ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ಇತ್ತೀಚೆಗೆ ವಿಜಯಲಕ್ಷ್ಮೀ ಅವರು ‘ಕ್ಲಾಸ್ ಫ್ಯಾನ್ಸ್’ ಎಂದು ಉಲ್ಲೇಖಿಸಿ ಪೋಸ್ಟ್ ಒಂದನ್ನು ಹಾಕಿದ್ದರು. ಈ ವಿಷಯದ ಬಗ್ಗೆ ಕೇಳಿದಾಗ, ‘ಕಪಾಳಕ್ಕೆ ಹೊಡೆದರೆ ಹೊಡೆಸಿಕೊಳ್ಳುವಷ್ಟು ಒಳ್ಳೆಯವನು ನಾನಲ್ಲ. ನಾನು ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡಿಕೊಳ್ಳೋಕೆ ಅಲ್ಲ, ನಟನೆ ಮಾಡೋಕೆ’ ಎಂದು ಸುದೀಪ್ ಹೇಳಿದರು. ‘ಯಾವುದು ಸರಿ ಎಂಬುದಕ್ಕೆ ನಾನು ನಿಲ್ಲುತ್ತೇನೆ’ ಎಂದು ಹೇಳಿದರು ಕಿಚ್ಚ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು…

Read More

ಅಮೆರಿಕದ ಸ್ಟೇಟ್ ಆಫ್​ ದಿ ಯೂನಿಯನ್ ಎಂದರೇನು? ಟ್ರಂಪ್ ಭಾಷಣದಲ್ಲಿ ಉಲ್ಲೇಖ ಮಾಡಿದ್ದೇನೇನು? – Kannada News | What is the State of the Union Donald Trump’s Address and Its Significance

ವಾಷಿಂಗ್ಟನ್, ಫೆಬ್ರವರಿ 25: ಅಮೆರಿಕದ ಸ್ಟೇಟ್ ಆಫ್ ದಿ ಯೂನಿಯನ್ ಎಂದರೆ ಅಮೆರಿಕದ ಅಧ್ಯಕ್ಷರು ಪ್ರತಿ ವರ್ಷ ಕಾಂಗ್ರೆಸ್ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಮಾಡುವ ಭಾಷಣವಾಗಿದೆ. ಈ ಭಾಷಣದಲ್ಲಿ ದೇಶದ ಪ್ರಸ್ತುತ ಸ್ಥಿತಿ, ಸಾಧನೆಗಳು, ಪ್ರಮುಖ ಸಮಸ್ಯೆಗಳು ಹಾಗೂ ಮುಂದಿನ ವರ್ಷದ ಯೋಜನೆಗಳು ಹಾಗೂ ನೀತಿಗಳನ್ನು ವಿವರಿಸಲಾಗುತ್ತದೆ. ಈ ಬಾರಿ ಡೊನಾಲ್ಡ್​ ಟ್ರಂಪ್(Donald Trump) ಭಾಷಣ ಮಾಡಿದ್ದಾರೆ. ದೇಶದ ಸ್ಥಿತಿಯನ್ನು ತಿಳಿಸುವುದು ಮತ್ತು ಸರ್ಕಾರದ ಭವಿಷ್ಯದ ಕಾರ್ಯಸೂಚಿಯನ್ನು ರೂಪಿಸುವುದು ಇದರ ಉದ್ದೇಶವಾಗಿದೆ. ಅಮೆರಿಕದ ಸಂವಿಧಾನದ ಅಧ್ಯಕ್ಷರು ಕಾಲಕಾಲಕ್ಕೆ…

Read More

Axar Patel: ನಮ್ಮ ಬೌಲಿಂಗ್ ಚೆನ್ನಾಗಿತ್ತು: ಸೋಲಿಗೆ ಈ ತಪ್ಪುಗಳೇ ಕಾರಣ..!

