Headlines

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು – Kannada News | IPL 2026: Rishabh Pant Suffers Elbow Injury in LSG vs RCB Match, Retires Hurt

ಐಪಿಎಲ್ 2026 (IPL 2026) ರ 23ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್‌ಜೈಂಟ್ಸ್ (RCB vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಇದರ ನಡುವೆ ಲಕ್ನೋ ತಂಡದ ನಾಯಕ ರಿಷಭ್ ಪಂತ್ (Rishabh Pant) ತಮ್ಮ ಮೊಣ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಪ್ರಸ್ತುತ ಪಂತ್ ರಿಟೈರ್ಡ್​ ಹರ್ಟ್​ ಆಗಿದ್ದು,…

Read More

ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ – Kannada News | Baby Papa Abhishek Bachchan Turns 50: Aishwarya Rai’s Viral Birthday Wish

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರು ಸದಾ ಸುದ್ದಿಯಲ್ಲಿರುವ ಹೆಸರು. ಐಶ್ವರ್ಯ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಐಶ್ವರ್ಯ ರೈ ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಇತ್ತೀಚೆಗೆ ಅಭಿಷೇಕ್ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಒಂದು ಅಚ್ಚರಿಯ ವಿಷಯ ಹೊರಹಾಕಿದರು. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ…

Read More

ಮದುವೆಯಲ್ಲಿ ರಶ್ಮಿಕಾ ಮಂದಣ್ಣ ಆಸೆ ಈಡೇರಿಸಿದ ವಿಜಯ್ ದೇವರಕೊಂಡ – Kannada News | Vijay Devarakonda Fulfill Rashmika Mandanna Desire In Their wedding

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರವರಿ 26 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ವಿವಾಹ ಸಮಾರಂಭವು ಉದಯಪುರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ಮೊದಲು, ತೆಲುಗು ಮತ್ತು ನಂತರ ಕೊಡವ ವಿವಾಹ ವಿಧಿವಿಧಾನಗಳ ಪ್ರಕಾರ ಆಚರಣೆಗಳನ್ನು ನಡೆಸಲಾಯಿತು. ಈ ವಿವಾಹ ಸಮಾರಂಭ ಎಲ್ಲರನ್ನೂ ಆಕರ್ಷಿಸಿದೆ. ರಶ್ಮಿಕಾ ಮತ್ತು ವಿಜಯ್ ಅವರ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಥೀಮ್ ಅನ್ನು ನಿರ್ಧರಿಸಲಾಯಿತು. ರಶ್ಮಿಕಾ-ವಿಜಯ್ ಅವರ ಹಲ್ದಿ ಸಮಾರಂಭವು ಫೆಬ್ರವರಿ 25 ರಂದು ನಡೆಯಿತು. ಇಬ್ಬರೂ ಅದರ ಕೆಲವು ಫೋಟೋಗಳನ್ನು ಇನ್ಸ್ಟಾ…

Read More

‘ನಾನು ಸಾಯೋವರೆಗೂ ಚಿರಋಣಿ’; ಧನ್ಯವಾದ ಹೇಳಿದ ಆ್ಯಂಕರ್ ಅನುಶ್ರೀ – Kannada News | Anchor Anushree’s 20 Year Career Milestone: Thanks Zee Kannada for Success

ಅನುಶ್ರೀ (Anushree) ಅವರು ಈಗ ಆ್ಯಂಕರ್ ಅನುಶ್ರೀ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ವೃತ್ತಿ ಜೀವನ. ಅವರು ಆ್ಯಂಕರಿಂಗ್ ಮಾಡಿ, ಆ್ಯಂಕರ್ ಅನುಶ್ರೀ ಎಂದೇ ಫೇಮಸ್ ಆಗಿದ್ದಾರೆ. ಈಗ ಅನುಶ್ರೀ ಅವರು ವೃತ್ತಿ ಜೀವನಕ್ಕೆ 20 ವರ್ಷಗಳು ತುಂಬಿವೆ. ಈ ವಿಶೇಷ ಕ್ಷಣವನ್ನು ಜೀ ಕನ್ನಡದವರು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್-2025 ಮತ್ತು ‘ಕಿಲಾಡಿ ಜೂನಿಯರ್ಸ್’ಮಹಾಸಂಗಮ’ದಲ್ಲಿ ಆಚರಿಸಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಅನುಶ್ರೀ ಅವರು ಈ ಸಂದರ್ಭದಲ್ಲಿ ಭಾವುಕರಾದರು. ಅನುಶ್ರೀ ಅವರು ಆ್ಯಂಕರಿಂಗ್ ಮೂಲಕ ಗಮನ…

