Headlines

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News

SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ…

Read More

ಫ್ರಾನ್ಸ್‌ನ ಜಿ7 ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ – Kannada News | PM Modi joins world leaders for G7 group photo at France with Trump and Macron

ಎವಿಯಾನ್, ಜೂನ್ 16: ಫ್ರಾನ್ಸ್‌ನ ಎವಿಯಾನ್‌ನಲ್ಲಿರುವ ಜಿ7 ಶೃಂಗಸಭೆ 2026ರ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಇದಾದ ಬಳಿಕ ಜಿ7 ಶೃಂಗಸಭೆಗೆ ಆಗಮಿಸಿದ್ದ ಜಾಗತಿಕ ನಾಯಕರೆಲ್ಲ ಒಟ್ಟಿಗೇ ಗ್ರೂಪ್ ಫೋಟೋಗೆ ನಿಂತರು. ವಿಶೇಷವೆಂದರೆ, ಈ ಸಂದರ್ಭದಲ್ಲೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಅಕ್ಕಪಕ್ಕದಲ್ಲೇ ನಿಂತಿದ್ದರೂ ಮಾತನಾಡದೆ ಮೌನವಾಗಿಯೇ ಇದ್ದರು. ಪ್ರಧಾನಿ ಮೋದಿ ಬೇರೆ ದೇಶಗಳ…

Read More

‘ಟಾಕ್ಸಿಕ್’ ಚಿತ್ರಕ್ಕೆ ಮಾತ್ರ ಯುದ್ಧದ ಬಿಸಿ: ‘ಧುರಂಧರ್ 2’ ಸಿನಿಮಾಗೆ ಚಿಂತೆ ಇಲ್ಲ ಯಾಕೆ?

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಯುದ್ಧದ ಭೀತಿ ಭಾರತೀಯ ಚಿತ್ರರಂಗದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದಾಗಿ ಕನ್ನಡದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಯಿತು. ಮಾರ್ಚ್ 19ರಂದು ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಅದೇ ದಿನ ರಿಲೀಸ್ ಆಗಲು ಸಜ್ಜಾಗಿರುವ ಬಾಲಿವುಡ್‌ನ ‘ಧುರಂಧರ್ 2’ ಮಾತ್ರ ಬಿಡುಗಡೆ ದಿನಾಂಕ ಬದಲಾಯಿಸಿಕೊಂಡಿಲ್ಲ. ಯಾಕೆಂದರೆ, ‘ಧುರಂಧರ್ 2’ (Dhurandhar 2) ಚಿತ್ರಕ್ಕೆ ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧದ ಬಿಸಿ ತಟ್ಟುವುದಿಲ್ಲ. ಬಿಡುಗಡೆಗೆ ಕೇವಲ ಎರಡು ವಾರ ಬಾಕಿ…

Read More

ICC Rankings: ಐವರನ್ನು ಹಿಂದಿಕ್ಕಿ ಭರ್ಜರಿ ಮುಂಬಡ್ತಿ ಪಡೆದ ಸೂರ್ಯಕುಮಾರ್ – Kannada News | Suryakumar Yadav Soars to 7th in ICC T20 Rankings After Sensational NZ Series Performance

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್​ಗೆ ಐಸಿಸಿಯಿಂದ ಭರ್ಜರಿ ಬಹುಮಾನ ಸಿಕ್ಕಿದೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಶ್ರೇಯಾಂಕದಲ್ಲಿ ಐವರು ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ ಏಳನೇ ಸ್ಥಾನಕ್ಕೇರಿದ್ದಾರೆ. ಕಳೆದ ಒಂದು ವರ್ಷದಿಂದ ಒಂದೇ ಒಂದು ಅರ್ಧಶತಕವನ್ನು ಬಾರಿಸಲಾಗದೆ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಸೂರ್ಯ, ಇದರ ಪರಿಣಾಮವಾಗಿ ಕಳೆದ ವಾರ ಟಾಪ್ 10 ರಿಂದ ಹೊರಬಿದ್ದಿದ್ದರು. ಆದರೆ ಈಗ ಮತ್ತೆ ಟಾಪ್ 10 ರೊಳಗೆ ಪ್ರವೇಶಿಸಿದ್ದು, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಟಿಮ್…

Read More

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ…

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಲಕ್ನೋ ತಂಡದ ಹೊಸ ಲೋಗೋ ಅನಾವರಣ – Kannada News | LSG New Logo Revealed: Lucknow Super Giants Unveil Symbolism for IPL Success

2026 ರ ಟಿ20 ವಿಶ್ವಕಪ್ ಮುಗಿದ ಬಳಿಕ ಕೆಲವೇ ಕೆಲವು ದಿನಗಳಲ್ಲಿ ಐಪಿಎಲ್ ಸೀಸನ್ ಆರಂಭವಾಗಲಿದೆ. ವೇಳಾಪಟ್ಟಿ ಕೂಡ ಇಷ್ಟರಲ್ಲೇ ಪ್ರಕಟವಾಗಲಿದೆ. ಸಧ್ಯದ ಮಾಹಿತಿ ಪ್ರಕಾರ ಮಾರ್ಚ್​ ಕೊನೆಯ ವಾರದಿಂದ ಐಪಿಎಲ್ ಆರಂಭವಾಗಬಹುದು. ಆದರೆ ಅದಕ್ಕೂ ಮುನ್ನ, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ತನ್ನ ಲೋಗೋವನ್ನು ಬದಲಾಯಿಸಿದೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಲಕ್ನೋ ತಂಡದ ಹಿಂದಿನ ಲೋಗೋದಲ್ಲಿ ರೆಕ್ಕೆಗಳ ನಡುವೆ ಬ್ಯಾಟ್ ಮತ್ತು ಚೆಂಡನ್ನು ಒಳಗೊಂಡಿತ್ತು. ಇದೀಗ ಹೊಸ…