IPL 2026: ಐಪಿಎಲ್ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ 23 ರನ್‌ಗಳ ಸೋಲು ಕಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ (DC) ನಾಯಕ ಅಕ್ಷರ್ ಪಟೇಲ್ ತಮ್ಮ ತಂಡದ ಪ್ರದರ್ಶನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದ ನಂತರದ ಮಾತನಾಡಿದ ಅವರು, ಸೋಲಿಗೆ ಮುಖ್ಯ ಕಾರಣಗಳನ್ನು ವಿಶ್ಲೇಷಿಸಿದ್ದಾರೆ. ಫೀಲ್ಡಿಂಗ್ ವೈಫಲ್ಯವೇ ಪಂದ್ಯದ ತಿರುವು: ಅಕ್ಷರ್ ಪಟೇಲ್ ಅವರ ಪ್ರಕಾರ, ಈ ಪಂದ್ಯದ ಫಲಿತಾಂಶವನ್ನು ಬದಲಿಸಿದ್ದು ತಂಡದ ಕಳಪೆ ಫೀಲ್ಡಿಂಗ್. “ನನ್ನ…

Read More

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು,…

Read More

ಹಾರ್ಮುಜ್ ಜಲಸಂಧಿಯ ತಲೆನೋವೇ ಬೇಡ; ಆಯಿಲ್ ಪೈಪ್​ಲೈನ್ ಯೋಜನೆ ಜಾರಿಗೆ ಯುಎಇ ಮುಂದು – Kannada News | UAE’s New Pipeline Project: Enhancing Energy Security & Global Oil Supply from Fujairah

ಆಯಿಲ್ ಪೈಪ್​ಲೈನ್ ಯೋಜನೆImage Credit source: AI/Mediaforge/TV9 ದುಬೈ, ಮೇ 15: ತೈಲ ರಫ್ತು ವಿಸ್ತರಿಸಲು ಮತ್ತು ಸುಗಮಗೊಳಿಸಲು ಯುಎಇ ದೇಶವು ತನ್ನ ಆಯಿಲ್ ಪೈಪ್​ಲೈನ್ ಯೋಜನೆಯ (UAE Oil Pipeline Project) ಕಾರ್ಯಕ್ಕೆ ಚುರುಕು ನೀಡಲು ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್-ಅಮೆರಿಕ ಯುದ್ಧದಿಂದಾಗಿ ತಡೆಗೊಂಡಿರುವುದರಿಂದ ತೈಲ ಪೂರೈಕೆಯಲ್ಲಿ ಬಹಳ ವ್ಯತ್ಯಯ ಆಗಿದೆ. ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳ ತೈಲ ರಫ್ತಿಗೆ ಸಂಚಕಾರವಾಗಿದೆ. ಹೀಗಾಗಿ, ತೈಲ ರಫ್ತಿಗೆ ಹಾರ್ಮುಜ್ ಜಲಸಂಧಿಯ ಮೇಲೆ ಅವಲಂಬನೆ…

Read More

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ – Kannada News | Tumakuru Creates Guinness Record by Uploading 21,529 Land Titles; CM Siddaramaiah Receives Certificate

ತುಮಕೂರು, ಮೇ 19: ತುಮಕೂರು ಜಿಲ್ಲೆಯು 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಮೂಲಕ ಗಿನ್ನಿಸ್​ ವಿಶ್ವ ದಾಖಲೆಯಲ್ಲಿ ನೋಂದಾಯಿತವಾಗಿದೆ. ಈ ಅಸಾಮಾನ್ಯ ಸಾಧನೆಗಾಗಿ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ಸ್‌ನ ಪ್ರತಿನಿಧಿಗಳಾದ ಮಿಸ್ಟರ್ ಸ್ವಪ್ನಿಲ್ ಡಂಗರಿಕರ್ ಮತ್ತು ಶ್ರೀಮತಿ ಶೈಲಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಹಸ್ತಾಂತರಿಸಿದರು. ನಂತರ, ಮುಖ್ಯಮಂತ್ರಿಗಳು ಈ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ ಅವರಿಗೆ ಹಸ್ತಾಂತರಿಸಿದರು. ಕಂದಾಯ ಗ್ರಾಮಗಳ ಗುರುತಿಸುವಿಕೆ, ಹಕ್ಕುಪತ್ರಗಳ ಸಿದ್ಧತೆ ಮತ್ತು ಇ-ಸ್ವತ್ತು…

