Headlines

ಭಾರತದ ಸಾರ್ವಕಾಲಿಕ ಏಕದಿನ ಇಲೆವೆನ್ ಹೆಸರಿಸಿದ ರಾಬಿನ್ ಉತ್ತಪ್ಪ! – Kannada News | Robin uthappa picks india’s all time odi xi

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಏಕದಿನ ಪಂದ್ಯಗಳ ಯಶಸ್ಸಿನ ಪಯಣ ರೋಚಕವಾದದ್ದು. ಕಪಿಲ್ ದೇವ್ ಸಾರಥ್ಯದ 1983ರ ವರ್ಲ್ಡ್ ಕಪ್ ಗೆಲುವಿನಿಂದ ಹಿಡಿದು, ಧೋನಿ ಯುಗದ 2011ರ ವಿಶ್ವಕಪ್ ವಿಜಯ ಹಾಗೂ ಇತ್ತೀಚಿನ ರನ್ ಮಷಿನ್ ವಿರಾಟ್ ಕೊಹ್ಲಿ ಸಾಮ್ರಾಜ್ಯದವರೆಗೆ ಭಾರತ ಹಲವು ದಿಗ್ಗಜ ಆಟಗಾರರನ್ನು ಕಂಡಿದೆ. ಇಂತಹ ಬಳಗದಿಂದ ಸಾರ್ವಕಾಲಿಕ 11 ಆಟಗಾರರನ್ನು ಆಯ್ಕೆ ಮಾಡುವುದು ಸವಾಲೇ ಸರಿ. ಇದಾಗ್ಯೂ ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ, ಆಲ್​ ಟೈಮ್ ಒಡಿಐ ಇಲೆವೆನ್ ಅನ್ನು ಹೆಸರಿಸಿದ್ದಾರೆ….

Read More

ಕೊಪ್ಪಳ: ಜೆಸ್ಕಾಂ ನಿರ್ಲಕ್ಷ್ಯದಿಂದ ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ – Kannada News | Koppal Agri Crisis: Farmers Struggle to Irrigate Crops Amid GESCOM Negligence and Irregular Power Supply

ಕೊಪ್ಪಳ, ಜೂನ್ 22: ಕೊಪ್ಪಳ ಜಿಲ್ಲೆಯ ರೈತರು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳೆಗಳನ್ನು ಉಳಿಸಿಕೊಳ್ಳಲು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ. ಮಳೆ ಕೊರತೆಯ ಸಮಸ್ಯೆ ಪರಿಹರಿಸಲು ರೈತರು ಸ್ಪ್ರಿಂಕ್ಲರ್‌ಗಳ ಮೊರೆ ಹೋಗಿದ್ದರೂ ಇದೀಗ ಸಮರ್ಪಕ ವಿದ್ಯುತ್ ಸಿಗದೆ ಹರಸಾಹಸ ಪಡುತ್ತಿದ್ದಾರೆ. ಬಿ.ಹೊಸಳ್ಳಿಯ ರೈತ ರಮೇಶ್ ಮತ್ತು ಸುರೇಶ್ ಸೇರಿದಂತೆ ಹಲವು ರೈತರು ಜೆಸ್ಕಾಂನಿಂದ ಪ್ರತಿದಿನ ಕನಿಷ್ಠ ಎಂಟು ಗಂಟೆಗಳ ಕಾಲ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸುತ್ತಿದ್ದಾರೆ. ಪ್ರಸ್ತುತ ವಿದ್ಯುತ್ ಪೂರೈಕೆ…

Read More

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಅಸಲಿಗೆ ಏನಾಯ್ತು? ಪೊಲೀಸರು ಹೇಳಿದ್ದೇನು? ಇಲ್ಲಿದೆ ಮಾಹಿತಿ – Kannada News | Stone Pelting on Om Shakti Mala Wearers in Bengaluru’s JJ Nagar: What Happened and What Police Say

ಬೆಂಗಳೂರು, ಜನವರಿ 5: ‘ಓಂ ಓಂ ಶಕ್ತಿಯೇ, ಆದಿಪರಾಶಕ್ತಿಯೇ, ಓಂ ಶಕ್ತಿ, ಜಯ ಶಕ್ತಿ’ ಎನ್ನುತ್ತಾ ಓಂ ಶಕ್ತಿ ಮಾಲಾಧಾರಿಗಳು ಶಕ್ತಿ ದೇವಿಯ ಜಪ ಮಾಡ್ತಾ ತಮಟೆಗೆ ಸದ್ದಿಗೆ ಹೆಜ್ಜೆ ಹಾಕುತ್ತಾ ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿಯಲ್ಲಿ ಪರವಶರಾಗಿದ್ದರು. ಕ್ಷಣಾರ್ಧದಲ್ಲೇ ಇಡೀ ಪ್ರದೇಶದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಭಕ್ತರು ದಿಕ್ಕಾಪಾಲಾದರು. ಭಾನುವಾರ ರಾತ್ರಿ 8-30 ಗಂಟೆ ಸುಮಾರಿಗೆ ವಿಎಸ್ ಗಾರ್ಡನ್​ ಬಳಿ ಮಾಲಾಧಾರಿಗಳು ಬರುತ್ತಿದ್ದಂತೆಯೇ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕಲ್ಲೇಟು ಓಂ ಶಕ್ತಿ ಮಾಲಾಧಾರಿ ಯುವತಿಯರ…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More

