Headlines

Gold Rate Today: ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಕುಸಿತ – Kannada News | Gold Price Today on 17th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 17: ಚಿನ್ನ, ಬೆಳ್ಳಿ ಬೆಲೆಗಳೆರಡೂ ಮಂಗಳವಾರ ಕುಸಿತ ಕಂಡಿವೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ (Gold Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಇಂದು ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ 140 ರೂ ಕಡಿಮೆ ಆಗಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆಯ ಕುಸಿತ ಹೆಚ್ಚಿನ ತೀವ್ರತೆ ಹೊಂದಿದೆ. ಗ್ರಾಮ್​ಗೆ 8 ರೂನಷ್ಟು ಇಳಿಕೆ ಆಗಿದೆ. ಕಳೆದ ಐದು ದಿನಗಳ ಅಂತರದಲ್ಲಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 35 ರೂಗಳಷ್ಟು ಇಳಿಕೆ ಆಗಿದೆ. ಕಳೆದ…

Read More

ಬೆಳಿಗ್ಗೆ ಮಾತ್ರವಲ್ಲ ರಾತ್ರಿ ಸಮಯದಲ್ಲೂ ಹೀಟ್ ಸ್ಟ್ರೋಕ್ ಅಪಾಯ ತಪ್ಪಿದ್ದಲ್ಲ: ತಜ್ಞರಿಂದ ಎಚ್ಚರಿಕೆ – Kannada News | Can Heat Stroke Happen at Night? Warning Signs to Know

ಬೇಸಿಗೆಯ ತೀವ್ರತೆ ದಿನದ ಬಿಸಿಲಿಗಷ್ಟೇ ಸೀಮಿತವಲ್ಲ. ಇತ್ತೀಚಿನ ದಿನಗಳಲ್ಲಿ ರಾತ್ರಿ ಸಮಯದಲ್ಲೂ ಉಷ್ಣತೆ ಮತ್ತು ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಆರೋಗ್ಯದ ಮೇಲೆ ಅದರ ಪರಿಣಾಮ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ರಾತ್ರಿ ಸುರಕ್ಷಿತ ಎಂದು ಭಾವಿಸುವವರು, ಈ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ತಜ್ಞರು ಸೂಚಿಸುತ್ತಿದ್ದಾರೆ. ಹೌದು, ತಜ್ಞರ ಪ್ರಕಾರ, ದಿನದ ಬಿಸಿಲಿನ ನಂತರವೂ ರಾತ್ರಿ ತಾಪಮಾನ ಕಡಿಮೆಯಾಗದಿದ್ದರೆ ದೇಹಕ್ಕೆ ತಣ್ಣಗಾಗಲು ಅವಕಾಶ ಸಿಗುವುದಿಲ್ಲ. ಇದರಿಂದ ದೇಹದ ಉಷ್ಣಾಂಶ ನಿಯಂತ್ರಣ ಕಷ್ಟವಾಗುತ್ತದೆ. ಹೆಚ್ಚಿದ ಶಾಖದ ವಾತಾವರಣದಿಂದ ಬೆವರು ಸರಿಯಾಗಿ ಒಣಗದೆ ದೇಹ…

Read More

ಬೆಂಗಳೂರಿಗರೇ ಗಮನಿಸಿ: TCS ಮ್ಯಾರಥಾನ್​​ ಹಿನ್ನೆಲೆ ಈ ಪ್ರಮುಖ ರಸ್ತೆಗಳ ಸಂಚಾರದಲ್ಲಿಂದು ಭಾರಿ ಬದಲಾವಣೆ – Kannada News | Bengaluru Traffic Alert: Road Closures and Diversions for TCS 10K Marathon Today

