Headlines

ಲಕ್ಷ್ಮೀ ನಿವಾಸ ; ಜಯಂತ್ ಕೈಗೇ ತಾಳಿ ಬಿಚ್ಚಿಟ್ಟು ಹೊರಟ ಜಾಹ್ನವಿ; ಮುರಿದು ಬಿತ್ತಾ ಒಲವ ಬಂಧ? – Kannada News | Lakshmi Nivasa Twist: Jahnavi Returns Mangalsutra to Jayanth, Walks Out of Marriage

ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಈಗ ಅತ್ಯಂತ ರೋಚಕ ಹಂತಕ್ಕೆ ಬಂದು ತಲುಪಿದೆ. ಜಯಂತ್ ಹಾಗೂ ಜಾಹ್ನವಿ ಜೋಡಿಯ ಬದುಕಿನಲ್ಲಿ ಈಗ ದೊಡ್ಡ ಬಿರುಗಾಳಿಯೇ ಎದ್ದಿದೆ. ಇಷ್ಟು ದಿನ ಜಯಂತ್‌ನ ಅತಿಯಾದ ಪೊಸೆಸಿವ್ ಗುಣವನ್ನು ಸಹಿಸಿಕೊಂಡಿದ್ದ ಜಾಹ್ನವಿ, ಈಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ. ಕೈ ಹಿಡಿದ ಗಂಡನ ಕೈಗೇ ತಾಳಿ ಬಿಚ್ಚಿಟ್ಟು ಆಕೆ ಮನೆಯಿಂದ ಹೊರನಡೆದಿದ್ದಾಳೆ. ಪ್ರೋಮೋದಲ್ಲಿ ಏನಿದೆ? ಧಾರಾವಾಹಿಯ ಹೊಸ ಪ್ರೋಮೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪ್ರೇಕ್ಷಕರಲ್ಲಿ…

Read More

ಧರ್ಮಸ್ಥಳ ಬುರುಡೆ ಕೇಸ್​​: ಬಂಗ್ಲೆಗುಡ್ಡದಲ್ಲಿ ಸಿಕ್ಕ ಅಸ್ಥಿಪಂಜರಗಳು FSLಗೆ ರವಾನೆ, ಸಿಕ್ಕಿದ್ದೇಷ್ಟು – Kannada News | Dharmasthala Mass Burial Case: 7 Skeletons from Banglegudde Forest Sent to FSL for Probe

ಮಂಗಳೂರು, ಜನವರಿ 20: ಧರ್ಮಸ್ಥಳದ (Dharmasthala) ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಸ್​​ಐಟಿ ಅಧಿಕಾರಿಗಳು ಎಫ್​ಎಸ್​ಎಲ್​​​ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್​ಎಸ್​ಎಲ್​​​ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಮಾನವನ 7 ಅಸ್ಥಿಪಂಜರಗಳು ಪತ್ತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಸಮೀಪದ ಬಂಗ್ಲೆಗುಡ್ಡ ಅರಣ್ಯದಲ್ಲಿ ಎಸ್​​ಐಟಿ ಅಧಿಕಾರಿಗಳ…

Read More

ಪಂದ್ಯದ ನಡುವೆ ರಿಯಾನ್ ಪರಾಗ್ ‘ಧಮ್ ಮಾರೋ ಧಮ್: ಜೈಲು ಶಿಕ್ಷೆಯ ಭೀತಿ..! – Kannada News | IPL 2026: Riyan Parag Triggers Massive Controversy Over Vaping Incident

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿ ಪರಾಗ್ ‘ವೇಪಿಂಗ್’ (E-Cigarette) ಸೇದುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ಬೆನ್ನಲ್ಲೇ ಐಪಿಎಲ್​ ನಿಯಮಗಳ ಬಗ್ಗೆ ಪ್ರಶ್ನೆಗಳೆದ್ದಿವೆ. ಏಪ್ರಿಲ್ 28ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಿಯಾನ್ ಪರಾಗ್ 16 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ಅವರು ಪೆವಿಲಿಯನ್‌ಗೆ ಮರಳಿದ…

Read More

ವೆನೆಜುವೆಲಾದಲ್ಲಿ ಭಾರತೀಯ ನಾವಿಕನ ನಿಗೂಢ ಸಾವು; ಶವದಲ್ಲಿ ಹೃದಯ, ಮೆದುಳು, ಶ್ವಾಸಕೋಶಗಳೇ ಇಲ್ಲ ಎಂದ ಕುಟುಂಬಸ್ಥರು! – Kannada News | Indian Sailors Mysterious Death In Venezuela his Family Alleges Missing Organs in his Dead body

