Headlines

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ರೈತನಿಗೆ ವಂಚನೆ: ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಲಕ್ಷಾಂತರ ಮೌಲ್ಯದ ಮೆಣಸಿನಕಾಯಿ ಮಾಯ! – Kannada News | Haveri: Byadagi Chilli Farmer Cheated, Produce Worth 50 Lakh Sold from Cold Storage

ಬ್ಯಾಡಗಿ ಮೆಣಸಿನಕಾಯಿImage Credit source: tv9 kannada ಹಾವೇರಿ, ಮೇ 06: ವಿಶ್ವಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ (Byadagi Chilli) ಮಾರುಕಟ್ಟೆಯಲ್ಲಿ ರೈತನೊಬ್ಬನಿಗೆ (Farmer) ದಲ್ಲಾಳಿಯೊಬ್ಬ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರೈತ ಮಹಾದೇವಪ್ಪ ಎಂಬುವವರ ಮೋಸಕ್ಕೊಳಗಾದವರು. ಬೆಳೆದ ಮೆಣಸಿನಕಾಯಿಗೆ ಸೂಕ್ತ ಬೆಲೆ ಸಿಗಲಿಲ್ಲವೆಂಬ ಕಾರಣಕ್ಕೆ, ದಲ್ಲಾಳಿ ನಾಗಪ್ಪ ಹಡಗಲಿ ಎಂಬಾತನ ಸಹಾಯದಿಂದ 2023ರಲ್ಲಿ ತಮ್ಮ 363 ಚೀಲ ಮೆಣಸಿನಕಾಯಿಯನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದ್ದರು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದಾಗ ಮಾರಾಟ…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

ಚಿನ್ನದ ಸರ ಕಳ್ಳತನ: ಸಾರಿಗೆ ಬಸ್ ಸಮೇತ ಪೊಲೀಸ್ ಠಾಣೆಗೆ ಬಂದ ಮಹಿಳೆ

ಹಾವೇರಿ, ಮಾರ್ಚ್​ 12: ಸಾರಿಗೆ ಬಸ್​​ನಲ್ಲಿ ಚಿನ್ನದ ಸರ ಕಳ್ಳತನವಾಗಿದ್ದು (Gold Theft), ಬಸ್ ಸಮೇತ ಮಹಿಳೆ ಪೊಲೀಸ್ ಠಾಣೆಗೆ ಬಂದಿರುವಂತಹ ಘಟನೆ ಹಾವೇರಿ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಹಿರೇಬಾಸೂರು ಗ್ರಾಮದ ನಿವಾಸಿ ಮೀನಾಕ್ಷಿ ಕಾಗಿನೆಲೆ 10 ಗ್ರಾಂನ ಚಿನ್ನದ ಸರ ಕಳೆದುಕೊಂಡ ಮಹಿಳೆ. ಅಡಮಾನ ಇಟ್ಟಿದ್ದ ಚಿನ್ನ ಬಿಡಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್​ನಲ್ಲಿ ಕಳ್ಳತನವಾಗಿದೆ. ನನಗೆ ಚಿನ್ನದ ಸರ ಹುಡುಕಿ ಕೊಡಿ ಎಂದು ಬಸ್ ಸಮೇತ ಮಹಿಳೆ ಪೊಲೀಸ್ ಠಾಣೆಗೆ ಬಂದಿದ್ದಾರೆ….

Read More

ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್ ಗೆಹ್ಲೋಟ್​​​ ತಡೆದು ಹೈಡ್ರಾಮಾ – Kannada News | Governor Gehlots Brief Address Sparks Protests at Karnataka Joint Session

ಬೆಂಗಳೂರು, ಜನವರಿ 22: ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್ ಅವರು ಸರ್ಕಾರ ನೀಡಿದ್ದ ಭಾಷಣವನ್ನು ಓದದೆ ಕೇವಲ ಎರಡೇ ಮಾತುಗಳಲ್ಲಿ ಶುಭಾಶಯ ಕೋರಿ ಹೊರನಡೆದ ಘಟನೆ ಸದನದಲ್ಲಿ ಭಾರೀ ಹೈಡ್ರಾಮಾಗೆ ಕಾರಣವಾಯಿತು. ರಾಜ್ಯಪಾಲರ ಈ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಶಾಸಕರು, ಅವರನ್ನು ಬೀಳ್ಕೊಡುವ ಸಂದರ್ಭದಲ್ಲಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಈ ಅನಿರೀಕ್ಷಿತ ನಡೆಯಿಂದ ಆಘಾತಕ್ಕೊಳಗಾದ ಶಾಸಕ ಬಿ.ಕೆ. ಹರಿಪ್ರಸಾದ್ ಅವರು, ರಾಜ್ಯಪಾಲರು ಹೊರಡುತ್ತಿದ್ದ ಸಂದರ್ಭದಲ್ಲಿ ಅವರನ್ನು ಅಡ್ಡಗಟ್ಟಿ ಸಂಪೂರ್ಣ ಭಾಷಣ ಓದುವಂತೆ…

Read More

ಬಾಗೇಪಲ್ಲಿ SN ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳ್ಳಲು ಸ್ಫೋಟಕ ಕಾರಣ ಬಿಚ್ಚಿಟ್ಟ ಲಾಯರ್ – Kannada News | Advocate Nalini Mayagowda Talks about Why High Court disqualified Bagepalli Congress Subbareddy MLA Post

ಬೆಂಗಳೂರು, (ಫೆಬ್ರವರಿ 16): ಬಾಗೇಪಲ್ಲಿ (Bagepalli) ಕಾಂಗ್ರೆಸ್‌ (Congress) ಶಾಸಕ ಸುಬ್ಬಾರೆಡ್ಡಿಯವರ (Subbareddy) ಅವರ ಆಯ್ಕೆ ಶಾಸಕಅಸಿಂಧುಗೊಳಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ….

