ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್ – Kannada News

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ. ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ…

Read More

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ…

Read More

ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ! – Kannada News | Caste Clash Erupts During Grama Devata Procession in Chikkaballapura

ಚಿಕ್ಕಬಳ್ಳಾಪುರ, ಜನವರಿ 19: ತಾಲೂಕಿನ ಎ. ಕೊತ್ತೂರು ಗ್ರಾಮದಲ್ಲಿ ಗ್ರಾಮ ದೇವತೆಯ ಮೆರವಣಿಗೆ ವೇಳೆ ದಲಿತರು ಮತ್ತು ಸವರ್ಣೀಯರ ನಡುವೆ ತೀವ್ರ ಗುಂಪು ಘರ್ಷಣೆ ಸಂಭವಿಸಿದೆ. ಗ್ರಾಮದ ಎಲ್ಲಾ ಜಾತಿ ಸಮುದಾಯದವರು ಒಟ್ಟಾಗಿ ಚಂದಾ ವಸೂಲಿ ಮಾಡಿ, ಗಂಗಮ್ಮ ದೇವರ ಜಾತ್ರೆ ಮತ್ತು ಮೆರವಣಿಗೆಯನ್ನು ಆಯೋಜಿಸಿದ್ದರು. ಬೆಳಗ್ಗೆ ಹತ್ತು ಗಂಟೆಯಿಂದ ಗ್ರಾಮ ದೇವತೆಯ ಮೆರವಣಿಗೆ ನಡೆಯುತ್ತಿತ್ತು. ಮೆರವಣಿಗೆಯು ಸಾಗುತ್ತಿದ್ದಾಗ, ಚಂದಾ ನೀಡಿದ್ದ ದಲಿತ ಯುವಕರು ಸಹ ತಾವು ದೇವರನ್ನು ಹೊರಬೇಕು, ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಆಗ್ರಹಿಸಿ…

Read More

ಸ್ವಪಕ್ಷೀಯರೇ ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ರು: ಬೇಸರ ಹೊರಹಾಕಿದ ವಿಜಯೇಂದ್ರ – Kannada News | Karnataka BJP President BY Vijayendra Express Un happy On Some His Own Party Leaders

ದಾವಣಗೆರೆ, (ಜುಲೈ 07): ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ (Cross Voting) ಮಾಡುವ ಮೂಲಕ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಷಡ್ಯಂತ್ರ ಪಕ್ಷದಲ್ಲೇ ನಡೆಯಿತು. ಈ ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮತದಾರರಿಗೆ ತಲುಪಿಸುವಲ್ಲಿ ವಿಫಲರಾಗುತ್ತಿದ್ದೇವೆ ಎಂದು ಸ್ವತಃ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ. ಇದರೊಂದಿಗ ದಾವಣಗೆರೆಯಲ್ಲಿ ಇಂದು (ಜುಲೈ 07) ಆಯೋಜಿಸಿದ್ದ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ…

Read More

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು – Kannada News | Chikkaballapur: Nandi Hills Closed Feb 14 for Valentine’s Day; DC Orders

ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ. ನಂದಿಗಿರಿಧಾಮ ಬಂದ್ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ…

Read More

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

ಸುದೀಪ್ (Sudeep) ಅವರ ಅಕ್ಕನ ಮಗ ಸಂಚಿತ್ ಸಂಜಯ್ ನಟನೆಯ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಕಟೌಟ್​​ನಲ್ಲಿ ಕನ್ನಡ ಚಿತ್ರರಂಗದ ಎಲ್ಲ ಪ್ರಮುಖ ನಟರ ಚಿತ್ರಗಳನ್ನು ಹಾಕಲಾಗಿದ್ದು, ಕಟೌಟ್​​ನಲ್ಲಿ ದರ್ಶನ್ ಜೊತೆಗೆ ಸುದೀಪ್ ಅವರ ಚಿತ್ರವೂ ಇದೆ. ಈ ಕುರಿತು ನಟ ಸುದೀಪ್ ಅವರಿಗೆ ಪ್ರಶ್ನೆ ಎದುರಾಯ್ತು. ಉತ್ತರ ನೀಡಿದ ಸುದೀಪ್, ಕಟೌಟ್​​ನಲ್ಲಿ ದರ್ಶನ್ ಚಿತ್ರ ಹಾಕಬೇಕೆಂಬುದು ತಮ್ಮದೇ ಐಡಿಯಾ ಎಂದರು. ಮತ್ತು ಏಕೆ ಕಟೌಟ್​​ನಲ್ಲಿ ದರ್ಶನ್ ಮಾತ್ರವಲ್ಲದೆ ಎಲ್ಲರ ಚಿತ್ರಗಳನ್ನೂ ಹಾಕಿಸಿದ್ದು ಎಂಬುದಕ್ಕೂ…

