalani) ಅವರು ಪತ್ನಿ ನೀತಾ ಹಾಗೂ ವಿಶಾಲ್, ದೀಪೇಶ್, ಚಿರಾಗ್ ಎಂಬ ಮೂವರು ಪುತ್ರರನ್ನು ಅಗಲಿದ್ದಾರೆ. ಹಿಂದಿ ಚಿತ್ರರಂಗದ ಪ್ರಮುಖ ನಿರ್ಮಾಪಕರಲ್ಲಿ ಒಬ್ಬರಾಗಿದ್ದ ನಿಹಲಾನಿ…

Read More

Ugadi 2026: ಈ ವರ್ಷ ಯುಗಾದಿ ಹಬ್ಬ ಯಾವಾಗ ? ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಹಿಂದೂ ಧರ್ಮದ ನಂಬಿಕೆಯಂತೆ ಯುಗಾದಿಯು ಸೃಷ್ಟಿಯ ಆರಂಭದ ದಿನ ಹಾಗೂ ಹೊಸ ವರ್ಷದ ಮುನ್ನುಡಿ. ಈ ಬಾರಿ ಅಂದರೆ 2026ರಲ್ಲಿ ಯುಗಾದಿ ಹಬ್ಬವನ್ನು ಮಾರ್ಚ್ 19, ಗುರುವಾರದಂದು ಆಚರಿಸಲಾಗುತ್ತಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಬಹುತೇಕ ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಅಂದು ಮುಂಜಾನೆಯ ಶುಭ ಮುಹೂರ್ತಗಳಾದ ಬೆಳಿಗ್ಗೆ 5:00 ರಿಂದ 7:30 ಅಥವಾ 9:00 ರಿಂದ 11:30 ರ ಅವಧಿಯಲ್ಲಿ ದೈವಿಕ ಆರಾಧನೆಗೆ ಅತ್ಯಂತ ಪ್ರಶಸ್ತವಾದ ಸಮಯವಾಗಿದೆ. ಯುಗಾದಿ ಹಬ್ಬದಂದು ಏನು ಮಾಡಬೇಕು? ಈ…

Read More

Maruti Suzuki: 30,000 ರೂವರೆಗೂ ಏರಿಕೆಯಾಗಲಿದೆ ಮಾರುತಿ ಸುಜುಕಿಯ ವಿವಿಧ ಕಾರುಗಳ ಬೆಲೆ – Kannada News | Maruti Suzuki to hike prices of its various model cars by upto Rs 30k

ಮಾರುತಿ ಸುಜುಕಿ ಸ್ವಿಫ್ಟ್ ಕಾರುImage Credit source: PTI ನವದೆಹಲಿ, ಜುಲೈ 21: ಭಾರತದ ನಂಬರ್ ಒನ್ ಕಾರು ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತನ್ನ ವಿವಿಧ ಕಾರುಗಳ ಬೆಲೆಯನ್ನು ಏರಿಸಲಿದೆ. ಮುಂದಿನ ತಿಂಗಳಿಂದ (ಆಗಸ್ಟ್ 2026) ಜಾರಿಗೆ ಬರುವಂತೆ ಮಾರುತಿ ಸುಜುಕಿ (Maruti Suzuki) ತನ್ನ ವಿವಿಧ ಮಾಡಲ್​ಗಳ ಕಾರುಗಳ ಬೆಲೆಯನ್ನು ₹30,000 ವರೆಗೆ ಏರಿಕೆ ಮಾಡುವುದಾಗಿ ಘೋಷಿಸಿದೆ. ಕಾರು ಉತ್ಪಾದನಾ ವೆಚ್ಚಗಳು (Input costs) ಮತ್ತು ಹಣದುಬ್ಬರದ ಒತ್ತಡ ನಿರಂತರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ…

