ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!; ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು – Kannada News | Belagavi: Giant Tree Crashes on Tractor in Shivoli Amidst Rain; Driver Unharmed

ಖಾನಾಪುರ, ಜು.6: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಗೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಒಂದರ ಮೇಲೆ ದೈತ್ಯ ಮರವೊಂದು ಮುರಿದು ಬಿದ್ದಿರುವ ಆಘಾತಕಾರಿ ಘಟನೆ ನಡೆದಿದೆ. ಆದರೆ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾನೆ. ಖಾನಾಪುರ ತಾಲೂಕಿನ ಶಿವೋಲಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ಪುಂಡಲೀಕ್ ಪಾಟೀಲ್ ಎಂಬುವವರಿಗೆ ಸೇರಿದ ಟ್ರ್ಯಾಕ್ಟರ್ ಇದಾಗಿದ್ದು, ಎಂದಿನಂತೆ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ಆಗಿ ರಸ್ತೆ ಬದಿಯ ದೈತ್ಯ ಮರವೊಂದು ಮುರಿದು ನೇರವಾಗಿ…

Read More

RCB v/s RR: ತವರಿನಿಂದ ಹೊರಗೆ ಆರ್​ಸಿಬಿಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ? ಇಲ್ಲಿದೆ ಫುಲ್ ಡಿಟೇಲ್ಸ್

ಐಪಿಎಲ್ 2026 ರಲ್ಲಿ ಇಂದು (ಏಪ್ರಿಲ್ 10) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ರಾಜಸ್ಥಾನ್ ರಾಯಲ್ಸ್ (RR) ಮುಖಾಮುಖಿಯಾಗುತ್ತಿದ್ದು, ಈ ಋತುವಿನ ಹೈ-ವೋಲ್ಟೇಜ್ ಪಂದ್ಯಗಳಲ್ಲಿ ಇದೂ ಒಂದಾಗಲಿದೆ. ಆರ್‌ಆರ್ ಇದುವರೆಗಿನ ಮೂರು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಆಡಿರುವ ಎರಡು ಪಂದ್ಯಗಳನ್ನು ಗೆದ್ದು ಉತ್ತಮ ಫಾರ್ಮ್​ನಲ್ಲಿದೆ. ಆರ್‌ಆರ್ ತಂಡ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಅವರಂತಹ ಯುವ ಆರಂಭಿಕ ಆಟಗಾರರಿಂದ ಪ್ರಬಲ ಪ್ರದರ್ಶನವನ್ನು ನೀಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧ 11 ಓವರ್​ಗಳಲ್ಲಿ 150 ರನ್…

Read More

ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ; ಪ್ರತಿಭಟನಾ ನಿರತರು ಖಾಕಿ ವಶಕ್ಕೆ – Kannada News | Umar Khalid Book Event in Bengaluru: BJP Protests Amidst Tight Police Security

ಬೆಂಗಳೂರು, ಏಪ್ರಿಲ್​​ 28: ದೊಮ್ಮಲೂರು ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಉಮರ್ ಖಲೀದ್ ಅಂಡ್ ಹಿಸ್ ವರ್ಲ್ಡ್ ಪುಸ್ತಕ ಸಂಬಂಧ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಆರೋಪಿಯಾಗಿರುವ ಉಮರ್ ಖಲೀದ್ ಕುರಿತ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬಿಜೆಪಿ ಒತ್ತಾಯಿಸಿತ್ತು. ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಕಾರ್ಯಕ್ರಮ ಆರಂಭವಾಗುವ ಒಂದು ಗಂಟೆ ಮುನ್ನವೇ ಪೊಲೀಸರು…

Read More

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ, ಮಾ.14: ಉತ್ತರ ಕರ್ನಾಟಕದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಈಗ ರೋಗಿಗಳ ಪಾಲಿಗೆ ನರಕಯಾತನೆಯ ತಾಣವಾಗಿ ಮಾರ್ಪಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಧಾರವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರಿಗೆ ಬೆಡ್‌ ಇಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಾಣಾಪಾಯದಲ್ಲಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ…

Read More

‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್ – Kannada News | Shankar Ashwath Mahalakshmi starrer Kiladi Megha Kannada movie press meet

‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ನಟಿಸಿದ ‘ಕಿಲಾಡಿ ಮೇಘ’ (Kiladi Megha) ಸಿನಿಮಾದ ಟೀಸರ್ ಮತ್ತು ಹಾಡುಗಳು ರಿಲೀಸ್ ಆಗಿವೆ. ಮೇಘ ಎಂಬ ಪಾತ್ರದಲ್ಲಿ ಮಹಾಲಕ್ಷ್ಮಿ ಅವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟ ಶಂಕರ್ ಅಶ್ವಥ್ (Shankar Ashwath) ಅವರು ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಚಿತ್ರತಂಡದವರು ಮಾತನಾಡಿದ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಸುಲೋಚನಾ ಪ್ರೊಡಕ್ಷನ್ಸ್’ ಮೂಲಕ ಸುಲೋಚನಾ ಸುಕುಮಾರ್ ಅವರು ಈ…

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

ಏಕದಿನ ವಿಶ್ವಕಪ್​ನಿಂದ 2 ತಂಡಗಳನ್ನು ಕೈ ಬಿಡಲು ಮುಂದಾದ ಐಸಿಸಿ! – Kannada News | ICC explores 12 team ODI World Cup 2027

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಎರಡು ತಂಡಗಳನ್ನು ಕೈ ಬಿಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಗಂಭೀರ ಚಿಂತನೆ ನಡೆಸಿದೆ. ಇತ್ತೀಚೆಗೆ ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಮ್ಮೇಳನದಲ್ಲಿ ಈ ಪ್ರಮುಖ ಪ್ರಸ್ತಾಪದ ಬಗ್ಗೆ ಆಡಳಿತ ಮಂಡಳಿ ಸುದೀರ್ಘ ಚರ್ಚೆ ನಡೆಸಿದ್ದು, ಈ ಚರ್ಚೆಯಂತೆ ಮುಂದಿನ ವಿಶ್ವಕಪ್​ನಿಂದ ಎರಡು ತಂಡಗಳನ್ನು ಕೈ ಬಿಡುವ ಸಾಧ್ಯತೆಯಿದೆ. ಏಕಪಕ್ಷೀಯ ಪಂದ್ಯಗಳ ಕಡಿತ: ವಿಶ್ವಕಪ್‌ನಲ್ಲಿ ತಂಡಗಳ ಸಂಖ್ಯೆ ಹೆಚ್ಚಾದಾಗ ಬಲಿಷ್ಠ ತಂಡಗಳು ಹಾಗೂ ತೀರಾ ಕೆಳಹಂತದ ತಂಡಗಳ ನಡುವೆ…

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More

ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ!

ಮಂಗಳೂರು, ಮಾರ್ಚ್​ 15: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ (Daiva Nartana)ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ ತುಳುನಾಡಿನ ದೈವಾರಾಧನೆ ಪರಂಪರೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ತಂದೆ ಹಿಂದೂ, ತಾಯಿ ಕ್ರಿಶ್ಚಿಯನ್! ಜನವರಿ 31ರಂದು ಮಂಗಳೂರಿನ ಪ್ರಸಿದ್ಧ ದೈವಕ್ಷೇತ್ರದಲ್ಲಿ ಶ್ರೀ ಜಾರಂದಾಯ ಹಾಗೂ ಬಂಟ ದೈವಕ್ಕೆ ನೇಮೋತ್ಸವ…

Read More

National Panchayati Raj Day 2026: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ? – Kannada News | National Panchayati Raj Day 2026: What are the history, significance of this day

ದೇಶದ ಅಭಿವೃದ್ಧಿ ಹಳ್ಳಿಗಳಿಂದಲೇ ಆರಂಭವಾಗಬೇಕು. ಗ್ರಾಮಕ್ಕೆ ಧಕ್ಕೆ ಬಂದರೆ ಇಡೀ ಭಾರತಕ್ಕೆ ಧಕ್ಕೆ ಬರಬಹುದು ಎನ್ನುವ ಗಾಂಧೀಜಿಯವರ ಮಾತಿದೆ. ಹೀಗಾಗಿ ಒಂದು ದೇಶವು ಅಭಿವೃದ್ಧಿಯತ್ತ ಸಾಗಬೇಕಾದರೆ ಹಳ್ಳಿಗಳ ಅಭಿವೃದ್ಧಿಯು ಮುಖ್ಯ. ಈ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆ ಬಹಳ ಮುಖ್ಯವಾದದ್ದಾಗಿದೆ. ಗ್ರಾಮ ಪಂಚಾಯತ್ ಪಾತ್ರವನ್ನು ಗುರುತಿಸುವುದು ಹಾಗೂ ಹಳ್ಳಿಗಳ ಅಭಿವೃದ್ಧಿ ಹೆಚ್ಚು ಒತ್ತು ನೀಡುವುದಾಗಿದೆ. ಈ ವ್ಯವಸ್ಥೆ ಜಾರಿಗೆ ಬಂದ ಸವಿ ನೆನಪಿಗಾಗಿ ಪ್ರತಿ ವರ್ಷ ಏಪ್ರಿಲ್ 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು…

Read More