Read More

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

BCCI Awards: ಇಬ್ಬರು ಕನ್ನಡಿಗರು ಸೇರಿದಂತೆ ಮೂವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಭಾರತ ಕ್ರಿಕೆಟ್​ನ ಮೂವರು ದಿಗ್ಗಜ ಆಟಗಾರರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ (BCCI Lifetime Achievement Award) ಘೋಷಿಸಿದೆ. ಈ ಪ್ರಶಸ್ತಿಗೆ ಭಾಜನರಾದವರಲ್ಲಿ ಇಬ್ಬರು ಕನ್ನಡಿಗರು ಸೇರಿದ್ದರೆ, ಮತ್ತೊಬ್ಬರು ಭಾರತ ಮಹಿಳಾ ತಂಡದ ಮಾಜಿ ನಾಯಕಿಯಾಗಿದ್ದಾರೆ. ವಾಸ್ತವವಾಗಿ ಬಿಸಿಸಿಐ ಮಾರ್ಚ್ 15 ರಂದು ನವದೆಹಲಿಯಲ್ಲಿ ನಮನ್ ವಾರ್ಷಿಕ ಪ್ರಶಸ್ತಿ ಸಮಾರಂಭವನ್ನು ಆಯೋಜಿಸಲಿದ್ದು, ಈ ಸಮಾರಂಭದಲ್ಲಿ 2024-25 ರ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಿದೆ. ಹೆಚ್ಚುವರಿಯಾಗಿ, ಬಿಸಿಸಿಐ ಮೂವರು ಭಾರತೀಯ ಕ್ರಿಕೆಟ್ ದಂತಕಥೆಗಳಿಗೆ ಬಿಸಿಸಿಐನ ಅತ್ಯುನ್ನತ…

Read More

ಟೀಂ ಇಂಡಿಯಾದ ಈ ಮೂವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಜಾಗವಿಲ್ಲ – Kannada News | India’s UK Tour Disaster: Which Players Face Axing for 2027 ODI World Cup?

ಯುಕೆ ಪ್ರವಾಸದಲ್ಲಿ ಟೀಂ ಇಂಡಿಯಾದ (Team India) ಸತತ ಸೋಲುಗಳು ಅಭಿಮಾನಿಗಳನ್ನು ತೀವ್ರ ನಿರಾಶೆಯಲ್ಲಿ ಮುಳುಗಿಸಿದೆ. ಹತ್ತು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರ ಟೀಂ ಇಂಡಿಯಾದ ಪ್ರದರ್ಶನದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ವಿಶೇಷವಾಗಿ 2027 ರ ಏಕದಿನ ವಿಶ್ವಕಪ್ (2027 ODI World Cup) ಸಮೀಪಿಸುತ್ತಿರುವಾಗ, ಕೆಲವು ಆಟಗಾರರ ಕಳಪೆ ಪ್ರದರ್ಶನವು ಆಯ್ಕೆ ಮಂಡಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಭಾರತ ಏಕದಿನ ತಂಡದಿಂದ ಕೆಲವು ಆಟಗಾರರನ್ನು ಕೈಬಿಡುವುದು ಖಚಿತವಾಗಿದೆ. ಯುವ ಆಟಗಾರರಿಂದ ಸಪ್ಪೆ…

Read More

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…

Read More