Headlines

ಕಾಂಗ್ರೆಸ್ ಶಾಸಕ ರಾಜೇಗೌಡರಿಗೆ ಬಿಗ್ ಶಾಕ್; ಅಂಚೆ ಮತಗಳ ಮರು ಎಣಿಕೆಯಲ್ಲಿ ತಿರುವು! – Kannada News | Chikkamagaluru: Sringeri Recount Fuels Row as Double Ticks Invalidate Rajegowda Votes

ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತ‌ಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ….

Read More

ಸಿನಿಮಾ ರಂಗದಿಂದ ಸಿಎಂ ಗದ್ದುಗೆಗೆ ಏರಿದ ಸಾಧಕರು ಇವರು – Kannada News | Here is the list of movie stars who became CM

ಎಂ ಕರುಣಾನಿಧಿ ಸಹ ತಮಿಳು ಚಿತ್ರರಂಗದಿಂದಲೇ ಬಂದವರು. ಹಲವಾರು ಸಿನಿಮಾಗಳಿಗೆ ಕತೆ, ಚಿತ್ರಕತೆ, ಹಾಡುಗಳನ್ನು ಕರುಣಾನಿಧಿ ಬರೆದಿದ್ದಾರೆ. ಅಣ್ಣಾದೊರೈ ಅವರ ಬಳಿಕ ಸಿಎಂ ಆದ ಇವರು ಆರು ವರ್ಷಕ್ಕೂ ಹೆಚ್ಚು ಸಮಯ ಸಿಎಂ ಸ್ಥಾನದಲ್ಲಿದ್ದು ಮಾತ್ರವಲ್ಲದೆ ಆ ನಂತರವು ಕೆಲವು ಬಾರಿ ಸಿಎಂ ಆಗಿ ಆಡಳಿತ ನಡೆಸಿದರು. Source link

Read More

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ ಮಿಸ್​​ – Kannada News | Drunk Driver Rams Car Into Multiple Pedestrians near Mall of Asia in Bengaluru

ದೇವನಹಳ್ಳಿ, ಜನವರಿ 01: ಹೊಸ ವರ್ಷದ ಹಿನ್ನಲೆ ಕಂಠ ಪೂರ್ತಿ ಕುಡಿದ ಕಾರು ಚಾಲಕನೊಬ್ಬ ಮದ್ಯದ ಅಮಲಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸಿರುವ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿರುವ ಮಾಲ್ ಆಫ್​​ ಏಷ್ಯಾದ ಗೇಟ್ ನಂ.3ರಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ವೇಳೆ ಅದೃಷ್ಟವಶಾತ್​​ ಕೂದಲೆಳೆ ಅಂತರದಲ್ಲಿ ಬಾಲಕಿ ಬಚಾವ್​​ ಆಗಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಚಾಲಕ ಮದ್ಯದಮಲಿನಲ್ಲಿದ್ದ ಹಿನ್ನೆಲೆ ಮಾಲ್​ನಿಂದ ಹೊರಗೆ ಬರುವಾಗ ಕಾರು ನಿಯಂತ್ರಣ ತಪ್ಪಿದೆ. ಹೀಗಾಗಿ ಫುಟ್‌ಪಾತ್​​ಗೆ ಕಾರು ನುಗ್ಗಿದ…

Read More

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ….

Read More

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ – Kannada News | RCB Secures Playoff Spot with Dominant Win Over Gujarat Giants in Vadodara

ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಗುಜರಾತ್​ ಜೈಂಟ್ಸ್​ನ ತವರು ನೆಲದಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ತಂಡದಿಂದ ಹೋರಾಟದ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಏಕೆಂದರೆ ಈ ಉಭಯ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗುಜರಾತ್ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ ಸಾಂಘಿಕ ದಾಳಿಗೆ…

Read More

ರಣವೀರ್ ಶ್ರೇಷ್ಠ ಬಹುಮುಖ ಪ್ರತಿಭೆಯ ನಟ ಎಂದವರಿಗೆ ರಾಜ್​​ಕುಮಾರ್​ ನೆನಪಿಸಿದ ಕನ್ನಡಿಗರು – Kannada News | Ranveer Singh’s Versatility Sparks Rajkumar, Kamal Haasan Comparisons by South Fans

