Headlines

100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ! – Kannada News | Coach Reveals Vaibhav Sooryavanshi’s Insane Childhood Routine

ವಿಶ್ವ ಕ್ರಿಕೆಟ್‌ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi) ಯಶಸ್ಸಿನ  ಹಿಂದಿರುವ ರೋಚಕ ರಹಸ್ಯವನ್ನು ಅವರ ಬಾಲ್ಯದ ಕೋಚ್ ಮನೀಶ್ ಓಜಾ ಬಹಿರಂಗಪಡಿಸಿದ್ದಾರೆ. ಕೇವಲ 15ನೇ ವಯಸ್ಸಿಗೆ ವಿಶ್ವ ಕ್ರಿಕೆಟ್‌ನ ದೈತ್ಯ ಬೌಲರ್‌ಗಳನ್ನು ನಡುಗಿಸುತ್ತಿರುವ ಯುವ ದಾಂಡಿಗನ ಈ ಯಶಸ್ಸಿಗೆ ಕಾರಣ ಕಠಿಣ ಪರಿಶ್ರಮ. ಅದು ಅಂತಿಂಥ ಪರಿಶ್ರಮವಲ್ಲ ಎಂಬುದನ್ನೂ ಕೂಡ ಓಜಾ ಅಂಕಿ-ಸಂಖ್ಯೆಗಳ ಮೂಲಕ ತೆರೆದಿಟ್ಟಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026 ಸೀಸನ್‌ನಲ್ಲಿ 776 ರನ್ ಬಾರಿಸಿ ಅತ್ಯಂತ ಕಿರಿಯ ವಯಸ್ಸಿನ ಆರೆಂಜ್ ಕ್ಯಾಪ್…

Read More

Video: ಇದೇನಿದು ವಿಚಿತ್ರ, ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ, ನಡೆದಿದ್ದೇನು?

ಗಾಜಿಯಾಬಾದ್, ಡಿಸೆಂಬರ್ 22: ಇದೇನಿದು ವಿಚಿತ್ರ, ಸಾಮಾನ್ಯವಾಗಿ ಯಾವುದೇ ಹುಡುಗಿಗೆ ಪ್ರೇಮ ನಿವೇದನೆ ಮಾಡುವಾಗ ಹುಡುಗರು ಉಂಗುರವನ್ನು ಹಿಡಿದು ಹೋಗುವುದನ್ನು ಕಂಡಿದ್ದೇವೆ. ಆದರೆ ಆತ ಸಿಂಧೂರ ಹಿಡಿದುಹೋಗಿದ್ದ. ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲಿರುವ ಮಾಲ್​ನಲ್ಲಿ ಯುವಕ ಯುವತಿಯ ಎದುರು ಮಂಡಿಯೂರಿ ಕುಳಿತೇ ಬಿಟ್ಟ, ಆಕೆಯೂ ಪ್ರೀತಿಗೆ ಓಕೆ ಎಂದು ಉಂಗುರ ತೊಡಿಸುತ್ತಾನೆ ಎಂದು ಕೈ ಮುಂದೆ ಮಾಡಿದರೆ. ಆದರೆ ಸಿಂಧೂರವನ್ನು ಹಚ್ಚಿ ತಾಳಿ ಕಟ್ಟಿಯೇ ಬಿಟ್ಟ. ಆಕೆ ನೋಡ ನೋಡುತ್ತಿದ್ದಂತೆ ಮದುವೆಯೇ ನಡೆದುಹೋಗಿದೆ. ಆಕೆಗೆ ಇದು ಕನಸಾ ಅಥವಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 14ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಂದುಕೊಂಡಿದ್ದ ಕೆಲಸಗಳು ನಿಮ್ಮ ಪರವಾಗಿಯೇ ಇರಲಿದೆ. ಭೂಮಿ ವ್ಯವಹಾರಗಳಲ್ಲಿ ಲಾಭದ ಮುನ್ಸೂಚನೆ ಇದೆ. ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದೂರದ ಊರಿನಿಂದ ಅತಿಥಿಗಳು ಬರುವವರಿದ್ದು, ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮ ಹೆಗಲಿಗೇರಲಿದೆ, ಸವಾಲುಗಳನ್ನು ಸ್ವೀಕರಿಸಲು ಸಜ್ಜಾಗಿರಿ. ಮಕ್ಕಳ ನಡವಳಿಕೆಯಲ್ಲಿ ಸುಧಾರಣೆ ಕಂಡುಬರಲಿದ್ದು, ಇದು ಪೋಷಕರಿಗೆ ಸಮಾಧಾನ ತರಲಿದೆ. ವಾಹನಗಳ ನಿರ್ವಹಣೆಗೆ ಹಣ ವ್ಯಯವಾಗಬಹುದು. ಜನ್ಮಸಂಖ್ಯೆ…

