Headlines

Hantavirus Cases: ಮನುಷ್ಯರಿಂದ ಮನುಷ್ಯರಿಗೆ ಹರಡುವ ‘ಆಂಡಿಸ್ ವೈರಸ್’ ಸೋಂಕು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ! – Kannada News | WHO Warns of Andes Virus Spread on MV Hondius: Hantavirus Transmits Human to Human

ಜಿನಿವಾ, ಮೇ.15: ಅಟ್ಲಾಂಟಿಕ್ ಸಾಗರದಲ್ಲಿ ಸಂಚರಿಸುತ್ತಿದ್ದ MV Hondius ಕ್ರೂಸ್ ಹಡಗಿನಲ್ಲಿ ಕಾಣಿಸಿಕೊಂಡಿದ್ದ ಹಂಟಾವೈರಸ್ ಸೋಂಕು ಈಗ ಹೊಸ ರೂಪ ಪಡೆದುಕೊಂಡಿದೆ. ಸೋಂಕಿತರಲ್ಲಿ ಎಂಟು ಮಂದಿಗೆ ‘ಆಂಡಿಸ್ ವೈರಸ್’ ತಗುಲಿರುವುದು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಇದು ಹಂಟಾವೈರಸ್‌ನ ಅತ್ಯಂತ ಅಪಾಯಕಾರಿ ತಳಿಯಾಗಿದ್ದು, ಸೋಂಕಿತ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುವ ಸಾಮರ್ಥ್ಯ ಹೊಂದಿದೆ. ಏಪ್ರಿಲ್ 1 ರಂದು ಅರ್ಜೆಂಟೀನಾದಿಂದ ಹೊರಟಿದ್ದ ಈ ಹಡಗಿನಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದಾರೆ. ಇವರಲ್ಲಿ ಇಬ್ಬರಿಗೆ ಆಂಡಿಸ್ ವೈರಸ್ ಇರುವುದು ದೃಢಪಟ್ಟಿದ್ದರೆ,…

Read More

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು…

Read More

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ? – Kannada News | Rohit Sharma Injury Update: MI vs GT IPL Return Status?

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ, ರೋಹಿತ್ ಶರ್ಮಾ ಆಡಲು ಸಾಧ್ಯವಾಗಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಕ್ವಿಂಟನ್ ಡಿ ಕಾಕ್, ರಿಕಲ್ಟನ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದರು. ಇದು ಡಿ ಕಾಕ್ ಅವರ ಈ ಆವೃತ್ತಿಯ ಮೊದಲ ಪಂದ್ಯವಾಗಿತ್ತು. ಆ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 7 ಸಿಕ್ಸರ್ ಮತ್ತು 8 ಬೌಂಡರಿಗಳೊಂದಿಗೆ 112 ರನ್ ಬಾರಿಸಿದ್ದರು. ಆದಾಗ್ಯೂ, ಕ್ವಿಂಟನ್ ಡಿ ಕಾಕ್ ಅಜೇಯ ಶತಕ ಗಳಿಸಿದರೂ, ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 195 ರನ್‌ಗಳ ಗುರಿಯನ್ನು ತಲುಪಲು ವಿಫಲವಾಗಿ…

Read More

Horoscope Today 17 March: ಇಂದು ಈ ರಾಶಿಯವರಿಗೆ ಆರೋಗ್ಯದ ಬಗ್ಗೆ ಕಾಳಜಿ ಅತ್ಯಗತ್ಯ

ಇಂದಿನ ಪಂಚಾಂಗ ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ : ಭದ್ರ, ಸೂರ್ಯೋದಯ – 06 – 31 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ :…

Read More

254 ರನ್​​ಗಳನ್ನು ನೋಡಿ ಸೋಲೊಪ್ಪಿಕೊಂಡ್ರಾ? ಕಿಡಿಕಾರಿದ ಗ್ಲೆನ್ ಫಿಲಿಪ್ಸ್​

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಚಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ ಬರೋಬ್ಬರಿ 254 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 19.3 ಓವರ್​ಗಳಲ್ಲಿ 162 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಬರೋಬ್ಬರಿ…

Read More

Video: ಬಾಲ್ಯದ ಭರವಸೆ ಈಡೇರಿಸಿದ ಮಗ; ಮೊದಲ ಬಾರಿಗೆ ತಾಯಿಯನ್ನು ಹೆಲಿಕಾಪ್ಟರ್ ಹತ್ತಿಸಿದ ಯುವಕ – Kannada News | A son fulfilled a childhood promise by taking his mother on a helicopter ride for the first time.

