Headlines

ಹೊಸ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿದ ಸುದೀಪ್​; ಇಲ್ಲಿದೆ ವಿಡಿಯೋ – Kannada News | Kiccha Sudeep Buys Brand New Mahindra BE 6 Electric Car Viral Delivery Video Inside

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಕಾರುಗಳ ಮೇಲೆ ಸಾಕಷ್ಟು ಪ್ರೀತಿ ಇದೆ. ಇದು ಇಡೀ ಗಾಂಧಿನಗರಕ್ಕೆ ತಿಳಿದಿರುವ ವಿಚಾರ. ಸದಾ ಒಂದಿಲ್ಲೊಂದು ಅತ್ಯಾಧುನಿಕ ಹಾಗೂ ರಾಯಲ್ ಕಾರುಗಳಲ್ಲಿ ಓಡಾಡುವ ಸುದೀಪ್ ಅವರ ಗ್ಯಾರೇಜ್‌ನಲ್ಲಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ. ಆದರೆ, ಈ ಬಾರಿ ಅವರು ಎಂದಿನ ತಮ್ಮ ಶೈಲಿಗಿಂತ ಭಿನ್ನವಾಗಿ ಯೋಚಿಸಿದ್ದು, ಪರಿಸರ ಸ್ನೇಹಿಯಾಗಿರುವ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಖರೀದಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಸುದೀಪ್ ಅವರು ಮಹಿಂದ್ರಾ ಕಂಪನಿಯ ಬಿಇ6 ಕಾರು ಖರೀದಿ…

Read More

Daily Devotional: ಮಕ್ಕಳು ಮಾತನಾಡುವಾಗ ತೊದಲುತ್ತಿದ್ದಾರಾ? ಜ್ಯೋತಿಷ್ಯ ಪರಿಹಾರ ಇಲ್ಲಿದೆ – Kannada News | Astrological and Spiritual Remedies for Childrens Delayed Speech and Stuttering

ಮಕ್ಕಳು ಮಾತನಾಡುವಾಗ ತೊದಲುತ್ತಿದ್ದರೆ ಅಥವಾ ಮಾತು ತಡವಾಗಿದ್ದರೆ ಪೋಷಕರಿಗೆ ಇದು ಸಾಮಾನ್ಯವಾಗಿ ಆತಂಕವನ್ನುಂಟು ಮಾಡುವ ಸಂಗತಿಯಾಗಿದೆ. ಸಾಮಾನ್ಯವಾಗಿ ವೈದ್ಯರು “ಏನೂ ತೊಂದರೆ ಇಲ್ಲ, ಸ್ವಲ್ಪ ದಿನ ಕಾಯಿರಿ, ಸರಿಹೋಗುತ್ತದೆ” ಎಂದು ಹೇಳುತ್ತಾರೆ. ಆದರೆ, ಜ್ಯೋತಿಷ್ಯ ಶಾಸ್ತ್ರ ಮತ್ತು ಆಧ್ಯಾತ್ಮಿಕ ದೃಷ್ಟಿಕೋನದಲ್ಲಿ ಇದಕ್ಕೆ ಕೆಲವು ನಿರ್ದಿಷ್ಟ ಕಾರಣಗಳು ಮತ್ತು ಪರಿಹಾರಗಳು ಇವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಮಕ್ಕಳ ಮಾತಿನ ಸಾಮರ್ಥ್ಯವನ್ನು…

Read More

Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ – Kannada News | Man sneaked into his girlfriend’s roomPrivate Moment Turns Public as Family Steps In

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು! – Kannada News | 9 Year Old Girl Dies Of Heart Attack in Rajasthan School During Playtime

ಜೈಪುರ, ಫೆಬ್ರವರಿ 26: ರಾಜಸ್ಥಾನದ ಗೋಟನ್‌ನಲ್ಲಿರುವ ಖಾಸಗಿ ಶಾಲೆಯ ಆಟದ ಮೈದಾನದಲ್ಲಿ ಆಟವಾಡುತ್ತಿದ್ದಾಗ 9 ವರ್ಷದ ಬಾಲಕಿ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಆಕೆ ಆಡುವಾಗ ಕುಸಿದುಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ಮಗುವನ್ನು 5ನೇ ತರಗತಿಯ ವಿದ್ಯಾರ್ಥಿನಿ ದಿವ್ಯಾ ಎಂದು ಗುರುತಿಸಲಾಗಿದೆ. ಫೆಬ್ರವರಿ 23ರಂದು ಬೆಳಿಗ್ಗೆ 7.48ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಬೆಳಗಿನ ಪ್ರಾರ್ಥನೆಗೆ ಇನ್ನೂ ಸಮಯವಿತ್ತು. ಹೀಗಾಗಿ ಹಲವಾರು ಮಕ್ಕಳು ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದರು. ದಿವ್ಯಾ…

Read More

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ: ಆಲಿಕಲ್ಲು, ಬಿರುಗಾಳಿ ಸಹಿತ ಗುಡುಗು-ಮಿಂಚು ಬರುವ ಸಾಧ್ಯತೆ

ಬೆಂಗಳೂರು, ಮಾ.25: ಕರ್ನಾಟಕದಾದ್ಯಂತ ಮುಂದಿನ ಐದು ದಿನಗಳ ಕಾಲ ಪೂರ್ವಮುಂಗಾರು ಮಳೆ (Pre-monsoon showers) ತೀವ್ರಗೊಳ್ಳಲಿದ್ದು, ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯ ಮುನ್ಸೂಚನೆಯೂ ಇದೆ. ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಳೆಯ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮರಗಳು ಅಥವಾ…

Read More

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ – Kannada News | Karnataka School Reopening: Parents Hit Hard as Notebook and Workbook Prices Hike by 20 25 percent

ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ….