Read More

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ…

Read More

ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ, ಐವರು ಸಾವು, ಮೂವರಿಗೆ ಗಾಯ

ಆಗ್ರಾ, ಮಾರ್ಚ್​ 20: ಆಗ್ರಾದಲ್ಲಿ ಭಕ್ತರಿಂದ ತುಂಬಿದ್ದ ಬೊಲೆರೊ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರಲ್ಲಿ ಪತಿ, ಮಗ, ಸೊಸೆ ಮತ್ತು ಮೊಮ್ಮಗಳು ಸೇರಿದ್ದಾರೆ. ಈ ಮಧ್ಯೆ, ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಪಘಾತದ ನಂತರ, ಗ್ರಾಮಸ್ಥರು ಕಾರಿನ ಗಾಜುಗಳನ್ನು ಒಡೆದು ಎಲ್ಲರನ್ನೂ ಹೊರಗೆಳೆದರು. ಇಟಾವಾದ ಕುಟುಂಬವು ರಾಜಸ್ಥಾನದ ಕೈಲಾ ದೇವಿ ದೇವಸ್ಥಾನಕ್ಕೆ ಹೋಗಿತ್ತು. ತಡರಾತ್ರಿ ಹಿಂತಿರುಗುತ್ತಿದ್ದಾಗ ಚಿತ್ರಹಾತ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ವೈದ್ಯರು…

Read More

ನಿಜ್ಜರ್ ಹತ್ಯೆ, ಭಾರತಕ್ಕೆ ಕ್ಲೀನ್ ಚಿಟ್, ಸಂಪೂರ್ಣ ಚಿತ್ರಣವನ್ನೇ ಬದಲಿಸಿದ ಆಪರೇಷನ್ ಹಾರ್ಡ್ ಬಾಲ್ – Kannada News | Operation Hardball: US Led Global Crackdown Dismantles Lawrence Bishnoi Gangster Network

ವಾಷಿಂಗ್ಟನ್, ಜುಲೈ 08: ಭಾರತದ ಜೈಲಿನಲ್ಲಿ ಕುಳಿತು ಜಾಗತಿಕ ಅಪರಾಧ ಜಾಲವನ್ನು ನಿರ್ವಹಿಸುತ್ತಿದ್ದ ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್(Lawrence Bishnoi) ಮತ್ತು ಆತನ ಸಹಚರರಿಗೆ ಅಮೆರಿಕ ಭಾರಿ ಹೊಡೆತ ನೀಡಿದೆ. ಅಮರಿಕ, ಕೆನಡಾ ಮತ್ತು ಯುರೋಪ್​ನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಆಪರೇಷನ್ ಹಾರ್ಡ್​ ಬಾಲ್ ಎಂಬ ಜಾಗತಿಕ ಕಾರ್ಯಾಚರಣೆಯಲ್ಲಿ ಬಿಷ್ಣೋಯ್ ಸಿಂಡಿಕೇಟ್​​ನ 24 ಅಂತಾರಾಷ್ಟ್ರೀಯ ಶೂಟರ್​ಗಳು ಹಾಗೂ ಅಪರಾಧಿಗಳನ್ನು ಬಂಧಿಸಲಾಗಿದೆ. 2023 ರಲ್ಲಿ ಕೆನಡಾದಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾದಾಗ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ…

Read More

ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ! – Kannada News | Kerala Man murders relative after faking suicide pact

ಕೋಝಿಕೋಡ್, ಜನವರಿ 27: ಕೇರಳದಲ್ಲಿ ಆರಂಭದಲ್ಲಿ ಆತ್ಮಹತ್ಯೆ ಎಂದು ಭಾವಿಸಲಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇಂದು ಪೊಲೀಸರು 36 ವರ್ಷದ ವ್ಯಕ್ತಿಯನ್ನು ತನ್ನ ಸಂಬಂಧಿಯ ಕೊಲೆಗೆ (Murder) ಸಂಬಂಧಿಸಿದಂತೆ ಬಂಧಿಸಿದ್ದಾರೆ. ಜನವರಿ 24ರಂದು ಯುವತಿಯ ಸಾವು ಸಂಭವಿಸಿದಾಗ ಅದನ್ನು ಆತ್ಮಹತ್ಯೆ ಎಂದು ಭಾವಿಸಲಾಗಿತ್ತು. ಆದರೆ, ತನ್ನ ಅಕ್ರಮ ಸಂಬಂಧವನ್ನು ಮರೆಮಾಡಲು ವ್ಯಕ್ತಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ನಂಬಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಶನಿವಾರ ಎಲತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರೋಪಿಯ…

