ಟಿಎಂಸಿ ಬಂಡಾಯ ಸಂಸದರಿಗೂ ಆಹ್ವಾನ ವಿರೋಧಿಸಿ ಸರ್ವಪಕ್ಷ ಸಭೆಯಿಂದ ಹೊರನಡೆದ ವಿರೋಧ ಪಕ್ಷಗಳು – Kannada News | Opposition walks out of All Party Meet Over Invite To TMC Rebels to Meeting

ನವದೆಹಲಿ, ಜುಲೈ 19: ಸಂಸತ್ತಿನ ಮುಂಗಾರು ಅಧಿವೇಶನದ (Parliament Monsoon Session) ಮುನ್ನಾದಿನವಾದ ಇಂದು (ಭಾನುವಾರ) ಆಯೋಜಿಸಲಾಗಿದ್ದ ಸರ್ವಪಕ್ಷ ಸಭೆಯಿಂದ ವಿರೋಧ ಪಕ್ಷಗಳ ನಾಯಕರು ವಾಕ್‌ಔಟ್ ನಡೆಸಿದರು. ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಲವು ಬಂಡಾಯ ಸಂಸದರನ್ನು ಒಳಗೊಂಡ ಹೊಸದಾಗಿ ರೂಪುಗೊಂಡಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷವು ಸಭೆಯಲ್ಲಿ ಭಾಗವಹಿಸುವುದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಪ್ರತಿಪಕ್ಷಗಳ ಸಂಸದರು ಸಭೆಗೆ ಮರಳಿದರು. ಕಳೆದ ತಿಂಗಳು ಸುಮಾರು 20 ಬಂಡಾಯ…

Read More

ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್​​: ಕಾರಣ ಇಲ್ಲಿದೆ – Kannada News | CCTV Camera Removed Amidst Officer Conflict at Hassan City Corporation

ಹಾಸನ, ಫರಬ್ರವರಿ 25: ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಕಲಹ ವರದಿಯಾಗಿದೆ. ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ದಾಖಲಾತಿಗಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ಸೂಚನೆಯಂತೆ ತೆರವುಗೊಳಿಸಲಾಗಿದೆ. ಬೇರೆ ಯಾವುದೇ ಸಿಬ್ಬಂದಿ, ಶಾಖೆಗೂ ಕ್ಯಾಮರಾ ಅಳವಡಿಸದೆ ತಮ್ಮ ಕಚೇರಿಗೆ ಮಾತ್ರ ಹಾಕಿರುವದಕ್ಕೆ ಪ್ರಕಾಶ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಮತಿ ಕೇಳದೆ ಕ್ಯಾಮರಾ ಹೇಗೆ ಹಾಕಿದ್ರು ಎಂದು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆಯು ಹಾಸನ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮತ್ತಷ್ಟು ವಿಡಿಯೋ ನೋಡಲು…

Read More

IND vs ENG: ಭಾರತ- ಇಂಗ್ಲೆಂಡ್‌ ನಡುವೆ ಏಕದಿನ ಸರಣಿ; ಇಲ್ಲಿದೆ ವೇಳಾಪಟ್ಟಿ – Kannada News | India vs England ODI Series: Kohli and Bumrah Return! Full Schedule, Squads and Match Timings

ಪ್ರಸ್ತುತ ಭಾರತ ಹಾಗೂ ಇಂಗ್ಲೆಂಡ್‌ (India vs England) ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಇಂದು ಸರಣಿಯ ಕೊನೆಯ ಪಂದ್ಯ ಸೌತಾಂಪ್ಟನ್‌ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೀಂ ಇಂಡಿಯಾ ಈಗಾಗಲೇ ಸರಣಿ ಸೋತಿರುವುದರಿಂದ ವೈಟ್ ವಾಶ್​ನಿಂದ ಪಾರಾಗಲು ಈ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಇಂಗ್ಲೆಂಡ್‌ ತನ್ನ ಅಜೇಯ ಓಟವನ್ನು ಮುಂದುವರೆಸಲು ನೋಡುತ್ತಿದೆ. ಈ ಟಿ20 ಸರಣಿಯ ಬಳಿಕ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯೂ ನಡೆಯಲಿದೆ. ಈ…