Read More

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್ – Kannada News | Central govt employees get new salary account package, that includes big insurance coverage and other benefits

ನವದೆಹಲಿ, ಜನವರಿ 18: ಕೇಂದ್ರ ಸರ್ಕಾರಿ ನೌಕರರಿಗೆ ಖುಷಿಯ ಸುದ್ದಿ ಇದು. ಒಂದೇ ಅಕೌಂಟ್​ನಲ್ಲಿ ಬ್ಯಾಂಕಿಂಗ್, ಇನ್ಷೂರೆನ್ಸ್ ಮತ್ತು ಕಾರ್ಡ್ ಸಂಬಂಧಿತ ಅನುಕೂಲಗಳು ಒಟ್ಟಿಗೆ ಲಭ್ಯ ಇರುವ ಸಮಗ್ರ ಸ್ಯಾಲರ್ ಅಕೌಂಟ್ ಪ್ಯಾಕೇಜ್ ಅನ್ನು ಸರಕಾರ ಬಿಡುಗಡೆ ಮಾಡಿದೆ. ನೌಕರರ ಹಣಕಾಸು ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಲು ಸ್ಯಾಲರಿ ಅಕೌಂಟ್ ಪ್ಯಾಕೇಜ್ ಅನ್ನು ಜಾರಿಗೆ ತರುವಂತೆ ಸರ್ಕಾರ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ತಿಳಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಸ್ಯಾಲರಿ ಅಕೌಂಟ್​ಗಳು ಎಸ್​ಬಿಐ, ಯುಬಿಐ, ಪಿಎನ್​ಬಿ ಇತ್ಯಾದಿ ಸರ್ಕಾರಿ…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು…

Read More

ಕೋರ್ಟ್​​ ಆವರಣದಲ್ಲಿ ಗಣಪತಿ ದೇಗುಲಕ್ಕೆ ವಿರೋಧ: ಚಿಕ್ಕಮಗಳೂರಿನಲ್ಲೊಂದು ಹೊಸ ವಿವಾದ – Kannada News | Dalit organizations Opposes To Build Ganapathi temple In Chikkamagaluru Court Ground

ಚಿಕ್ಕಮಗಳೂರು, (ಜನವರಿ 20): ನಗರದ ಹೊರವಲಯದ ಹೌಸಿಂಗ್ ಬೋರ್ಡ್ ಬಳಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಜಿಲ್ಲಾ ನ್ಯಾಯಾಲಯದ (Chikkamagaluru District Court) ಕಟ್ಟಡ ಕಾಮಗಾರಿ ನಡೆಯುತ್ತಿದೆ. ಸಂಪೂರ್ಣ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದೆ. ಆದ್ರೆ,ಈ ನೂತನ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ಗಣಪತಿ ದೇವಾಲಯ (Ganapathi temple) ನಿರ್ಮಾಣಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ. ದಲಿತ ಸಂಘಟನೆಗಳ ಒಕ್ಕೂಟ ( Dalit organizations) ಕೋರ್ಟ್​​ನ ಆವರಣದಲ್ಲಿ ಗಣಪತಿ ದೇಗುಲ ನಿರ್ಮಾಣಕ್ಕೆ ವಿರೋಧ ಮಾಡಿದ್ದು, ಈ ಸಂಬಂಧ ಸಂಘಟನೆಗಳು…

Read More

ಹ್ಯಾಕರ್ vs ಹ್ಯಾಕರ್; ಈ ಸರಣಿಯನ್ನು ಮಿಸ್ ಮಾಡಲೇಬೇಡಿ – Kannada News | Pritam and Pedro Review: Rajkumar Hirani Comedy Suspense Web Series on Jio Hotstar

ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಹಿರಾನಿ (Rajkumar Hirani) ನಿರ್ಮಾಪಕನಾಗಿ ಒಟಿಟಿ ಲೋಕಕ್ಕೆ ಕಾಲಿಟ್ಟಿದ್ದಾರೆ. ಅವರ ಹೊಸ ವೆಬ್ ಸೀರೀಸ್ ‘ಪ್ರೀತಮ್ ಆ್ಯಂಡ್ ಪೆಡ್ರೊ’ ಜಿಯೋ ಹಾಟ್​ಸ್ಟಾರ್​​ನಲ್ಲಿ ಪ್ರಸಾರ ಆರಂಭಿಸಿದೆ ಕಾಮಿಡಿ ಜೊತೆಗೆ ಒಂದಷ್ಟು ಸಸ್ಪೆನ್ಸ್​​ಗಳ ಮೂಲಕ ಈ ವೆಬ್ ಸರಣಿ ಗಮನ ಸೆಳೆಯುತ್ತಾ ಇದೆ. ಹಾಗಾದರೆ, ಈ ಸರಣಿ ಹೇಗಿದೆ? ಆ ಬಗ್ಗೆ ಇಲ್ಲಿದೆ ವಿವರ. ಇದು ಗೋವಾದಲ್ಲಿ ನಡೆಯುವ ಕಥೆ. ಪ್ರೀತಮ್ (ವೀರ್ ಹಿರಾನಿ) ಎಂಬ ಯುವಕ ಕಳೆದು ಹೋದ ರೇಡಿಯೋ ಬಗ್ಗೆ ಕಂಪ್ಲೇಟ್ ಕೊಡಲು…

Read More