Headlines

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಂದು ಎಸ್ಕೇಪ್​​: ಮೃತದೇಹ ಕಚ್ಚಿತಿಂದ ಕಾಡು ಪ್ರಾಣಿಗಳು! – Kannada News | Drunk Friends Kill Man; Wild Animals Devour Body in Hassan

ಹಾಸನ/ಕಲಬುರಗಿ, ಜನವರಿ 21: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ. ಜ.19ರಂದು ಜಮೀನು ಕಾವಲು ಕಾಯಲು ಗಣೇಶ್​ ಹೋಗಿದ್ದು, ಈ ವೇಳೆ ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ…

Read More

ವಾರ ಭವಿಷ್ಯ: ರಾಶಿಯಲ್ಲಿ ಶನಿ, ರಾಹು ಇದ್ದರೂ ಈ ರಾಶಿಯವರಿಗೆ ಮಾತ್ರ ದುಡ್ಡಿನ ಮಳೆ – Kannada News | Rashiphala 2026: Weekly Astrology Forecast for June 21 27, All Zodiacs

2026ರ ಜೂನ್ 21ರಿಂದ ಜೂನ್ 27ರವರೆಗೆ ಮೂರನೇ ವಾರವಾಗಿದ್ದು, ಗ್ರಹಗಳ ಸಂಯೋಗದಿಂದ ಹಾಗೂ ವರ್ತಮಾನದ ದಶೆಯ ಪ್ರಭಾವವು ರಾಶಿಗಳ ಮೇಲೆ ಉಂಟಾಗಲಿದ್ದು, ಎಲ್ಲಿಂದೆಲ್ಲಿಗೋ ನಿಮ್ಮನ್ನು ವಿಧಿ ಕರೆದೊಯ್ಯಬಹುದು. ಎಲ್ಲದಕ್ಕೂ ಸಿದ್ಧನಾಗಿರುವುದೇ ಮುಖ್ಯ. ​ಮೇಷ ರಾಶಿ : ಧನಸ್ಥಾನದ ಮಂಗಳನಿಂದ ಆರ್ಥಿಕ ಪ್ರಗತಿ ಸಿದ್ಧಿಸಲಿದೆ. ಹೊಸ ಉದ್ಯೋಗಾವಕಾಶಗಳು ನಿಮ್ಮ ಬಾಗಿಲು ತಟ್ಟಲಿವೆ. ಧೈರ್ಯದಿಂದ ಮುನ್ನಡೆಯಿರಿ, ಕೌಟುಂಬಿಕ ಸುಖ ಹಾಗೂ ನೆಮ್ಮದಿ ಹೆಚ್ಚಾಗಲಿದ್ದು, ಮನಸ್ಸಿಗೆ ಅಪಾರ ಸಂತೋಷ ಸಿಗಲಿದೆ. ​ ವೃಷಭ ರಾಶಿ : ನಿಮ್ಮದೇ ರಾಶಿಯಲ್ಲಿ ಮಂಗಳನ ಸಂಚಾರದಿಂದ…

Read More

ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ; ವಿಡಿಯೋಗೆ ಭಾರೀ ಆಕ್ರೋಶ – Kannada News | Alcohol on side teacher checking answer sheets in Latur video sparks outrage

ನವದೆಹಲಿ, ಏಪ್ರಿಲ್ 16: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್​​ಗೆ ಸಮೀಪವಿರುವ ಪ್ರತಿಷ್ಠಿತ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಸ್ನೇಹಿತರೊಂದಿಗೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ದ್ವಿತೀಯ ಪಿಯು ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳಿಗೆ ಆತಂಕ: ಪ್ರಶ್ನೆ ಪತ್ರಿಕೆ ಬೇಕಾದರೆ ಮೆಸೇಜ್ ಮಾಡಿ ಎಂಬ ಪೋಸ್ಟ್ ವೈರಲ್! – Kannada News | Karnataka PUC Paper Leak Fear: Students and Parents Warned Against Online Scams

ಬೆಂಗಳೂರು, ಫೆ.26: ಫೆಬ್ರವರಿ 28ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು (PUC exam 2026) ಆರಂಭವಾಗಲಿವೆ. ಆದರೆ, ಪರೀಕ್ಷೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. “ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್…

