Headlines

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​ – Kannada News | D.K. Shivakumar Justifies Kharge Meeting in Delhi Amidst CM Speculation

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ…

Read More

RR vs SRH: ವೈಭವ್ ಅಬ್ಬರದ ಶತಕಕ್ಕೂ ಒಲಿಯದ ಜಯ; ಸನ್‌ರೈಸರ್ಸ್​ಗೆ ಸುಲಭ ಜಯ

ಐಪಿಎಲ್ 2026 ರ 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರಸ್ಪರ ಮುಖಾಮುಖಿಯಾಗಿದ್ದವು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ್ ತಂಡವನ್ನು ಮಣಿಸಿದ ಸನ್‌ರೈಸರ್ಸ್ ತಂಡ ಈ ಲೀಗ್​ನ 5ನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನವನ್ನು ಅಲಂಕರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡ ವೈಭವ್ ಸೂರ್ಯವಂಶಿ ಅವರ ದಾಖಲೆಯ ಶತಕದಿಂದ 229 ರನ್ ಕಲೆಹಾಕಿತು. ಈ ಗುರಿ…

Read More

ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ – Kannada News | Avalanche hits At ZojiLa Pass Srinagar Leh national highway watch video

ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್‌ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ…

Read More

ಕ್ಷಮೆ ಕೇಳಿದ ಬಳಿಕವೂ ಚೇತನ್ ವಿರುದ್ಧ ಹರಿಹಾಯ್ದ ಸಾರಾ ಗೋವಿಂದು – Kannada News | Sa Ra Govindu lashes out on Chetan Ahimsa watch video

ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ಅವರು ಡಾ ರಾಜ್​ಕುಮಾರ್ (Dr Rajkumar) ಅವರ ಸಮಾಧಿಯ ಕುರಿತು ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಟೀಕೆಗೆ ಗುರಿಯಾಗಿತ್ತು. ರಾಜ್​ಕುಮಾರ್ ಅವರಿಗೆ 2.50 ಎಕರೆ ಭೂಮಿಯನ್ನು ಸ್ಮಾರಕಕ್ಕಾಗಿ ಸರ್ಕಾರ ನೀಡಿತ್ತು ತಪ್ಪು ಎಂಬರ್ಥದ ಫೇಸ್​ಬುಕ್ ಪೋಸ್ಟ್ ಅನ್ನು ಚೇತನ್ ಹಂಚಿಕೊಂಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿ. ಇಂದು ಅಭಿಮಾನಿಗಳು ಚೇತನ್ ಮನೆಗೆ ಮುತ್ತಿಗೆ ಹಾಕಿದರು. ಬಳಿಕ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚೇತನ್ ಅಹಿಂಸ ಕ್ಷಮೆ ಕೇಳಿದರು. ಅದಾದ ಬಳಿಕವೂ…

Read More

ಜನಗಣತಿ ಕಾರ್ಯಕ್ಕೆ ಅಡ್ಡಿ: ಮಹಿಳಾ ಸಿಬ್ಬಂದಿಗೆ ಅವಮಾನ; ನಿವಾಸಿ ವಿರುದ್ಧ ಎಫ್​ಐಆರ್​ ದಾಖಲು – Kannada News | Female Census Staff Insulted During Duty, FIR Filed Against Resident

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಏಪ್ರಿಲ್​ 25: ರಾಷ್ಟ್ರೀಯ ಜನಗಣತಿ–2027ರ (Caste Sensus) ಕಾರ್ಯಾಚರಣೆಯ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಗಣತಿದಾರರಿಗೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಂಬಂಧಪಟ್ಟ ನಿವಾಸಿಯ ವಿರುದ್ಧ ಇದೀಗ ಆರ್​ಟಿ ನಗರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್​ (FIR) ದಾಖಲಾಗಿದೆ. ನಡೆದಿದ್ದೇನು? ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ…

