Headlines

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’ – Kannada News | Rana Daggubati joins Rishab Shetty’s Jai Hanuman movie

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ….

Read More

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ…

Read More

ಅದು ಕಸದ ತೊಟ್ಟಿಯಾಗಿತ್ತು; ಬೆಂಗಳೂರಿನ ಕೋಗಿಲು ಲೇಔಟ್ ನೆಲಸಮಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಮರ್ಥನೆ – Kannada News | Shashi Tharoor defends Bengalurus Kogilu Layout demolition drive says It was a garbage dump

ಬೆಂಗಳೂರು, ಜನವರಿ 3: ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರ ನಡೆಸುತ್ತಿರುವ ಕೋಗಿಲು ಲೇಔಟ್​​ನ ಕಟ್ಟಡ ಧ್ವಂಸ ಕಾರ್ಯಾಚರಣೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸುವ ಮೊದಲು ಅವರ ನಿವಾಸಕ್ಕೆ ನೋಟಿಸ್ ನೀಡಲಾಗಿದೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ಕರ್ನಾಟಕ ಸರ್ಕಾರ ಕೋಗಿಲು ಲೇಔಟ್​​ನಲ್ಲಿ ಧ್ವಂಸ ಕಾರ್ಯಾಚರಣೆಯನ್ನು ಮುಂದುವರಿಸಲು ಎರಡು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. “ಮೊದಲನೆಯದಾಗಿ, ಆ ಭೂಮಿ ಸರ್ಕಾರಕ್ಕೆ ಸೇರಿದ್ದು,…

Read More

ಅಮೆರಿಕದ ಸಂಪತ್ತು ಬೇಡ, ಭಾರತದ ಮಣ್ಣು ಸಾಕು: ಭಾರತೀಯಳಾಗಿ ಸಾಯ್ತೀನಿ ಅಂದ 94 ವರ್ಷದ ವೃದ್ಧೆ – Kannada News | Mahalakshmamma’s Wish: 94 yr old Quits US Citizenship for India, Seeks Homeland End

ಬಾಪಟ್ಲಾ ಜೂ.26: “ನನ್ನ ಕೊನೆಯುಸಿರು ಇರುವವರೆಗೂ ನಾನು ನನ್ನ ಮಾತೃಭೂಮಿಯಲ್ಲೇ ಇರಬೇಕು. ಸಾಯುವಾಗ ನಾನು ಒಬ್ಬ ಭಾರತೀಯ ಪ್ರಜೆಯಾಗಿಯೇ ಕಣ್ಣು ಮುಚ್ಚಬೇಕು…” ಇದು ಆಂಧ್ರಪ್ರದೇಶದ 94 ವರ್ಷದ ವೃದ್ಧೆಯೊಬ್ಬರ ಕೊನೆಯ ಆಸೆ ಎಂದು ಹೇಳಿದ್ದಾರೆ. ಅಮೆರಿಕದಂತಹ ಐಷಾರಾಮಿ ದೇಶದ ಪೌರತ್ವವನ್ನು (US Citizenship) ಸ್ವಇಚ್ಛೆಯಿಂದ ತ್ಯಜಿಸಿ, ತಮಗೆ ಭಾರತದ ಪೌರತ್ವವನ್ನು ಮರುಸ್ಥಾಪಿಸಿಕೊಡಬೇಕೆಂದು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಕೊಂಡ್ರಗುಂಟ ಮಹಾಲಕ್ಷ್ಮಮ್ಮ ಎಂಬ ವೃದ್ಧೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದುನ್ನು ನಬಿಲಾ ಜಮಾಲ್ ಎಂಬ ಎಕ್ಸ್​ ಖಾತೆಯಲ್ಲಿ…

Read More

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ನೂತನ ಸಚಿವರಿಗೆ ಖಾತೆ ಹಂಚಿಕೆ:ಪ್ರಿಯಾಂಕ್​​ ಖರ್ಗೆಗೆ ಗೃಹ, ಇನ್ನುಳಿದ ಯಾರಿಗೆ ಯಾವ ಖಾತೆ? – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakuamr) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಜೊತೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವ ವಚನ ಸ್ವೀಕರಿಸಿದ್ದ  13 ನೂತನ ಸಚಿವರಿಗೆ ಇಲಾಖೆಗಳ (Portfolios) ಜವಾಬ್ದಾರಿ ನೀಡಲಾಗಿದೆ. ಈ ಪೈಕಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಣಕಾಸು ಇಲಾಖೆ, DPAR ಸೇರಿದಂತೆ ಇತರೆ ಕೆಲ ಖಾತೆಗಳನ್ನು ತಮ್ಮ ಬಳಿ ಉಳಿಸಿಕೊಂಡಿದ್ದು, ಇನ್ನುಳಿದ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದರೊಂದಿಗೆ ಆಯಕಟ್ಟಿನ ಹಣಕಾಸು, ಜಲಸಂಪನ್ಮೂಲ, ಗೃಹ, ಲೋಕೋಪಯೋಗಿ, ಬೆಂಗಳೂರು ಅಭಿವೃದ್ದಿ…

Read More

ವಿಜಯ್ ಹಾಡಿಗೆ ಡ್ಯಾನ್ಸ್ ಮಾಡಿದ ತಮಿಳುನಾಡಿನ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ ಅಮಾನತು

