ಬೆಂಕಿ ಅವಘಡ: ಪ್ರಾಣ ಲೆಕ್ಕಿಸದೇ ಪಿಜಿಯಿಂದ ಹಾರಿ ಜೀವ ಉಳಿಸಿಕೊಂಡ ಯುವತಿಯರು, 50 ಮಂದಿ ಜಸ್ಟ್ ಮಿಸ್ – Kannada News | Bengaluru: 50 PG Girls Narrowly Escape After Banner Warehouse Catches Fire in Nandini Layout; Dramatic CCTV Footage Emerges

ಬೆಂಗಳೂರು, ಏಪ್ರಿಲ್ 28: ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ರಾಜಕುಮಾರ್ ಸ್ಮಾರಕದ ಸಮೀಪದ ಬ್ಯಾನರ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 50 ಯುವತಿಯರು ಅಪಾಯದಿಂದ ಪಾರಾಗಿದ್ದು, ಭಾರಿ ದುರಂತ ತಪ್ಪಿದೆ. ಬೆಂಕಿ ಗೋದಾಮಿಗೆ ಹತ್ತಿಕೊಂಡು ಪಕ್ಕದಲ್ಲಿದ್ದ ನಾಲ್ಕು ಅಂತಸ್ತಿನ ಪಿಜಿ ಕಟ್ಟಡಕ್ಕೂ ವ್ಯಾಪಿಸಲು ಶುರುವಾಗಿತ್ತು. ಬೆಂಕಿ ಹೊತ್ತಿಕೊಳ್ಳುವುದನ್ನು ಗಮನಿಸಿದ ತಕ್ಷಣ, ಪಿಜಿಯಲ್ಲಿ ವಾಸವಿದ್ದ ಯುವತಿಯರು ಪ್ರಾಣದ ಹಂಗು ತೊರೆದು ಕಟ್ಟಡದಿಂದ ಹೊರಗೆ ಜಿಗಿದು ಓಡಿದ್ದಾರೆ. ಕೆಲವರು ಜೀವ ಉಳಿಸಿಕೊಳ್ಳಲು ಜಿಗಿದು ಪಾರಾಗಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಯುವತಿಯರು ಚೀರಾಡುತ್ತಾ…

Read More

‘ಅತ್ತೆ-ಮಾವ ನನ್ನ ಹೆಂಡತಿಯನ್ನು ಕಳುಹಿಸುತ್ತಿಲ್ಲ’; ಪೋಸ್ಟರ್ ಹಿಡಿದು ನಿಂತ ಅಮಿತಾಭ್ ಬಚ್ಚನ್ – Kannada News | Amitabh Bachchan’s Viral Poster: Unraveling the Mystery Behind His ‘Love Marriage’ Plea

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (ಅಮಿತಾಭ್ ಬಚ್ಚನ್) ಪ್ರತಿ ಭಾನುವಾರ ತಮ್ಮ ಬಂಗಲೆಯ ಹೊರಗೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುತ್ತಾರೆ. ಅಭಿಮಾನಿಗಳು ಅವರನ್ನು ನೋಡಲು ಅವರ ಬಂಗಲೆಯ ಹೊರಗೆ ಗಂಟೆಗಟ್ಟಲೆ ಕಾಯುತ್ತಾರೆ. ಬಿಗ್ ಬಿ ಕೂಡ ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಅಷ್ಟೇ ಉತ್ಸುಕರಾಗಿದ್ದಾರೆ. ಆದ್ದರಿಂದ, ಯಾವುದೇ ಕಾರಣದಿಂದ ಅವರು ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದಿದ್ದರೆ, ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಬರೆದು ಕ್ಷಮೆಯಾಚಿಸುತ್ತಾರೆ. ಬಿಗ್ ಬಿ ಅವರ ಬಂಗಲೆಯ ಹೊರಗೆ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ….

Read More

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ – Kannada News | Children Opposes father Second Marriage In 68 age at Hassan, complaint Lodge

ಹಾಸನ, (ಡಿಸೆಂಬರ್ 21): ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಂದೆ ರಾಜಣ್ಣ ಅವರು ಮಕ್ಕಳ ವಿರುದ್ಧವೇ ದೂರು ನೀಡಿದ್ದಾರೆ. ಆಸ್ತಿಗಾಗಿ ಮಕ್ಕಳಿಂದಲೇ ಜೀವ ಬೆದರಿಕೆ…

Read More

ಕೋಟ್ಯಾಂತರ ರೂ. ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಅನುಮಾನಾಸ್ಪದ ಸಾವು!