Read More

ಈ ರಾಶಿಯವರು ಪ್ರೀತಿಯಲ್ಲಿ ಒಬ್ಬಳನ್ನು ಕಳೆದುಕೊಂಡರೆ, ಮತ್ತೊಬ್ಬಳು ಸುಂದರಿ ಬರುತ್ತಾಳೆ: ಈ ಎರಡು ಗ್ರಹದ ಕಾರಣದಿಂದ

ಈ ತಿಂಗಳಲ್ಲಿ ತುಲಾ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆ ಮತ್ತು ಅವುಗಳಿಂದ ಉಂಟಾಗುವ ಪ್ರಭಾವದ ಹೇಗಿದೆ ಎಂದು ನೋಡುವುದಾದರೆ, ಶುಕ್ರನ ಆಧಿಪತ್ಯದ ಈ ರಾಶಿಗೆ ಶುಕ್ರನು ಸ್ವಕ್ಷೇತ್ರಲ್ಲಿ, ಅಷ್ಟಮ ಸ್ಥಾನದಲ್ಲಿ ಇರುವನು. ಅಶುಭದ ನಡುವೆ ಸಣ್ಣ ಶುಭಗಳು ನಿಮಗೆ ಗೋಚರಿಸಲಿವೆ. ಗುರುವಿನ ದೃಷ್ಟಿ ನಿಮ್ಮ ರಾಶಿಯ ಮೇಲೆ ಇದ್ದು, ಸಮಸ್ಯೆಗಳು ನಿಮಗೆ ಅರಿವಿಗೆ ಬರದಂತೆ ಮಾಯವಾಗಿಬಿಡುತ್ತವೆ. ​ಶುಭ ಫಲ ಗುರು : ​ಮೇ ತಿಂಗಳಿನಲ್ಲಿ ಗುರುವು ನಿಮ್ಮ ರಾಶಿಯಿಂದ ಭಾಗ್ಯ ಸ್ಥಾನವಾದ ನವಮದಲ್ಲಿ ಇದ್ದುದು ಇದು ಅತ್ಯಂತ ಶುಭಕರವಾದ…

Read More

ಎಲ್​ಪಿಜಿ ಗ್ಯಾಸ್ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ! ಪೆಟ್ರೋಲ್ ಡೀಸೆಲ್​ಗೂ ಎದುರಾಗಲಿದೆ ಅಭಾವ? ಇಲ್ಲಿದೆ ಬಲವಾದ ಕಾರಣ

ನವದೆಹಲಿ/ಬೆಂಗಳೂರು, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲಿ (India) ಎಲ್‌ಪಿಜಿ (LPG) ಗ್ಯಾಸ್ ಕೊರತೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ಇದುವರೆಗೆ ಹೊರ್ಮುಝ್ ಜಲಸಂಧಿ ಸಮಸ್ಯೆಯಿಂದ ಅಡಚಣೆ ಉಂಟಾಗಿದೆ ಎನ್ನಲಾಗುತ್ತಿತ್ತು. ಆ ಮಾರ್ಗದ ಮೂಲಕ ಗ್ಯಾಸ್ ತುಂಬಿದ ಹಡಗುಗಳು ಬರುವಂತೆ ಮಾಡಲು ಕೇಂದ್ರ ಸರ್ಕಾರ ಹೇಗೋ ವ್ಯವಸ್ಥೆ ಮಾಡಿದೆ. ಆದರೆ ಇದೀಗ ಗಲ್ಫ್ ರಾಷ್ಟ್ರಗಳ ತೈಲ ಹಾಗೂ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿಗಳಿಂದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ…

Read More

ಮಹಿಳೆಯರೇ… ಗಾಜಿನ ಧರಿಸೋದು ಎಷ್ಟು ಪ್ರಯೋಜನಕಾರಿ ಗೊತ್ತೇ?

