Headlines

ಬಿಕ್ಲು ಶಿವ ಕೊಲೆ ಕೇಸ್​​: ಬೈರತಿ ಬಸವರಾಜ್​​ಗಾಗಿ​ ತಲಾಶ್, ಪುಣೆಯಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ? – Kannada News | Biklu Shiva Murder Case: CID Searches for Byrati Basavaraj; Is the BJP MLA Hiding in Pune

ಬೆಂಗಳೂರು, ಡಿಸೆಂಬರ್​ 20: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ  (Biklu Shiva) ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ (Byrati Basavaraj) ಬಂಧನ ಭೀತಿ ಎದುರಾಗಿದೆ. ಶುಕ್ರವಾರ ಹೈಕೋರ್ಟ್​​ ತನಿಖೆಗೆ ನೀಡಿದ್ದ ತಡೆ ತೆರವು ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದೆ. ಇದರ ಬೆನ್ನಲ್ಲೇ ಬೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕಕ್ಕೆ ಸಿಗುತ್ತಿಲ್ಲ. ಬಂಧನ ಭೀತಿ ಹಿನ್ನಲ್ಲೆ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ…

Read More

ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್​​ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು

ಬೆಳಗಾವಿ, ಜುಲೈ 10: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಜಲಪಾತಗಳಿಗೆ ಜೀವಕಳೆ ಬಂದಿದೆ. ಆದರೆ ಬೆಳಗಾವಿ ಜಿಲ್ಲೆಯ 9 ಫಾಲ್ಸ್​​ಗಳಿಗೆ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವ ಹಿನ್ನೆಲೆ ಮಹಾರಾಷ್ಟ್ರದ ಫಾಲ್ಸ್​​ಗಳತ್ತ ಪ್ರವಾಸಿಗರು ಮುಖ ಮಾಡಿದ್ದಾರೆ. ಪಶ್ಚಿಮ ಘಟ್ಟದ ಕಾಡಂಚಿನಲ್ಲಿ ಧುಮ್ಮಿಕ್ಕುವ ಅಂಬೋಲಿ ಫಾಲ್ಸ್​​ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ನೂರು ಅಡಿಗೂ ಹೆಚ್ಚು ಎತ್ತರದಿಂದ ಧುಮ್ಮಿಕ್ಕುವ ಜಲಪಾತದ ವೈಭವ ಕಣ್ತುಂಬಿಕೊಳ್ಳುತ್ತಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

WPLನಲ್ಲಿ ಆಲ್ ಟೈಮ್ ದಾಖಲೆ ನಿರ್ಮಿಸಿದ RCB – Kannada News | RCB Created all times record in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಸತತ 6 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ. ಅಂದರೆ WPL ನಲ್ಲಿ​ ಇದೇ ಮೊದಲ ಬಾರಿಗೆ ತಂಡವೊಂದು ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದುಕೊಂಡಿದೆ. Source link

Read More

Video: ವೈದ್ಯರು ಪುಟ್ಟ ಕಂದಮ್ಮನನ್ನು ಕೈಗಿಡುತ್ತಿದ್ದಂತೆ ಎತ್ತಿಕೊಳ್ಳಲು ಹೆದರಿದ ತಂದೆ

ಮನೆಗೆ ಮಗುವಿನ (child) ಆಗಮನವಾಗುತ್ತಿದ್ದಂತೆ ಆ ಖುಷಿಯೇ ಬೇರೆ. ಇನ್ನುಈ ಪುಟ್ಟ ಮಗುವನ್ನು ಹೇಗೆ ಎತ್ತಿಕೊಳ್ಳುವಾಗ ಭಯವಾಗುವುದು ಸಹಜ. ಹೀಗಾಗಿ ನವಜಾತ ಶಿಶುವನ್ನು ಎತ್ತಿಕೊಳ್ಳಲು ಹಿಂದೇಟು ಹಾಕುವುದೇ ಹೆಚ್ಚು. ಇಲ್ಲೊಬ್ಬ ತಂದೆಯದ್ದು (father) ಅದೇ ಕಥೆ. ಆಗ ತಾನೇ ಜನಿಸಿದ ಮಗುವನ್ನು ವೈದ್ಯರು ವ್ಯಕ್ತಿಯ ಕೈಗೆ ಕೊಟ್ಟಿದ್ದು, ಆ ವ್ಯಕ್ತಿ ಮಾತ್ರ ಭಯದಲ್ಲೇ ಹಿಂದೇಟು ಹಾಕಿರುವ ವಿಡಿಯೋ ವೈರಲ್ ಆಗಿದೆ. ತಂದೆಯಾದ ಖುಷಿ ನಡುವೆ ಈ ವ್ಯಕ್ತಿ ನೀಡಿದ ರಿಯಾಕ್ಷನ್‌ಗೆ ನೆಟ್ಟಿಗರು ಶಾಕ್ ಆಗಿದ್ದಾರೆ. ತಮಿಳ್ (Tamil)…

