Headlines

IPL 2026: ಐಪಿಎಲ್​ನಿಂದ ಹರ್ಷಿತ್ ರಾಣಾ ಔಟ್; ಕೆಕೆಆರ್‌ಗೆ ಹೆಚ್ಚಿದ ಸಂಕಷ್ಟ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡಕ್ಕೆ ಪ್ರಮುಖ ವೇಗದ ಬೌಲರ್ ಹರ್ಷಿತ್ ರಾಣಾ ಅವರನ್ನು 19 ನೇ ಸೀಸನ್ ಐಪಿಎಲ್​ನಿಂದ ಹೊರಗಿಡಲಾಗಿದೆ. ಇಂಜುರಿಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ರಾಣಾರನ್ನು ಐಪಿಎಲ್​ನಿಂದ ಹೊರಗಿಡುವ ತೀರ್ಮಾನಕ್ಕೆ ಬರಲಾಗಿದೆ. ವಾಸ್ತವವಾಗಿ 2026 ರ ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯಗಳ ಸಮಯದಲ್ಲಿ ಹರ್ಷಿತ್ ರಾಣಾ ಗಾಯಗೊಂಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ರಾಣಾಗೆ ಗಾಯವಾಗಿತ್ತು….

Read More

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ – Kannada News | Karnataka Village Fury: Enraged Father in Law Burns Son in Law’s Home Over Love Marriage

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾದ ಅಳಿಯನ ಮೇಲೆ ಕೋಪಗೊಂಡ ಮಾವನೊಬ್ಬ ಅಳಿಯನ ಮನೆಗೇ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಮತ್ತು ಕಾವ್ಯಾ ಎಂಬುವರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕಾವ್ಯಾ ಮನೆಯಲ್ಲಿ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಈ ಜೋಡಿ ಕಳೆದ ಗುರುವಾರ ಮದುವೆಯಾಗಿತ್ತು. ತನ್ನ ಮಗಳು ವಿರೋಧದ ನಡುವೆ ಮದುವೆಯಾಗಿದ್ದರಿಂದ…

Read More

ಈ 5 ರಾಶಿಗೆ ಶುಕ್ರ ಹಾಗೂ ಶನಿಯ ಸಂಯೋಗ: ಧೈರ್ಯದಲ್ಲಿ ಯಾವುದೇ ಕೆಲಸಕ್ಕೂ ಕೈ ಹಾಕಬಹುದು – Kannada News | Shani Shukra Conjunction in Pisces: March 2 14 Astrology Predictions and Lucky Signs

ಮಾರ್ಚ್ 02ರಿಂದ 14ರವರೆಗೆ ಮೀನ ರಾಶಿಯಲ್ಲಿ ಶನಿ ಮತ್ತು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನಗಳು ಏರ್ಪಡಲಿವೆ. ಶನಿಯು ಶಿಸ್ತು ಮತ್ತು ಕರ್ಮದ ಕಾರಕನಾದರೆ, ಶುಕ್ರನು ತನ್ನ ಉಚ್ಚರಾಶಿಯಲ್ಲಿ ಇರುವ ಕಾರಣ ಐಷಾರಾಮಿ, ಪ್ರೀತಿ ಮತ್ತು ಕಲೆಗೆ ವಿಶೇಷ ಮಹತ್ತ್ವ ಸಿಗಲಿದೆ. ಈ ಇಬ್ಬರು ಗ್ರಹಗಳು ಗುರುಗ್ರಹದ ಮನೆಯಾದ ಮೀನ ರಾಶಿಯಲ್ಲಿ ಇರುವಾಗ 12 ರಾಶಿಗಳ ಮೇಲೆ ಅನೇಕ ರೀತಿಯ ಫಲಿತಾಂಶಗಳು ಪ್ರಕಟವಾಗಲಿವೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಲಾಭ ಮತ್ತು ಎಚ್ಚರಿಕೆ…

Read More

‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ – Kannada News | Gunshots fired at director Rohit Shetty Mumbai home in Juhu

ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆ ಮೇಲೆ ಗುಂಡಿನ ದಾಳಿ (Firing) ಮಾಡಲಾಗಿದೆ. ಮುಂಬೈನ ಜುಹುನಲ್ಲಿ ರೋಹಿತ್ ಶೆಟ್ಟಿ (Rohit Shetty) ನಿವಾಸ ಇದೆ. ಶನಿವಾರ (ಜನವರಿ 31) ರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಒಟ್ಟು ನಾಲ್ಕು ಸುತ್ತು ಗುಂಡು ಹಾರಿಸಲಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಈ ಕೃತ್ಯ ಎಸಗಿದವರು ಯಾರು ಎಂಬುದು ಇನ್ನೂ ಪತ್ತೆ ಆಗಿಲ್ಲ. ಘಟನೆ ನಡೆದ ಕೂಡಲೇ ಕಾರ್ಯಪ್ರವೃತ್ತರಾಗಿರುವ ಮುಂಬೈ…

Read More

‘37 ಕೋಟಿ ವೋಟ್ ಅವನಿಗೆ ಬಿದ್ದಿದೆ’; ಹನುಮಂತನ ಪ್ರಕಾರವೂ ಗಿಲ್ಲಿನೇ ವಿನ್ನರ್ 

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ರೇಸ್​​ನಲ್ಲಿ ಮುಂಚೂಣಿಯಲ್ಲಿರುವ ಸ್ಪರ್ಧಿಗೆ 37 ಕೋಟಿ ವೋಟ್ ಬಿದ್ದಿದೆ ಎಂದು ಸುದೀಪ್ ಘೋಷಣೆ ಮಾಡಿದ್ದರು. ಈ ಮತ ಗಿಲ್ಲಿ ನಟನಿಗೆ ಬಿದ್ದಿದೆ ಎಂಬುದು ಅನೇಕರ ಊಹೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ ಕೂಡ ಇದೇ ರೀತಿಯ ಊಹೆ ಮಾಡಿದ್ದಾರೆ. ‘ಗಿಲ್ಲಿನೇ ಗೆಲ್ಲೋದು. ಅವನಿಗೆ 37 ಕೋಟಿ ವೋಟ್ ಬಂದಿರುತ್ತದೆ’ ಎಂದು ಅಭಿಪ್ರಾಯ ಹೊರಹಾಕಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ – Kannada News | Bangalore Seasonal Flu Outbreak: Symptoms, Risks & Prevention Tips

ಬೆಂಗಳೂರು, ಜ.2: ಬೆಂಗಳೂರಿನಲ್ಲಿ ಕಾಲೋಚಿತ ಜ್ವರ (seasonal flu Bangalore) ಮತ್ತು ಇತರ ಉಸಿರಾಟದ ಕಾಯಿಲೆಗಳು ಗಮನಾರ್ಹವಾಗಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಕೆಮ್ಮು, ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಗಳು ವರದಿ ಮಾಡಿದೆ. ತಾಪಮಾನದಲ್ಲಿನ ಏರಿಳಿತ, ಅದರಲ್ಲೂ ಗಾಳಿಯ ಗುಣಮಟ್ಟದಲ್ಲಿ ಬದಲಾವಣೆ, ರಾತ್ರಿ ಹೊತ್ತು ತಂಪಾದ ಗಾಳಿ, ಇದು ಸೋಂಕುಗಳು ಹರಡಲು ಅನುಕೂಲಕರ ಪರಿಸ್ಥಿತಿಗಳನ್ನು ಸೃಷ್ಟಿಸಿವೆ ಎಂದು ವೈದ್ಯರು ಹೇಳಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳಿಗೆ ನೀಡಲಾಗುವ ಸೌಲಭ್ಯದ…

Read More

Solar Eclipse 2026 Horoscope: ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ? – Kannada News | Solar Eclipse 2026: Astrological Impacts on Cancer Zodiac Sign by Dr. Basavaraj Guruji