Read More

ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್

ಬಿಗ್​​ಬಾಸ್​ (Bigg Boss) ಇಂದಾಗಿ ಜನಪ್ರಿಯತೆ ಗಳಿಸಿರುವ ಡಾಗ್ ಸತೀಶ್ ಅಲಿಯಾಸ್ ಕ್ಯಾಡಬಾಮ್ ಸತೀಶ್ ಇತ್ತೀಚೆಗಷ್ಟೆ ರಜತ್ ಮತ್ತು ವಿನಯ್ ವಿರುದ್ಧ ದೂರು ನೀಡಿದ್ದರು, ಮಾತ್ರವಲ್ಲದೆ ರಜತ್ ಕಿಶನ್ ಎಂಬುವರು ಸಹ ದೂರು ನೀಡಿದ್ದು ರಜತ್ ವಿರುದ್ಧ ಎಫ್​​ಐಆರ್ ಸಹ ದಾಖಲಾಗಿದೆ. ಸುದೀಪ್ ಅವರ ಹಾಡನ್ನು ಇನ್​​ಸ್ಟಾಗ್ರಾಂ ವಿಡಿಯೋಕ್ಕೆ ಹಾಕಿಕೊಂಡಿದ್ದಕ್ಕೆ ರಜತ್ ಮತ್ತು ವಿನಯ್, ಸತೀಶ್ ಅವರಿಗೆ ಕಮೆಂಟ್ ಮಾಡಿ ಬೈದಿದ್ದರು. ಇದೀಗ ಘಟನೆ ಬಗ್ಗೆ ಡಾಗ್ ಸತೀಶ್ ಟಿವಿ9 ಜೊತೆಗೆ ಮಾತನಾಡಿದ್ದಾರೆ. ಅಂದು ನಡೆದಿದ್ದೇನು? ವಿನಯ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA…

Read More

ಅಹಮದಾಬಾದ್​ ಸರ್ಕಾರಿ ಶಾಲೆಗಳಲ್ಲಿ 360 ಮಕ್ಕಳಿಗೆ ಹೃದಯ ಸಮಸ್ಯೆ; ಶಾಕಿಂಗ್ ವಿಷಯ ಬಹಿರಂಗ

ಅಹಮದಾಬಾದ್, ಮಾರ್ಚ್ 13: ಇಂದು ನಡೆದ ಗುಜರಾತ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅಹಮದಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಗಳ ಬಗ್ಗೆ ಆತಂಕಕಾರಿ ಸಂಗತಿ ಹೊರಬಿದ್ದಿದೆ. ಅಹಮದಾಬಾದ್ ಜಿಲ್ಲೆಯಲ್ಲಿ ವೈದ್ಯಕೀಯ ತಪಾಸಣೆಯ ಸಮಯದಲ್ಲಿ 360 ಮಕ್ಕಳು ಗಂಭೀರ ಹೃದಯ ಕಾಯಿಲೆಗಳಿಂದ ಬಳಲುತ್ತಿರುವುದು ಕಂಡುಬಂದಿದೆ. ಗುಜರಾತ್ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಶಾಲಾ ಆರೋಗ್ಯ ತಪಾಸಣೆ (Child health) ಕಾರ್ಯಕ್ರಮದ ವಿವರಗಳನ್ನು ಸದನದಲ್ಲಿ ಮಂಡಿಸಿದಾಗ ಈ ಆಘಾತಕಾರಿ ಸಂಗತಿ ಬಯಲಾಗಿದೆ. ಗುಜರಾತ್ ರಾಜ್ಯ ಆರೋಗ್ಯ ಸಚಿವರು ಹಂಚಿಕೊಂಡ ಮಾಹಿತಿಯ ಪ್ರಕಾರ, ಅಹಮದಾಬಾದ್ ಜಿಲ್ಲೆಯಾದ್ಯಂತ…

Read More

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ನೆಲಮಂಗಲ, ಮಾ.25: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಈ ಕಿರಾತಕ ಕೃತ್ಯ ನಡೆದಿದ್ದು, ಇತರ ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದಾರೆ. ಇಬ್ಬರು ಯುವಕರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಜನನಿಬಿಡ ರಸ್ತೆಯಲ್ಲೇ ಮುಂದಿನ ಚಕ್ರವನ್ನು ಗಾಳಿಯಲ್ಲಿ ಎತ್ತಿ (Wheelie) ಚಲಿಸುವ ಮೂಲಕ ಜೀವದ ಹಂಗು ತೊರೆದು ಸ್ಟಂಟ್ ಮಾಡಿದ್ದಾರೆ….

Read More

Delhi Capitals: ಏಳು ಸೋಲಿನ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ ತಲುಪಬಹುದೇ?: ಇಲ್ಲಿದೆ ಲೆಕ್ಕಾಚಾರ – Kannada News | DC IPL 2026 Can Delhi Capitals reach the playoffs despite seven losses?: Here’s the calculation

ಬೆಂಗಳೂರು (ಮೇ. 09): ಐಪಿಎಲ್ 2026 ರ 11 ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಮುಂದಿನ ಹಾದಿ ತುಂಬಾ ಕಷ್ಟಕರವಾಗಿದೆ. ಶುಕ್ರವಾರ ತಮ್ಮ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 8 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು, ಡೆಲ್ಲಿ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 142…

Read More

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link

Read More