Headlines

ಅಯೋಡಿನ್ ಕೊರತೆಯನ್ನು ನಿರ್ಲಕ್ಷಿಸಬೇಡಿ! ದೇಹದಲ್ಲಿ ಕಾಣಿಸಿಕೊಳ್ಳುವ ಪ್ರಮುಖ ಎಚ್ಚರಿಕೆ ಲಕ್ಷಣಗಳು – Kannada News | How Iodine Deficiency Affects Your Thyroid and Overall Health

ದೇಹದ ಆರೋಗ್ಯವನ್ನು ಕಾಪಾಡಲು ವಿಟಮಿನ್‌ಗಳಷ್ಟೇ ಅಲ್ಲ, ಖನಿಜಾಂಶಗಳೂ (Minerals) ಅತ್ಯಗತ್ಯ. ಅವುಗಳಲ್ಲಿ ಅಯೋಡಿನ್ (Iodine) ಪ್ರಮುಖವಾದ ಖನಿಜವಾಗಿದೆ. ಇದು ಥೈರಾಯ್ಡ್ ಹಾರ್ಮೋನ್ ಉತ್ಪಾದನೆಗೆ ಅಗತ್ಯವಾಗಿದ್ದು, ದೇಹದ ಚಯಾಪಚಯ (Metabolism), ಶಕ್ತಿ ಉತ್ಪಾದನೆ, ಮೆದುಳಿನ ಬೆಳವಣಿಗೆ ಹಾಗೂ ಬೆಳವಣಿಗೆಯ ಹಂತದಲ್ಲಿರುವ ಮಕ್ಕಳ ದೈಹಿಕ-ಮಾನಸಿಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಯೋಡಿನ್ ಕೊರತೆಯನ್ನು ಆರಂಭದಲ್ಲಿ ಹಲವರು ಗಂಭೀರವಾಗಿ ಪರಿಗಣಿಸುವುದಿಲ್ಲ. ಆದರೆ ದೀರ್ಘಕಾಲ ಇದರ ಕೊರತೆ ಇದ್ದರೆ ಗೋಯಿಟರ್ (Goiter), ಹೈಪೋಥೈರಾಯ್ಡಿಸಂ (Hypothyroidism) ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ವಿಶೇಷವಾಗಿ…

Read More

ಕೇವಲ 25ನೇ ವಯಸ್ಸಿಗೆ ಕ್ರಿಕೆಟ್​ಗೆ ವಿದಾಯ ಹೇಳಿದ ಇಂಗ್ಲೆಂಡ್‌ ಕ್ರಿಕೆಟಿಗ

ಯಾವುದೇ ಕ್ರಿಕೆಟಿನ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಆರಂಭವಾಗುವ ವಯಸ್ಸು ಹತ್ತಿರ ಹತ್ತಿರ 20 ರಿಂದ 25 ವರ್ಷ. ಆದರೆ ಅದೇ 25 ವರ್ಷ ಮುಗಿಯುವುದಕ್ಕೂ ಮುನ್ನವೇ ಯುವ ಕ್ರಿಕೆಟಿಗನ ವೃತ್ತಿಬದುಕು ಅಂತ್ಯವಾಗಿದೆ. ಇಂಗ್ಲೆಂಡ್‌ ತಂಡದ ವೇಗದ ಬೌಲರ್ ಜಾನ್ ಟರ್ನರ್ ತಮ್ಮ 25ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್‌ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ(PC-PTI). ಗಾಯದಿಂದಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ಕ್ರಿಕೆಟ್‌ನಿಂದ ಹೊರಗುಳಿದಿದ್ದ ಜಾನ್ ಟರ್ನರ್ 2024 ರ ಕೊನೆಯಲ್ಲಿ ಇಂಗ್ಲೆಂಡ್‌ನ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ ಎರಡು…

Read More

Video: ದುಡಿಮೆಯಲ್ಲಿ ಆಟೋ ಡ್ರೈವರ್‌ಗೆ ಜತೆಯಾಗುವ ಶ್ವಾನ, ವೈರಲ್‌ ಆಯ್ತು ದೃಶ್ಯ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ಈ ಶ್ವಾನಕ್ಕಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಮನೆಯ ಸದಸ್ಯರಂತೆ ಇರುವ ಶ್ವಾನಗಳು ಒಂದು ತುತ್ತು ಹಾಕಿದ್ರೆ ಸಾಕು ಜೀವನ ಪರ್ಯಂತ ಮಾಲೀಕ ಜತೆಯಾಗುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ದಿನನಿತ್ಯದ ಕಾಯಕದಲ್ಲಿ ಆಟೋ ಡ್ರೈವರ್‌ಗೆ ಶ್ವಾನವೊಂದು ಜತೆಯಾಗಿದೆ. ಹೌದು, ಡ್ರೈವರ್ ಸೀಟಿನ ಪಕ್ಕ ಮಾಲೀಕ ಜತೆಗೆ ಕುಳಿತಿರುವ ಶ್ವಾನದ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಈ ನಿಸ್ವಾರ್ಥ ಪ್ರೀತಿಗೆ ಬೆಲೆ ಕಟ್ಟಲಾಗದು…