2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಕರ್ಕಾಟಕ ರಾಶಿಯವರಿಗೆ ಅಷ್ಟಮ ಸ್ಥಾನದಲ್ಲಿ ಸಂಭವಿಸಲಿದೆ ಎಂದು ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಚಂದ್ರ, ಸೂರ್ಯ, ರಾಹು, ಶುಕ್ರ ಮತ್ತು ಬುಧ ಗ್ರಹಗಳ ಭಾಗವಹಿಸುವಿಕೆಯಿಂದಾಗಿ ಕರ್ಕಾಟಕ ರಾಶಿಯವರು ಎಚ್ಚರದಿಂದ ಇರಬೇಕಾಗುತ್ತದೆ. ಆಕಸ್ಮಿಕ ಅನಾರೋಗ್ಯ, ದೃಷ್ಟಿದೋಷಗಳು, ಮತ್ತು ಶತ್ರು ಕಾಟದಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಅಸ್ಥಿರತೆ, ಮಾನಸಿಕ ಯಾತನೆ ಹಾಗೂ ನಂಬಿಕೆ ದ್ರೋಹದಂತಹ ಸನ್ನಿವೇಶಗಳು ಇರಬಹುದು. ಆದಾಗ್ಯೂ, ಕರ್ಕಾಟಕ ರಾಶಿಯವರಿಗೆ ಉತ್ತಮ ದೈವಬಲ ಇರುವುದು ಸಮಾಧಾನಕರ ಸಂಗತಿ. ಕೃಷಿ…

Read More

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು! ಡೆಂಗ್ಯೂ–ಕಾಲರಾ ಎದುರಿಸಲು ಎಂಜಿನಿಯರ್ ಸಾಕೆ? – Kannada News | Karnataka Scraps Medical Health Officer Posts; Engineers to Replace MHOs in Karnataka City Corps, Sparks Outcry

ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆ ರದ್ದು? ಮೈಸೂರು, ಜನವರಿ 24: ರಾಜ್ಯದ ನಗರಾಭಿವೃದ್ಧಿ ಇಲಾಖೆ ಕೈಗೊಂಡಿರುವ ಹೊಸ ನಿರ್ಧಾರವು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹೊರತುಪಡಿಸಿ, ಕರ್ನಾಟಕದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ವೈದ್ಯಕೀಯ ಆರೋಗ್ಯಾಧಿಕಾರಿ ಹುದ್ದೆಯನ್ನು ಪರೋಕ್ಷವಾಗಿ ರದ್ದುಪಡಿಸಲು ಇಲಾಖೆ ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಮೈಸೂರು ಮಹಾನಗರ ಪಾಲಿಕೆಯನ್ನು ಒಳಗೊಂಡಂತೆ ಈ ನಿರ್ಧಾರ ಜಾರಿಯಾಗುವ ಸಾಧ್ಯತೆ ಇದ್ದು, ಆರೋಗ್ಯಾಧಿಕಾರಿಗಳ ಜವಾಬ್ದಾರಿಗಳನ್ನು ವೈದ್ಯರ ಬದಲು ಅಧೀಕ್ಷಕ ಎಂಜಿನಿಯರ್ ಅಥವಾ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಿಗೆ ವರ್ಗಾಯಿಸುವ ಯೋಜನೆ…

Read More

ನಿದ್ರೆ ಸರಿಯಾಗಿ ಮಾಡದವರಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ? ಇಲ್ಲಿದೆ ತಜ್ಞರು ನೀಡಿರುವ ಸ್ಪಷ್ಟನೆ – Kannada News | Don’t Let Sleep Deprivation Blur Your Vision

ಇಂದಿನ ವೇಗದ ಜೀವನಶೈಲಿಯಲ್ಲಿ ನಿದ್ರೆಯ (Sleep) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ರಾತ್ರಿಯಾದರೂ ಮೊಬೈಲ್ ಬಳಕೆ ಮಾಡುತ್ತಾ ಸಮಯ ಕಳೆಯುವವರು ಒಂದು ಕಡೆಯಾದರೆ, ಮತ್ತೊಂದು ಕಡೆ ಕೆಲಸದ ಒತ್ತಡ ಮತ್ತು ಅಸ್ಥಿರ ದಿನಚರಿಯಿಂದ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದರ ಪರಿಣಾಮ ಕೇವಲ ದೇಹದ ಮೇಲಷ್ಟೇ ಅಲ್ಲ, ಕಣ್ಣಿನ ಆರೋಗ್ಯದ (Eye Health) ಮೇಲೂ ಬೀಳುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಇದರಿಂದ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ….

Read More