ಬೆಂಗಳೂರು, ಏಪ್ರಿಲ್​​ 26: ನಗರದಲ್ಲಿ ಇಂದು ನಡೆಯುತ್ತಿರುವ TCS ವರ್ಲ್ಡ್ 10K ಮ್ಯಾರಥಾನ್​​ನಲ್ಲಿ 30,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದ 11 ಗಂಟೆಯವರೆಗೆ ವಿವಿಧ ರಸ್ತೆಗಳಲ್ಲಿ ಸಂಚಾರವನ್ನು ನಿರ್ಭಂಧಿಸಲಾಗಿದೆ. ಮಾರ್ಗ ಬದಲಾವಣೆ ಜೊತೆಎಗೆ ನೋ-ಪಾರ್ಕಿಂಗ್ ನಿಯಮಗಳನ್ನು ಬೆಂಗಳೂರು ಟ್ರಾಫಿಕ್ ಪೊಲೀಸರು ಜಾರಿಗೊಳಿಸಿದ್ದಾರೆ. ಮ್ಯಾರಥಾನ್ RSAOI ಮೈದಾನದಿಂದ ಆರಂಭವಾಗಿ ಅಲ್ಲಿಯೇ ಮುಕ್ತಾಯವಾಗಲಿದೆ. ಕಬ್ಬನ್ ರಸ್ತೆ, ಕಾಮರಾಜ್ ರಸ್ತೆ, ರಾಜಭವನ ರಸ್ತೆ ಹಾಗೂ ಅಂಬೇಡ್ಕರ್ ರಸ್ತೆ ಮಾರ್ಗಗಳಲ್ಲಿ ಮ್ಯಾರಥಾನ್​​ ನಡೆಯಲಿದ್ದು, ಹಲಸೂರು, ಫ್ರೇಸರ್…

Read More

ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು – Kannada News | Train Hits BMTC Bus In Sadaramangala Railway Parallel Road at Bengaluru

ಬೆಂಗಳೂರು, (ಜನವರಿ 26): ಬಿಎಂಟಿಸಿ ಬಸ್​​​ಗೆ  (BMTC Bus)ರೈಲು ನಡುವೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರಿನ (Bengaluru) ಸಾದರಮಂಗಲ ಬಳಿ ನಡೆದಿದೆ. ರೈಲ್ವೆ ಪ್ಯಾರ್ಲಲ್ ರೋಡ್​ನಲ್ಲಿ ರಿವರ್ಸ್ ತೆಗೆದುಕೊಳ್ಳುವಾಗ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಬಸ್​ನಲ್ಲಿ ಪ್ರಯಾಣಿಕರು ಇರಲಿಲ್ಲ. ಇದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಇಂದು (ಜನವರಿ 26) ಬೆಳಗ್ಗೆ ಸಾದರಮಂಗಲ ಡಿಪೋ 51ರ KA57 F6000 ನಂಬರ್​ನ ಬಸ್​ ಕಾಡುಗೋಡಿ ಬಸ್ ಸ್ಟ್ಯಾಂಡ್ ಹೋಗಬೇಕೆಂದು ಚಾಲಕ ರಿವರ್ಸ್ ತೆಗೆದುಕೊಳ್ಳಲು ರೈಲ್ವೆ ಪ್ಯಾರ್ಲಲ್ ರೋಡ್ ನುಗ್ಗಿಸಿದ್ದಾನೆ. ಪರಿಣಾಮ…

Read More

ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ – Kannada News

ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು…

Read More

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ? – Kannada News | Daily Devotional:The Significance of Shanku Sthapana in Traditional Construction

ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ. ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು:…

Read More

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ – Kannada News | Bigg Boss Kannada 12 Winner Gilli Nata Directs Film: Script Ready! Fans Excited

ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್​​ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ…

Read More

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು…

Read More

ರಾಘವ್ ಚಡ್ಡಾ ಬಿಜೆಪಿ ಸೇರಿದ್ದಕ್ಕೆ ಟ್ರೋಲ್ ಆಗುತ್ತಿರುವ ಪತ್ನಿ ಪರಿಣೀತಿ ಚೋಪ್ರಾ – Kannada News | Raghav Chadha wife Parineeti Chopra trolled after he joins BJP

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷ (BJP) ಸೇರಿರುವುದು ಭಾರಿ ಚರ್ಚೆಗೆ ಕಾರಣ ಆಗಿದೆ. ಅವರು ಬಿಜೆಪಿ ಸೇರಿದ 24 ಗಂಟೆಗಳ ಒಳಗೆ, ಇನ್‌ಸ್ಟಾಗ್ರಾಮ್ ಫಾಲೋವರ್‌ಗಳ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಈವರೆಗೂ 20 ಲಕ್ಷಕ್ಕೂ ಅಧಿಕ ಜನರು ರಾಘವ್ ಚಡ್ಡಾ (Raghav Chadha) ಅವರನ್ನು ಅನ್​ಫಾಲೋ ಮಾಡಿದ್ದಾರೆ. ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ, ರಾಘವ್ ಚಡ್ಡಾ ಪತ್ನಿ ಪರಿಣೀತಿ ಚೋಪ್ರಾ (Parineeti Chopra)…

Read More