ಭಾರತದ ಕಾನೂನು ಅನುಸರಿಸಲು ಆಗಲ್ಲವೆಂದರೆ ಇಲ್ಲಿಂದ ನಿರ್ಗಮಿಸಿ: ವಾಟ್ಸಾಪ್ ವಿರುದ್ಧ ಸುಪ್ರೀಂ ಎಚ್ಚರಿಕೆ – Kannada News | Supreme Court asks WhatsApp and Meta to exit India if they can’t obey Indian laws

ನವದೆಹಲಿ, ಫೆಬ್ರುವರಿ 3: ವಾಟ್ಸಾಪ್​ನ ಗೌಪ್ಯತಾ ನೀತಿ (WhasApp Privacy Policy) ವಿಚಾರವಾಗಿ ಮೆಟಾ ಸಂಸ್ಥೆಯನ್ನು ಭಾರತದ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ. ‘ನೀವು ಭಾರತೀಯ ಬಳಕೆದಾರರ ಗೌಪ್ಯತೆಯೊಂದಿಗೆ ಆಟವಾಡಬೇಡಿ. ನಮ್ಮ ಒಂದು ಡಿಜಿಟ್ ಡಾಟಾವನ್ನೂ ಪಡೆಯಲು ನಿಮಗೆ ಅವಕಾಶ ಕೊಡಲ್ಲ. ಗೌಪ್ಯತೆ ಉಳಿಸೋದಕ್ಕೆ ಆಗಲ್ಲ ಅಂದರೆ ಭಾರತದಿಂದ ನಿರ್ಗಮಿಸಿ’ ಎಂದು ವಾಟ್ಸಾಪ್​ನ ಮಾತೃ ಸಂಸ್ಥೆಯಾದ ಮೆಟಾಗೆ ಸರ್ವೋಚ್ಚ ನ್ಯಾಯಾಲಯ ಮಂಗಳವಾರ (ಫೆ. 3) ತಪರಾಕಿ ಹಾಕಿದೆ. ವಾಟ್ಸಾಪ್​ನ 2021ರ ಪ್ರೈವೆಸಿ ಪಾಲಿಸಿ ವಿಚಾರವಾಗಿ…

Read More

ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ – Kannada News | Male Mahadeshwara Betta Crowded on Amavasya: Lakhs of Devotees Offer Prayers to Madappa on Monday

ಚಾಮರಾಜನಗರ, ಜೂನ್ 15: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಭಕ್ತರ ಮಹಾಪೂರವೇ ಹರಿದುಬಂದಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರದಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತವೆ. ಆದರೆ, ಈ ಬಾರಿ ಸೋಮವಾರದಂದೇ ಅಮಾವಾಸ್ಯೆ ಒದಗಿ ಬಂದಿರುವುದರಿಂದ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ಅಮಾವಾಸ್ಯೆಯ ವಿಶೇಷ ದಿನವಾದ ಇಂದು ಮುಂಜಾನೆಯಿಂದಲೇ ಶ್ರೀ ಮಹದೇಶ್ವರ ಸ್ವಾಮಿಗೆ ಸಾಂಪ್ರದಾಯಿಕವಾಗಿ ವಿಶೇಷ…

Read More

ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ? – Kannada News | Chakravarthy Chandrachud talks about CJ Roy and Telugu actress

ಸಿಜೆ ರಾಯ್ (CJ Roy) ಅವರು ನಿನ್ನೆ ನಿಧನರಾಗಿದ್ದು, ರಾಯ್ ಅವರು ಉದ್ಯಮಿ ಆಗಿರುವ ಜೊತೆಗೆ ಸಿನಿಮಾ ಮತ್ತು ಟಿವಿ ಲೋಕದೊಟ್ಟಿಗೆ ಆಪ್ತ ಸಂಬಂಧ ಹೊಂದಿದ್ದರು. ಕೆಲ ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದ ರಾಯ್ ಅವರು ನಟ, ನಟಿಯರೊಟ್ಟಿಗೆ ಗೆಳೆತನ ಹೊಂದಿದ್ದರು. ರಾಯ್ ಅವರ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ಮಾಜಿ ಬಿಗ್​​ಬಾಸ್ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ರಾಯ್ ಅವರ ಖಾಸಗಿ ಜೀವನದ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ರಾಯ್ ಅವರನ್ನು ಹನಿ ಟ್ರ್ಯಾಪ್​​ಗೆ ಬೀಳಿಸುವ ಪ್ರಯತ್ನವನ್ನು ಇಬ್ಬರು…

Read More

‘ನಿಂಗೆ ಒಂದೂ ಟಾಸ್ಕ್ ಆಡೋಕೆ ಬರಲ್ಲ’; ಸೋತ ಗಿಲ್ಲಿಯನ್ನು ಹಂಗಿಸಿದ ರಾಶಿಕಾ ಶೆಟ್ಟಿ – Kannada News | Rashika Shetty Taunts Gilli Over Task Loss: Reality Show Drama Unfolds