Read More

ಸೆಖೆ ತಡೆಯಲಾಗದೆ ಎಸಿ ಕೊಡಿಸಿ ಎಂದ ಪತ್ನಿಗೆ ನೋ ಎಂದ ಗಂಡ; ಆಮೇಲಾಗಿದ್ದು ದುರಂತ! – Kannada News | Woman dies after her Husband refused to Buy AC Air Conditioner in Thiruvallur

ತಿರುವಳ್ಳೂರು, ಏಪ್ರಿಲ್ 25: ತಮಿಳುನಾಡಿನ ತಿರುವಳ್ಳೂರಿನ 26 ವರ್ಷದ ಆಕಾಶ್ ಮತ್ತು 25 ವರ್ಷದ ಮೋನಿಕಾ ಕೇವಲ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಶಾಲೆಯಿಂದ ಕಾಲೇಜಿನವರೆಗೆ ಒಟ್ಟಿಗೇ ಓದಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರೂ ಒಪ್ಪಿ ಮದುವೆ ಮಾಡಿಸಿದ್ದರು. ಆದರೆ, ಅವರ ಪ್ರೀತಿಯ ದಾಂಪತ್ಯ ಎರಡೇ ವರ್ಷದಲ್ಲಿ ಅಂತ್ಯವಾಗಿದೆ. ತಮಿಳುನಾಡಿನ ಸೆಖೆ ತಡೆಯಲಾರದೆ ಮೋನಿಕಾ ಆಕಾಶ್ ಬಳಿ ಮನೆಗೆ ಎಸಿ ಹಾಕಿಸು ಎಂದು ಹೇಳಿದ್ದಳು. ಆದರೆ, ಆಕಾಶ್ ಈಗ ಬೇಡವೆಂದು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಮೋನಿಕಾ ನೇಣು…

Read More

ಮತ್ತೆ ಕುದಿಯುತ್ತಿದೆ ಮಣಿಪುರ; ಇಂಪಾಲ್​ನ ಘರ್ಷಣೆಯಲ್ಲಿ ಹಲವರಿಗೆ ಗಾಯ – Kannada News | Manipur Violence Many Injured In Clashes At Imphal Rally Protesters Stopped Near CM Residence

ಇಂಪಾಲ, ಏಪ್ರಿಲ್ 25: ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ಶಾಶ್ವತ ಶಾಂತಿಯನ್ನು ಬಯಸುವ ಸಾವಿರಾರು ಪ್ರತಿಭಟನಾಕಾರರು ಇಂಪಾಲದಲ್ಲಿರುವ ಮುಖ್ಯಮಂತ್ರಿ ನಿವಾಸದ ಕಡೆಗೆ ಮೆರವಣಿಗೆ ನಡೆಸುವುದನ್ನು ತಡೆದ ನಂತರ ಇಂದು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ಇಂಪಾಲದ ವಿವಿಧ ಭಾಗಗಳಿಂದ 4 ಪ್ರತ್ಯೇಕ ರ‍್ಯಾಲಿಗಳನ್ನು ಮುನ್ನಡೆಸಿದ ಮೈತೈ ಗುಂಪಿನ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ (COCOMI) ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಆದರೆ, ಬಾಬುಪರಾ ಪ್ರದೇಶದಲ್ಲಿರುವ ಮುಖ್ಯಮಂತ್ರಿಯವರ ಬಂಗಲೆಯನ್ನು ತಲುಪುವ ಮೊದಲು ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಹಲವು ಸ್ಥಳಗಳಲ್ಲಿ ತಡೆದವು. ಈ…

Read More

ಬಿಎಂಟಿಸಿ ಚಾಲಕ ಹೃದಯಾಘಾತದಿಂದ ಸಾವು: ಪರಿಹಾರ ನೀಡುವವರೆಗೂ ಡ್ಯೂಟಿ ಮಾಡಲ್ಲ ಎಂದ ಚಾಲಕರು – Kannada News | Bengaluru Bus Drivers Protest, Refuse to Drive Until Justice is Served for Driver Ramesh