Read More

ಜಾಗತಿಕ ವೇದಿಕೆಯಲ್ಲಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಸಿದ್ಧತೆ: ಫ್ರಾನ್ಸ್ ಜಿ7 ಶೃಂಗಸಭೆಯಿಂದ ಭಾರತ-ಅಮೆರಿಕ ಬಾಂಧವ್ಯಕ್ಕೆ ಹೊಸ ಚೈತನ್ಯ – Kannada News

ನರೇಂದ್ರ ಮೋದಿ-ಟ್ರಂಪ್ Image Credit source: India Shipping News ನವದೆಹಲಿ, ಜೂನ್ 04: ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೇರಿಸುವ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ಸಂಭವಿಸಿದೆ. ಈ ತಿಂಗಳು ಫ್ರಾನ್ಸ್​​ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಭಾಗವಹಿಸುವುದು ಖಚಿತವಾಗಿದೆ. ಉಭಯ ನಾಯಕರ ನಡುವೆ ಜಾಗತಿಕ ಮಟ್ಟದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ತಮ್ಮ…

Read More

Horoscope Today 27 February : ಇಂದು ಈ ರಾಶಿಯವರು ಸತ್ಯವನ್ನು ಹೇಳಲು ಹಿಂಜರಿಯುವರು

ಮೇಷ ರಾಶಿ: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು. ದಿನದ ಆರಂಭವು ಬಹಳ ಪ್ರಶಾಂತವಾಗಿ ಇರಲಿದೆ. ಆತ್ಮಗೌರವವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಗಂಭೀರವಾದ ಚರ್ಚೆಯನ್ನು ನೀವು ಹಾಸ್ಯ ಮಾಡಿ ಮುಗಿಸುವಿರಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಪರಿಹಾರ. ಕೆಲಸಕ್ಕಾಗಿ ನೀವು ಹಾಕಿಕೊಂಡ ಸಮಯವು ವ್ಯತ್ಯಸವಾಗುವುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ವೃಷಭ ರಾಶಿ: ಮಕ್ಕಳ ಮನಸೋ ಇಚ್ಛೆ ವ್ಯವಹಾರಕ್ಕೆ ಕಡಿವಾಣ ಹಾಕುವುದು ಸೂಕ್ತ. ನಿಮ್ಮ ನೋವಿಗೆ ಸ್ಪಂದನೆ ಸಿಗುವುದು. ಅನಾರೋಗ್ಯದ…

Read More

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ…

Read More

Kumar Shashti: ಜ. 24 ಕುಮಾರ ಷಷ್ಠಿ; ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು – Kannada News | Kumar Shashti: Rituals, Significance, and Benefits of Worshipping Lord Subrahmanya

ಕುಮಾರ ಷಷ್ಠಿಯು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಯ ಜನ್ಮದಿನವಾಗಿದೆ. ಈ ವರ್ಷ ಕುಮಾರ ಷಷ್ಠಿ ಜ. 24ರಂದು ಬಂದಿದೆ. ಸುಬ್ರಹ್ಮಣ್ಯನನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಸ್ಮರಿಸಲಾಗುತ್ತದೆ. ಈ ನಾಮಾವಳಿಗಳು ಅವನ ದೈವಿಕ ಶಕ್ತಿ ಮತ್ತು ಗುಣಗಳನ್ನು ಪ್ರತಿಬಿಂಬಿಸುತ್ತವೆ. ಪ್ರತಿ ಶುಕ್ಲಪಕ್ಷದ ಆರನೇ ದಿನದಂದು ಬರುವ ಕುಮಾರ ಷಷ್ಠಿಯು ಶಿವ-ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿ ತಾರಕಾಸುರನನ್ನು ಸಂಹಾರ ಮಾಡಲು ಜನ್ಮವೆತ್ತಿದ ದಿನವೆಂದು ಪುರಾಣಗಳಲ್ಲಿ ಉಲ್ಲೇಖವಾಗಿದೆ. ಸುಬ್ರಹ್ಮಣ್ಯ ಪೂಜೆಯ ಮಹತ್ವ ಮತ್ತು ಪ್ರಯೋಜನಗಳು: ಸುಬ್ರಹ್ಮಣ್ಯ…