Read More

ಬಿಗ್ ಬಾಸ್ ಬಳಿಕ ಮುಂದಿನ ಪ್ರಾಜೆಕ್ಟ್ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಗಿಲ್ಲಿ ನಟ – Kannada News | Bigg Boss Kannada 12 Winner Gilli Nata Directs Film: Script Ready! Fans Excited

ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್​​ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ…

Read More

ಸಂತ್ರಸ್ತರ ಸೂರಿಗಾಗಿ ಕೊಟ್ಟ ‌ಜಾಗದಲ್ಲಿ ಮಸೀದಿ ನಿರ್ಮಾಣ: ಬಾಗಲಕೋಟೆಯಲ್ಲಿ ಭುಗಿಲೆದ್ದ ಆಕ್ರೋಶ – Kannada News | Hindu Workers Angry for Illegal mosque Build In Navanagar Bagalkot

ಬಾಗಲಕೋಟೆ , (ಫೆಬ್ರವರಿ 06): ಬಾಗಲಕೋಟೆ  ಜನರು ಆಲಮಟ್ಟಿ ಜಲಾಶಯಕ್ಕೆ ಮನೆ ಮಠ ಆಸ್ತಿ ಪಾಸ್ತಿ ಹಿರಿಯರ ಕನಸು ಎಲ್ಲವನ್ನು ಕೃಷ್ಣಾರ್ಪಣೆ ಮಾಡಿ ಊರು ಬಿಟ್ಟವರು. ಆ ಸಂತ್ರಸ್ತರ ಪುನರ್ವಸತಿಗೆ ನಿರ್ಮಾಣವಾದ ನಗರವೇ ನವನಗರ. ಮನೆಗಳ‌ ನಿರ್ಮಾಣಕ್ಕೆ ಅಂತ‌ ಇರುವ ಜಾಗದಲ್ಲೂ ಮಸೀದಿ (mosque) ನಿರ್ಮಾಣ ಕಾಮಗಾರಿ ನಡೆಯುತ್ತಿವೆ. ಮೊದಲು ತಗಡಿನ ಶೆಡ್ ತರಹ ಕಟ್ಟಿ‌ ಮುಂದೆ ಅವುಗಳನ್ನು ಮಸೀದಿ‌ಗಳನ್ನಾಗಿ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ ರೊಚ್ಚಿಗೆದ್ದ ಸಾರ್ವಜನಿಕರು ಹಾಗೂ ಹಿಂದು ಕಾರ್ಯಕರ್ತರು ಹೋರಾಟದ ಹಾದಿ ಹಿಡಿದಿದ್ದಾರೆ. ನವನಗರದಲ್ಲಿ…

Read More

Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ – Kannada News | Optical Illusion: If you’re smart, try to find the hidden needle in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಬ್ಯುಸಿನೇ. ಈ ಬಿಡುವಿಲ್ಲದ ಕೆಲಸದ ನಡುವೆ ಮೈಂಡ್ ರಿಲ್ಯಾಕ್ಸ್ ಆಗಿಸಲು ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಆಪ್ಟಿಕಲ್‌ ಇಲ್ಯೂಷನ್‌ ನಂತಹ (Optical Illusion) ಒಗಟಿನ ಚಿತ್ರಗಳು ಬಿಡಿಸಿ ತಮ್ಮ ಮೆದುಳಿನ ಸಾಮರ್ಥ್ಯ ಪರೀಕ್ಷಿಸಿಕೊಳ್ಳುತ್ತಾರೆ. ನೀವೇನಾದ್ರೂ ಇಂತಹ ಒಗಟಿನ ಚಿತ್ರವನ್ನು ಬಿಡಿಸಲು ಆಸಕ್ತಿ ತೋರಿಸುತ್ತಿದ್ದೀರಾ ಅಂತಾದ್ರೆ ಈ ಚಿತ್ರವು ನಿಮಗೆ ಸಹಾಯಕವಾಗಿದೆ. ಇದರಲ್ಲಿರುವ ಸವಾಲು ಇಲ್ಲಿರುವ ಸೂಜಿಯನ್ನು ಗುರುತಿಸುವುದು. ಈ ಒಗಟು ಬಿಡಿಸಲು ನಿಮಗೆ ಇರುವ…

Read More