Read More

ತಮಿಳುನಾಡು ಸಿಎಂ ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಾಸ್ ಪಡೆದ ಪತ್ನಿ ಸಂಗೀತಾ; ಕೇಸ್ ಮುಕ್ತಾಯ – Kannada News | Tamil Nadu CM Joseph Vijays wife Sangeetha withdraws divorce Case e

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಪತ್ನಿ ಸಂಗೀತಾ ಅವರು ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ವಿರುದ್ಧ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಇಂದು ಹಿಂಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ವಿಜಯ್ ಅವರ ಮಗ ತನ್ನ ತಂದೆಯನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಂಗೀತಾ ಅವರ ಈ ನಿರ್ಧಾರ ಹೊರಬಿದ್ದಿದೆ. 1 / 8 ಪ್ರಸ್ತುತ ಲಂಡನ್‌ನಲ್ಲಿರುವ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದುದರಿಂದ ಮುಖ್ಯಮಂತ್ರಿ…

Read More

Karnataka Weather Forecast: ಆ.13ರ ವರೆಗೆ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ – Kannada News | Karnataka Weather Forecast: IMD Predicts Rainfall Till Aug 13; Yellow Alert Issued for Coastal and Malnad Districts

ಬೆಂಗಳೂರು, ಆಗಸ್ಟ್​​ 07: ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆಗಸ್ಟ್ 13ರ ವರೆಗೆ ವರ್ಷಧಾರೆಯಾಗಲಿದೆ. ಬೆಂಗಳೂರಿನಲ್ಲಿ 4 ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ. ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆ, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿರೋದಾಗಿ ಅವರು ಹೇಳಿದ್ದಾರೆ. ಆಗಸ್ಟ್ 8ರಂದು ಉತ್ತರ ಒಳನಾಡಿನ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು…

Read More

ನಿರಂತರ ಮಳೆಗೆ ಕುಸಿದ ರಸ್ತೆ: ರಸ್ತೆ ಮಧ್ಯೆ ದೊಡ್ಡ ಕಂದಕ; ಇದು ‘ನರಕದ ಹಾದಿ’ ಎಂದು ನೆಟ್ಟಿಗರ ಆಕ್ರೋಶ – Kannada News | Agra Rain Causes Giant Sinkhole, Road Collapses Days After Construction; Public Outcry

ಆಗ್ರಾ, ಆ.07: ಉತ್ತರ ಪ್ರದೇಶದ ಆಗ್ರಾದಲ್ಲಿ ಸುರಿದ ನಿರಂತರ ಭಾರೀ ಮಳೆಯಿಂದಾಗಿ ಪ್ರಮುಖ ರಸ್ತೆಯೊಂದು ಹಠಾತ್ತನೆ ಕುಸಿದು, ರಸ್ತೆಯ ಮಧ್ಯೆ ಬೃಹತ್ ಆಕಾರದ ಕಂದಕ (ಸಿಂಕ್‌ಹೋಲ್) ನಿರ್ಮಾಣವಾಗಿದೆ. ದಿಢೀರ್ ರಸ್ತೆ ಕುಸಿತದಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಆತಂಕಗೊಂಡಿದ್ದು, “ಇದು ನರಕಕ್ಕೆ ಹೋಗುವ ಹಾದಿಯಂತೆ ಕಾಣುತ್ತಿದೆ” ಎಂದು ಸಾರ್ವಜನಿಕರು ಸ್ಥಳೀಯ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ರಸ್ತೆಯ ತಳಭಾಗದ ಮಣ್ಣು ಕೊಚ್ಚಿಹೋದ ಪರಿಣಾಮ ಈ ಅವಘಡ…

Read More

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್ – Kannada News | Theft at historic temple after watching Reels: Gujarat based gang arrested

ವಿಜಯಪುರ, ಆಗಸ್ಟ್​​ 07: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನ ಐತಿಹಾಸಿಕ ಐತಿಹ್ಯ ಹೊಂದಿರುವ ದೇವಸ್ಥಾನ. ಇದೇ ದೇವಸ್ಥಾನದಲ್ಲಿನ ಇತ್ತೀಚೆಗೆ ಬೆಳ್ಳಿ ಮೂರ್ತಿಯ ಕಳ್ಳತನವಾಗಿತ್ತು (temple theft). ಘಟನೆ ನಡೆದು ಒಂದು ತಿಂಗಳ ಬಳಿಕ ಕೃತ್ಯವೆಸಗಿದ್ದ ಗುಜರಾತ್​ ಮೂಲದ ಖದೀಮರನ್ನು ಜಿಲ್ಲಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ರೀಲ್ಸ್ ನೋಡಿ ಕಳ್ಳತನ ಮಾಡಿದವರು ಇದೀಗ ಕಂಬಿ ಎಣಿಸುವಂತಾಗಿದೆ. ನಡೆದಿದ್ದೇನು? ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಹಾಗೂ ಪವಾಡ ದೇವಸ್ಥಾನವೆಂದೇ…