Read More

ಆಸ್ಟ್ರೇಲಿಯಾ ಪ್ರಧಾನಿಗೆ ಉಡುಗೊರೆಯಾಗಿ ಪಿಎಂ ಮೋದಿ ‘ಕಲೋನಿಯಲ್ ಕಸಿನ್ಸ್’ ಗ್ರಾಮಫೋನ್ ಆಲ್ಬಮ್‌ ಕೊಟ್ಟಿದ್ದೇಕೆ? – Kannada News | Who Are Colonial Cousins? Why PM Modi Gifted Vinyl Indian Pop Album to Australian PM?

ನವದೆಹಲಿ, ಜುಲೈ 13: ಬೇರೆ ದೇಶಗಳ ಅಧ್ಯಕ್ಷರು ಅಥವಾ ಪ್ರಧಾನಮಂತ್ರಿಗಳು ಭಾರತಕ್ಕೆ ಬಂದಾಗ ನಮ್ಮ ದೇಶದ ನೆನಪಿಗಾಗಿ ಉಡುಗೊರೆಗಳನ್ನು ನೀಡುವ ಪದ್ಧತಿ ಭಾರತ ಸರ್ಕಾರದಲ್ಲಿ ಮೊದಲಿನಿಂದ ಚಾಲ್ತಿಯಲ್ಲಿದೆ. ಹಾಗೇ, ಪ್ರಧಾನಿ ನರೇಂದ್ರ ಮೋದಿ ಬೇರೆ ದೇಶಕ್ಕೆ ಹೋದಾಗಲೂ ಅಲ್ಲಿನ ನಾಯಕರಿಗೆ ಇಲ್ಲಿಂದ ಭಾರತೀಯ ಕಲೆ, ಕುಸುರಿ-ಕೆತ್ತನೆ, ಕೈಮಗ್ಗ, ಸಂಸ್ಕೃತಿಯನ್ನು ಬಿತ್ತರಿಸುವ ವಿಶೇಷವಾದ ಉಡುಗೊರೆಗಳನ್ನು ಕೊಂಡೊಯ್ಯುವ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದಾರೆ. ಕಳೆದ ವಾರ ಆಸ್ಟ್ರೇಲಿಯಾಗೆ ಹೋಗಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಲ್ಲಿನ ಪ್ರಧಾನಿ ಆಂಥೋನಿ ಅಲ್ಬನೀಸ್…

Read More

ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿ ಸ್ನೇಹಾಗೆ 4 ಕೋಟಿ ರೂ. ಕಾರು ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ (Allu Arjun) ಸಹೋದರ ಮತ್ತು ನಾಯಕ ಅಲ್ಲು ಸಿರೀಶ್ ಮತ್ತು ನಯನಿಕಾ ರೆಡ್ಡಿ ಅವರ ವಿವಾಹ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಶುಕ್ರವಾರ (ಮಾರ್ಚ್ 05) ಹೈದರಾಬಾದ್‌ನಲ್ಲಿ ನಡೆದ ಈ ಅದ್ದೂರಿ ವಿವಾಹದಲ್ಲಿ ಎರಡೂ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಅನೇಕ ಚಲನಚಿತ್ರ ಗಣ್ಯರು ಭಾಗವಹಿಸಿದ್ದರು. ವಿಶೇಷವಾಗಿ ಇಡೀ ಮೆಗಾ ಕುಟುಂಬ ಅಲ್ಲು ಸಿರೀಶ್ ಅವರ ಅದ್ದೂರಿ ವಿವಾಹದಲ್ಲಿ ಸಡಗರದಿಂದ ಭಾಗವಹಿಸಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ….

Read More