Read More

ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಬೆಂಗಳೂರು, ಮೇ 29: ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಒಂದೆಡೆ ಅವಾಂತರ ಸೃಷ್ಟಿಸುತ್ತಿದ್ದರೆ, ಮತ್ತೊಂದೆಡೆ ಇದೇ ಮಳೆಯ ನಡುವೆ ಬೆಂಗಳೂರು ಪೊಲೀಸರ ಮಾನವೀಯತೆಯ ದರ್ಶನವಾಗಿದೆ. ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನನ್ನು ಪೊಲೀಸ್ ಕಾನ್ಸ್ಟೇಬಲ್​​ ಅನಿಲ್​​ ಹೆಗಲ ಮೇಲೆ ಹೊತ್ತು ರಸ್ತೆ ದಾಟಿಸಿದ್ದಾರೆ. ಆ ಮೂಲಕ ಕರ್ತವ್ಯದ ವೇಳೆ ಮಾನವೀಯತೆ ಮೆರೆದ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಸಾರ್ವಜನಿಕರ ರಕ್ಷಣೆಗೆ…

Read More

‘ಪೆದ್ದಿ’ಗೆ ಶುರುವಾಯ್ತು ಸಂಕಷ್ಟ, ಚರ್ಚೆ ಬಳಿಕವೂ ಪ್ರದರ್ಶಕರ ವಿರೋಧ – Kannada News | Telangana Exhibitors oppose price hike for Ram Charan’s Peddi movie

ತೆಲುಗು ಚಿತ್ರರಂಗದಲ್ಲಿ (Tollywood) ಕಳೆದ ಒಂದೆರಡು ವರ್ಷಗಳಿಂದಲೂ ಸಿನಿಮಾ ನಿರ್ಮಾಪಕರು, ಪ್ರದರ್ಶಕರು ಮತ್ತು ವಿತರಕರ ನಡುವೆ ಭಿನ್ನಾಭಿಪ್ರಾಯಗಳು ಚಾಲ್ತಿಯಲ್ಲಿವೆ. ಲಾಭ ಹಂಚಿಕೆ ವಿಚಾರವಾಗಿ ಪದೇ-ಪದೇ ನಿರ್ಮಾಪಕರು ಮತ್ತು ಪ್ರದರ್ಶಕರ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಲೇ ಇವೆ. ಹಲವು ಸುತ್ತುಗಳ ಚರ್ಚೆಗಳು ಸಹ ನಡೆದಿವೆ. ಇತ್ತೀಚೆಗಂತೂ ಕೆಲ ನಿರ್ಮಾಪಕರು, ವಿತರಕರು ಬಹಿರಂಗವಾಗಿ ಏಕವಚನದಲ್ಲಿ ಬೈದಾಡಿಕೊಂಡಿದ್ದೂ ಸಹ ಇದೆ. ಆದರೆ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಮಾಪಕರು, ಪ್ರದರ್ಶಕರು ಲಾಭ ಹಂಚಿಕೆ ಷರತ್ತಿಗೆ ಒಪ್ಪಿಕೊಂಡಿದ್ದರು. ಆದರೆ ಲಾಭ ಹಂಚಿಕೆಯು ‘ಪೆದ್ದಿ’ ಸಿನಿಮಾ ಬಿಡುಗಡೆ…

Read More

ರಷ್ಯಾ-ಉಕ್ರೇನ್ ಯುದ್ಧಕ್ಕೆ ಬೀಳುತ್ತಾ ತೆರೆ? ಶಾಂತಿ ಮಾತುಕತೆಯ ಸುಳಿವು ನೀಡಿದ ಪುಟಿನ್ – Kannada News

ಮಾಸ್ಕೋ, ಜೂನ್ 5: ರಷ್ಯಾ ಮತ್ತು ಉಕ್ರೇನ್ (Ukraine) ನಡುವಿನ ದೀರ್ಘಾವಧಿಯ ಯುದ್ಧಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಪ್ರಸ್ತಾಪದ ಅಡಿಯಲ್ಲಿ ಯುದ್ಧವನ್ನು ಕೊನೆಗೊಳಿಸಿ, ಶಾಂತಿ ಮಾತುಕತೆಗೆ ತಾವು ಸಿದ್ಧರಿರುವುದಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸುಳಿವು ನೀಡಿದ್ದಾರೆ. ಅಂತಾರಾಷ್ಟ್ರೀಯ ಸಮಾವೇಶವೊಂದರಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, “ನಾವು ಮೊದಲಿನಿಂದಲೂ ಶಾಂತಿ ಮಾತುಕತೆಯ ಪರವಾಗಿಯೇ ಇದ್ದೇವೆ. ಡೊನಾಲ್ಡ್ ಟ್ರಂಪ್ ಯುದ್ಧವನ್ನು ಕೊನೆಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಅವರ…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