ಆನೇಕಲ್​​, ಏಪ್ರಿಲ್​ 25: ಕರ್ತವ್ಯದಲಿದ್ದಾಗಲೇ ಬಿಎಂಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬೆನ್ನಲ್ಲೇ ಬಿಎಂಟಿಸಿ ಡಿಪೋದಲ್ಲಿ ಸಹೋದ್ಯೋಗಿಗಳು ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆಗೆ ಇಳಿದಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಈ ಹಿಂದೆ ಮೃತಪಟ್ಟ ಚಾಲಕರ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿರುವ ನೌಕರರು, ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟಿಸಿದರು. ರಮೇಶ್ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಿಸಬೇಕು, ಇಲ್ಲವಾದರೆ ಡಿಪೋ ಮುಂದೆ ಶವವನ್ನಿಟ್ಟು ಧರಣಿ…

Read More

RR vs SRH: 15ನೇ ವಯಸ್ಸಿನಲ್ಲೇ ಎರಡೆರಡು ವಿಶ್ವದಾಖಲೆ ನಿರ್ಮಿಸಿದ ವೈಭವ್

ಐಪಿಎಲ್‌ 2026 ರ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಸನ್​ರೈಸರ್ಸ್​ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ಶತಕ ಬಾರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ವೈಭವ್ ಐಪಿಎಲ್‌ನಲ್ಲಿ ಆಡುವ ಪ್ರತಿಯೊಂದು ಪಂದ್ಯದಲ್ಲೂ ಒಂದಿಲ್ಲೊಂದು ದಾಖಲೆಗಳನ್ನು ನಿರ್ಮಿಸುವುದು ಸರ್ವೆ ಸಾಮಾನ್ಯವಾಗಿದೆ. ಆದರೆ ಇಂದಿನ ಪಂದ್ಯದಲ್ಲಿ ವೈಭವ್ 2 ವಿಶ್ವದಾಖಲೆಗಳನ್ನು ನಿರ್ಮಿಸಿದ್ದಾರೆ. ಎಂದಿನಂತೆ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ, ಕೇವಲ 15 ಎಸೆತಗಳಲ್ಲಿ ಅರ್ಧಶತಕ…

Read More

ಕುರಿಗಾಹಿಗಳ ಮೇಲೆ ಜಮೀನು ಮಾಲೀಕರ ಅಟ್ಟಹಾಸ: ಕುರಿಗಳು ತೋಟಕ್ಕೆ ನುಗ್ಗಿದ್ದಕ್ಕೆ ಮನಸೋ ಇಚ್ಛೆ ಥಳಿತ – Kannada News | Shepherds Attacked by Landowners After sheep Entering Arecanut Farm

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುರಿಗಾಹಿImage Credit source: tv9 kannada ದಾವಣಗೆರೆ, ಏಪ್ರಿಲ್​ 25: ಕುರಿಗಳು ತೋಟಕ್ಕೆ ನುಗ್ಗಿದವು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಜಮೀನು ಮಾಲೀಕರು ಕುರಿಗಾಹಿ ತಂದೆ-ಮಗನ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assault) ಮಾಡಿದ ಘಟನೆ ದಾವಣಗೆರೆ (davanagere) ತಾಲೂಕಿನ ನಾಗರಸನಹಳ್ಳಿ ಬಳಿ ನಡೆದಿದೆ. ಹಲ್ಲೆಯ ತೀವ್ರತೆಗೆ ಯುವಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಹಲ್ಲೆ ಮಾಡಿದ್ದಲ್ಲದೆ ಜೆಸಿಬಿಯಿಂದ ಗುಂಡಿ ತೆಗೆದು ಹೂತು ಹಾಕುವುದಾಗಿ ಬೆದರಿಕೆ ಕೂಡ ಹಾಕಲಾಗಿದೆ. ನಾಗರಾಜ್(18) ಮತ್ತು ಬಾಳಪ್ಪ(40) ಹಲ್ಲೆಗೊಳಗಾದ ಕುರಿಗಾಹಿಗಳು. ಹದಡಿ…

Read More