ಹೆಂಗಳೆಯರಿಗೆ ಬಳೆಗಳೇ (bangles) ಭೂಷಣ. ಅದರಲ್ಲೂ ನಮ್ಮ ಸಂಪ್ರದಾಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳು ಬಳೆಗಳನ್ನು ಧರಿಸಲೇಬೇಕು ಎನ್ನಲಾಗುತ್ತದೆ. ವಿವಾಹಿತ ಮಹಿಳೆಯರು ಕೈಗಳಿಗೆ ಬಳೆಹಳನ್ನು ಧರಿಸುವುದು ಅವರ ವೈವಾಹಿಕತೆಯ ಸಂಕೇತವಾಗಿದೆ ಹೌದು ಸಿಂಧೂರ ಮತ್ತು ಮಂಗಳಸೂತ್ರದಂತೆಯೇ ವಿವಾಹಿತ ಮಹಿಳೆಯರಿಗೆ ಗಾಜಿನ ಬಳೆಗಳು ವೈವಾಹಿಕ ಆನಂದದ ಸಂಕೇತವಾಗುದೆ.   ಮತ್ತು ಇದು ಸೌಭಾಗ್ಯದ ಸಂಕೇತ. ಬಳೆಗಳನ್ನು ಧರಿಸುವುದರಿಂದ ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂಬ ನಂಬಿಕೆಯೂ ಇದೆ. ಧಾರ್ಮಿಕ ನಂಬಿಕೆಗಳ ಪ್ರಕಾರ,  ಬಳೆಗಳ ಶಬ್ದವು ಸಕಾರಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ದುಷ್ಟಶಕ್ತಿಗಳನ್ನು ದೂರ…

Read More

ಬಿಎಂಆರ್​​ಸಿಎಲ್​​ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಒಡಾಟ; ಇಲ್ಲ ಯಾವುದೇ ಬದಲಾವಣೆ – Kannada News | BMRCL Withdraws Disruption: Namma Metro Services Normal on May 10th in Bengaluru

ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ…

Read More

ಒಟಿಟಿಯಲ್ಲಿ ಕನ್ನಡದ ಚಿತ್ರಗಳಿಗೆ ಇದೆಂಥ ಸ್ಥಿತಿ; ಒಂದು ಸಿನಿಮಾಗೆ ಕೇವಲ 10 ರೂಪಾಯಿ – Kannada News | Kannada Small Films: OTT Payment Disparity and ‘Theertharoopa Tandeyavarige’ Struggle Revealed

ದೊಡ್ಡ ಬಜೆಟ್ ಸಿನಿಮಾಗಳು ರಿಲೀಸ್ ಆಗುತ್ತವೆ ಎಂದರೆ ಅದನ್ನು ಖರೀದಿಸಲು ಒಟಿಟಿ ಸಂಸ್ಥೆಗಳು ರೆಡಿ ಇರುತ್ತವೆ. ಆದರೆ, ಸಣ್ಣ ಬಜೆಟ್ ಚಿತ್ರಗಳು ಎಂದರೆ ಒಟಿಟಿ ಸಂಸ್ಥೆಗಳು ನಿರ್ಲಕ್ಷ್ಯ ತೋರಿಸುತ್ತವೆ. ‘ತೀರ್ಥ ರೂಪ ತಂದೆಯವರಿಗೆ’ (Theertharoopa Tandeyavarige) ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ವಿಮರ್ಶೆಯಲ್ಲಿ ಗೆದ್ದಿದೆ. ಹಾಗಂತ ದೊಡ್ಡ ಮೊತ್ತ ಕೊಟ್ಟು ಚಿತ್ರವನ್ನು ಒಟಿಟಿಯವರು ಖರೀದಿ ಮಾಡಿದರು ಎಂದುಕೊಳ್ಳಬೇಡಿ. ಈ ಚಿತ್ರಕ್ಕೆ ಸಿಗ್ತಿರೋದು ತುಂಬಾನೇ ಸಣ್ಣ ಮೊತ್ತ. ಈ ವಿಷಯವನ್ನು ಸ್ವತಃ ನಿರ್ದೇಶಕರೇ ರಿವೀಲ್ ಮಾಡಿದ್ದಾರೆ. ‘ತೀರ್ಥ ರೂಪ…

Read More

SRH vs RCB: ಐಪಿಎಲ್‌ನಲ್ಲಿ ಹೊಸ ಇತಿಹಾಸ ರಚಿಸಲು ಆರ್​ಸಿಬಿಗೆ ಸುವರ್ಣಾವಕಾಶ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರಲ್ಲಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಈಗಾಗಲೇ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿರುವ ಆರ್‌ಸಿಬಿ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗೆಲುವಿನೊಂದಿಗೆ ಲೀಗ್ ಹಂತವನ್ನು ಮುಗಿಸಲು ಎದುರು ನೋಡುತ್ತಿದೆ (PC- RCB X). ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ನಿರ್ಣಾಯಕ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಆರ್​ಸಿಬಿ ಅಗ್ರಸ್ಥಾನದಲ್ಲೇ ಉಳಿಯಲಿದೆ. ಇದರ ಜೊತೆಗೆ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ…

Read More