ನವದೆಹಲಿ, ಜುಲೈ 1: ವೆನೆಜುವೆಲಾದಲ್ಲಿ (Venezuela) ನಿಗೂಢವಾಗಿ ಸಾವನ್ನಪ್ಪಿದ 33 ವರ್ಷದ ಭಾರತೀಯ ನಾವಿಕನ (ನೌಕಾಪಡೆಯ ಉದ್ಯೋಗಿ) ಮೃತದೇಹವು ಭಾರತಕ್ಕೆ ತಲುಪಿದ ನಂತರ ಭೀಕರ ಸತ್ಯವೊಂದು ಬೆಳಕಿಗೆ ಬಂದಿದೆ. ಮೃತ ನಾವಿಕನ ದೇಹದಲ್ಲಿ ಹೃದಯ, ಮೆದುಳು ಮತ್ತು ಶ್ವಾಸಕೋಶಗಳು ಸೇರಿದಂತೆ ಪ್ರಮುಖ ಅಂಗಾಗಗಳೇ ನಾಪತ್ತೆಯಾಗಿವೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದೆ. ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ, ದೇಹದ ಮೇಲೆ ವ್ಯಾಪಕವಾದ ಹೊಲಿಗೆಗಳಿದ್ದವು. ಕತ್ತಿನಿಂದ ಪ್ಯುಬಿಕ್ ಸಿಂಫಿಸಿಸ್‌ವರೆಗೆ (ಹೊಟ್ಟೆಯ ಕೆಳಭಾಗ) 22 ಹೊಲಿಗೆಗಳು ಮತ್ತು ಒಂದು…

Read More

ನಿರ್ದೇಶಕ ರೋಹಿತ್ ಶೆಟ್ಟಿ ತಲೆಗೆ ಬಾಟಲಿಯಿಂದ ಹೊಡೆದರಾ ದೀಪಿಕಾ ಪಡುಕೋಣೆ? – Kannada News | Deepika Padukone Viral Bottle Video: Chennai Express Prank with Rohit Shetty Explains Fake Blood

ಬಾಲಿವುಡ್ ಅಷ್ಟೇ ಅಲ್ಲದೆ, ಈಗ ದಕ್ಷಿಣ ಭಾರತದ ಸಿನಿಮಾಗಳಲ್ಲೂ ಮಿಂಚುತ್ತಿರುವ ನಟಿ ದೀಪಿಕಾ ಪಡುಕೋಣೆ ಸದಾ ಸುದ್ದಿಯಲ್ಲಿರುತ್ತಾರೆ. ಪ್ರಭಾಸ್ ನಟನೆಯ ‘ಕಲ್ಕಿ’ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಈಗ ಅಟ್ಲೀ ನಿರ್ದೇಶನದ ಹಾಗೂ ಅಲ್ಲು ಅರ್ಜುನ್ ನಟನೆಯ ‘ರಾಕಾ’ ಚಿತ್ರಕ್ಕೂ ಇವರೇ ನಾಯಕಿ . ಸಿನಿಮಾ ಬದುಕು, ವೈಯಕ್ತಿಕ ಜೀವನದ ನಡುವೆ ದೀಪಿಕಾ ಅವರ ಹಳೆಯ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಏನಿದು ಬಾಟಲಿ ಪ್ರಹಸನ? ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ನಟನೆಯ…

Read More

AI Robots Training: ತಲೆಗೆ ಫೋನ್ ಕಟ್ಟಿಕೊಂಡು AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರು; ಗಂಟೆಗೆ ಸಿಗುತ್ತೆ 250ರೂ. ವೇತನ! – Kannada News | Indians Train AI Robots for Home: Women Earn 250 Rs per Hour Recording Daily Chores

AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರುImage Credit source: R. Satish Babu/AFP ಭವಿಷ್ಯದ ದಿನಗಳಲ್ಲಿ ಮನೆಯ ಕೆಲಸಗಳನ್ನು ಸುಲಭವಾಗಿ ನಿಭಾಯಿಸಬಲ್ಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲಿತ ರೋಬೋಟ್‌ಗಳ ಅಭಿವೃದ್ಧಿಯಲ್ಲಿ ಭಾರತೀಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತಲೆಗೆ ಸ್ಮಾರ್ಟ್‌ಫೋನ್ ಅಥವಾ ಕ್ಯಾಮೆರಾ ಕಟ್ಟಿಕೊಂಡು ದೈನಂದಿನ ಕೆಲಸಗಳನ್ನು ವಿಡಿಯೋ ರೂಪದಲ್ಲಿ ದಾಖಲಿಸುವ ಮೂಲಕ ಮಹಿಳೆಯರು ರೋಬೋಟ್‌ಗಳಿಗೆ ಮನುಷ್ಯರಂತೆ ಕೆಲಸ ಮಾಡುವ ತರಬೇತಿ ನೀಡುತ್ತಿದ್ದಾರೆ. ಒಂದು ಗಂಟೆಯ ವಿಡಿಯೋಗೆ 250ರೂ. ಸಂಭಾವನೆ: ಅಲ್ ಜಜೀರಾ ವರದಿಯ ಪ್ರಕಾರ, ತಮಿಳುನಾಡಿನ ರಾಜಧಾನಿ…

Read More

ಟೀಮ್ ಇಂಡಿಯಾ ಮುಂದಿದೆ 3 ಆಯ್ಕೆ: ಇನಿಂಗ್ಸ್ ಆರಂಭಿಸುವವರು ಯಾರು?