Read More

ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್​ಮನ್ ಗಿಲ್ ಬೇಸರ – Kannada News | Shubman gill post Match Interview after rcb vs gt

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಬಳಿಕ ಮಾತನಾಡಿದ…

Read More

ಖಾನ್ ಸರ್ ಕೋಚಿಂಗ್ ಕೇಂದ್ರದ ಪ್ರತಿಸ್ಪರ್ಧಿ, ಜ್ಞಾನಬಿಂದು ಅಕಾಡೆಮಿಯ ನಿರ್ದೇಶಕನ ಸಹೋದರ ನೇಪಾಳದಲ್ಲಿ ಶವವಾಗಿ ಪತ್ತೆ – Kannada News | Khan Sir Rival’s Brother Dead in Nepal: Prince Yadav’s Mysterious Death, Police Probe

ಕಠ್ಮಂಡು, ಜೂನ್ 14: ಖಾನ್​ ಸರ್(Khan Sir) ಅವರ ಕೋಚಿಂಗ್ ಕೇಂದ್ರದ ಪ್ರತಿಸ್ಪರ್ಧಿ ಜ್ಞಾನ ಬಿಂದು ಅಕಾಡೆಮಿ ನಿರ್ದೇಶಕ ರೋಶನ್ ಆನಂದ್ ಅವರ ಸಹೋದರ ಪ್ರಿನ್ಸ್ ಯಾದವ್, ನೇಪಾಳದ ಬಿರಾಟ್‌ನಗರದ ಹೋಟೆಲ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ನೇಪಾಳ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ, ಅಧಿಕಾರಿಗಳು ಸಾವಿನ ನಿಖರವಾದ ಕಾರಣವನ್ನು ನಿರ್ಧರಿಸಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಪ್ರಿನ್ಸ್ ಯಾದವ್ ನೇಪಾಳದ ಬಿರಾಟ್‌ನಗರದ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬೆನ್ನಲ್ಲೇ ನೇಪಾಳ ಪೊಲೀಸರು ಅತ್ಯಂತ ಚುರುಕಿನ…

Read More

ನೆಲನೆಲ್ಲಿ ಗಿಡ ಸಿಕ್ಕರೆ ಮೊದಲು ಮನೆಗೆ ತನ್ನಿ! ಮೊಡವೆಯಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು – Kannada News | Bhoomi Amla: Your Natural Solution for Jaundice, Constipation

Bhoomi Amla Your Natural Solution For Jaundice, ConstipationImage Credit source: GettyImages ನಮ್ಮ ಸುತ್ತಮುತ್ತ ಹಲವು ಬಗೆಯ ಔಷಧೀಯ ಸಸ್ಯಗಳಿವೆ. ಅವುಗಳಲ್ಲಿ ಕೆಲವುದರ ಬಗ್ಗೆ ನಮಗೆ ತಿಳಿದಿದೆ. ಆದರೆ ತಿಳಿದಿಲ್ಲದ ನೈಸರ್ಗಿಕ, ಔಷಧೀಯ ಗುಣಗಳನ್ನು ಹೊಂದಿರುವ ಹಲವು ಸಸ್ಯಗಳಿವೆ. ಇವು ವಿವಿಧ ರೀತಿಯ ರೋಗಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಇಂತಹ ಸಸ್ಯಗಳಲ್ಲಿ ನೆಲದ ನೆಲ್ಲಿಕಾಯಿ ಅಥವಾ ನೆಲನೆಲ್ಲಿಯೂ (Nela Nelli) ಒಂದು. ಹಳ್ಳಿಗಳಲ್ಲಿ ತೋಟ, ಗದ್ದೆ ಹಾಗೆಯೇ ಮನೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಸಸ್ಯಗಳನ್ನು…

Read More

ಪಿಚ್ ನೋಡಿ ಭಾರತಕ್ಕೆ ಆತಂಕ… ಇಂಗ್ಲೆಂಡ್ ಫುಲ್ ಹ್ಯಾಪಿ ಯಾಕೆ? – Kannada News | IND vs ENG: The pitch at Wankhede has a green tinge

T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್​ನ ಈ ನಿರ್ಣಾಯಕ ಪಂದ್ಯಕ್ಕಾಗಿ ನಿರ್ಮಿಸಲಾಗಿರುವುದು ಗ್ರೀನ್ ಪಿಚ್. ಅಂದರೆ ಪಿಚ್ ಮೇಲ್ಮೈ ಮೇಲೆ ಹಸಿರು ಹುಲ್ಲುಗಳಿವೆ. ಇದುವೇ ಈಗ ಭಾರತ ತಂಡದ ಆತಂಕಕ್ಕೆ ಕಾರಣವಾಗಿದೆ.  ಏಕೆಂದರೆ… ಹಸಿರು ಪಿಚ್​ನಲ್ಲಿ ವೇಗಿಗಳು ಅತ್ಯುತ್ತಮವಾಗಿ ದಾಳಿ ಸಂಘಟಿಸಬಲ್ಲರು. ಅದರಲ್ಲಿ ಇಂಗ್ಲೆಂಡ್ ಬೌಲರ್​ಗಳು ನಿಸ್ಸೀಮರು. ಇಂಗ್ಲೆಂಡ್​ನ ಬಹುತೇಕ ಪಿಚ್​ ಮೇಲ್ಮೈ ಹಸಿರು ಹುಲ್ಲಿನಿಂದ ಕೂಡಿರುತ್ತದೆ. ಹೀಗಾಗಿ ಅಂತಹ ಪಿಚ್​ನಲ್ಲಿ ಹೇಗೆ…

Read More