Headlines

ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು – Kannada News | Bangalore Wedding Theft: Rs 1 Crore Gold Vanishes from NRI Doctor’s Locked Room

ಬೆಂಗಳೂರು, ಏಪ್ರಿಲ್​​ 26: ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಖದೀಮರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ಮಹಿಳಾ ವೈದ್ಯೆ ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ದೋಚಿರುವ ಪ್ರಸಂಗ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಇನ್ನು ಘಟನೆ ಸಂಬಂಧ ಸಿರುವೆಲ್ಲ…

Read More

Daily Devotional: ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? – Kannada News | Sahavasa Dosha: How Company Shapes Your Life and Destiny Explained

ಸಹವಾಸ ದೋಷ ಅಂದ್ರೆ ಏನು? ಅದು ನಿಜಕ್ಕೂ ತಟ್ಟುತ್ತಾ? ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಹವಾಸ ದೋಷವು ನಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ಇಂದಿನ ಸಂಚಿಕೆಯಲ್ಲಿ ಗುರೂಜಿ ತಿಳಿಸಿದ್ದಾರೆ. ಒಬ್ಬ ವ್ಯಕ್ತಿಯ ಏಳಿಗೆ ಅಥವಾ ಅವನತಿಗೆ ಅವನ ಸಹವಾಸವೇ ಮುಖ್ಯ ಕಾರಣವಾಗಿರುತ್ತದೆ. ಉತ್ತಮ ಸಹವಾಸವು ಜೀವನದಲ್ಲಿ ಶ್ರೇಯಸ್ಸು ಮತ್ತು ವೃದ್ಧಿಯನ್ನು ತಂದರೆ, ಕೆಟ್ಟ ಸಹವಾಸವು ವಿನಾಶಕ್ಕೆ ಎಡೆಮಾಡಿಕೊಡುತ್ತದೆ. “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ” ಎಂಬ ಗಾದೆಯೇ…

Read More

Horoscope Today: ಇಂದು ಈ ರಾಶಿಯವರು ಹಣದ ವಿಚಾರದಲ್ಲಿ ಆತುರಪಡಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಇಂದು ರಾಹುಕಾಲ ಮಧ್ಯಾಹ್ನ 4:58 ರಿಂದ ಸಂಜೆ 6:32 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲ ಮಧ್ಯಾಹ್ನ 1:51 ರಿಂದ…

Read More

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​ – Kannada News | D.K. Shivakumar Justifies Kharge Meeting in Delhi Amidst CM Speculation

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ…

Read More

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಜಯ

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ತಂಡವನ್ನು ಮಣಿಸಿದ ಸನ್‌ರೈಸರ್ಸ್ ತಂಡ ಈ ಲೀಗ್​ನ 5ನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನವನ್ನು ಅಲಂಕರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡ ವೈಭವ್ ಸೂರ್ಯವಂಶಿ ಅವರ ದಾಖಲೆಯ ಶತಕದಿಂದ 229 ರನ್ ಕಲೆಹಾಕಿತು. ಈ ಗುರಿ…

Read More

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ – Kannada News | Avalanche hits At ZojiLa Pass Srinagar Leh national highway watch video

ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್‌ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ…

Read More

ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು – Kannada News | Sa Ra Govindu lashes out on Chetan Ahimsa watch video

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ…

Read More

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು – Kannada News | Female Census Staff Insulted During Duty, FIR Filed Against Resident

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ನಡೆದಿದ್ದೇನು? ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ…

Read More

ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ! – Kannada News | Woman dies after her Husband refused to Buy AC Air Conditioner in Thiruvallur

ತಿರುವಳ್ಳೂರು, ಏಪ್ರಿಲ್ 25: ತಮಿಳುನಾಡಿನ ತಿರುವಳ್ಳೂರಿನ 26 ವರ್ಷದ ಆಕಾಶ್ ಮತ್ತು 25 ವರ್ಷದ ಮೋನಿಕಾ ಕೇವಲ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಶಾಲೆಯಿಂದ ಕಾಲೇಜಿನವರೆಗೆ ಒಟ್ಟಿಗೇ ಓದಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರೂ ಒಪ್ಪಿ ಮದುವೆ ಮಾಡಿಸಿದ್ದರು. ಆದರೆ, ಅವರ ಪ್ರೀತಿಯ ದಾಂಪತ್ಯ ಎರಡೇ ವರ್ಷದಲ್ಲಿ ಅಂತ್ಯವಾಗಿದೆ. ತಮಿಳುನಾಡಿನ ಸೆಖೆ ತಡೆಯಲಾರದೆ ಮೋನಿಕಾ ಆಕಾಶ್ ಬಳಿ ಮನೆಗೆ ಎಸಿ ಹಾಕಿಸು ಎಂದು ಹೇಳಿದ್ದಳು. ಆದರೆ, ಆಕಾಶ್ ಈಗ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಮೋನಿಕಾ ನೇಣು…

Read More

ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ – Kannada News | Manipur Violence Many Injured In Clashes At Imphal Rally Protesters Stopped Near CM Residence

ಇಂಪಾಲ, ಏಪ್ರಿಲ್ 25: ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಶಾಶ್ವತ ಶಾಂತಿಯನ್ನು ಬಯಸುವ ಸಾವಿರಾರು ಪ್ರತಿಭಟನಾಕಾರರು ಇಂಪಾಲದಲ್ಲಿರುವ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ನಡೆಸುವುದನ್ನು ತಡೆದ ನಂತರ ಇಂದು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಇಂಪಾಲದ ವಿವಿಧ ಭಾಗಗಳಿಂದ 4 ಪ್ರತ್ಯೇಕ ರ‍್ಯಾಲಿಗಳನ್ನು ಮುನ್ನಡೆಸಿದ ಮೈತೈ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ, ಬಾಬುಪರಾ ಪ್ರದೇಶದಲ್ಲಿರುವ ಮುಖ್ಯಮಂತ್ರಿಯವರ ಬಂಗಲೆಯನ್ನು ತಲುಪುವ ಮೊದಲು ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹಲವು ಸ್ಥಳಗಳಲ್ಲಿ ತಡೆದವು. ಈ…

Read More