ಮಂಡ್ಯ, ಏಪ್ರಿಲ್ 07: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ (Cauvery River) ಪತ್ತೆಯಾಗಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟಿಸಿದೆ. ಮನೆಗೆ ಬರುವುದಿಲ್ಲ ಎಂದು ಹೇಳಿ ಹೋದವನು ಶವವಾಗಿ ಪತ್ತೆ! ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಕಂಟ್ರಾಕ್ಟರ್ ಆಗಿದ್ದು, ನಾಲ್ಕು ದಿನಗಳ ಹಿಂದೆ ಕೆಲಸ ಇದೆ, ಇಂದು ಮನೆಗೆ…

Read More

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸಿ ಹಣ ಪೀಕುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್ – Kannada News | BMTC suspends four conductors for misusing UPI ticketing system In Bengaluru

ಬೆಂಗಳೂರು, (ಜನವರಿ 20): ಚಿಲ್ಲರೆ ಸಮಸ್ಯೆ ತಪ್ಪಿಸಲು ಪ್ರಯಾಣಿರಿಗೆ ಅನುಕೂಲವಾಗಲಿ ಎಂದು ಬಿಎಂಟಿಸಿ ಕೂಡ ಬಸ್​ಗಳಲ್ಲಿ (BMTC Bus)  ಕ್ಯೂರ್ ಕೋಡ್ ಅಳವಡಿಸಿದೆ. ಆದ್ರೆ, ಇದು ಪ್ರಯಾಣಿಕರಿಗೆ ಉಪಯೋಗವಾದ್ರೆ, ಕಂಡಕ್ಟರ್​ಗಳು ಮಾತ್ರ ದುರುಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೌದು.. ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್ ಗಳು ಬಿಎಂಟಿಸಿ ಬಸ್ ನಲ್ಲಿರುವ ಯುಪಿಐ ಸ್ಕ್ಯಾನರ್ ಗಳನ್ನು ಕಿತ್ತು ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್…

Read More

ಈ ಆಹಾರಗಳ ಸೇವನೆ ಹೃದಯಕ್ಕೆ ಅತ್ಯಂತ ಅಪಾಯಕಾರಿ; ತಿನ್ನುವ ಮೊದಲು ಇರಲಿ ಎಚ್ಚರ! – Kannada News | Dangerous Foods for Heart: What to Avoid

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಂತಹ ಬದಲಾವಣೆಗಳಿಂದ ಹೃದಯ (Heart) ಸಂಬಂಧಿ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ನಿಧಾನವಾಗಿ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೌದು, ಉತ್ತಮವಲ್ಲದ ಆಹಾರ ಸೇವನೆಯಿಂದ ಹೃದಯದ ರಕ್ತನಾಳಗಳಲ್ಲಿ ಕೊಬ್ಬು ಮತ್ತು ಮಲಿನಾಂಶಗಳು ಜಮೆಯಾಗಬಹುದು, ಇದರಿಂದ ರಕ್ತದ ಹರಿವಿಗೆ ಅಡ್ಡಿಯಾಗಬಹುದು. ಪರಿಣಾಮವಾಗಿ ಹೆಚ್ಚಿನ ಕೊಲೆಸ್ಟ್ರಾಲ್, ರಕ್ತದೊತ್ತಡ (ಹೈ ಬಿಪಿ) ಮತ್ತು ಹೃದಯಾಘಾತದ ಅಪಾಯ ಹೆಚ್ಚುತ್ತದೆ. ದೇಹಕ್ಕೆ ಒಳ್ಳೆಯದಲ್ಲದ ಆಹಾರ ದೇಹದಲ್ಲಿ ಉರಿಯೂತ ಹೆಚ್ಚಿಸಿ, ಹೃದಯಕ್ಕೆ ಹೆಚ್ಚು ಒತ್ತಡ ಉಂಟುಮಾಡಬಹುದು….