ರಾಶಿಕಾ ಶೆಟ್ಟಿ (Rashika Shetty) ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿದ್ದು ಕಡಿಮೆ. ಇಡೀ ಸೀಸನ್ ಅಲ್ಲಿ ಒಮ್ಮೆ ಅಥವಾ ಎರಡು ಬಾರಿ ಇಬ್ಬರೂ ಒಟ್ಟಿಗೆ ಇದ್ದರು. ಒಬ್ಬರನ್ನೊಬ್ಬರು ಬೆಂಬಲಿಸಿದ್ದೂ ಬೆರಳೆಣಿಕೆ ಬಾರಿ ಮಾತ್ರ. ಇಬ್ಬರ ಮಧ್ಯೆ ಆಗಾಗ ವೈಮನಸ್ಸು ಮೂಡುತ್ತಲೇ ಇರುತ್ತದೆ. ಈಗ ಗಿಲ್ಲಿ ನಟ ಅವರನ್ನು ರಾಶಿಕಾ ಹಂಗಿಸಿದ್ದಾರೆ. ಟಾಸ್ಕ್ ವಿಷಯವಾಗಿ ಗಿಲ್ಲಿಗೆ ಅವರು ಟಾಂಟ್ ಕೊಟ್ಟಿದ್ದಾರೆ. ಗಿಲ್ಲಿ ನಟ ಹಾಗೂ ಧ್ರುವಂತ್ ಮಧ್ಯೆ ಟಾಸ್ಕ್ ನಡೆಯಿತು. ಈ ಟಾಸ್ಕ್ ಆಡುವ ವೇಳೆ…

Read More

ಚಿಕ್ಕಬಳ್ಳಾಪುರ ಜನರಿಗೆ ಬಿಗ್​​ ಶಾಕ್: ಈ ನೀರು ಕುಡಿದ್ರೆ ಕಿಡ್ನಿ ಸಮಸ್ಯೆ ಬರುವುದು ಖಂಡಿತ! ಅಘಾತಕಾರಿ ವರದಿ ಬಯಲು – Kannada News | Contaminated Water Alert: Fluoride, Nitrate Risks in Villages and Solutions

ಚಿಕ್ಕಬಳ್ಳಾಪುರ, ಫೆ.26: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಆತಂಕ ಎದುರಾಗಿದೆ. ಜಿಲ್ಲೆಯ 1,274 ಹಳ್ಳಿಗಳ ಪೈಕಿ ನೂರಾರು ಗ್ರಾಮಗಳಲ್ಲಿ ಕುಡಿಯುವ ನೀರು ಬಳಕೆಗೆ ಯೋಗ್ಯವಾಗಿಲ್ಲ ಎಂಬ ಆಘಾತಕಾರಿ ಮಾಹಿತಿ ಗುಣಮಟ್ಟ ಪರೀಕ್ಷಾ ವರದಿಯಿಂದ ಬಯಲಾಗಿದೆ. ನೀರಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಪ್ಲೋರೈಡ್ (Fluoride) ಮತ್ತು ನೈಟ್ರೇಟ್ (Nitrate) ಪತ್ತೆಯಾಗಿರುವುದು ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ನೀಡಿರುವ ಮಾಹಿತಿಯಂತೆ, ಅಶುದ್ಧ ನೀರಿನ ಸೇವನೆಯಿಂದ ಹಲ್ಲು ಮತ್ತು ಮೂಳೆಗಳ ಬೆಳವಣಿಗೆ ಕುಂಠಿತ,…

Read More

Amarnath Yatra 2026: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ; ಭಕ್ತರ ಪ್ರವೇಶ ಬಂದ್ ಮಾಡಿದ ಆಡಳಿತ ಮಂಡಳಿ! – Kannada News | Amarnath Yatra Suspended: IMD Weather Warnings, Landslide Threat in Jambu and Kashmir from July 19

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತImage Credit source: Getty Images ಭಾರತ ಹವಾಮಾನ ಇಲಾಖೆ (IMD) ನೀಡಿರುವ ತೀವ್ರ ಹವಾಮಾನ ವೈಪರೀತ್ಯದ ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ, ಪ್ರಸಕ್ತ ಸಾಲಿನ ಪವಿತ್ರ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳ ಜೀವ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಪಹಲ್ಗಾಮ್ ಮತ್ತು ಬಾಲ್ಟಾಲ್ ಎರಡೂ ಮಾರ್ಗಗಳ ಮೂಲಕ ಪವಿತ್ರ ಗುಹಾ ದೇಗುಲಕ್ಕೆ ತೆರಳುವ ಯಾತ್ರೆಯನ್ನು ಜುಲೈ 19 ರಿಂದ ತಡೆಹಿಡಿಯಲಾಗಿದೆ ಎಂದು ಜಮ್ಮು-ಕಾಶ್ಮೀರ ಆಡಳಿತದ ಹಿರಿಯ ಅಧಿಕಾರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹಲವೆಡೆ…

Read More