Read More

ತಮಿಳುನಾಡು ಸಿಎಂ ವಿಜಯ್ ವಿರುದ್ಧದ ವಿಚ್ಛೇದನ ಅರ್ಜಿ ವಾಪಾಸ್ ಪಡೆದ ಪತ್ನಿ ಸಂಗೀತಾ; ಕೇಸ್ ಮುಕ್ತಾಯ – Kannada News | Tamil Nadu CM Joseph Vijays wife Sangeetha withdraws divorce Case e

ಚೆನ್ನೈ, ಆಗಸ್ಟ್ 7: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Joseph Joseph) ಅವರ ಪತ್ನಿ ಸಂಗೀತಾ ಅವರು ನಟ ಹಾಗೂ ರಾಜಕಾರಣಿಯಾಗಿರುವ ವಿಜಯ್ ವಿರುದ್ಧ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಇಂದು ಹಿಂಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ವಿಜಯ್ ಅವರ ಮಗ ತನ್ನ ತಂದೆಯನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಸಂಗೀತಾ ಅವರ ಈ ನಿರ್ಧಾರ ಹೊರಬಿದ್ದಿದೆ. ಪ್ರಸ್ತುತ ಲಂಡನ್‌ನಲ್ಲಿರುವ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ತಮಿಳುನಾಡು ವಿಧಾನಸಭೆಯ…

Read More

ವಿಚ್ಛೇದನ ಅರ್ಜಿ ಹಿಂಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ರದ್ದುಗೊಳಿಸಿದ ಕೋರ್ಟ್ – Kannada News | Thalapathy Vijay wife Sangeetha Sornalingam withdraws Divorce Petition

ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ಅವರ ವಿಚ್ಛೇದನ ಪ್ರಕರಣಕ್ಕೆ ತೆರೆಬಿದ್ದಿದೆ. ಸಂಗೀತಾ ಅವರು ತಮ್ಮ ವಿಚ್ಛೇದನ (Divorce) ಅರ್ಜಿಯನ್ನು ಹಿಂಪಡೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್‌ ಪ್ರಕರಣವನ್ನು ವಜಾಗೊಳಿಸಿ ಆದೇಶಿಸಿದೆ. ಶುಕ್ರವಾರದಂದು (ಆಗಸ್ಟ್ 7) ನಡೆದ ವಿಚಾರಣೆ ವೇಳೆ ಸಂಗೀತಾ (Sangeetha Sornalingam) ಅವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅರ್ಜಿಯನ್ನು ಹಿಂಪಡೆಯಲು ಇರುವ ಕಾರಣಗಳನ್ನು ಕೋರ್ಟ್‌ಗೆ ವಿವರಿಸಿ ತಮ್ಮ ನಿರ್ಧಾರವನ್ನು ತಿಳಿಸಿದರು. ಇದನ್ನು ಆಲಿಸಿದ…

Read More

Video: ತನ್ನ ತಾಯಿ ಕೆಲಸ ಮಾಡುತ್ತಿದ್ದ ಮನೆಯನ್ನೇ ಖರೀದಿಸಿ ಸರ್ಪ್ರೈಸ್ ಕೊಟ್ಟ ಮಗ – Kannada News | Son given surprises mother by buying the house where she worked as a maid

ತಾಯಿ ಪ್ರೀತಿ (mother love), ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳಿಗಾಗಿ ತಾಯಿ ತನ್ನ ಜೀವನವನ್ನೇ ಮುಡಿಪಾಗಿಡುತ್ತಾಳೆ. ಕೂಲಿ ಕೆಲಸ ಮಾಡಿ ಮಕ್ಕಳಿಗೆ ಭವಿಷ್ಯ ಕಟ್ಟುವ ತಾಯಿಯ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೀಗ ತನ್ನ ತಾಯಿಗೆ ಹತ್ತು ವರ್ಷಗಳಿಂದ ಮನೆ ಕೆಲಸದಾಕೆ ದುಡಿಯುತ್ತಿದ್ದ  ಮನೆಯನ್ನೇ ಖರೀದಿಸಿ ಉಡುಗೊರೆಯಾಗಿ ಮಗ ನೀಡಿದ್ದಾನೆ.  ಮಗನ ಈ ಸರ್ಪ್ರೈಸ್ ನೋಡಿ ತಾಯಿ ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ನೆಟ್ಟಿಗರ ಹೃದಯ ಗೆದ್ದಿದೆ. ದೇಸಿ ಸೊಸೈಟಿ (_desisociety) ಹೆಸರಿನ ಇನ್ಸ್ಟಾಗ್ರಾಮ್…

Read More