ಭಾರತ ಮತ್ತು ಐರ್ಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ (ಜೂ. 26) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ತಂಡದಲ್ಲಿ ಆರಂಭಿಕರಾಗಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಹಾಗೂ ವೈಭವ್ ಸೂರ್ಯವಂಶಿ ಇದ್ದಾರೆ. (PC: CF) ಈ ನಾಲ್ವರು ದಾಂಡಿಗರು ಹೊಡಿಬಡಿ ಆಟಕ್ಕೆ ಹೆಸರುವಾಸಿ. ಆದರೆ ಇದರಲ್ಲಿ ಇಶಾನ್ ಕಿಶನ್​ಗೆ ಚಾನ್ಸ್ ಸಿಗುವುದು ಅನುಮಾನ ಎನ್ನಬಹುದು. ಏಕೆಂದರೆ ಅವರು ಇತ್ತೀಚೆಗೆ…

Read More

Viral: ಕೆಲಸ ಕಳೆದುಕೊಳ್ಳುತ್ತಿರುವುದಕ್ಕೆ ನಂಗೆ ಖುಷಿಯಾಗಿದೆ; ಉದ್ಯೋಗಿ ಹೀಗೆಂದಿದ್ದೇಕೆ? – Kannada News | Employee says he’s glad he’s losing his job

ಕಾರ್ಪೋರೇಟ್ ಹಾಗೂ ಖಾಸಗಿ ಕಂಪನಿಯಲ್ಲಿ (private company) ಕೆಲಸಮಾಡೋ ಉದ್ಯೋಗಿಗಳನ್ನು ಯಾವಾಗ ಬೇಕಾದ್ರೂ ವಜಾಗೊಳಿಸಬಹುದು. ಹೀಗಾದಾಗ ಕೆಲಸ ಕಳೆದುಕೊಂಡ ನೋವಿನ ನಡುವೆ ಮುಂದೇನು ಎನ್ನುವ ಪ್ರಶ್ನೆಯೊಂದು ಕಾಡುವುದು ಸಹಜ. ಆದರೆ ಇಲ್ಲೊಬ್ಬ ಮೈಕ್ ಸಾಫ್ಟ್ ಉದ್ಯೋಗಿಯನ್ನು ಕೆಲಸದಿಂದ ತೆಗೆದುಹಾಕಿದ್ದು ಸ್ವಲ್ಪ ಕೂಡ ಬೇಜಾರ್ ಇಲ್ಲ. ಹೌದು, ಮೈಕ್ರೋಸಾಫ್ಟ್ ಉದ್ಯೋಗಿಯೊಬ್ಬರು ತಾವು ಕೆಲಸದಿಂದ ತೆಗೆದುಹಾಕಲ್ಪಡುವ ನಿರೀಕ್ಷೆಯಿತ್ತು. ಅದರಿಂದ ನಿಜವಾಗಿಯೂ ನಿರಾಳರಾಗಿದ್ದೆ. ಕೆಲಸ ಹೋಗಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದು ಪೋಸ್ಟ್‌ನಲ್ಲಿ ಹೇಳಿದ್ದಾರೆ. ಈ ಪೋಸ್ಟ್ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ. ವೃತ್ತಿಪರ…

Read More

ರೋಹಿತ್ ಶರ್ಮಾರ ವಿಶ್ವ ದಾಖಲೆ ಮುರಿದ ಐರ್ಲೆಂಡ್ ಆಟಗಾರ

ಐರ್ಲೆಂಡ್ ಹಾಗೂ ಯುಎಇ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್ ತಂಡ 178 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ 121 ರನ್​ಗಳಿಗೆ ಆಲೌಟ್ ಆಗಿ 57 ರನ್​ಗಳಿಂದ ಸೋಲೊಪ್ಪಿಕೊಂಡಿತು. ಇನ್ನು ಇದೇ ಪಂದ್ಯದಲ್ಲಿ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದರು. ಯುಎಇ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಪಾಲ್ ಸ್ಟಿರ್ಲಿಂಗ್ ಅತಿ ಹೆಚ್ಚು ಅಂತರರಾಷ್ಟ್ರೀಯ ಟಿ20…

Read More

ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ – Kannada News | Narendra Modi Hails New Strategic Milestones in Sweden Visit

ಸ್ಟಾಕ್‌ಹೋಮ್, ಮೇ 18: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸ್ವೀಡನ್ ಪ್ರವಾಸವು ಭಾರತ ಮತ್ತು ಸ್ವೀಡನ್ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳಿಗೆ ಹೊಸ ವೇಗವನ್ನು ನೀಡಿದೆ. ಈ ಭೇಟಿಯು ಅತ್ಯಂತ ಯಶಸ್ವಿಯಾಗಿದ್ದು, ಉಭಯ ದೇಶಗಳ ಸಂಬಂಧವನ್ನು ‘ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್’ (Strategic Partnership) ಮಟ್ಟಕ್ಕೆ ಕೊಂಡೊಯ್ಯಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಂಟಿ ಸಂಶೋಧನೆಗೆ ಚಾಲನೆ  ಸಿಕ್ಕಿದೆ. ಭಾರತ-ಸ್ವೀಡನ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಕಾರಿಡಾರ್ ಅನ್ನು ಅಧಿಕೃತವಾಗಿ…

Read More