Headlines

Panchaka Yoga 2026: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ! – Kannada News | Panchaka Yoga 2026: Guru Mars Conjunction brings Bumper Luck for 4 Signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಚಲನೆ ಹಾಗೂ ಅವುಗಳ ನಡುವೆ ಉಂಟಾಗುವ ಶುಭ ಯೋಗಗಳಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ದೃಷ್ಟಿಕೋನದಿಂದ ಮುಂಬರುವ ಜೂನ್ 5 ಅತ್ಯಂತ ವಿಶೇಷ ಮತ್ತು ಮಂಗಳಕರ ದಿನವಾಗಲಿದ್ದು, ಈ ದಿನ ಆಕಾಶಮಂಡಲದಲ್ಲಿ ಅತ್ಯಂತ ಅಪರೂಪದ ಹಾಗೂ ಅದೃಷ್ಟ ತರುವ ‘ಪಂಚಕ ಯೋಗ’ ನಿರ್ಮಾಣವಾಗುತ್ತಿದೆ. ಜ್ಯೋತಿಷಿಗಳ ಪ್ರಕಾರ, ಈ ಪ್ರಭಾವಶಾಲಿ ಯೋಗದ ಪರಿಣಾಮವಾಗಿ ಕೆಲವು ರಾಶಿಯವರ ಜಾತಕವೇ ಬದಲಾಗಲಿದ್ದು, ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಏನಿದು ಪಂಚಕ ಯೋಗ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಆಕಾಶಮಂಡಲದಲ್ಲಿ…

Read More

ಮೌಲಾನಾ ಆಜಾದ್ ಆಂಗ್ಲ ಶಾಲೆ ಉನ್ನತೀಕರಣ: ಮಂಡ್ಯ ಮೈಶುಗರ್ ಕಾರ್ಖಾನೆ ದುರಸ್ತಿಗೆ ಸಚಿವ ಸಂಪುಟ ಅಸ್ತು

ಬೆಂಗಳೂರು, ಮಾರ್ಚ್​ 12: ವಿಧಾನಸೌಧದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಒಟ್ಟು 28 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮಂಡ್ಯದ ಮೈಶುಗರ್ ಕಾರ್ಖಾನೆ ದುರಸ್ತಿ ಸೇರಿದಂತೆ 76 ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಗಳನ್ನ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. 813 ಕೋಟಿ ರೂ. ವೆಚ್ಚದಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಕೆಎಚ್‌ಬಿ ಸೂರ್ಯಸಿಟಿಯಲ್ಲಿ ಅಂತಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮಹತ್ವದ ಅನುಮೋದನೆ…

Read More

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ…

Read More

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ – Kannada News | Global Fuel Crisis: Minister Pralhad Joshi Slams Congress, Says India’s Petrol Price Hike Lowest Globally

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆImage Credit source: PTI ನವದೆಹಲಿ, ಮೇ 16: ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ…

Read More

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’ – Kannada News | Rana Daggubati joins Rishab Shetty’s Jai Hanuman movie

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ….

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

ಮಲಯಾಳಂ ನಟ ವಿನಾಯಗನ್ ಮತ್ತೊಂದು ವಿವಾದ, ಎಫ್​​ಐಆರ್ ದಾಖಲು – Kannada News | FIR against Malayalam actor Vinayakan for posting minor girl photo on online

ಮಲಯಾಳಂ ಖ್ಯಾತ ನಟ ವಿನಾಯಗನ್ (Vinayakan), ಆಗಾಗ್ಗೆ ವಿವಾದಗಳಿಗೆ ಈಡಾಗುತ್ತಲೇ ಇರುತ್ತಾರೆ. ಹಿಂದೆ, ಅವರು ಮದ್ಯ ಸೇವನೆ ಮಾಡಿ ರಂಪ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಪೊಲೀಸ್ ಠಾಣೆಯಲ್ಲಿ ಕಿರುಚಾಡಿದ ವಿಡಿಯೋ ಒಂದು ಸಹ ವೈರಲ್ ಆಗಿ, ಅವರ ಬಂಧನವೂ ಆಗಿತ್ತು. ಅದಾದ ಬಳಿಕ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಟ್ಟಿಗೆ ಜಗಳ ಮಾಡಿ ವಿವಾದ ಎಳೆದುಕೊಂಡಿದ್ದರು. ಬಳಿಕ ಕೊಲ್ಲಂನ ಹೋಟೆಲ್ ಒಂದರಲ್ಲಿ ಕುಡಿದು ಗಲಾಟೆ ಮಾಡಿ, ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಇದೀಗ ಮತ್ತೊಮ್ಮೆ ವಿನಾಯಗನ್ ವಿರುದ್ಧ ಪೊಲೀಸರು…

Read More

ನೆಲಮಂಗಲ: ಸ್ನಾಪ್‌ಚಾಟಲ್ಲಿ ಪ್ರೀತಿಸಿ ಮದುವೆ, ಎರಡೇ ತಿಂಗಳಿಗೆ ಬ್ರೇಕ್‌ಅಪ್! ಗಂಡ ಬೇಕೆಂದು ಠಾಣೆ ಮೆಟ್ಟಿಲೇರಿದ ಯುವತಿ – Kannada News | Nelamangala: Snapchat Love Story Ends in Just Two Months of Marriage; Nursing Woman Files Police Complaint

ನೆಲಮಂಗಲ, ಮೇ 27: ಸಾಮಾಜಿಕ ಜಾಲತಾಣಗಳ ಪರಿಚಯ ಮತ್ತು ಪ್ರೀತಿ ಎಷ್ಟೊಂದು ಬೇಗ ಹಳಿತಪ್ಪಬಹುದು ಎಂಬುದಕ್ಕೆ ನೆಲಮಂಗಲ (Nelamangala) ಸಮೀಪದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಸ್ನಾಪ್‌ಚಾಟ್ (Snapchat) ಆ್ಯಪ್‌ನಲ್ಲಿ ಪರಿಚಯವಾಗಿ, ಒಂದೂವರೆ ವರ್ಷಗಳ ಕಾಲ ಪ್ರೀತಿಸಿ, ಕೇವಲ ಎರಡು ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿಯೊಂದು ಈಗ ಎರಡೇ ತಿಂಗಳಲ್ಲಿ ವಿಚ್ಛೇದನದ ಹಂತಕ್ಕೆ ಬಂದು ನಿಂತಿದೆ. ಮದುವೆಯಾದ ಎರಡೇ ತಿಂಗಳಿಗೆ ಪತಿರಾಯ ‘ನೀನು ನನಗೆ ಬೇಡ’ ಎಂದು ಹೆಂಡತಿಯನ್ನು…

Read More

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More