Read More

Video: ಇರಾನ್​​ನ ಇಸ್ಫಹಾನ್​ನಲ್ಲಿ ಅಮೆರಿಕ-ಇಸ್ರೇಲ್ ದಾಳಿ, ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್, ಮಾರ್​ಚ್​ 31: ಇರಾನ್​ನಲ್ಲಿ ಇಂದು(ಮಾರ್ಚ್​31) ಮುಂಜಾನೆ ಭಾರಿ ಸ್ಫೋಟ ಸಂಭವಿಸಿದೆ. ಇರಾನ್​ನ ಇಸ್ಫಹಾನ್​ನಲ್ಲಿ ಇಸ್ರೇಲ್-ಅಮೆರಿಕ ದಾಳಿ ನಡೆಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 2.3 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಮತ್ತು ಬದ್ರ್ ಮಿಲಿಟರಿ ವಾಯುನೆಲೆಯ ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಡಿಪೋದ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ಮಾಡಿವೆ ಎಂದು ವರದಿಗಳು ಹೇಳುತ್ತಿವೆ. ಇರಾನ್​ನ ಪರಮಾಣು ಸೌಲಭ್ಯ, ಜಲಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.    …

Read More

SSLC After AI: SSLC ನಂತರ AI ಲೋಕಕ್ಕೆ ಎಂಟ್ರಿ ಕೊಡಬೇಕೇ? ಟಾಪ್ ಕೋರ್ಸ್‌ಗಳ ವಿವರ ಇಲ್ಲಿವೆ – Kannada News | SSLC After AI: Top Career Paths and Courses in Karnataka for Future Tech Pros

SSLC ನಂತರ ಕೃತಕ ಬುದ್ಧಿಮತ್ತೆImage Credit source: gemini ai ಹತ್ತನೇ ತರಗತಿಯ ಫಲಿತಾಂಶದ ನಂತರ ಮುಂದೇನು ಎಂಬ ಪ್ರಶ್ನೆ ಬಹುತೇಕ ವಿದ್ಯಾರ್ಥಿಗಳನ್ನು ಕಾಡುತ್ತಿರುತ್ತದೆ. ಸಾಂಪ್ರದಾಯಿಕ ಕೋರ್ಸ್‌ಗಳಿಗಿಂತ ಭಿನ್ನವಾಗಿ, ಭವಿಷ್ಯದ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಈಗ SSLC ನಂತರವೇ ಮುಕ್ತ ಅವಕಾಶಗಳಿವೆ. ತಂತ್ರಜ್ಞಾನ ಬೆಳೆದಂತೆಲ್ಲಾ AI ಇಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಹತ್ತನೇ ತರಗತಿಯ ನಂತರ ನೀವು ಆಯ್ದುಕೊಳ್ಳಬಹುದಾದ ಪ್ರಮುಖ ದಾರಿಗಳು ಇಲ್ಲಿವೆ. ಡಿಪ್ಲೊಮಾ ಇನ್ AI ಆ್ಯಂಡ್…

Read More

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು…

Read More

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಏಪ್ರಿಲ್​​ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಎಂಬುದನ್ನು ಕಾಂಗ್ರೆಸ್​​ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವುಗಳ ವಿಮರ್ಶೆ ಮಾಡಿ ವೋಟ್​​ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೇಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡಿದ್ದೇವೆ ಎಂಬುದನ್ನು ಹೇಳುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್​​ ಮಾಡಿ ಎಂದು ಆರ್​​ಎಸ್​​ಎಸ್​​ನವರು ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೇ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ…

Read More

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ – Kannada News | Election Commission to Use Ballot Papers for GBA Elections, Sparks Debate

ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ….

Read More

94ರ ವಯಸ್ಸಿನಲ್ಲಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಲಿಜೆಂಡರಿ ನಿರ್ದೇಶಕ, ರಾಜಮೌಳಿಗೂ ಕಾತರ – Kannada News | Singeetam Srinivasa Rao directing new movie in his age of 94

ಸಿಂಗೀತಂ ಶ್ರೀನಿವಾಸ್, ಭಾರತದ ಲಿಜೆಂಡರಿ ಸಿನಿಮಾ ನಿರ್ದೇಶಕರುಗಳಲ್ಲಿ (Director) ಒಬ್ಬರು. ಅವರು ನಿರ್ದೇಶಿಸಿರುವ ಅತ್ಯುತ್ತಮ ಸಿನಿಮಾಗಳ ಪಟ್ಟಿ ಬಹಳ ದೊಡ್ಡದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಎಲ್ಲ ಭಾಷೆಗಳಲ್ಲಿಯೂ ಸಿನಿಮಾಗಳನ್ನು ನಿರ್ದೇಶಿಸಿರುವುದು ಮಾತ್ರವೇ ಅಲ್ಲ ಸುಮಾರು 20ಕ್ಕೂ ಹೆಚ್ಚು ಆಲ್​​ಟೈಂ ಕಲ್ಟ್ ಸಿನಿಮಾಗಳನ್ನು ಭಾರತ ಚಿತ್ರರಂಗಕ್ಕೆ ನೀಡಿದ ಅತ್ಯದ್ಭುತ ನಿರ್ದೇಶಕ ಅವರು. ಅಪ್ಪಟ ಸಿನಿಮಾ ಪ್ರೇಮಿ ಆಗಿರುವ ಸಿಂಗೀತಂ ಶ್ರೀನಿವಾಸ್ ವಯಸ್ಸು ಈಗ 94 ವರ್ಷ. ಈ ವಯಸ್ಸಿನಲ್ಲೂ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಮುಂದಾಗಿರುವುದು…

Read More