ರಣವೀರ್ ಸಿಂಗ್ (Ranveer Singh) ಉತ್ತಮ ಕಲಾವಿದ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಅವರು ವಿವಿಧ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಆದರೆ, ಅವರೇ ಶ್ರೇಷ್ಠ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಇದಕ್ಕೆ ದಕ್ಷಿಣದ ಅಭಿಮಾನಿಗಳು ಕಮಲ್ ಹಾಸನ್, ಸೂರ್ಯ, ಕಮಲ್ ಹಾಸನ್, ರಜನಿಕಾಂತ್ ಅವರನ್ನು ನೆನಪಿಸಿದ್ದಾರೆ. ರಣವೀರ್ ಸಿಂಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಬ್ಯಾಂಡ್ ಬಜಾ ಭಾರತ್’ ಚಿತ್ರದ ಮೂಲಕ. ಆ ಬಳಿಕ ಅವರು ಐತಿಹಾಸಿಕ ಸಿನಿಮಾಗಳನ್ನು ಮಾಡಿದರು. ‘ಪದ್ಮಾವತ್’ ಸಿನಿಮಾದಲ್ಲಿನ ಖಿಲ್ಜಿ ಪಾತ್ರಕ್ಕೆ ಫ್ಯಾನ್ಸ್…

Read More

Daily Devotional: ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಇದನ್ನು ಮಾಡಿ! – Kannada News | Attract Money Permanently: Traditional Vastu Tips for Lasting Financial Flow

ಮನೆಯಲ್ಲಿ ಶಾಶ್ವತವಾಗಿ ಹಣ ನಿಲ್ಲಲು ಏನು ಮಾಡಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಣವು ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕ. ಕೆಲವರಿಗೆ ಹಣ ಸುಲಭವಾಗಿ ಬಂದರೆ, ಮತ್ತೆ ಕೆಲವರಿಗೆ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಮನೆಯಲ್ಲಿ ಶಾಶ್ವತವಾಗಿ ಹಣವನ್ನು ಆಕರ್ಷಿಸಲು ಒಂದು ಸರಳ ತಂತ್ರವಿದೆ. ಇದು ಮಧ್ಯಮ ವರ್ಗದವರು, ಶ್ರೀಮಂತರು, ದಿನಗೂಲಿಗಳು ಸೇರಿದಂತೆ ಎಲ್ಲರಿಗೂ ಅನ್ವಯಿಸುತ್ತದೆ. ಈ ತಂತ್ರವು ಮಣ್ಣಿನಿಂದ ಮಾಡಿದ ಒಂದು ಹುಂಡಿಯನ್ನು (ಮಣ್ಣಿನ ಕುಡಿಕೆ) ಒಳಗೊಂಡಿದೆ. ಈ…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ. ‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ…

Read More

‘ಗ್ರಾಮಾಯಣ’ ಸಿನಿಮಾದ ವಿರುದ್ಧ ತಡೆಯಾಜ್ಞೆ: ಏನಿದು ವಿವಾದ? – Kannada News | Stay on Vinay Rajkumar starrer Gramayana movie

ವಿನಯ್ ರಾಜ್​​ಕುಮಾರ್ (Vinay Rajkumar), ಮೇಘನಾ ಶೆಟ್ಟಿ, ಲೂಸ್ ಮಾದ ಯೋಗಿ ಇನ್ನೂ ಕೆಲವು ಪ್ರತಿಭಾವಂತ ನಟರು ನಟಿಸಿರುವ ‘ಗ್ರಾಮಾಯಣ’ ಸಿನಿಮಾ ಇದೇ ವಾರ ಬಿಡುಗಡೆ ಆಗಿದೆ. ಹಲವು ವರ್ಷಗಳ ಹಿಂದೆ ಸೆಟ್ಟೇರಿದ್ದ ಈ ಸಿನಿಮಾ ಹಲವಾರು ಅಡೆ-ತಡೆಗಳನ್ನು ದಾಟಿಕೊಂಡು ಕೊನೆಗೂ ಕಳೆದ ಶುಕ್ರವಾರ ರಿಲೀಸ್ ಆಗಿದೆ. ಆದರೆ ಸಿನಿಮಾ ಬಿಡುಗಡೆ ಆದ ಮೇಲೂ ಸಹ ಸಂಕಷ್ಟಗಳು ಕೊನೆಯಾಗಿಲ್ಲ. ಇದೀಗ ಈ ಸಿನಿಮಾದ ವಿರುದ್ಧ ತಡೆ ಆಜ್ಞೆ ತರಲಾಗಿದೆ. ‘ಗ್ರಾಮಾಯಣ’ ಸಿನಿಮಾದ ಮೂಲ ನಿರ್ಮಾಪಕರಾಗಿದ್ದವರ ಮಕ್ಕಳು, ಹಾಗೂ…

Read More