ಜಾಗತಿಕ ತೈಲ ಮಾರ್ಗದಲ್ಲಿ ಮತ್ತೆ ಯುದ್ಧ ಭೀತಿ: ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ಭೀಕರ ದಾಳಿ – Kannada News | Hormuz Strait Oil Tanker Attack: Global Supply Threat and Iran Suspected in New War Scare

ದುಬೈ, ಜುಲೈ 07: ವಿಶ್ವದ ಅತ್ಯಂತ ಪ್ರಮುಖ ಮತ್ತು ಆಯಕಟ್ಟಿನ ಸಮುದ್ರ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ'(Hormuz Strait)ಯಲ್ಲಿ ವಾಣಿಜ್ಯ ತೈಲ ಟ್ಯಾಂಕರ್ ಹಡಗೊಂದರ ಮೇಲೆ ಮುಂಜಾನೆ ಭೀಕರ ಕ್ಷಿಪಣಿ ಅಥವಾ ಸ್ಫೋಟಕ ದಾಳಿ ನಡೆದಿದೆ. ದಾಳಿಯ ಬೆನ್ನಲ್ಲೇ ಹಡಗಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಜಾಗತಿಕ ಸಮುದ್ರ ಭದ್ರತೆ ಹಾಗೂ ತೈಲ ಸಾರಿಗೆಯ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಆತಂಕ ಮೂಡಿಸಿದೆ. ಈ ಘಟನೆಯನ್ನು ಬ್ರಿಟಿಷ್ ಸೇನೆ ದೃಢಪಡಿಸಿದೆ. ಘಟನೆ ನಡೆದಿದ್ದು ಹೇಗೆ? ‘ಯುನೈಟೆಡ್ ಕಿಂಗ್‌ಡಮ್ ಮ್ಯಾರಿಟೈಮ್ ಟ್ರೇಡ್…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​ – Kannada News | Namma Metro Pink and Blue Lines will open in 2026

ಬೆಂಗಳೂರು, ಜನವರಿ 06: ಕೊರೊನಾ ಬಳಿಕ ಕೊಂಚ ಇಳಿಕೆಯಾಗಿದ್ದ ಬೆಂಗಳೂರಿನ ಟ್ರಾಫಿಕ್​​ ಸಮಸ್ಯೆ ಈಗ ಮತ್ತೆ ಹಳೆಯ ಸ್ಥಿತಿಗೆ ಮರಳಿದೆ. ಪ್ರತಿದಿನ ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿ ಒದ್ದಾಡುತ್ತಿರುವ ಸಿಲಿಕಾನ್​ ಸಿಟಿ ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಒಂದಲ್ಲ ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಹಸಿರು, ಗುಲಾಬಿ ಮತ್ತು ಹಳದಿ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರದಿಂದ ನಗರದ ಟ್ರಾಫಿಕ್​​ ಸಮಸ್ಯೆಗೆ ಬಹುತೇಕ ಪರಿಹಾರ…

Read More

ಕೇರಳ ಸಿಎಂ ಮುಖ್ಯಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ – Kannada News | Ratan Kelkar Appointed Kerala CM’s Chief Secretary; BJP sparks on Congress

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ರತನ್ ಯು ಕೇಳ್ಕರ್ (Ratan Kelkar)​​ ಅವರನ್ನು ಕೇರಳ ನೂತನ ಸಿಎಂ ವಿ.ಡಿ ಸತೀಷನ್​​ರವರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ರತನ್ ಕೇಳ್ಕರ್ ನೇಮಕದ ಸುತ್ತ ರಾಜಕೀಯ ವಿವಾದ ಕಾಂಗ್ರೆಸ್​…

Read More