Read More

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್ – Kannada News | Ramanagara: Drunk Man stone pelted BMTC Bus in Bidadi Over Alleged Rash Driving

ರಾಮನಗರ, ಏಪ್ರಿಲ್​ 20: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ಗೆ ಓರ್ವ ವ್ಯಕ್ತಿ ಕಲ್ಲು ತೂರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಬಸ್ ಚಾಲಕ ರ‍್ಯಾಶ್ ಡ್ರೈವಿಂಗ್ ಮಾಡಿದ ಎಂದು ಬಸ್ ಮುಂಭಾಗದ ಗ್ಲಾಸ್​​ಗೆ ಕಲ್ಲು ತೂರಿದ್ದಾನೆ. ಕುಡಿದ ಮತ್ತಿನಲ್ಲಿ ಬೆಂಗಳೂರಿನಿಂದ ಬಿಡದಿಗೆ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದ ವ್ಯಕ್ತಿ, ಬಸ್ ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಗಾಡಿ ಓಡಿಸಿದ್ದರಿಂದ ಬಸ್ ಒಳಗಿದ್ದ ತನಗೆ ಪೆಟ್ಟಾಗಿ, ಮೂಗಿನಿಂದ ರಕ್ತ ಬಂದಿದೆ…

Read More

ಕೇರಳಂನ ಪದ್ಮನಾಭಸ್ವಾಮಿ ದೇವಾಲಯದಲ್ಲಿ ಭಾರಿ ಭದ್ರತಾ ಲೋಪ: ಕೋಟ್ಯಂತರ ಮೌಲ್ಯದ ಚಿನ್ನ, ವಜ್ರದ ಆಭರಣಗಳು ನಾಪತ್ತೆ – Kannada News | Kerala’s Padmanabhaswamy Temple: Gold, Diamond Ornaments Vanish in Breach

ತಿರುವನಂತಪುರಂ, ಮೇ 27: ಅತ್ಯಂತ ಶ್ರೀಮಂತ ಹಾಗೂ ಪವಿತ್ರ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕೇರಳಂನ ಶ್ರೀ ಪದ್ಮನಾಭಸ್ವಾಮಿ ದೇವಾಲಯ(Temple)ದಿಂದ ಚಿನ್ನ ಮತ್ತು ವಜ್ರದ ಅಮೂಲ್ಯ ಆಭರಣಗಳು ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ದೇಶಾದ್ಯಂತ ವ್ಯಾಪಕ ಕಳವಳ ಮೂಡಿಸಿದೆ. ಈ ಘಟನೆಯು ಶತಮಾನಗಳಷ್ಟು ಹಳೆಯದಾದ ದೇವಾಲಯದ ಅಪಾರ ಸಂಪತ್ತಿನ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಕೇರಳಂ ಪೊಲೀಸ್ ಮಹಾನಿರ್ದೇಶಕರು (DGP) ಗೃಹ ಕಾರ್ಯದರ್ಶಿಗೆ ಸಲ್ಲಿಸಿರುವ ರಹಸ್ಯ ವರದಿಯ ಪ್ರಕಾರ, ದೇವಾಲಯದ ಒಟ್ಟು ದಾಸ್ತಾನು (Inventory) ಪರಿಶೀಲಿಸಿದಾಗ…

Read More

Chanakya Niti: ಈ ಜನರನ್ನು ಅವಮಾನಿಸುವ ತಪ್ಪನ್ನು ಎಂದಿಗೂ ಮಾಡಬೇಡಿ – Kannada News | Chanakya Niti: Chanakya says one should never insult these people

ಚಾಣಕ್ಯ ನೀತಿಯ (Chanakya Niti) ಪ್ರಕಾರ, ನಮ್ಮ ನಡವಳಿಕೆಯು ನಮ್ಮ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು ಚಾಣಕ್ಯನ ಪ್ರಕಾರ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮಾತ್ರವಲ್ಲ, ಉತ್ತಮ ನಡವಳಿಕೆಯೂ ಮುಖ್ಯ. ನಮ್ಮ ನಡವಳಿಕೆ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಯಶಸ್ಸನ್ನು ಗಳಿಸಲು, ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಸಾಧ್ಯ. ಅದೇ ರೀತಿ ಅಹಂಕಾರ ಭಾವವನ್ನು ಬೆಳೆಸಿಕೊಂಡು ಈ ಕೆಲವು ಜನರನ್ನು ಅವಮಾನಿಸುವುದರಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಬಹುದು ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ಹಾಗಿದ್ರೆ…

Read More