ಸಾಮಾನ್ಯವಾಗಿ ಈ ಮಕ್ಕಳು ಸಣ್ಣ ವಯಸ್ಸಿನಲ್ಲಿ ಹೆತ್ತವರ ಮುಂದೆ ನಾವು ದೊಡ್ಡವರು ಆದ ಮೇಲೆ ಹಾಗೆ ಆಗುತ್ತೇವೆ, ಹೀಗೆ ಆಗುತ್ತೇವೆ. ನಿಮ್ಮನ್ನು ಊರು ಸುತ್ತಿಸುತ್ತೇವೆ ಹೀಗೆ ಹೇಳುವುದನ್ನು ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವಕನು ಕೊನೆಯ ತನ್ನ ತಾಯಿಗೆ (mother) ಬಾಲ್ಯದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿ, ಹೆತ್ತಮ್ಮನ ಮೊಗದಲ್ಲಿ ನಗು ಮೂಡಿಸಿದ್ದಾನೆ. ತಾನು ಬಾಲ್ಯದಲ್ಲಿ ಹೇಳಿದ್ದಂತೆ ಅಮ್ಮನನ್ನು ಮೊದಲ ಬಾರಿಗೆ ಹೆಲಿಕಾಪ್ಟರ್ ಹತ್ತಿಸಿ ಆಕಾಶದಲ್ಲಿ ಹಾರಾಡುವಂತೆ ಮಾಡಿದ್ದಾನೆ. ಈ ಹೃದಯ ಸ್ಪರ್ಶಿ ಕ್ಷಣದ ಕ್ಲಿಪಿಂಗ್ ನೆಟ್ಟಿಗರ ಹೃದಯ ಗೆದ್ದಿದೆ….

Read More

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಮುಂಬೈ, ಡಿಸೆಂಬರ್ 22: ಮಹಾರಾಷ್ಟ್ರದ ಬಿಜೆಪಿ (BJP) ಶಾಸಕರೊಬ್ಬರು ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿ, ಒನ್​​ವೇಯಲ್ಲಿ ಬರುತ್ತಿದ್ದ ಆಟೋ ಚಾಲಕನನ್ನು ಹಿಡಿದು ನಿಲ್ಲಿಸಿದ ಶಾಸಕ ಆತನ ಕೆನ್ನೆಗೆ ಹೊಡೆದಿದ್ದಾರೆ. ಈ ವಿಡಿಯೋ ತುಣುಕು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರೊಂದಿಗೆ, ಶಾಸಕರ ವರ್ತನೆಯ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಮಹಾರಾಷ್ಟ್ರದ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ವಿರೋಧಿಸಿ ಬಿಜೆಪಿ ಶಾಸಕ ಪರಾಗ್ ಶಾ ಭಾನುವಾರ ಸ್ಥಳೀಯರೊಂದಿಗೆ ಪ್ರತಿಭಟನೆ ನಡೆಸಿದರು. ಈ…

Read More

Gold Rates: ಹತ್ತು ಗ್ರಾಮ್ ಚಿನ್ನದ ಬೆಲೆ 10 ದಿನದಲ್ಲಿ 6,100 ರೂ ಏರಿಕೆ – Kannada News | Gold Price Today on 19th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ತೂಗುಯ್ಯಾಲೆಯಂತೆ ಆಡುತ್ತಿವೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಏರಿಕೆಯಾಗಿದೆ. ಬೆಳ್ಳಿ ಬೆಲೆ 10 ರೂ ಹಿಗ್ಗಿದೆ. ಕಳೆದ ಎರಡು ವಾರಗಳಿಂದ ಕಣ್ಣಾಮುಚ್ಚಾಳೆ ಆಡುತ್ತಿದ್ದರೂ ಹತ್ತು ದಿನದಲ್ಲಿ ಇವೆರಡರ ಬೆಲೆಗಳು ಸಖತ್ತಾಗಿ ಏರಿವೆ. ಚಿನ್ನದ ಬೆಲೆ ಭಾರತದಲ್ಲಿ 10 ದಿನದಲ್ಲಿ ಸುಮಾರು 600ಕ್ಕೂ ಅಧಿಕ ಮೊತ್ತದಷ್ಟು ಹೆಚ್ಚಳ ಕಂಡಿದೆ. ಬೆಳ್ಳಿ ಬೆಲೆ 25 ರೂಗಳಷ್ಟು ದುಬಾರಿಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು – Kannada News | Ek Din actor Junaid Khan open statement on Nepotism and Aamir Khan legacy

ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್​ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ…

Read More

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ…

Read More