Read More

ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ

ಕನ್ನಡ ಚಿತ್ರರಂಗದ ತಾರಾ ಜೋಡಿ ವಸಿಷ್ಠ ಸಿಂಹ (Vasishta Simha) ಮತ್ತು ಹರಿಪ್ರಿಯ. ಇತ್ತೀಚೆಗಷ್ಟೆ ಈ ದಂಪತಿಗೆ ಗಂಡು ಮಗು ಜನಿಸಿದೆ. ಇದೀಗ ಈ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. ಮಗು ಜನಿಸಿದ ಮೇಲೆ ಹರಕೆ ತೀರಿಸಲೆಂದು ದೇವಾಲಯಕ್ಕೆ ಈ ದಂಪತಿ ಭೇಟಿ ನೀಡಿದ್ದರು. ಕೃಷ್ಣ, ಮುಖ್ಯಪ್ರಾಣ ದರ್ಶನ ಪಡೆದ ವಸಿಷ್ಠ, ಹರಿಪ್ರಿಯ. ಪರ್ಯಾಯ ಶೀರೂರು ಶ್ರೀ ವೇದವರ್ಧನ ಯತಿಗಳ ಆಶೀರ್ವಾದ ಪಡೆದ ದಂಪತಿ. ಮಗನಿಗೆ ಕೃಷ್ಣ, ಮುಖ್ಯ ಪ್ರಾಣ ದರ್ಶನ ಮಾಡಿದರು. ಬಳಿಕ ಹರಕೆ…

Read More

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ! ಕಳ್ಳರ ಕಾಟಕ್ಕೆ ಜನ ಕಂಗಾಲು – Kannada News

ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ 120ಕ್ಕೂ ಹೆಚ್ಚು ಸ್ಟ್ರೀಟ್ ಲೈಟ್ಸ್ ನಾಪತ್ತೆ!Image Credit source: The Hindu ಬೆಂಗಳೂರು, ಜೂನ್ 12: ಗಾಂಧಿ ಬಜಾರ್​ನಲ್ಲಿ (Gandhibazar) ಹಬ್ಬ ಹರಿದಿನಗಳಿರಲಿ ಅಥವಾ ವೀಕೆಂಡ್ ಇರಲಿ, ಅಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಜಮಾಯಿಸುತ್ತಾರೆ. ಆದರೆ, ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಇಲ್ಲಿಗೆ ಬರಲು ಮಹಿಳೆಯರು ಮತ್ತು ಮಕ್ಕಳು ತೀವ್ರ ಭಯಪಡುತ್ತಿದ್ದಾರೆ. ಇದಕ್ಕೆ ಕಾರಣ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಬಸವನಗುಡಿಯ ಗಾಂಧಿ ಬಜಾರ್ ರಸ್ತೆ ಈಗ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿದೆ. ಮುಖ್ಯಾಂಶಗಳು…

Read More

ನವಜಾತ ಶಿಶು ರಸ್ತೆಯಲ್ಲಿ ಬಿಟ್ಟುಹೋಗಿದ್ದ ಮಹಿಳೆಗೆ ಜೈಲು ಶಿಕ್ಷೆ: 10 ಸಾವಿರ ರೂ ದಂಡ – Kannada News | Bagalkote Court: Woman Gets 1 Year Jai; 10K Fine for Newborn Baby Abandonment

ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಬಾಗಲಕೋಟೆ, ಜನವರಿ 14: ನವಜಾತ ಶಿಶು (Newborn Baby) ಪಾಲನೆ ಮಾಡದೆ ರಸ್ತೆಯಲ್ಲಿ ಬಿಟ್ಟುಹೋದ ಮಹಿಳೆಗೆ (Woman) ಒಂದು ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಬಾಗಲಕೋಟೆಯ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸಿದ್ದವ್ವ ಹನುಮಂತ ಸಂಗೊಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಡೆದದ್ದೇನು?  ಪತಿ ಮೃತಪಟ್ಟ 8 ವರ್ಷಗಳ ನಂತರ ಅನೈತಿಕ ಸಂಬಂಧದಿಂದ ಗರ್ಭಿಣಿಯಾಗಿದ್ದ ಮಹಿಳೆ ಜನಿಸಿದ ಗಂಡು…

Read More

Gold Rate: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 2,100 ರೂ ಹೆಚ್ಚಳ; ಬೆಳ್ಳಿಯೂ ದುಬಾರಿ – Kannada News | Gold Price Today on 22nd July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 22: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅಲ್ಪ ಹೆಚ್ಚಳಗೊಳ್ಳುತ್ತಾ ಬಂದಿರುವ ಚಿನ್ನದ ಬೆಲೆ (Gold Rates) ಇವತ್ತು ಬುಧವಾರ ಗ್ರಾಮ್​ಗೆ 200ಕ್ಕೂ ಹೆಚ್ಚು ರುಪಾಯಿಗಳಷ್ಟು ಜಿಗಿದಿದೆ. 18 ಕ್ಯಾರಟ್ ಚಿನ್ನದ ಬೆಲೆ ಹನ್ನೊಂದು ಸಾವಿರ ರೂ ಗಡಿ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರ ಭರ್ಜರಿ ಏರಿಕೆಗೊಂಡಿದೆ. ಬೆಳ್ಳಿ ಬೆಲೆಯೂ ಇಂದು 5 ರೂಗಳಷ್ಟು ಹೆಚ್ಚಳಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ….

Read More