Read More

ನವ ವಿವಾಹಿತೆ ನಾಪತ್ತೆ ಕೇಸ್​​ಗೆ ಟ್ವಿಸ್ಟ್​: ಮುಸ್ಲಿಂ ಯುವಕನ ಜೊತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

ಕೊಪ್ಪಳ, ಏಪ್ರಿಲ್​​ 09: ಇಲ್ಲಿನ ಗೌರಿ ಅಂಗಳ ನಿವಾಸಿ ನಾಗರಾಜ್​​ ಎಂಬವರನ್ನು ವಿವಾಹವಾಗಿದ್ದ ರಾಯಚೂರು ಜಿಲ್ಲೆಯ ಸಿಂದನೂರಿನ ಸಂಜನಾ ಎಂಬಾಕೆ ಮದುವೆಯಾಗಿ ಎರಡು ತಿಂಗಳಲ್ಲೇ ಪತಿ ಬಿಟ್ಟು ನಾಪತ್ತೆ ಆಗಿದ್ದಳು. ವಿಷಯ ತಿಳಿದ ಮಾವ ಅಂದರೆ ಪತಿಯ ತಂದೆ ಹೃದಯಾಘಾತದಿಂದ ಮೃತಪಟ್ಟ ಕಾರಣ ಘಟನೆ ಭಾರಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೀಗ ಭರ್ಜರಿ ಟ್ವಿಸ್ಟ್​​ ಸಿಕ್ಕಿದ್ದು, ಕಳೆದ 20 ದಿನಗಳ ಹಿಂದೆ ಮಿಸ್​​ ಆಗಿದ್ದ ಯುವತಿ ಸಂಜನಾ ಮುಸ್ಲಿಂ ಯುವಕನೋರ್ವನ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾಳೆ. ರಾಜಾಭಕ್ಷಿ ಎಂಬಾತನ…

Read More

ಧನುಷ್ ಜತೆ ಡೇಟಿಂಗ್ ಗಾಸಿಪ್: ಪ್ರೀತಿ ಬಗ್ಗೆ ಮನಸಾರೆ ಮಾತನಾಡಿದ ಮೃಣಾಲ್ ಠಾಕೂರ್ – Kannada News | Mrunal Thakur talks about love amid gossip of her dating with Dhanush

ನಟಿ ಮೃಣಾಲ್ ಠಾಕೂರ್ ಅವರು ನಟ ಧನುಷ್ (Dhanush) ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಇದೆ. ಸದ್ಯಕ್ಕಂತೂ ಈ ಬಗ್ಗೆ ಅವರಿಬ್ಬರು ಸಾವರ್ಜನಿಕವಾಗಿ ಮಾತನಾಡಿಲ್ಲ. ಆದರೂ ಹಲವು ಅಂತೆ-ಕಂತೆಗಳು ಕೇಳಿಬರುತ್ತಿವೆ. ಬಾಲಿವುಡ್​​ನಲ್ಲಿ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಡಿಮ್ಯಾಂಡ್ ಹೊಂದಿರುವ ಮೃಣಾಲ್ ಠಾಕೂರ್ (Mrunal Thakur) ಅವರು ಈಗ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಎಲ್ಲರಿಗೂ ಪ್ರೀತಿ ಆಗಬೇಕು ಎಂದು ಅವರು ಹೇಳಿದ್ದಾರೆ. ಅಂದಹಾಗೆ, ಅವರು ಈ ವಿಷಯ ಮಾತನಾಡಿರುವುದು ಹೊಸ ಹಾಡಿನ ಪ್ರಚಾರದ ವೇಳೆ. ಮೃಣಾಲ್ ಠಾಕೂರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್​​: ಏರಿಕೆಯಾಗುತ್ತಾ ನಂದಿನಿ ಉತ್ಪನ್ನಗಳ ಬೆಲೆ?

ಬೆಂಗಳೂರು, ಮಾರ್ಚ್​​ 30: ಯುದ್ಧದ ಸ್ಥಿತಿ ಮುಂದುವರಿದರೆ ಇಂಧನ ಬೆಲೆ ಏರಿಕೆ ಪರಿಣಾಮ ನಂದಿನಿ ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಸರ್ಕಾರ ಈ…

Read More