ತಂಜಾವೂರು, ಮಾರ್ಚ್ 26: ತಮಿಳುನಾಡಿನ ತಂಜಾವೂರು ಜಿಲ್ಲೆಯ ಒರಥನಾಡುವಿನಲ್ಲಿ ನಡೆದ ತಮಿಳುನಾಡು ವೆಟ್ರಿ ಕಗಮಗನ್‌ನ ಮಹಿಳಾ ದಿನಾಚರಣೆಯಲ್ಲಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಕೃಷ್ಣವೇಣಿ ನಟ ದಳಪತಿ ವಿಜಯ್ ಅವರ ಹಾಡಿಗೆ ನೃತ್ಯ ಮಾಡಿದ್ದರು. ಈ ಘಟನೆ ಸಾಕಷ್ಟು ಸಂಚಲನ ಮೂಡಿಸಿತ್ತು. ತಮಿಳುನಾಡು ವಿಧಾನಸಭಾ ಚುನಾವಣೆಯ (Tamil Nadu Elections) ದಿನಾಂಕವನ್ನು ಘೋಷಿಸಲಾಗಿದ್ದು, ರಾಜಕೀಯ ಪಕ್ಷಗಳು ಸೀಟು ಹಂಚಿಕೆ ಮತ್ತು ಪ್ರಚಾರದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಚುನಾವಣಾ ಆಯೋಗವು ತಮಿಳುನಾಡಿನಾದ್ಯಂತ ತೀವ್ರ…

Read More

ಪ್ರತಿ ಗಂಟೆಗೆ ಕೇವಲ 5 ನಿಮಿಷಗಳ ನಡಿಗೆ ನಿಮ್ಮ ಇಡೀ ದಿನದ ಮೂಡ್ ಬದಲಾಯಿಸುತ್ತೆ; ಇಲ್ಲಿದೆ ಸಂಶೋಧನೆಯ ವರದಿ – Kannada News | Desk Job Health Secret: Combat Sedentary Lifestyle with Hourly 5 Minute Walks

ಬೆಂಗಳೂರು,ಜೂ.26: ಇಂದಿನ ಆಧುನಿಕ ಜೀವನಶೈಲಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಗಳಿಂದ ಹಿಡಿದು ಕಚೇರಿಗಳಲ್ಲಿ ಕೆಲಸ ಮಾಡುವ ಬಹುತೇಕರು ದಿನದ 8 ರಿಂದ 10 ಗಂಟೆಗಳ ಕಾಲ ಕುಳಿತಲ್ಲೇ ಕಳೆಯುತ್ತಾರೆ. ಆದರೆ, ಹೀಗೆ ದೀರ್ಘಕಾಲ ಒಂದೇ ಕಡೆ ಕುಳಿತುಕೊಳ್ಳುವುದು ಧೂಮಪಾನದಷ್ಟೇ ಅಪಾಯಕಾರಿ ಹಾಗೂ ಇದು ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಖಿನ್ನತೆಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸುತ್ತಿದ್ದಾರೆ. ಇದಕ್ಕೆ ಅತ್ಯಂತ ಸುಲಭ ಹಾಗೂ ಪರಿಣಾಮಕಾರಿ ಪರಿಹಾರವೊಂದನ್ನು ಇತ್ತೀಚಿನ ಜಾಗತಿಕ ಸಂಶೋಧನೆಯೊಂದು ಕಂಡು ಹಿಡಿದೆ. ಖ್ಯಾತ ವೈದ್ಯಕೀಯ ನಿಯತಕಾಲಿಕೆ ಬ್ರಿಟಿಷ್ ಜರ್ನಲ್ ಆಫ್‌…

Read More

ಕಾಮಗಾರಿ ವಿಚಾರವಾಗಿ ಹೈಡ್ರಾಮ: ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! – Kannada News | Chikkamagaluru Politics: High Drama as MLC CT Ravi Challenges MLA Thammaiah for Temple Oath Over Road Work

ಆಣೆ-ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್! ಚಿಕ್ಕಮಗಳೂರು, ಮೇ 22: ನಗರದ ರಾಂಪುರ ಗ್ರಾಮದಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಪರಿಷತ್​​ ಸದಸ್ಯ ಸಿ.ಟಿ ರವಿ ವಿರುದ್ಧ ಗೋಬ್ಯಾಕ್​​ ಘೋಷಣೆ ಕೂಗಿದ ಪರಿಣಾಮ, ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಕಿತ್ತಾಟ ನಡೆದಿದೆ. ಚಿಕ್ಕಮಗಳೂರು (Chikkamagaluru) ವಿಧಾನಸಭಾ ಕ್ಷೇತ್ರದಲ್ಲಿ ಸದ್ಯ ಈ ಕೇಸ್ ಭಾರಿ ಚರ್ಚೆಗೆ ಕಾರಣವಾಗಿದ್ದು, ಸಿ,ಟಿ ರವಿ ಈ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ಕಾರಣ ನಾನೇ, ಯಾವ ದೇವಸ್ಥಾನಕ್ಕೆ…

Read More

ಹೆಗ್ಗೆರೆ ಬಳಿ ಕಾರು-ಲಾರಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು!

ಚಿತ್ರದುರ್ಗ, ಮಾರ್ಚ್​ 15: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್…

Read More